ಹೊನ್ನಾವರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋರೊನಾದಿಂದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸದೇ ರೈತ ವಿರೋಧಿ ಕಾನೂನು ಜಾರಿಗೆ ತರಲು ಮುಂದಾಗುತ್ತಿದೆ. ಕಾರ್ಪೋರೇಟರ್ ಕಂಪನಿಯ ಪರವಾಗಿರುವ ಮಸೋದೆಯನ್ನು ಪ್ರತಿಪಕ್ಷ ಸೇರದಂತೆ ಯಾರ ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುದರುದು ಖಂಡನೀಯ. ಇಂತಹ ಸರ್ವಾಧಿಕಾರ ಧೋರಣೆಯಿಂದ ಸರ್ಕಾರ ಹಿಂದೆಸರಿಯಬೇಕು. ಅಲ್ಲದೇ ರೈತ ವಿರೋಧಿ ಕಾಯ್ದೆಗಳಾದ ವಿದ್ಯುತ್ ಶಕ್ತಿ ತಿದ್ದುಪಡಿ ವಿಧೇಯಕ … [Read more...] about ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಡಿಸಿರುವ ಎ.ಪಿ.ಎಮ್.ಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರ್ನಾಟಕ ಪ್ರಾಂತ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮರೆಯಾದ ಹುಲ್ಲುಗಾವಲು,ಸೊಪ್ಪಿನ ಬೆಟ್ಟ – ಅತಿಕ್ರಮಣಕ್ಕೆ ಕರಗಿದ ಕಾಡಿನ ಸಂಪತ್ತು ಆಹಾರವನ್ನರಸಿ ಹೊಲ ಗದ್ದೆಗಳಿಗೆ ದಾಳಿಯಿಡುವ ವನ್ಯ ಜೀವಿಗಳಿಂದ ರೈತರ ನೆಮ್ಮದಿ ಮಾಯ..!
ಹೊನ್ನಾವರ – ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಕಾಡು ಪ್ರಾಣಿ ಹಾಗೂ ಪಕ್ಷಿಗಳ ಹಾವಳಿಯಿಂದ ಭತ್ತ, ಅಡಿಕೆ, ತೆಂಗು, ಬಾಳೆ, ಮಳೆಗಾಲದ ತರಕಾರಿ ಸೇರಿದಂತೆ ಯಾವುದೇ ಬೆಳೆಬೆಳೆದರೂ ಸುರಕ್ಷಿತವಾಗಿ ಫಸಲು ಕೈಸೇರುತ್ತದೆ ಎನ್ನುವ ಭರವಸೆಯೇ ಇಲ್ಲವಾಗಿದೆ ರೈತರ ಪಾಲಿಗೆ.ಮಂಗ, ಹಂದಿ, ಮುಳ್ಳುಹಂದಿ, ಕಡವೆ, ಜಿಂಕೆ, ಕಾಡುಕೋಣ, ಮೊಲ, ನವಿಲು ಮುಂತಾದ ಪ್ರಾಣಿಪಕ್ಷಿಗಳು ಮಲೆನಾಡಿಗೆ ಹೊಂದಿಕೊಂಡಿರುವ ಕರವಾಳಿ ಭಾಗದಲ್ಲಿ ನಿರಂತರವಾಗಿ ರೈತರ ಹೊಲ ಗದ್ದೆಗಳಿಗೆ ದಾಳಿಯಿಟ್ಟು ಬೆಳೆದ … [Read more...] about ಮರೆಯಾದ ಹುಲ್ಲುಗಾವಲು,ಸೊಪ್ಪಿನ ಬೆಟ್ಟ – ಅತಿಕ್ರಮಣಕ್ಕೆ ಕರಗಿದ ಕಾಡಿನ ಸಂಪತ್ತು ಆಹಾರವನ್ನರಸಿ ಹೊಲ ಗದ್ದೆಗಳಿಗೆ ದಾಳಿಯಿಡುವ ವನ್ಯ ಜೀವಿಗಳಿಂದ ರೈತರ ನೆಮ್ಮದಿ ಮಾಯ..!
ಕುಸಿಯುತ್ತಿರುವ ಗುಡ್ಡದ ಮಣ್ಣು ಅಪ್ಸರಕೊಂಡ ಭಾಗದ ಜನರಲ್ಲಿ ಆತಂಕ
ಹೊನ್ನಾವರ – ಮಳೆಗಾಲ ಪ್ರಾರಂಬವಾದ ನಂತರ ಕೆಳಗಿನೂರು ಗ್ರಾಮದ ಅಪ್ಸರಕೊಂಡ ಭಾಗದಲ್ಲಿ ಪದೇ ಪದೇ ಗುಡ್ಡದಲ್ಲಿರುವ ಕಲ್ಲು ಬಂಡೆಗಳು ಹಾಗೂ ಮಣ್ಣು ಕುಸಿಯುತ್ತಿದ್ದ ಕೆಳಭಾಗದಲ್ಲಿ ವಾಸಿಸುತ್ತಿರುವವರ ಆತಂಕಕ್ಕೆ ಕಾರಣವಾಗಿದೆ.ಗುಡ್ಡದಮೇಲಿನ ಬೃಹತ್ ಬಂಡೆಯೊಂದು ಉರುಳಿ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಜಖಂ ಆದ ಘಟನೆಗೂ ಮೊದಲು ರಸ್ತೆ ಪಕ್ಕದ ಎತ್ತರದ ದರೆ ಕುಸಿದು ರಸ್ತೆ ಸಂಚಾರಕ್ಕೇ ತೊಡಕಾಗಿತ್ತು. ಇದಾಗಿ ಸ್ವಲ್ಪ ದಿನದಲ್ಲಿಯೇ ಮತ್ತೊಮ್ಮೆ ಗುಡ್ಡದÀ ಒಂದು ಭಾಗ ಜಾರಿ … [Read more...] about ಕುಸಿಯುತ್ತಿರುವ ಗುಡ್ಡದ ಮಣ್ಣು ಅಪ್ಸರಕೊಂಡ ಭಾಗದ ಜನರಲ್ಲಿ ಆತಂಕ
ನಾರಾಯಣ ಮಂಜುನಾಥ ಶೇಟ್ ನಿಧನ
ಹೊನ್ನಾವರ - ಪಟ್ಟಣದ ಎಸ್.ಡಿ.ಎಮ್ ಕಾಲೇಜಿನಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ನಾರಾಯಣ ಮಂಜುನಾಥ ಶೇಟ್ ಅವರು ಬುಧವಾರ ನಿಧನರಾದರು.ಅವರು ಪತ್ನಿ ಶೈಲಾ,ಮಕ್ಕಳದಾ ರಾಘವೇಂದ್ರ, ಗಜೇಂದ್ರ, ನಾಗೇಂದ್ರ ಮಗಳು ಅನಿತಾ, ಕುಟುಂಬದವರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತಮ್ಮ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಹಾಗೂ ಸರಳತೆಯಿಂದ ಕಾಲೇಜು ಹಾಗೂ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ನಮ್ಮನ್ನೆಲ್ಲಾ … [Read more...] about ನಾರಾಯಣ ಮಂಜುನಾಥ ಶೇಟ್ ನಿಧನ
ಲಾರಿ ಮತ್ತು ಕಾರ ನಡುವೆ ಅಫಘಾತ ಸ್ಥಳದಲ್ಲೆ ನಾಲ್ವರ ಸಾವು
ಲಾರಿ ಹಾಗೂ ಕಾರ ನಡುವೆ ಭೀಕರ ಅಪಘಾತ ಸಂಭಿವಿಸಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಹೆದ್ದಾರಿ 63ರಲ್ಲಿ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ದೆಹಲಿ ನೋಂದಣಿ ಇರುವ ಕಾರು ಹಾಗೂ ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಲಾರಿ ಮಧ್ಯೆ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಎಲ್ಲರೂ … [Read more...] about ಲಾರಿ ಮತ್ತು ಕಾರ ನಡುವೆ ಅಫಘಾತ ಸ್ಥಳದಲ್ಲೆ ನಾಲ್ವರ ಸಾವು




