• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ತಹಶೀಲ್ದಾರ್ ಕಛೇರಿ ಪಕ್ಕದಲ್ಲಿ ತೆರೆದ ಗುಂಡಿಯ ಶೌಚಾಲಯ.. ರಸ್ತೆ ಪಕ್ಕದ ಕಸದ ರಾಶಿ

October 1, 2020 by Lakshmikant Gowda Leave a Comment

ಹೊನ್ನಾವರ - ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುಟ್ಟಿದ ದಿನವನ್ನು ರಾಷ್ಟ್ರಾದ್ಯಂತ ಸರ್ಕಾರಿ ಕಛೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಆಚರಿಸುತ್ತಾರೆ. ಜೊತೆಗೆ ಗಾಂಧೀಜಿಯವರು ಬದುಕಿನುದ್ದಕ್ಕೂ ಪಾಲಿಸಿಕೊಂಡು ಬಂದ ತತ್ವಾದರ್ಶಗಳನ್ನು ನೆನಪಿಸಿಕೊಂಡು ಅವರ ಆದರ್ಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಆಚರಣೆಗೆ ಅರ್ಥಬರುತ್ತದೆ ಎನ್ನುವ ಅಣಿಮುತ್ತನ್ನೂ ವೇದಿಕೆಯಲ್ಲಿದ್ದವರು ಅಂದು ಉದುರಿಸುತ್ತಾರೆ ಮಾತ್ರವಲ್ಲ ಕೇಳಿಸಿಕೊಂಡವರೂ ಚಪ್ಪಾಳೆ ತಟ್ಟಿ ಸಹಮತ … [Read more...] about ತಹಶೀಲ್ದಾರ್ ಕಛೇರಿ ಪಕ್ಕದಲ್ಲಿ ತೆರೆದ ಗುಂಡಿಯ ಶೌಚಾಲಯ.. ರಸ್ತೆ ಪಕ್ಕದ ಕಸದ ರಾಶಿ

ಶರಾವತಿ ಮುಕ್ತಿದಾಮ.. ಪಟ್ಟಣದ ಸುಂದರ ಸುಡುಗಾಡು

September 30, 2020 by Lakshmikant Gowda Leave a Comment

ಹುಟ್ಟು ಉಚಿತ ಸಾವು ಖಚಿತ..! ಹುಟ್ಟಿದ ಪ್ರತಿಯೊಬ್ಬರೂ ಸಾವಿನ ಮನೆಯ ಕದ ತಟ್ಟಲೇ ಬೇಕು ಇದು ಪ್ರಕೃತಿಯ ನಿಯಮ. ಸತ್ತವರನ್ನು ಸುಡುವ ಸ್ಥಳ ಎನ್ನುವ ಕಾರಣಕ್ಕೆ ಸುಡುಗಾಡು ಎಂದು ಕರೆಸಿಕೊಳ್ಳುವ ಸ್ಮಶಾನ ಎಂದರೆ ಬಹಳಷ್ಟು ಜನರ ಮನಸ್ಸಿನಲ್ಲಿ ಬರುವ ಭಾವನೆಯೇ ಬೇರೆ. ಅರ್ಧಂಬರ್ಧ ಬೆಂದ ದೇಹಗಳು, ಎಲುಬಿನ ರಾಶಿ, ಮೂಳೆಗಳನ್ನು ಕಚ್ಚಿ ಎಳೆದಾಡುತ್ತಿರುವ ಶ್ವಾನಗಳು, ಕೆಟ್ಟ ವಾಸನೆ, ಅಸಹ್ಯಕರ ಎನಿಸುವ ಭಯ ಹುಟ್ಟಿಸುವ ವಾತಾವರಣದ ಚಿತ್ರಣ ಕಣ್ಮುಂದೆ ಸುಳಿಯುತ್ತದೆ.ಆದರೆ … [Read more...] about ಶರಾವತಿ ಮುಕ್ತಿದಾಮ.. ಪಟ್ಟಣದ ಸುಂದರ ಸುಡುಗಾಡು

ಮಂಕಿ ಗ್ರಾಮದ ದೇವರಗದ್ದೆಯ ಬಳಿ ಅಬಕಾರಿ ಅಧಿಕಾರಿಗಳಿಂದ ದಾಳಿ.

September 30, 2020 by Vishwanath Shetty Leave a Comment

ಹೊನ್ನಾವರ ;ತಾಲೂಕಿನ ಮಂಕಿ ಗ್ರಾಮದ ದೇವರಗದ್ದೆಯ ಸೀತಾರಾಮ ನಾರಾಯಣ ನಾಯ್ಕ ಇತನಿಗೆ ಸೇರಿದ ಮನೆಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಕಳ್ಳಭಟ್ಟಿ ಸರಾಯಿಯನ್ನು ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಇದ್ದ ೧೦೦ ಮಿಲಿಯಾ ೩೦ ಕಳ್ಳಭಟ್ಟಿ ಸರಾಯಿಯ ಸ್ಯಾಚೇಟ್‌ಗಳು ಒಟ್ಟೂ ೩ ಲೀ. ಪತ್ತೆ ಮಾಡಿ ಪ್ರಕರಣ ದಾಖಲಿಸಿದ್ದಾರೆಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಅಬಕಾರಿ ಉಪ ಅಧೀಕ್ಷಕರಾದ ದಾಮೋದರ್ ನಾಯ್ಕ, ಅಬಕಾರಿ ಉಪ ನಿರೀಕ್ಷಕರಾದ ಶ್ರೀಧರ್ ಮಡಿವಾಳ, ಹೊನ್ನಾವರ … [Read more...] about ಮಂಕಿ ಗ್ರಾಮದ ದೇವರಗದ್ದೆಯ ಬಳಿ ಅಬಕಾರಿ ಅಧಿಕಾರಿಗಳಿಂದ ದಾಳಿ.

ಮಂಕಿ ಪಟ್ಟಣ ಪಂಚಾಯತಿ ಮಾಡುವಂತೆ ರಾಜ್ಯಪಾಲರಿಗೆ ಮನವಿ.

September 30, 2020 by Vishwanath Shetty Leave a Comment

ಹೊನ್ನಾವರ; ಮಂಕಿ ಕಂದಾಯ ಗ್ರಾಮಕ್ಕೊಳ್ಳಪಡುವ ನಾಲ್ಕು ಪಂಚಾಯತಿಯನ್ನು ಪಟ್ಟಣ ಪಂಚಾಯತಿಯನ್ನಾಗಿ ಮೆಲ್ದರ್ಜೆಗೇರಿಸುವಂತೆ ಹೊನ್ನಾವರ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಬುಧವಾರ ಸಾರ್ವಜನಿಕರಿಂದ ಮನವಿ ಸಲ್ಲಿಸಲಾಯಿತು.ಕಳೆದ ಹಲವು ವರ್ಷಗಳ ಹಿಂದೆ ಅತಿ ದೊಡ್ಡ ಪಂಚಾಯತ ಎಂದು ಹೆಗ್ಗಳಿಕೆ ಹೊಂದಿದ್ದ ಮಂಕಿ ಗ್ರಾಮದಲ್ಲಿ ಇದೀಗ ಮಂಕಿ ಗ್ರಾಮದಲ್ಲಿ ಇದೀಗ ಹಳೇಮಠ, ಅನಂತವಾಡಿ,ಚಿತ್ತಾರ, ಗುಳದಕೇರಿ ಪಂಚಾಯತಿಆಗಿ ವಿಂಗಡನೆಯಾಗಿದೆ. ೨೦೧೧ರ ಜನಗಣತಿಯ ಪ್ರಕಾರ ೨೨೭೩೬ … [Read more...] about ಮಂಕಿ ಪಟ್ಟಣ ಪಂಚಾಯತಿ ಮಾಡುವಂತೆ ರಾಜ್ಯಪಾಲರಿಗೆ ಮನವಿ.

ಹಳಿಯಾಳದಲ್ಲಿ ಮಂಗಳವಾರ 6 ಜನರಲ್ಲಿ ಕೊರೊನಾ ದೃಢ

September 30, 2020 by Yogaraj SK Leave a Comment

ಹಳಿಯಾಳ:- ಮಂಗಳವಾರ ಹಳಿಯಾಳ ತಾಲೂಕಾ ಆಸ್ಪತ್ರೆಯಲ್ಲಿ 133 ಜನರಲ್ಲಿ ನಡೆಸಿದ ರ್ಯಾಪಿಡ್ ಟೆಸ್ಟ್‍ನಲ್ಲಿ 6 ಜನರಲ್ಲಿ ಕೊರೊನಾ ಸೊಂಕು ದೃಢಪಟ್ಟಿದೆ.ಹಳಿಯಾಳ ಪಟ್ಟಣದ ನಾಲ್ವರಲ್ಲಿ, ಹವಗಿ ಹಾಗೂ ಬಿಕೆ ಹಳ್ಳಿ ಗ್ರಾಮದ ತಲಾ ಒಬ್ಬರಲ್ಲಿ ಸೊಂಕು ಪತ್ತೆಯಾಗಿದೆ. ಈ ಮೂಲಕ ತಾಲೂಕಿನಲ್ಲಿ ಸೊಂಕಿತರ ಸಂಖ್ಯೆ 585ಕ್ಕೆ ಏರಿಕೆಯಾಗಿದೆ. ಗುಣಮುಖರಾದವರ ಸಂಖ್ಯೆ 525 ಇದ್ದರೇ 46 ಜನ ಸಕ್ರಿಯ ಸೊಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ. … [Read more...] about ಹಳಿಯಾಳದಲ್ಲಿ ಮಂಗಳವಾರ 6 ಜನರಲ್ಲಿ ಕೊರೊನಾ ದೃಢ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,705 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar