ಹಳಿಯಾಳ:- ಪ್ರಧಾನಿ ನರೇಂದ್ರ ಮೊದಿಯವರ ಅಚ್ಚೇ ದಿನ್ ಎಲ್ಲಿ ಹೊದವು ? ಸಬಕಾ ಸಾಥ್ ಸಬಕಾ ವಿಕಾಸ್ ಆಗಿರದೇ ಸಬಕಾ ಸತ್ಯಾನಾಸ್ ಆಗಿದ್ದು, ಜಿಡಿಪಿ ತೀವೃ ಕುಸಿತ ಕಂಡಿದೆ ಅಲ್ಲದೇ ದೇಶದ ಆರ್ಥಿಕ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕಿಡಿ ಕಾರಿದರು.ಅವರ ನೇತೃತ್ವದಲ್ಲಿ ಯುವ ಕಾಂಗ್ರೇಸ್ ಘಟಕ, ಕ್ಷತ್ರೀಯ ಮರಾಠಾ ಪರಿಷತ್, ಕರ್ನಾಟಕ ನವನಿರ್ಮಾಣ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಪಡೆ ಸಂಘಟನೆಗಳನ್ನೊಳಗೊಂಡು ಕರ್ನಾಟಕ ಬಂದ್ … [Read more...] about ಐಕ್ಯ ಹೋರಾಟ ಸಮೀತಿಯಿಂದ ಹಳಿಯಾಳ ಬಂದ್ ಯಶಸ್ವಿ – ರಾಜ್ಯ ಪಾಲರಿಗೆ ಮನವಿ ರವಾನೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಎಪಿಎಮ್ ಸಿ, ಭೂ ಸುಧಾರಣಾ ಕಾಯ್ದೆ ವಿರೋಧಿಸಿವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ನೇತೃತ್ವದಲ್ಲಿ ಪ್ರತಿಭಟನೆ ಯಶಸ್ವಿ
ಹಳಿಯಾಳ:- ಎಪಿಎಮ್ಸಿ, ಭೂ ಸುಧಾರಣಾ, ಕೃಷಿ ಮತ್ತು ವಿದ್ಯುತ್ ಕಾಯ್ದೆ ತಿದ್ದುಪಡಿಗಳನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು, ರೈತ, ಕಾರ್ಮಿಕ ಸಂಘಟನೆಗಳ ಜಂಟಿ ‘ಐಕ್ಯ ಹೋರಾಟ ಸಮೀತಿ’ಯಿಂದ ಕರೆ ನೀಡಿದ ಹಳಿಯಾಳ ಬಂದ್ ಯಶಸ್ವಿಯಾಗಿದೆ.ರಾಜ್ಯದ ವಿವಿಧ ಸಂಘಟನೆಗಳು ಕರ್ನಾಟಕ ಬಂದ ಕರೆ ನೀಡಿದ ಹಿನ್ನೆಲೆ ಹಳಿಯಾಳದ ಸಂಘಟನೆಗಳು ಹಳಿಯಾಳ ಬಂದ್ಗೆ ಕರೆ ನೀಡಿದ್ದವು. ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿದ್ದರೇ ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗೆ … [Read more...] about ಎಪಿಎಮ್ ಸಿ, ಭೂ ಸುಧಾರಣಾ ಕಾಯ್ದೆ ವಿರೋಧಿಸಿವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ನೇತೃತ್ವದಲ್ಲಿ ಪ್ರತಿಭಟನೆ ಯಶಸ್ವಿ
ಬೈಕ್ ಅವಘಡ: ತಂದೆ ಮಗಳು ಸ್ಥಳದಲ್ಲೆ ಸಾವು.
ಯಲ್ಲಾಪುರ: ತಾಲ್ಲೂಕಿನ ಅರಬೈಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿ ಮಂಗಳವಾರ ಗ್ಯಾಸ್ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಂದೆ, ಮಗಳು ಮೃತಪಟ್ಟಿದ್ದಾರೆ.ಮೃತರನ್ನು ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನೋದ ಕಿಂದಳಕರ್ (೫೬) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (೧೨) ಎಂದು ತಿಳಿದುಬಂದಿದೆ.ಯಲ್ಲಾಪುರದಿಂದ ಅಂಕೋಲಾ ತಾಲ್ಲೂಕಿನ ಹಾರವಾಡಾಕ್ಕೆ ಹೊರಟಿದ್ದರು … [Read more...] about ಬೈಕ್ ಅವಘಡ: ತಂದೆ ಮಗಳು ಸ್ಥಳದಲ್ಲೆ ಸಾವು.
ಹಳಿಯಾಳದ ಹಿರಿಯ ಆಧ್ಯಾತ್ಮಿಕ ಚಿಂತಕ, ಪ್ರಚನಕಾರ ಎಮ್ಎನ್ ತಳವಾರ ಅಜ್ಜ ವಿಧಿವಶ ತಾಲೂಕಿನಲ್ಲಿ ಆಧ್ಯಾತ್ಮದ ಜ್ಞಾನ ಧಿವಿಗೆಯನ್ನು ಬೆಳಗಿಸಿದವರು, ಜಾತಿ, ಧರ್ಮ ಮೀರಿ ಬೆಳೆದಿದ್ದ ವ್ಯಕ್ತಿ ಇನ್ನಿಲ್ಲ.
ಹಳಿಯಾಳ:- ಹಳಿಯಾಳ ತಾಲೂಕಿನ ಹಿರಿಯ ಆಧ್ಯಾತ್ಮಿಕ ಚಿಂತಕರು, ಪ್ರವಚನಕಾರರು, ಉತ್ತರ ಕನ್ನಡ ಜಿಲ್ಲೆಯ ಶರಣ ಸಾಹಿತ್ಯ ಪರಿಷತ್ನ ಗೌರವಾಧ್ಯಕ್ಷರಾಗಿದ್ದ ಎಂ.ಎನ್.ತಳವಾರ(82) ಅವರು ಅನಾರೋಗ್ಯದಿಂದ ಭಾನುವಾರ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಪಟ್ಟಣದ ಆನೆಗುಂದಿ ಬಡಾವಣೆ ನಿವಾಸಿಯಾಗಿದ್ದ ಅವರು ಹಳಿಯಾಳದಲ್ಲಿ “ತಳವಾರ ಅಜ್ಜ” ಎಂದೇ ಖ್ಯಾತರಾಗಿದ್ದರು. ನಿವೃತ್ತ ಇಂಜೀನಿಯರ್ ಆಗಿದ್ದ ಅವರು ಹಳಿಯಾಳ ತಾಲೂಕಿನಲ್ಲಿ ಆಧ್ಯಾತ್ಮದ ಜ್ಞಾನ … [Read more...] about ಹಳಿಯಾಳದ ಹಿರಿಯ ಆಧ್ಯಾತ್ಮಿಕ ಚಿಂತಕ, ಪ್ರಚನಕಾರ ಎಮ್ಎನ್ ತಳವಾರ ಅಜ್ಜ ವಿಧಿವಶ ತಾಲೂಕಿನಲ್ಲಿ ಆಧ್ಯಾತ್ಮದ ಜ್ಞಾನ ಧಿವಿಗೆಯನ್ನು ಬೆಳಗಿಸಿದವರು, ಜಾತಿ, ಧರ್ಮ ಮೀರಿ ಬೆಳೆದಿದ್ದ ವ್ಯಕ್ತಿ ಇನ್ನಿಲ್ಲ.
ಭೂಸುಧಾರಣೆ ವಿರೋಧಿಸಿ ಪ್ರತಿಭಟನೆ
ಹೊನ್ನಾವರ;ರೈತ ವಿರೋಧಿ ಕಾನೂನು ತಿದ್ದುಪಡಿ ವಿರೋಧಿಸಿ ಹೊನ್ನಾವರದಲ್ಲಿ ಸಾಂಕೇತಿಕವಾಗಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ವಿವಿಧ ಸಂಘಟನೆಯಿಂದ ಜಂಟಿಯಾಗಿ ಮನವಿ ಸಲ್ಲಿಸಲಾಯಿತು.ಎ.ಪಿ.ಎಂ.ಸಿ ತಿದ್ದುಪಡಿ ಹಾಗೂ ಭೂಸುಧಾರಣಾ ತಿದ್ದುಪಡಿ ವಿಧೇಯಕದ ವಿರುದ್ದ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಯ ಕರೆ ನೀಡಿದ್ದ ರಾಜ್ಯ ಬಂದ್ ಹಿನ್ನಲೆಯಲ್ಲಿ ಪಟ್ಟಣದ ಶರಾವತಿ ವೃತ್ತದ ಬಳಿ ಸಾಂಕೇತಿಕವಾಗಿ ಹೆದ್ದಾರಿ … [Read more...] about ಭೂಸುಧಾರಣೆ ವಿರೋಧಿಸಿ ಪ್ರತಿಭಟನೆ




