• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಹಾಯಕ ನಿಬಂಧಕರ ನೆತ್ತಿಯಮೇಲೆ ತೂಗುತ್ತಿದೆ ಅಧಿಕಾರ ದುರುಪಯೋಗದ ಕತ್ತಿ..?ಮಾರ್ಕೇಟಿಂಗ್ ಸೊಸೈಟಿ ಚುನಾವಣೆ – ಅನರ್ಹ ಸದಸ್ಯ ಸಂಘಗಳನ್ನು ಅರ್ಹರೆಂದು ಪರಿಗಣಿಸುವ ಸಹಾಯಕ ನಿಬಂಧಕರ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

October 2, 2020 by Lakshmikant Gowda Leave a Comment

ಹೊನ್ನಾವರ – ಅಕ್ಟೋಬರ್ 19 ಕ್ಕೆ ನಿಗಧಿಯಾಗಿರುವ ಹೊನ್ನಾವರ ಟಿ.ಎ.ಪಿ.ಸಿ.ಎಮ್.ಎಸ್‍ನ ಆಡಳಿತ ಮಂಡಳಿ ಚುನಾವಣೆಗೆ ಅನರ್ಹ ಸಂಘಗಳನ್ನೂ ಡೆಲಿಗೇಟೆಡ್ ಸಂಘಗಳನ್ನಾಗಿ ಪರಿಗಣಿಸುವಂತೆ ಕುಮಟಾ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರು ನೀಡಿದ ಆದೇಶಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.ಸಹಕಾರಿ ಸಂಘಗಳ ಚುನಾವಣೆಯಲ್ಲಿ ಸ್ಪರ್ದಿಸಲು ಮತ್ತು ಅರ್ಹ ಮತದಾರರೆನಿಸಲು ಸಂಘದ ಸದಸ್ಯರಾಗಿರುವ ಜೊತೆಗೆ ಸದಸ್ಯತ್ವದ ಅವಧಿಯಲ್ಲಿ ನಡೆದ ಐದು ಸಾಮಾನ್ಯ ಸಭೆಗಳಲ್ಲಿ ಕನಿಷ್ಠ … [Read more...] about ಸಹಾಯಕ ನಿಬಂಧಕರ ನೆತ್ತಿಯಮೇಲೆ ತೂಗುತ್ತಿದೆ ಅಧಿಕಾರ ದುರುಪಯೋಗದ ಕತ್ತಿ..?ಮಾರ್ಕೇಟಿಂಗ್ ಸೊಸೈಟಿ ಚುನಾವಣೆ – ಅನರ್ಹ ಸದಸ್ಯ ಸಂಘಗಳನ್ನು ಅರ್ಹರೆಂದು ಪರಿಗಣಿಸುವ ಸಹಾಯಕ ನಿಬಂಧಕರ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಹಂಸಲೇಖ ಗರಡಿಯಲ್ಲಿ ಪಳಗಿದ ಮ್ಯೂಜಿಶಿಯನ್ ಅಳ್ಳಂಕಿಯ ಕ್ಯಾಜಿಟನ್ ಡಯಾಸ್

October 1, 2020 by Lakshmikant Gowda Leave a Comment

ತಾಲೂಕಿನ ಗ್ರಾಮೀಣ ಪ್ರದೇಶವಾದ ಅಳ್ಳಂಕಿಯಲ್ಲಿ ಜನಿಸಿ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಕ್ಯಾಜಿಟನ್ ಡಯಾಸ್ ಇಂದು ಸಿನೆಮಾ ಸಂಗೀತ ಲೋಕದಲ್ಲಿ ತನ್ನದೇ ಹೆಜ್ಜೆಗುರುತುಗಳನ್ನು ಮೂಡಿಸಿದ ಅಪ್ಪಟ ಪ್ರತಿಭಾವಂತ. ಸಂಗೀತದ ಮಹಾಗುರು ಎಂದೇ ಕರೆಸಿಕೊಳ್ಳುತ್ತಿರುವ ನೂರಾರು ಸೂಪರ್ ಹಿಟ್ ಹಾಡುಗಳನ್ನು ಕನ್ನಡ ಸಿನೆಮಾ ಲೋಕಕ್ಕೆ ಕೊಡುಗೆಯಾಗಿ ಕೊಟ್ಟಿರುವ ಮಾಂತ್ರಿಕ ಸಂಗೀತ ನಿರ್ದೇಶಕ ಹಂಸಲೇಖ ಅವರ ಸಾಮಿಪ್ಯ ಮತ್ತು ಸಾಂಗತ್ಯವನ್ನು ಪಡೆದುಕೊಂಡಿದ್ದಲ್ಲದೇ ಸರಿಸುಮಾರು ಹತ್ತು … [Read more...] about ಹಂಸಲೇಖ ಗರಡಿಯಲ್ಲಿ ಪಳಗಿದ ಮ್ಯೂಜಿಶಿಯನ್ ಅಳ್ಳಂಕಿಯ ಕ್ಯಾಜಿಟನ್ ಡಯಾಸ್

ಬಿಡುಗಡೆಗೆ ಸಿದ್ದವಾದ ಅಂಜುಬುರುಕಿಯ ರಂಗವಲ್ಲಿ – ಪೊಲೀಸ್ ಪೇದೆಯ ಕವನ ಕಹಾನಿ

October 1, 2020 by Lakshmikant Gowda Leave a Comment

ಎಲೆಮರೆಯ ಕಾಯಿಯಂತೆ ಬದುಕುತ್ತಾ ಸಂದರ್ಭ ಮತ್ತು ಅವಕಾಶ ಒದಗಿದಾಗಲೆಲ್ಲಾ ತನ್ನ ಸುತ್ತಲ ಜಗತ್ತಿನ ಘಟನಾವಳಿಗಳಿಗೆ ಕನ್ನಡಿ ಹಿಡಿದು ಅಕ್ಷರಗಳಲ್ಲಿ ಕಡೆದು ಕವನ ರೂಪದಲ್ಲಿ ಕಟ್ಟಿಕೊಡುತ್ತಿದ್ದ ಅಪರೂಪದ ಭಾವಜೀವಿ ಮಂಜುನಾಥ ನಾಯ್ಕ ಯಲ್ವಡಿಕವೂರ್ ಅವರ ಚೊಚ್ಚಲ ಕನಸು “ಅಂಜುಬುರುಕಿಯ ರಂಗವಲ್ಲಿ” ಹೆಸರಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.ಪೊಲೀಸ್ ಇಲಾಖೆಯ ಹೊನ್ನಾವರ ಠಾಣೆಯಲ್ಲಿ ಸೇವೆಸಲ್ಲಿಸುತ್ತಿರುವ ಇವರು ವೃತ್ತಿಯ ಒತ್ತಡದ ನಡುವೆಯೂ ಸಾಹಿತ್ಯ ಕೃಷಿಯಲ್ಲಿ ಹಿಡಿತ … [Read more...] about ಬಿಡುಗಡೆಗೆ ಸಿದ್ದವಾದ ಅಂಜುಬುರುಕಿಯ ರಂಗವಲ್ಲಿ – ಪೊಲೀಸ್ ಪೇದೆಯ ಕವನ ಕಹಾನಿ

ನೆರೆ ಸಂತ್ರಸ್ತ 75 ಬಡಕುಟುಂಬಗಳಿಗೆ ಪರಿಹಾರ ಕಿಟ್ ವಿತರಿಸಿದ ಲಯನ್ಸ್ ಕ್ಲಬ್

October 1, 2020 by Vishwanath Shetty Leave a Comment

ಲಯನ್ಸ್ ಕ್ಲಬ್ ಹೊನ್ನಾವರ ಇವರ ವತಿಯಿಂದ ತಾಲೂಕಿನ ನೆರೆ ಸಂತ್ರಸ್ತ 75 ಬಡಕುಟುಂಬಗಳಿಗೆ ಪರಿಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಲಯನ್ಸ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್ ಎಂ.ಜೆ.ಎಫ್. ಗಿರೀಶ್ ಕುಚಿನಾಡ್ ಮಾತನಾಡಿ, ಲಯನ್ಸ್ ಇಂಟನ್ರ್ಯಾಷನಲ್ ಸಂಸ್ಥೆ ನೂರಾರು ವರ್ಷಗಳಿಂದ ತನ್ನ ಕೈಲಾದ ಸೇವೆಯನ್ನು ಸಮಾಜಕ್ಕೆ ಮಾಡುತ್ತ ಬಂದಿದೆ. ನನ್ನ ವ್ಯಾಪ್ತಿಗೆ ಗೋವಾ ಹಾಗೂ ಕರ್ನಾಟಕದ 10 … [Read more...] about ನೆರೆ ಸಂತ್ರಸ್ತ 75 ಬಡಕುಟುಂಬಗಳಿಗೆ ಪರಿಹಾರ ಕಿಟ್ ವಿತರಿಸಿದ ಲಯನ್ಸ್ ಕ್ಲಬ್

ಕೈಕೊಟ್ಟ ಮಳೆಗಾಲದ ತರಕಾರಿ ಇಬ್ಬುಡ್ಲ ಹಣ್ಣಿನ ಪಾಯಸದ ರುಚಿ ಈ ಬಾರಿ ನೆನಪು ಮಾತ್ರ

October 1, 2020 by Lakshmikant Gowda Leave a Comment

ಮಳೆಗಾಲದಲ್ಲಿ ತರಕಾರಿ ಬೆಳೆಯುವ ಮೂಲಕ ದುಡಿಮೆಯ ದಾರಿ ಕಂಡುಕೊಂಡಿದ್ದ ತಾಲೂಕಿನ ನೂರಾರು ಕುಟುಂಬಕ್ಕೆ ಕೊರೊನಾಘಾತಕ್ಕಿಂತ ಹೆಚ್ಚಿನ ಹಾನಿಯನ್ನುಂಟುಮಾಡಿದೆ ನಾಗರ ರೋಗ. ಕಷ್ಟಪಟ್ಟು ಬೆಳೆಸಿದ ತರಕಾರಿ ಗಿಡಗಳೆಲ್ಲಾ ನಾಗರ ಬಂದು ಫಸಲನ್ನು ನೀಡಿದೇ ಮುರುಟಿ ಹೋಗಿದೆ. ಅಳಿದುಳಿದ ಗಿಡಗಳಲ್ಲಿಯೇ ಸಿಕ್ಕ ಒಂದಿಷ್ಟು ಬೆಂಡೆ ಹೀರೆ ಸೌತೆಕಾಯಿಗಳನ್ನೇ ಮಾರಾಟ ಮಾಡಿ ಹಾಕಿದ ಬಂಡವಾಳವನ್ನಾದರೂ ತೆಗೆಯುವ ಪ್ರಯತ್ನ ನಡೆಯುತ್ತಲೇ ಇದೆ.ಆದರೆ ತನ್ನ ವಿಶಿಷ್ಟ ರುಚಿಯಿಂದ ತಾಲೂಕಿನ … [Read more...] about ಕೈಕೊಟ್ಟ ಮಳೆಗಾಲದ ತರಕಾರಿ ಇಬ್ಬುಡ್ಲ ಹಣ್ಣಿನ ಪಾಯಸದ ರುಚಿ ಈ ಬಾರಿ ನೆನಪು ಮಾತ್ರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,705 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar