ಹೊನ್ನಾವರ - ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುಟ್ಟಿದ ದಿನವನ್ನು ರಾಷ್ಟ್ರಾದ್ಯಂತ ಸರ್ಕಾರಿ ಕಛೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಆಚರಿಸುತ್ತಾರೆ. ಜೊತೆಗೆ ಗಾಂಧೀಜಿಯವರು ಬದುಕಿನುದ್ದಕ್ಕೂ ಪಾಲಿಸಿಕೊಂಡು ಬಂದ ತತ್ವಾದರ್ಶಗಳನ್ನು ನೆನಪಿಸಿಕೊಂಡು ಅವರ ಆದರ್ಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಆಚರಣೆಗೆ ಅರ್ಥಬರುತ್ತದೆ ಎನ್ನುವ ಅಣಿಮುತ್ತನ್ನೂ ವೇದಿಕೆಯಲ್ಲಿದ್ದವರು ಅಂದು ಉದುರಿಸುತ್ತಾರೆ ಮಾತ್ರವಲ್ಲ ಕೇಳಿಸಿಕೊಂಡವರೂ ಚಪ್ಪಾಳೆ ತಟ್ಟಿ ಸಹಮತ … [Read more...] about ತಹಶೀಲ್ದಾರ್ ಕಛೇರಿ ಪಕ್ಕದಲ್ಲಿ ತೆರೆದ ಗುಂಡಿಯ ಶೌಚಾಲಯ.. ರಸ್ತೆ ಪಕ್ಕದ ಕಸದ ರಾಶಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶರಾವತಿ ಮುಕ್ತಿದಾಮ.. ಪಟ್ಟಣದ ಸುಂದರ ಸುಡುಗಾಡು
ಹುಟ್ಟು ಉಚಿತ ಸಾವು ಖಚಿತ..! ಹುಟ್ಟಿದ ಪ್ರತಿಯೊಬ್ಬರೂ ಸಾವಿನ ಮನೆಯ ಕದ ತಟ್ಟಲೇ ಬೇಕು ಇದು ಪ್ರಕೃತಿಯ ನಿಯಮ. ಸತ್ತವರನ್ನು ಸುಡುವ ಸ್ಥಳ ಎನ್ನುವ ಕಾರಣಕ್ಕೆ ಸುಡುಗಾಡು ಎಂದು ಕರೆಸಿಕೊಳ್ಳುವ ಸ್ಮಶಾನ ಎಂದರೆ ಬಹಳಷ್ಟು ಜನರ ಮನಸ್ಸಿನಲ್ಲಿ ಬರುವ ಭಾವನೆಯೇ ಬೇರೆ. ಅರ್ಧಂಬರ್ಧ ಬೆಂದ ದೇಹಗಳು, ಎಲುಬಿನ ರಾಶಿ, ಮೂಳೆಗಳನ್ನು ಕಚ್ಚಿ ಎಳೆದಾಡುತ್ತಿರುವ ಶ್ವಾನಗಳು, ಕೆಟ್ಟ ವಾಸನೆ, ಅಸಹ್ಯಕರ ಎನಿಸುವ ಭಯ ಹುಟ್ಟಿಸುವ ವಾತಾವರಣದ ಚಿತ್ರಣ ಕಣ್ಮುಂದೆ ಸುಳಿಯುತ್ತದೆ.ಆದರೆ … [Read more...] about ಶರಾವತಿ ಮುಕ್ತಿದಾಮ.. ಪಟ್ಟಣದ ಸುಂದರ ಸುಡುಗಾಡು
ಮಂಕಿ ಗ್ರಾಮದ ದೇವರಗದ್ದೆಯ ಬಳಿ ಅಬಕಾರಿ ಅಧಿಕಾರಿಗಳಿಂದ ದಾಳಿ.
ಹೊನ್ನಾವರ ;ತಾಲೂಕಿನ ಮಂಕಿ ಗ್ರಾಮದ ದೇವರಗದ್ದೆಯ ಸೀತಾರಾಮ ನಾರಾಯಣ ನಾಯ್ಕ ಇತನಿಗೆ ಸೇರಿದ ಮನೆಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಕಳ್ಳಭಟ್ಟಿ ಸರಾಯಿಯನ್ನು ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಇದ್ದ ೧೦೦ ಮಿಲಿಯಾ ೩೦ ಕಳ್ಳಭಟ್ಟಿ ಸರಾಯಿಯ ಸ್ಯಾಚೇಟ್ಗಳು ಒಟ್ಟೂ ೩ ಲೀ. ಪತ್ತೆ ಮಾಡಿ ಪ್ರಕರಣ ದಾಖಲಿಸಿದ್ದಾರೆಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಅಬಕಾರಿ ಉಪ ಅಧೀಕ್ಷಕರಾದ ದಾಮೋದರ್ ನಾಯ್ಕ, ಅಬಕಾರಿ ಉಪ ನಿರೀಕ್ಷಕರಾದ ಶ್ರೀಧರ್ ಮಡಿವಾಳ, ಹೊನ್ನಾವರ … [Read more...] about ಮಂಕಿ ಗ್ರಾಮದ ದೇವರಗದ್ದೆಯ ಬಳಿ ಅಬಕಾರಿ ಅಧಿಕಾರಿಗಳಿಂದ ದಾಳಿ.
ಮಂಕಿ ಪಟ್ಟಣ ಪಂಚಾಯತಿ ಮಾಡುವಂತೆ ರಾಜ್ಯಪಾಲರಿಗೆ ಮನವಿ.
ಹೊನ್ನಾವರ; ಮಂಕಿ ಕಂದಾಯ ಗ್ರಾಮಕ್ಕೊಳ್ಳಪಡುವ ನಾಲ್ಕು ಪಂಚಾಯತಿಯನ್ನು ಪಟ್ಟಣ ಪಂಚಾಯತಿಯನ್ನಾಗಿ ಮೆಲ್ದರ್ಜೆಗೇರಿಸುವಂತೆ ಹೊನ್ನಾವರ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಬುಧವಾರ ಸಾರ್ವಜನಿಕರಿಂದ ಮನವಿ ಸಲ್ಲಿಸಲಾಯಿತು.ಕಳೆದ ಹಲವು ವರ್ಷಗಳ ಹಿಂದೆ ಅತಿ ದೊಡ್ಡ ಪಂಚಾಯತ ಎಂದು ಹೆಗ್ಗಳಿಕೆ ಹೊಂದಿದ್ದ ಮಂಕಿ ಗ್ರಾಮದಲ್ಲಿ ಇದೀಗ ಮಂಕಿ ಗ್ರಾಮದಲ್ಲಿ ಇದೀಗ ಹಳೇಮಠ, ಅನಂತವಾಡಿ,ಚಿತ್ತಾರ, ಗುಳದಕೇರಿ ಪಂಚಾಯತಿಆಗಿ ವಿಂಗಡನೆಯಾಗಿದೆ. ೨೦೧೧ರ ಜನಗಣತಿಯ ಪ್ರಕಾರ ೨೨೭೩೬ … [Read more...] about ಮಂಕಿ ಪಟ್ಟಣ ಪಂಚಾಯತಿ ಮಾಡುವಂತೆ ರಾಜ್ಯಪಾಲರಿಗೆ ಮನವಿ.
ಹಳಿಯಾಳದಲ್ಲಿ ಮಂಗಳವಾರ 6 ಜನರಲ್ಲಿ ಕೊರೊನಾ ದೃಢ
ಹಳಿಯಾಳ:- ಮಂಗಳವಾರ ಹಳಿಯಾಳ ತಾಲೂಕಾ ಆಸ್ಪತ್ರೆಯಲ್ಲಿ 133 ಜನರಲ್ಲಿ ನಡೆಸಿದ ರ್ಯಾಪಿಡ್ ಟೆಸ್ಟ್ನಲ್ಲಿ 6 ಜನರಲ್ಲಿ ಕೊರೊನಾ ಸೊಂಕು ದೃಢಪಟ್ಟಿದೆ.ಹಳಿಯಾಳ ಪಟ್ಟಣದ ನಾಲ್ವರಲ್ಲಿ, ಹವಗಿ ಹಾಗೂ ಬಿಕೆ ಹಳ್ಳಿ ಗ್ರಾಮದ ತಲಾ ಒಬ್ಬರಲ್ಲಿ ಸೊಂಕು ಪತ್ತೆಯಾಗಿದೆ. ಈ ಮೂಲಕ ತಾಲೂಕಿನಲ್ಲಿ ಸೊಂಕಿತರ ಸಂಖ್ಯೆ 585ಕ್ಕೆ ಏರಿಕೆಯಾಗಿದೆ. ಗುಣಮುಖರಾದವರ ಸಂಖ್ಯೆ 525 ಇದ್ದರೇ 46 ಜನ ಸಕ್ರಿಯ ಸೊಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ. … [Read more...] about ಹಳಿಯಾಳದಲ್ಲಿ ಮಂಗಳವಾರ 6 ಜನರಲ್ಲಿ ಕೊರೊನಾ ದೃಢ




