ಕ್ಯಾಂಪ್ ಮೂಲಕ ಗಂಟಲು ದ್ರವ ಪರೀಕ್ಷೆ – ಅಡ್ಡಿಪಡಿಸುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಹೊನ್ನಾವರ – ಕೊರೊನಾ ಸಂಬಂಧಿತ ಎರಡನೇ ಅಲೆ ಪ್ರಾರಂಭವಾಗಿರುವ ಸೂಚನೆ ಇರುವುದರಿಂದ ಹೆಚ್ಚುಹೆಚ್ಚು ಪರೀಕ್ಷೆಗಳನ್ನು ನಡೆಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಾಡುವ ಮೂಲಕ ಮಾರಕ ರೋಗಾಣುವನ್ನು ನಿಯಂತ್ರಿಸಬೇಕಾಗಿದೆ. ಇದಕ್ಕೆ ಕೊರೊನಾ ವಾರಿಯರ್ಸ್ ಆಗಿ ದುಡಿಯುತ್ತಿರುವ ಅಧಿಕಾರಿಗಳು ಇನ್ನೂ ಹೆಚ್ಚಿನ ಶ್ರಮ ಹಾಕಬೇಕಿದೆ ಎನ್ನುವ ಸೂಚನೆ ತಹಶಿಲ್ದಾರ್ … [Read more...] about ಕೊರೊನಾ ನಿಯಂತ್ರಣ – ನೋಡಲ್ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ತಹಶೀಲ್ದಾರ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಈಶ್ವರಿ ಬಳ್ಳಿ ಔಷಧೀಯ ಗುಣಗಳು
ಉತ್ತಮಾ, ವಿಷನಾಶಿನಿ, ಕಡುಲಾ, ನಾಗಧಮನಿ, ವಿಷಮಂಗಾರಿ, ಈಶ್ವರ್ ಮೂಲ್, ಈಶ್ವರಮೂಲಿ, ಈಶ್ವರ ವೇರು, ಹುಕಬೆಲ್, ಗರುಡಕ್ಕೊಡಿ, ಗರಲಿಕಾ, ಗರುಡಿ,ವಿಷರ್ಪಿಣಿ, ಸ್ನೇಕ್ ರೂಟ್, ಈಶ್ವರೀಬೇರು ಎಂಬ ಹೆಸರುಗಳಿಂದ ಕರೆಯುತ್ತಾರೆ. ಬೆಟ್ಟಗುಡ್ಡ ಪ್ರದೇಶ, ಹುಲ್ಲುಗಾವಲು ಕಾಡುಗಳು, ಪಾಳುಭೂಮಿ, ರಸ್ತೆಗಳ ಪಕ್ಕ, ಬೇಲಿಗಳ ಮೇಲೆ ಬಳ್ಳಿಯಂತೆ ಹಬ್ಬಿ 10-12 ಅಡಿ ಬೆಳೆಯುತ್ತೆ. ಇದು ವಾರ್ಷಿಕಸಸ್ಯವಾಗಿದ್ದು, ಇದರಲ್ಲಿ ಕಪ್ಪು ಈಶ್ವರಿ ಮತ್ತು ಬಿಳಿ ಈಶ್ವರಿ ಎಂಬ ಎರಡು … [Read more...] about ಈಶ್ವರಿ ಬಳ್ಳಿ ಔಷಧೀಯ ಗುಣಗಳು
ನಾಳೆ ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್ಡಿಎಂಎ ಕಾಯ್ದೆ ಅಡಿ ಕೇಸ್ – ಕಮಲ್ ಪಂಥ್ ಎಚ್ಚರಿಕೆ
ಬೆಂಗಳೂರು: ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಎಚ್ಚರಿಕೆ ನೀಡಿದ್ದಾರೆ.ಬಂದ್ ಸಂಬಂಧ ನಾವು ಯಾರಿಗೂ ಅನುಮತಿಯನ್ನು ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು … [Read more...] about ನಾಳೆ ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್ಡಿಎಂಎ ಕಾಯ್ದೆ ಅಡಿ ಕೇಸ್ – ಕಮಲ್ ಪಂಥ್ ಎಚ್ಚರಿಕೆ
ಗಾಳಿ-ಮಳೆ; ಕಾರ್ಮಿಕನ ಸಂಪೂರ್ಣ ಮನೆ ಕುಸಿತ
ಹೊನ್ನಾವರ: ಭಾರಿ ಮಳೆ-ಗಾಳಿಗೆ ಬಡ ಕೂಲಿ ಕಾರ್ಮಿಕರೊಬ್ಬರ ಮಣ್ಣಿನ ಮನೆ ಕುಸಿದುಬಿದ್ದು, ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿರುವ ಘಟನೆ ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯ ಶಿರೂರು ಹಳ್ಳುಮೂಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.ಶಿರೂರು ಹಳ್ಳಿಮೂಲೆ ನಿವಾಸಿ ಮಂಜುನಾಥ ಗಣಪತಿ ನಾಯ್ಕ ಎಂಬುವರಿಗೆ ಸೇರಿದ ಮನೆಯಾಗಿದ್ದು, ಶುಕ್ರವಾರ ರಾತ್ರಿ ಎಡೆಬಿಡದೆ ಸುರಿದ ಮಳೆಗೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ರಾತ್ರಿ ಊಟ ಮುಗಿಸಿದ ಕೆಲ ಹೊತ್ತಲ್ಲಿ ಒಂದು ಭಾಗದ … [Read more...] about ಗಾಳಿ-ಮಳೆ; ಕಾರ್ಮಿಕನ ಸಂಪೂರ್ಣ ಮನೆ ಕುಸಿತ
ಭೂ ಸುಧಾರಣಾ, ಕೃಷಿ ಕಾಯ್ದೆ ವಿರೋಧಿಸಿ ಸೋಮವಾರ ಹಳಿಯಾಳ ಬಂದ್ ಕರೆ ನೀಡಿದ ವಿವಿಧ ಸಂಘಟನೆಗಳು.
ಹಳಿಯಾಳ :- ಎಪಿಎಮ್ಸಿ ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕಾಯ್ದೆಗಳನ್ನು ವಿರೊಧಿಸಿ ವಿವಿಧ ರಾಜ್ಯ ಸಂಘಟನೆಯವರು ದಿ.28 ಸೋಮವಾರ ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆ ಹಳಿಯಾಳ ಬಂದ್ಗೂ ಕರೆ ನೀಡಲಾಗಿದೆ ಎಂದು ವಿವಿಧ ಸಂಘಟನೆಯವರು ಜಂಟಿ ಸುದ್ದಿಗೊಷ್ಠಿಯಲ್ಲಿ ತಿಳಿಸಿದರು.ಪಟ್ಟಣದ ಮರಾಠಾ ಭವನದಲ್ಲಿ ವಿವಿಧ ಸಂಘಟನೆಯವರು ನಡೆಸಿದ ಮಹತ್ವಪೂರ್ಣ ಸುದ್ದಿಗೊಷ್ಠಿಯಲ್ಲಿ ಅನ್ನದಾತರಿಗೆ ಮಾರಕವಾಗಿರುವ ರೈತ ವಿರೋಧಿ ಕಾಯ್ದೆಗಳನ್ನು ಕೇದ್ರ ಮತ್ತು ರಾಜ್ಯ … [Read more...] about ಭೂ ಸುಧಾರಣಾ, ಕೃಷಿ ಕಾಯ್ದೆ ವಿರೋಧಿಸಿ ಸೋಮವಾರ ಹಳಿಯಾಳ ಬಂದ್ ಕರೆ ನೀಡಿದ ವಿವಿಧ ಸಂಘಟನೆಗಳು.




