• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಅನರ್ಹತೆಗೆ ಕಾರಣ ಬರೆದಿಲ್ಲ ಎನ್ನುವ ಕಾರಣಕ್ಕೆ ಅರ್ಹರೆಂದು ಪರಿಗಣಿಸಲು ಸೂಚನೆ..! – ನಿಯಮದಲ್ಲಿ ಅವಕಾಶವಿಲ್ಲದಿದ್ದರೂ ಸಹಾಯಕ ನಿಬಂಧಕರಿಂದ ವಿಚಾರಣೆ ..?

September 26, 2020 by Lakshmikant Gowda Leave a Comment

ಮಾರ್ಕೆಟಿಂಗ್ ಸೊಸೈಟಿ ಚುನಾವಣೆ - ಮತ್ತೆ ಸದ್ದು ಮಾಡುತ್ತಿದೆ ಮೂರು ಸಾಮಾನ್ಯ ಸಭೆಗೆ ಹಾಜರಾಗದವರ ಅನರ್ಹತೆಯ ಸುದ್ದಿಮಾರ್ಕೆಟಿಂಗ್ ಸೊಸೈಟಿ ಚುನಾವಣೆ - ಮತ್ತೆ ಸದ್ದು ಮಾಡುತ್ತಿದೆ ಮೂರು ಸಾಮಾನ್ಯ ಸಭೆಗೆ ಹಾಜರಾಗದವರ ಅನರ್ಹತೆಯ ಸುದ್ದಿಹೊನ್ನಾವರ – ಕೊರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಹೊನ್ನಾವರ ಟಿ.ಎ.ಪಿ.ಸಿ.ಎಮ್.ಎಸ್.ಲಿ ಚುನಾಚವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಹಕಾರಿ ಸಂಘಗಳ ಚುನಾವಣೆಯನ್ನು ಗೊಂದಲದ ಗೂಡಾಗಿಸಿದ್ದ ಮೂರು ಸಾಮಾನ್ಯ ಸಭೆಗೆ ಹಾಜರಾಗದ … [Read more...] about ಅನರ್ಹತೆಗೆ ಕಾರಣ ಬರೆದಿಲ್ಲ ಎನ್ನುವ ಕಾರಣಕ್ಕೆ ಅರ್ಹರೆಂದು ಪರಿಗಣಿಸಲು ಸೂಚನೆ..! – ನಿಯಮದಲ್ಲಿ ಅವಕಾಶವಿಲ್ಲದಿದ್ದರೂ ಸಹಾಯಕ ನಿಬಂಧಕರಿಂದ ವಿಚಾರಣೆ ..?

ಹೊನ್ನಾವರ ಹೋಬಳಿ ಮಟ್ಟದ ಪಿಂಚಣೆ ಅದಾಲತಗೆ ಚಾಲನೆ ನೀಡಿದ ತಹಶೀಲ್ದಾರ ವಿವೇಕ ಶೇಣ್ವಿ

September 25, 2020 by Vishwanath Shetty Leave a Comment

ಪ್ರತಿ ಆರು ತಿಂಗಳಿಗೊಮ್ಮೆ ರೈತರು ತಮ್ಮ ಪಹಣಿ ಪತ್ರಿಕೆಯನ್ನು ಹೊಸದಾಗಿ ಪಡೆದು ಪಹಣಿ ಪತ್ರಿಕೆಯಲ್ಲಿನ ದಾಖಲಾತಿಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಳ್ಳಬೇಕೆಂದು ಹೊನ್ನಾವರ ತಾಲೂಕಾ ದಂಡಾಧಿಕಾರಿ ವಿವೇಕ್ ಶೇಣ್ವಿ ಸಲಹೆ ನೀಡಿದರು.           ಅವರು ತಾಲೂಕಿನ ಕಡ್ಲೆ ಗ್ರಾಮಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಹೊನ್ನಾವರ ಹೋಬಳಿಮಟ್ಟದ ಕಂದಾಯ ಅದಾಲತ್ ಸಭೆ ನಡೆಸಿ ರೈತರ ಅಹವಾಲುಗಳಿಗೆ ಸ್ಪಂದಿಸಿದರು.                 ಪಹಣಿಪತ್ರಿಕೆಗಳು ಗಣಕೀಕೃತಗೊಂಡ … [Read more...] about ಹೊನ್ನಾವರ ಹೋಬಳಿ ಮಟ್ಟದ ಪಿಂಚಣೆ ಅದಾಲತಗೆ ಚಾಲನೆ ನೀಡಿದ ತಹಶೀಲ್ದಾರ ವಿವೇಕ ಶೇಣ್ವಿ

ಹೊನ್ನಾವರದಲ್ಲಿ ಕರೊನಾ ಆರ್ಭಟ ೪೦ಕ್ಕೂ ಅಧಿಕ ಪ್ರಕರಣ ಒಂದೇ ದಿನ ಪತ್ತೆ

September 25, 2020 by Vishwanath Shetty Leave a Comment

ಹೊನ್ನಾವರದಲ್ಲಿ ಇಂದು ಕರೊನಾ ಆರ್ಭಟಿಸಿದೆ. ತಾಲೂಕಿನಲ್ಲಿ ಇಂದು ಬರೊಬ್ಬರಿ 40 ಕೇಸ್ ದೃಢಪಟ್ಟಿದೆ. ಪಟ್ಟಣದಲ್ಲಿ 12, ಪ್ರಭಾತನಗರದಲ್ಲಿ 8, ಮಂಕಿಯಲ್ಲಿ 10, ಗುಣವಂತೆಯಲ್ಲಿ 4, ಕೆರೆಕೋಣ 5, ಗುಂಡಿಬೈಲ್, ಅಗ್ರಹಾರ, ಖರ್ವಾ, ಕರ್ಕಿ, ಚಿಕ್ಕನಕೋಡ, ಅಗ್ರಹಾರ ಮುಂತಾದ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದೆ.ಪಟ್ಟಣದ ಬಸ್ ಸ್ಟ್ಯಾಂಡ್ ಸಮೀಪದ 16 ವರ್ಷದ ಮಹಿಳೆ, 39 ವರ್ಷದ ಮಹಿಳೆ, 45 ವರ್ಷದ ಪುರುಷ, ತುಳಸಿ ನಗರದ 33 ವರ್ಷದ ಮಹಿಳೆ, ಪ್ರಭಾತನಗರದ 19 ವರ್ಷದ ಯುವಕ, 54 … [Read more...] about ಹೊನ್ನಾವರದಲ್ಲಿ ಕರೊನಾ ಆರ್ಭಟ ೪೦ಕ್ಕೂ ಅಧಿಕ ಪ್ರಕರಣ ಒಂದೇ ದಿನ ಪತ್ತೆ

ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಶೌಚಾಲಯದ ಅಸಮರ್ಪಕತೆ

September 25, 2020 by Vishwanath Shetty Leave a Comment

ಸ್ವಚ್ಚ ಹೊನ್ನಾವರದ ಪರಿಕಲ್ಪನೆಗೆ ಪಟ್ಟಣ ವ್ಯಾಪ್ತಿಯ ಅಸರ್ಮಪಕ ಶೌಚಲಯದ ವ್ಯವಸ್ಥೆ ಮುಳುವಾಗುತ್ತದೆ ಎಂಬ ಮಾತು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು ಸರ್ಕಾರ ಬದಲಾಗಿ ಜನಪ್ರತಿನಿಧಿಗಳು ಅಧಿಕಾರಿಗಳು ಬದಲಾದರೂ, ಸಮಸ್ಯೆ ಮಾತ್ರ ಬಗೆಹರಿಯಲಿಲ್ಲ.ಹೊನ್ನಾವರದ ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ, ಬೀದಿದೀಪ, ಕುಡಿಯುವ ನೀರು, ಸಮಸ್ಯೆ ಜೊತೆ ಸ್ವಚ್ಚ ಹೊನ್ನಾವರ ಪರಿಕಲ್ಪನೆಗೆ ಬಹುಮುಖ್ಯ ಪಾತ್ರ ವಹಿಸಬೇಕಿದ್ದ ಶೌಚಾಲಯ ಸಮಸ್ಯೆ ದಶಕಗಳಿಂದ ಸಮಸ್ಯೆ ಆಗಿಯೇ … [Read more...] about ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಶೌಚಾಲಯದ ಅಸಮರ್ಪಕತೆ

ಹೊನ್ನಾವರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ಪೋಲಿಸ್ ಕ್ಲಾಸ್

September 25, 2020 by Vishwanath Shetty Leave a Comment

ಹೊನ್ನಾವರ: ಕೊರೋನಾ ಮಧ್ಯೆ ಪಟ್ಟಣದಲ್ಲಿ ವಾಹನ ಸವಾರರು ಮಾಸ್ಕ ಧರಿಸದೇ ಹೆಲ್ಮೆಟ್ ಬಳಸದೇ ಸಂಚಾರ ನಡೆಸುತ್ತಿದ್ದರು. ಪೋಲಿಸ್ ಇಲಾಖೆ ಹಲವು ಬಾರಿ ಎಚ್ಚರಿಕೆ ನೀಡಿದರೂ ನಿಯಮ ಪಾಲಿಸಲು ಹಿಂದೇಟು ಹಾಕುತ್ತಿದ್ದರು. ಇದನ್ನರಿತು ಗುರುವಾರ ಪಿಎಸೈ ಅಶೋಕ ಕುಮಾರ್ ಮತ್ತು ಪಿಎಸೈ ಸಾವಿತ್ರಿ ನಾಯಕ ಸಿಬ್ಬಂದಿಗಳು ಪಟ್ಟಣದ ವಿವಿಧ ಭಾಗದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ದ ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಸಂಚಾರಿ ನಿಯಮ ಪಾಲಿಸುವ ಜೊತೆ ಕೊರೋನಾ … [Read more...] about ಹೊನ್ನಾವರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ಪೋಲಿಸ್ ಕ್ಲಾಸ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,705 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar