ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಪ್ರಸಿದ್ಧ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಅದೃಷ್ಟವಶಾತ್ ದೇವಾಲಯಕ್ಕೆ ಯಾವುದೇ ಹಾನಿಯಾಗಿಲ್ಲ. ಕುಸಿದ ಗುಡ್ಡ ಇನ್ನೂ ಸ್ವಲ್ಪ ಜಾರಿದರೂ ದೇವಾಲಯಕ್ಕೆ ಹಾನಿ ಉಂಟಾಗತ್ತಿದ್ದು ಗುಡ್ಡದ ಕೆಳಬಾಗದಲ್ಲಿ ಭಾರಿ ಗಾತ್ರದ ಮರವಿದ್ದ ಕಾರಣ ಕಲ್ಲು ಬಂಡೆ ದೇವಾಲಯದ ಮೇಲೆ ಬಿಳುವುದು ತಪ್ಪಿದೆ. ಈ ಬಂಡೆ ಕಲ್ಲು ಎತ್ತರದಲ್ಲಿ ಇರೊದರಿಂದ ಅದೇಷ್ಟೋ ಪ್ರವಾಸಿಗರು ಇಲ್ಲಿಗೆ ಸಮುದ್ರ ತೀರವನ್ನ ವೀಕ್ಷಣೆ ಮಾಡುವುದರೊಂದಿದೆ.ಪೋಟೋಗಳನ್ನ … [Read more...] about ಗೋಕರ್ಣದ ಪ್ರಸಿದ್ಧ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಂಕಿ ರೇಲ್ವೆ ಸ್ಟೇಷನ್ಬಳಿ ದೆಹಲಿ ಮೂಲದ ವ್ಯಕ್ತಿಯ ಶವ ಪತ್ತೆ
ಹೊನ್ನಾವರ –ಮಂಗಳವಾರ ರಾತ್ರಿ ಮಂಕಿ ರೇಲ್ವೇ ಸ್ಟೇಷನ್ಬಳಿ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದ್ದು ತನಿಖೆಯಲ್ಲಿ ಮೃತ ವ್ಯಕ್ತಿ ದೆಹಲಿ ಮೂಲದ ಸಂತೋಷಕುಮಾರ್.ಎಂ ಎಂದು ಗುರುತಿಸಲಾಗಿದೆ.ಮಂಗಳವಾರ ರಾತ್ರಿ 10 -50 ರ ಸುಮಾರಿಗೆ ತ್ರಿವೇಂದ್ರಮ್ದಿಂದ ನಿಜಾಮುದ್ದಿನ್ಗೆ ಹೋಗುವ ಪ್ರಯಾಣಿಕರ ರೈಲು ಕ್ರಾಸಿಂಗ್ ಸಲುವಾಗಿ ಮಂಕಿ ರೇಲ್ವೇ ಸ್ಟೇಷನ್ ನಿಂತಿರುವಾಗ 11 -35 ರ ಸುಮಾರಿಗೆ ದೆಹಲಿಯಿಂದ ತ್ರಿವೇಂದ್ರಮ್ಗೆ ಹೋಗುವ ಪ್ರಯಾಣಿಕರ ರೈಲು … [Read more...] about ಮಂಕಿ ರೇಲ್ವೆ ಸ್ಟೇಷನ್ಬಳಿ ದೆಹಲಿ ಮೂಲದ ವ್ಯಕ್ತಿಯ ಶವ ಪತ್ತೆ
ತಾಲೂಕಿನ ನೃತ್ಯಾಸಕ್ತ ಎಳೆಯ ಪ್ರತಿಭೆಗಳ ಪಾಲಿಗೆ ಅವಕಾಶದ ಚಿಮ್ಮು ಹಲಗೆ ಓಶಿಯನ್ ಹಾರ್ಟ್ಬ್ರೇಕರ್ಸ್ ಡಾನ್ಸ್ ಅಕಾಡೆಮಿ
ಹೃದಯ ಬಡಿತ ಹೆಚ್ಚಿಸುವಂತ ಅತ್ಯಾಕರ್ಷಕ ನೃತ್ಯ..ಕಿವಿಗಿಂಪೆನಿಸುವ ಮಧುರ ಹಾಡುಗಳ ಸಂಗಮದೊಂದಿಗೆ ಶುಭ ಸಮಾರಂಭಗಳು ಕಳೆಗಟ್ಟುವಂತೆ ಮಾಡುತ್ತಿರುವ ಹೊನ್ನಾವರದ ಓಶಿಯನ್ ಹಾರ್ಟ್ ಬ್ರೇಕರ್ಸ್ ಡಾನ್ಸ್ ತಂಡ, ತನ್ನ ಅತ್ಯದ್ಭುತವೆನ್ನಿಸುವ ಪ್ರದರ್ಶನಗಳಿಂದಲೇ ಅವಕಾಶಗಳನ್ನು ಗಿಟ್ಟಿಸಿಕೊಂಡು ನಾಡಿನ ಮನೆಮಾತಾಗುತ್ತಿದೆ.ಹತ್ತುವರ್ಷಗಳ ಹಿಂದೆ ಪಟ್ಟಣದ ನ್ಯೂ ಇಂಗ್ಲಿಷ್ ಶಾಲೆಯಲ್ಲಿ ಖ್ಯಾತ ಗಾಯಕ ರಮೇಶ ಮೇಸ್ತ ಅವರ ಸಾರಥ್ಯದಲ್ಲಿ ಜಗದೀಶ ಗೌಡ ಹಾಗೂ ಪ್ರಥಮ ಮೇಸ್ತ ಅವರ … [Read more...] about ತಾಲೂಕಿನ ನೃತ್ಯಾಸಕ್ತ ಎಳೆಯ ಪ್ರತಿಭೆಗಳ ಪಾಲಿಗೆ ಅವಕಾಶದ ಚಿಮ್ಮು ಹಲಗೆ ಓಶಿಯನ್ ಹಾರ್ಟ್ಬ್ರೇಕರ್ಸ್ ಡಾನ್ಸ್ ಅಕಾಡೆಮಿ
ಹೊರಗೆ ಸಮಾಜಸೇವೆಯ ಸೋಗು..ಒಳಗೆ ವಂಚನೆಯ ಜಾಲ
ಕೈಲಾಗದವರ ಕಷ್ಟಕ್ಕೆ ಕರಗುವ.. ಅಸಹಾಯಕರ ಸ್ಥಿತಿಗೆ ಮರುಗುವ ಸಾಕಷ್ಟು ಮನಸ್ಸುಗಳು ನಮ್ಮ ನಡುವಿದೆ. ಆದರೆ ಸಹಾಯಕ್ಕೆ ಮುಂದಾಗುವವರ ಒಳ್ಳೆಯತನವನ್ನೇ ದುರುಪಯೋಗಮಾಡಿಕೊಂಡು ವಂಚಿಸುವ ಕೆಟ್ಟ ಮನಸ್ಥಿತಿಯ ಜನರಿಂದಾಗಿ ನಿಜವಾಗಿ ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಲೂ ಜನರು ಹಿಂದೆಮುಂದೆ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಸೋಮವಾರ ಎರಡು ಓಮ್ನಿ ಒಂದು ಒಂದು ಟಾಟಾ ಏಸ್ ವಾಹದನಲ್ಲಿ ಬಂದಿದ್ದ ಮೈಸೂರು ಕಡೆಯವರೆಂದು ಹೇಳಿಕೊಂಡ ಹಲವು ಮಂದಿ ಇಡೀ ಪಟ್ಟಣವನ್ನು ಸುತ್ತಾಡಿ … [Read more...] about ಹೊರಗೆ ಸಮಾಜಸೇವೆಯ ಸೋಗು..ಒಳಗೆ ವಂಚನೆಯ ಜಾಲ
ಸ್ಮಶಾನಕ್ಕೆ ತೆರಳುವ ರಸ್ತೆ ಸಮುದ್ರ ಪಾಲು – ಮುಂದಾಲೋಚನೆಯಿಲ್ಲದ ಕಾಮಗಾರಿಗೆ ಸಾರ್ವಜನಿಕರ ದುಡ್ಡು ಪೋಲು
ಜೂನ್ ಜುಲೈ ತಿಂಗಳಲ್ಲಿ ಕಂಡುಬರುತ್ತಿದ್ದ ಕಡಲಿನ ಅಬ್ಬರ ಸಪ್ಟಂಬರ್ ತಿಂಗಳಿಗೂ ಮುಂದುವರಿದಿದ್ದು ಹಳದಿಪುರ ಗ್ರಾಮದ ಗೌಡಕುಳಿ, ಈರಪ್ಪನ ಹಿತ್ಲ ಬಳಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಕ್ಕು ಸ್ಮಶಾನಮಾರ್ಗದ ರಸ್ತೆ ಭಾಗಶ: ನೀರುಪಾಲಾಗಿದೆ.ಕರ್ಕಿ ಹಳದಿಪುರ ಭಾಗದಲ್ಲಿ ಕಡಲಕೊರೆತ ಎನ್ನುವುದು ಉತ್ತರ ಕಾಣದ ಪ್ರಶ್ನೆಯಾಗಿ ಜನರನ್ನು ಕಾಡುತ್ತಿದೆ. ತಡೆಗೋಡೆ ನಿರ್ಮಿಸಿ ಎನ್ನುವ ಬೇಡಿಕೆ ಈಡೇರುವ ಲಕ್ಷಣಗಳು ಕಾಣಿಸುತ್ತಿಲ್ಲವಾದರೂ ಕಡಲಕೊರೆತ ಮಾತ್ರ ನಿಂತಿಲ್ಲ. ಈ ನಡುವೆ … [Read more...] about ಸ್ಮಶಾನಕ್ಕೆ ತೆರಳುವ ರಸ್ತೆ ಸಮುದ್ರ ಪಾಲು – ಮುಂದಾಲೋಚನೆಯಿಲ್ಲದ ಕಾಮಗಾರಿಗೆ ಸಾರ್ವಜನಿಕರ ದುಡ್ಡು ಪೋಲು




