ಹೊನ್ನಾವರ - ಕೋವಿಡ್ ಸುರಕ್ಷತೆಗಾಗಿ ಮಾಸ್ಕ್ ವಿತರಿಸುವುದರೊಟ್ಟಿಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ ಪಟ್ಟಣ ಪಂಚಾಯತ್ ಹಾಗೂ ತಾಲೂಕಾಡಳಿತದಿಂದ ಗಾಂಧಿ ಜಯಂತಿ ಮತ್ತು ಲಾಲಬಹದ್ದೂರ್ ಶಾಸ್ತಿçಯವರ ಜಯಂತಿಯನ್ನು ಆಚರಿಸಲಾಯಿತು.ತಹಶೀಲ್ದಾರ್ ವಿವೇಕ ಶೇಣ್ವಿ, ಪಟ್ಟಣಪಂಚಾಯತ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಟ್ಟಣ ಪಂಚಾಯತ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅಕ್ಟೋಬರ್ ೨ ರಿಂದ ೧೦ … [Read more...] about ಮಾಸ್ಕ್ ವಿತರಿಸಿ ಗಾಂಧಿ ಜಯಂತಿ ಆಚರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ಟೋಬರ್ 7 ರಿಂದ ಮುಗ್ವಾ ಸುಬ್ರಹ್ಮಣ್ಯ ದೇವಾಲಯದಲ್ಲಿ ಭಕ್ತರಿಗೆ ದರ್ಶನ ಜೊತೆ ವಿವಿಧ ಸೇವೆಗಳಿಗೆ ಅವಕಾಶ
ಮುಗ್ವಾ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಾಲಯ ದರ್ಶನ ಭಾಗ್ಯ ಸಾಮಾಜಿಕ ಅಂತರ ಸುರಕ್ಷತಾ ಕ್ರಮದೊಮದಿಗೆ ಅಕ್ಟೋಬರ್ ೭ರಿಂದ ಸಾರ್ವಜನಿಕರಿಗೆ ದರ್ಶನ ಜೊತೆ ವಿವಿಧ ಸೇವೆಗೆ ಅವಕಾಶ ಎಂದು ಆಡಳಿತ ಮಂಡಳಿ ನಿರ್ಧಾರ. ಕರೋನಾ ಸುರಕ್ಷತೆಗಾಗಿ ದೇಶದ್ಯಂತ ಲಾಕ್ ಡೌನ್ ಜಾರಿಯಾದ ಬಳಿಕ ಸರ್ಕಾರದ ಆದೇಶದಂತೆ ದೇವಾಲಯಗಳಲ್ಲಿ ಸಾರ್ವಜನಿಕ ದರ್ಶನ ವಿಶೇಷ ಕಾರ್ಯಕ್ರಮಗಳು ಸ್ಥಗಿತಗೊಂಡಿದ್ದವು. ಇದರಂತೆ ತಾಲೂಕಿನ ಪುರಾಣ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮುಗ್ವಾ ಸುಬ್ರಹ್ಮಣ್ಯ … [Read more...] about ಅಕ್ಟೋಬರ್ 7 ರಿಂದ ಮುಗ್ವಾ ಸುಬ್ರಹ್ಮಣ್ಯ ದೇವಾಲಯದಲ್ಲಿ ಭಕ್ತರಿಗೆ ದರ್ಶನ ಜೊತೆ ವಿವಿಧ ಸೇವೆಗಳಿಗೆ ಅವಕಾಶ
ಕಾರವಾರದ ಕಡಲತೀರದಲ್ಲಿ ಪ್ಯಾರಾಮೋಟರ್ ಅವಘಡ;ನೌಕಾನೆಲೆಯ ಕ್ಯಾಪ್ಟನ್ ಸಾವು
ಸ್ಥಳಕ್ಕೆ ಅರ್ಧ ಗಂಟೆ ಕಳೆದರೂ ಬಾರದ ಅಂಬುಲೆನ್ಸ ಸಾರ್ವಜನಿಕರಿಂದ ವ್ಯಕ್ತವಾಯಿತು ಆಕ್ರೋಶಆಕಾಶದಲ್ಲಿ ಹಾರಾಡುತ್ತಿರುವ ವೇಳೆ ಗಾಳಿಗೆ ಪ್ಯಾರಾ ಮೊಟಾರ್ ನ ದಾರ ತುಂಡಾಗಿ ಕಾರವಾರದ ಟ್ಯಾಗೋರ್ ಕಡಲಿನಲ್ಲಿ ಪತನಗೊಂಡು ಅದರಲ್ಲಿದ್ದ ನೌಕಾನೆಲೆಯ ಕ್ಯಾಪ್ಟನ್ ಸಾವು ಕಂಡ ಘಟನೆ ಇಂದು ನಡೆದಿದೆ.ಇನ್ಸ್ಟ್ರಕ್ಟರ್ ಜೊತೆಗೆ ಪ್ಯಾರಾ ಮೊಟಾರ್ ನಲ್ಲಿ ಹಾರಾಟ ನಡೆಸುತ್ತಿದ್ದ ಆಂದ್ರ ಪ್ರದೇಶ ಮೂಲದ ನೌಕಾ ನೆಲೆಯ ಕ್ಯಾಪ್ಟನ್ ಮಧುಸೂಧನ್ ರೆಡ್ಡಿ ಯನ್ನು ಆಸ್ಪತ್ರೆಗೆ … [Read more...] about ಕಾರವಾರದ ಕಡಲತೀರದಲ್ಲಿ ಪ್ಯಾರಾಮೋಟರ್ ಅವಘಡ;ನೌಕಾನೆಲೆಯ ಕ್ಯಾಪ್ಟನ್ ಸಾವು
ಸುನಾಮಿಯಿಂದಲೂ ರಕ್ಷಿಸುತ್ತೆ ಕಾಂಡ್ಲಾ ಇದು ಜಲಚರಗಳ ಪಾಲಿಗಂತೂ ಸ್ವರ್ಗ/honavar mangrove forest
ಸುನಾಮಿಯಿಂದಲೂ ರಕ್ಷಿಸುತ್ತೆ ಕಾಂಡ್ಲಾ ಇದು ಜಲಚರಗಳ ಪಾಲಿಗಂತೂ ಸ್ವರ್ಗ/honavar mangrove forestಕೈ ಬೀಸಿ ಕರೆಯುತ್ತಿದೆ ಶರಾವತಿ ಮಡಿಲಲ್ಲಿ ಮೈದಳೆದ ಕಾಂಡ್ಲಾ ಕಾಡಿನ ಬೋರ್ಡ ವಾಕ್ಹೊನ್ನಾವರ –ಮಣ್ಣಿನ ಸವಕಳಿ ತಡೆಯುವ ಜೊತೆಗೆ ವಿನಾಶಕ್ಕೆ ಕಾರಣವಾಗಬಲ್ಲ ಚಂಡಮಾರುತ ಹಾಗೂ ಸುನಾಮಿಯ ಪ್ರಭಾವವನ್ನೂ ತಗ್ಗಿಸಬಲ್ಲ, ಜಲಚರಗಳಿಗೆ ಆಹಾರಮೂಲವೂ ಆವಾಸಸ್ಥಾನವೂ ಆಗಿರುವ ಬಹುಪಯೋಗಿ ಕಾಂಡ್ಲಾ ಕಾಡುಗಳನ್ನು ಪ್ರವಾಸೋದ್ಯಮಕ್ಕೆ ಅಣಿಗೊಳಿಸುವ ಕಾರ್ಯ … [Read more...] about ಸುನಾಮಿಯಿಂದಲೂ ರಕ್ಷಿಸುತ್ತೆ ಕಾಂಡ್ಲಾ ಇದು ಜಲಚರಗಳ ಪಾಲಿಗಂತೂ ಸ್ವರ್ಗ/honavar mangrove forest
ಹೊನ್ನಾವರ ಪಿಶ್ ಮಾರ್ಕೆಟ್ – ಮೀನಿನ ಜೊತೆ ರೋಗಾಣು ಉಚಿತ..!
ಹೊನ್ನಾವರ – ಇಡೀ ದಿನ ಜನಜಂಗುಳಿಯಿರುವ ಹೊನ್ನಾವರ ಬಂದರಿನಲ್ಲಿರುವ ಮೀನು ಮಾರುಕಟ್ಟೆಯಲ್ಲಿ ಮೀನಿನ ಜೊತೆಗೆ ರೋಗವನ್ನು ಚೀಲದಲ್ಲಿ ತುಂಬಿಕೊಡುತ್ತಾರೆನೋ ಎನ್ನುವಂತ ವಾತಾವರಣ ನಿರ್ಮಾಣವಾಗಿದೆ.ಆರೋಗ್ಯದ ಬಗ್ಗೆ ಕಾಳಜಿ ಇರುವವರು ಮೀನನ್ನು ಖರೀದಿಸುವುದಿರಲಿ ಈ ಪ್ರದೇಶದಲ್ಲಿ ಹಾಗೇ ಸುಮ್ಮನೆ ಓಡಾಡುವುದಕ್ಕೂ ಅಸಹ್ಯಪಡುತ್ತಾರೆ ಅಷ್ಟು ಹದಗೆಟ್ಟಿದೆ ಇಲ್ಲಿನ ಪರಿಸರ. ಮೇಲ್ಛಾವಣಿ ಇರುವ ಮೀನುಮಾರುಕಟ್ಟೆ ಇದ್ದರೂ ಬಂದರು ಇಲಾಖೆಗೆ ಸೇರಿದ ಜಾಗದಲ್ಲಿ ಕುಳಿತು … [Read more...] about ಹೊನ್ನಾವರ ಪಿಶ್ ಮಾರ್ಕೆಟ್ – ಮೀನಿನ ಜೊತೆ ರೋಗಾಣು ಉಚಿತ..!



