ಹಳಿಯಾಳ:- ಹಳಿಯಾಳ ಮತ್ತು ದಾಂಡೇಲಿಯಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿರುವ ಆನಲೈನ ಓಸಿ-ಮಟಕಾ ಆಟದಲ್ಲಿ ದಾಂಡೇಲಿಯ ಮಾದೇವ ಹಾಗೂ ಸೈಯದ್ ಎನ್ನುವವರೇ ಕಿಂಗ್ ಪಿನ್ಗಳೆಂದು ಹೇಳಲಾಗುತ್ತಿದೆ.ಅಲ್ಲದೇ ಇವರಿಬ್ಬರು ತಾಲೂಕಿನ ಗ್ರಾಮಾಂತರ ಭಾಗವಾದ ಮುರ್ಕವಾಡ, ಬೆಳವಟಗಿ, ಕಾವಲವಾಡ, ಭಾಗವತಿ, ಅಂಬಿಕಾನಗರ ಭಾಗದಲ್ಲಿ ಆನಲೈನ್ ಓಸಿ ಆಟ ಅವ್ಯಾಹತವಾಗಿ ನಡೆಸುತ್ತಿದ್ದಾರೆಂದು ಕೆಲವು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.ಗ್ರಾಮಾಂತರ ಭಾಗದ ಮುರ್ಕವಾಡ, ಕಾವಲವಾಡ ಮತ್ತು … [Read more...] about ಹಳಿಯಾಳ-ದಾಂಡೇಲಿಗೆ ಮಹಾದೇವ ಮಟಕಾ ಕಿಂಗ್- ಸೈಯದ್ ಬಲಗೈ ಬಂಟ್.ಕ್ರಮಕ್ಕೆ ಸಾರ್ವಜನೀಕರ ಆಗ್ರಹ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಒಳಚರಂಡಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಜನರಿಗೆ ನರಕ ದರ್ಶನ-ಹಾಳಾದ ರಸ್ತೆಗಳು.ಸಾರ್ವಜನೀಕರ ಸಮಸ್ಯೆಗೆ ಕ್ಯಾರೇ ಎನ್ನದ ಒಳಚರಂಡಿ ಮಂಡಳಿ, ತಾಲೂಕಾಡಳಿತ.
ಹಳಿಯಾಳ:- ಹಲವು ಪರ ವಿರೋಧಗಳ ಬಳಿಕ ಆರಂಭವಾಗಿರುವ ಒಳಚರಂಡಿ ಕಾಮಗಾರಿಯು ಸದ್ಯ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಜನರಿಗೆ ನರಕ ದರ್ಶನ ಮಾಡಿಸುತ್ತಿದ್ದು ಸಾರ್ವಜನೀಕರ ಸಮಸ್ಯೆಗೆ ಕ್ಯಾರೇ ಎನ್ನದೇ ಒಳಚರಂಡಿ ಮಂಡಳಿ ಹಾಗೂ ಗುತ್ತಿಗೆದಾರ ಅದ್ವಾನಗಳನ್ನು ಸೃಷ್ಠೀಸುತ್ತಾ ಕಾಮಗಾರಿ ಮುಂದುವರೆಸಿದ್ದಾನೆ.ಕಳೆದ 2 ವರ್ಷಗಳ ಹಿಂದೆಯಷ್ಟೇ ಪಟ್ಟಣಕ್ಕೆ 24*7 ನಿರಂತರ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಕಾಮಗಾರಿ ಆರಂಭವಾದಾಗ ಸಿಮೆಂಟ್(ಸಿಸಿ), ಡಾಂಬರ ರಸ್ತೆಗಳನ್ನು ಮಾನವ … [Read more...] about ಒಳಚರಂಡಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಜನರಿಗೆ ನರಕ ದರ್ಶನ-ಹಾಳಾದ ರಸ್ತೆಗಳು.ಸಾರ್ವಜನೀಕರ ಸಮಸ್ಯೆಗೆ ಕ್ಯಾರೇ ಎನ್ನದ ಒಳಚರಂಡಿ ಮಂಡಳಿ, ತಾಲೂಕಾಡಳಿತ.
ವಿಪತ್ತು ನಿರ್ವಹಣಾ ತರಬೇತಿ ಶಿಬಿರಕ್ಕೆ ಚಾಲನೆ. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಹೊಸ ಪ್ರಯೋಗ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಪತ್ತು ನಿರ್ವಹಣಾ ಸ್ವಯಂಸೇವಕರಿಗೆ ವಿಶೇಷ ತರಬೇತಿ ಕಾರ್ಯಕ್ರಮ ತಾಲೂಕಿನ ಕರ್ಕಿ ಜ್ಞಾನೇಶ್ವರಿ ಸಭಾಭವನದಲ್ಲಿ ಶನಿವಾರ ನಡೆಯಿತು .ತಾಲೂಕ ದಂಡಾಧಿಕಾರಿ ವಿವೇಕ ಶೇಣ್ವಿ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಈ ತರಬೇತಿ ಮೂಲ ಉದ್ದೇಶವು ಮಾನವ ನಿರ್ಮಿತ ಮತ್ತು ನೈಸರ್ಗಿಕವಾಗಿ ಸಂಭವಿಸಬಹುದಾದದ … [Read more...] about ವಿಪತ್ತು ನಿರ್ವಹಣಾ ತರಬೇತಿ ಶಿಬಿರಕ್ಕೆ ಚಾಲನೆ. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಹೊಸ ಪ್ರಯೋಗ
ಜಿಲ್ಲಾ ಮಜ್ದೂರ್ ಕಾಂಗ್ರೆಸ್ನ ಜಂಟಿ ಕಾರ್ಯದರ್ಶಿಯಾಗಿ ಕೇಶವ ಮೇಸ್ತ ನೇಮಕ.
ಹೊನ್ನಾವರ: ಉತ್ತರಕನ್ನಡ ಜಿಲ್ಲೆಯ ಮಜ್ದೂರ್ ಕಾಂಗ್ರೆಸ್ನ ಜಿಲ್ಲಾಧ್ಯಕ್ಷ ವಿಷ್ಣು ಹರಿಕಾಂತರವರ ಆದೇಶದ ಮೇರೆಗೆ ಪಟ್ಟಣದ ಕೇಶವ್ ಮೇಸ್ತ ಇವರನ್ನು ಜಿಲ್ಲಾ ಮಜ್ದೂರ್ ಕಾಂಗ್ರೇಸ್ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷರಾಗಿ, ಕೂಲಿ ಕಾರ್ಮಿಕ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಶನಿವಾರ ಕಾಂಗ್ರೇಸ್ ಜಿಲ್ಲಾಧ್ಯಕ್ಷ ವಿಷ್ಣು ಹರಿಕಾಂತ,ಮಾಜಿ ಶಾಸಕಿ ಶಾರದಾ ಶೆಟ್ಟಿ ಸಮ್ಮುಖದಲ್ಲಿ ಅಧಿಕಾರದ … [Read more...] about ಜಿಲ್ಲಾ ಮಜ್ದೂರ್ ಕಾಂಗ್ರೆಸ್ನ ಜಂಟಿ ಕಾರ್ಯದರ್ಶಿಯಾಗಿ ಕೇಶವ ಮೇಸ್ತ ನೇಮಕ.
ನಿವೃತ್ತ ಶಿಕ್ಷಕಿ ಆಶಾ ವಿ ಭಟ್ಕಳ ನಿಧನ
ಹೊನ್ನಾವರ – ಪಟ್ಟಣದ ಸೇಂಟ್ ಥಾಮಸ್ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸುದೀರ್ಘ 33 ವರ್ಷಗಳ ಕಾಲ ಸೇವೆಸಲ್ಲಿಸಿ ನಿವೃತ್ತರಾಗಿದ್ದ ಆಶಾ.ವಿ.ಭಟ್ಕಳ ಇವರು ಸೆಂಪ್ಟಂಬರ್ 25 ರಂದು ನಿಧನರಾದರು.ವಿದ್ಯಾರ್ಥಿಗಳನ್ನು ಅಥ್ಲೆಟಿಕ್ ಕ್ರೀಡೆಗಳಲ್ಲಿ ತರಬೇತುಗೊಳಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುವಂತೆ ಮಾಡಿದ್ದರು. ನಿವೃತ್ತಿ ನಂತರವೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಇವರ ನಿಧನಕ್ಕೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ … [Read more...] about ನಿವೃತ್ತ ಶಿಕ್ಷಕಿ ಆಶಾ ವಿ ಭಟ್ಕಳ ನಿಧನ




