• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹೆದ್ದಾರಿಯಲ್ಲಿ ಮೆರವಣಿಗೆ ಹೊರಡುವ ಬೀದಿನಾಯಿಗಳ ದಂಡು.. ಬೈಕ್ ಸವಾರರಿಗೆ ಪ್ರಾಣಸಂಕಟ..!

September 23, 2020 by Lakshmikant Gowda Leave a Comment

ಬೀದಿ ನಾಯಿಗಳು ಗುಂಪು ಗುಂಪಾಗಿ ದಂಡಯಾತ್ರೆ ಹೊರಟಂತ ದ್ರಶ್ಯಗಳು ತಾಲೂಕಿನಲ್ಲಿ ಹಾದುಹೋದ ಹೆದ್ದಾರಿಗಳಲ್ಲಿ ಸರ್ವೇ ಸಾಮಾನ್ಯ ಎನ್ನುವಂತೆ ಕಾಣಸಿಗುತ್ತದೆ. ಬೀದಿನಾಯಗಳ ಉಪಟಳ ಹೆಚ್ಚುತ್ತಿರುವ ಬಗ್ಗೆ ಸಾರ್ವಜನಿಕರಿಂದಲೂ ಪದೇ ಪದೇ ದೂರುಗಳು ಕೇಳಿಬರುತ್ತಿದೆ. ದ್ವಿಚಕ್ರ ವಾಹನ ಸವಾರರಂತೂ ಹೆದ್ದಾರಿಯಲ್ಲಿ ಸಂಚರಿಸುವಾಗ ಎದುರಿನಿಂದ ಬರುವ ವಾಹನಗಳ ಭಯಕ್ಕಿಂತ ನಾಯಿಗಳ ಭಯವೇ ಹೆಚ್ಚು ಎನ್ನುತ್ತಿದ್ದಾರೆ.ರಸ್ತೆಯ ಯಾವ ಬದಿಯಿಂದ ನಾಯಿಗಳು ಓಡಿ ಬಂದು ಚಕ್ರದಡಿ … [Read more...] about ಹೆದ್ದಾರಿಯಲ್ಲಿ ಮೆರವಣಿಗೆ ಹೊರಡುವ ಬೀದಿನಾಯಿಗಳ ದಂಡು.. ಬೈಕ್ ಸವಾರರಿಗೆ ಪ್ರಾಣಸಂಕಟ..!

ದಶಕಗಳ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಿನ್ನಲೆ ಶಾಸಕರಿಗೆ ಗ್ರಾಮಸ್ಥರಿಂದ ಸನ್ಮಾನ

September 23, 2020 by Lakshmikant Gowda Leave a Comment

ಹೊನ್ನಾವರ: ತಾಲೂಕಿನ ಮೂಡ್ಕಣಿಯ ದೊಡ್ಡಹಿತ್ತಲ ಭಾಗದ ಗ್ರಾಮಸ್ಥರು ರಸ್ತೆ ಸರಿಪಡಿಸುವಂತೆ ಹಿಂದಿನಿಂದಲೂ ಮನವಿ ಸಲ್ಲಿಸಿದ್ದರೂ ಯಾರಿಂದಲೂ ಸೂಕ್ತ ಸ್ಪಂದನೆ ದೊರಕಿರಲಿಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ಭಾಗದ ಸಾರ್ವಜನಿಕರಿಗೆ ನೀಡಿದ ಭರವಸೆಯಂತೆ ರಸ್ತೆ ಕಾಮಗಾರಿಗೆ ಶಾಸಕರು ಚಾಲನೆ ನೀಡಿರುದರಿಂದ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಅವರ ಕಾರ್ಯಲಯಕ್ಕೆ ತೆರಳಿ ಅಭಿನಂದನಾಪೂರ್ವಕವಾಗಿ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು.ಸನ್ಮಾನ ಸ್ವೀಕರಿಸಿದ ಬಳಿಕ ಶಾಸಕರು … [Read more...] about ದಶಕಗಳ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಿನ್ನಲೆ ಶಾಸಕರಿಗೆ ಗ್ರಾಮಸ್ಥರಿಂದ ಸನ್ಮಾನ

ಆಶ್ವಾಸನೆ ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಆಶಾ ಕಾರ್ಯಕರ್ತೆಯರಿಂದ ಮನವಿ

September 23, 2020 by Lakshmikant Gowda Leave a Comment

ಹೊನ್ನಾವರ: ವರ್ಷದ ಆರಂಭದಿಂದ ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆ, ಪೋತ್ಸಾಹಧನ ಒದಗಿಸುವಂತೆ ಆಶಾ ಕಾರ್ಯಕರ್ತೆಯರು ಮನವಿ ನೀಡುತ್ತಾ ಬಂದಿದ್ದರೂ, ಇದುವರೆಗೂ ಬೇಡಿಕೆ ಈಡೇರಿಲ್ಲ. ಕೊರೋನಾ ನಿಯಂತ್ರಣಕ್ಕಾಗಿ ಗ್ರಾಮೀಣ ಹಾಗೂ ಪಟ್ಟಣ ಭಾಗದಲ್ಲಿ ಜೀವವನ್ನು ಪಣಕ್ಕಿಟು ಕೊರೋನಾ ಬಗ್ಗೆ ಜಾಗ್ರತಿ, ತಪಾಸಣೆ ಸೇರಿದಂತೆ ವಿವಿಧ ರೀತಿಯ ಸೇವೆ ಮಾಡುವ ಮೂಲಕ ವಾರಿಯರ್ಸ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದೇವೆ.ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಲು ಮೀನಾಮೇಷ … [Read more...] about ಆಶ್ವಾಸನೆ ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಆಶಾ ಕಾರ್ಯಕರ್ತೆಯರಿಂದ ಮನವಿ

೨೦೨೨ರೊಳಗೆ ರೈತರ ಆದಾಯ ದ್ವೀಗುಣಗೊಳ್ಳಲಿದೆ; ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ

September 23, 2020 by Sachin Hegde Leave a Comment

ಕಾರವಾರ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರ ರೈತ ಪರ ನಿಲುವು ಹೊಂದಿದ್ದು 2022ರ ಒಳಗೆ ರೈತರ ಆದಾಯವನ್ನು ದ್ವಿಗುಣ ಮಾಡುವ ಗುರಿ ಹೊಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಹೇಳಿದರು.ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಿಂದಿನ ಚುನಾವಣೆಯಲ್ಲಿ ವಿರೋಧ ಪಕ್ಷದ ಪ್ರಣಾಳಿಕೆಯಲ್ಲಿದ್ದ ಪ್ರಯೋಜನಕಾರಿ ಅಂಶಗಳನ್ನು ಬಿಜೆಪಿ ಜಾರಿಗೆ ತಂದಿದೆ. ಆದರೂ, ವಿರೋಧಿ ಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ದ … [Read more...] about ೨೦೨೨ರೊಳಗೆ ರೈತರ ಆದಾಯ ದ್ವೀಗುಣಗೊಳ್ಳಲಿದೆ; ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ

ಚಿಗಳ್ಳಿ, ಬಾಚಣಕಿ ಗ್ರಾಮಗಳಲ್ಲಿ ನಾಲ್ಕು ಶ್ರೀಗಂಧದ ಮರಗಳನ್ನು ಕಡಿದ ಕಳ್ಳರು

September 23, 2020 by Sachin Hegde Leave a Comment

ಮುಂಡಗೋಡ : ತಾಲೂಕಿನ ಚಿಗಳ್ಳಿ ಹಾಗೂ ಬಾಚಣಕಿ ಗ್ರಾಮಗಳಲ್ಲಿ ಒಟ್ಟು ನಾಲ್ಕು ಶ್ರೀಗಂಧದ ಮರಗಳನ್ನು ಕಡಿದುಕೊಂಡು ಹೋದ ಘಟನೆ ರಾತ್ರಿ ನಡೆದಿದೆ.ಚಿಗಳ್ಳಿ ಗ್ರಾಮದ ಫಕೀರಪ್ಪ ಹರಿಜನ ಎಂಬುವರ ಮನೆಯ ಹಿತ್ತಲಿನಲ್ಲಿ ಒಂದು ಮರ, ಉಪಾಸಗೇರಿ ಓಣಿಯಲ್ಲಿ ಇರುವ ಝಂಡೇಕಟ್ಟಿಯ ಬಳಿಯಲ್ಲಿದ್ದ ಒಂದು ಮರ, ಉಲ್ಲಾಸ ಕುಲಕರ್ಣಿ ಎಂಬುವರ ಮನೆಯ ಆವರಣದಲ್ಲಿದ್ದ ಒಂದು ಮರ ಸೇರಿ ಒಟ್ಟು 3 ಶ್ರೀಗಂಧದ ಮರಗಳನ್ನು ಕಡಿದುಕೊಂಡು ಟೊಂಗೆಗಳನ್ನು ಅಲ್ಲಿಯೆ ಬಿಟ್ಟಿದ್ದಾರೆ.ಬಾಚಣಕಿ ಗ್ರಾಮದ … [Read more...] about ಚಿಗಳ್ಳಿ, ಬಾಚಣಕಿ ಗ್ರಾಮಗಳಲ್ಲಿ ನಾಲ್ಕು ಶ್ರೀಗಂಧದ ಮರಗಳನ್ನು ಕಡಿದ ಕಳ್ಳರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,705 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar