ಮುಂಡಗೋಡ : ಡ್ರಗ್ ಮಾಫಿಯಾದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ತಾಲೂಕು ಘಟಕದವರು ಉಪ ತಹಸೀಲ್ದಾರ್ ವಿಜಯಕುಮಾರ ಶೆಟ್ಟೆಪ್ಪನವರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಶನಿವಾರ ಮನವಿ ಸಲ್ಲಿಸಿದರು.ಕೆಲವು ಚಲನಚಿತ್ರ ನಟ-ನಟಿಯರು, ಚಿತ್ರರಂಗಕ್ಕೆ ಸಂಬಂಧಪಟ್ಟವರು, ಉದ್ಯಮಿಗಳು, ಹಲವು ರಾಜಕಾರಣಿಗಳು ಡ್ರಗ್ ಮಾಫಿಯಾದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇವರು ತಪ್ಪಿತಸ್ಥರೆಂದು ಕಾನೂನಿನ … [Read more...] about ಡ್ರಗ್ ಮಾಫಿಯಾದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ರಮವಾಗಿ ಸಾಗವಾನಿ ತುಂಡು ಸಾಗಾಟ:ಇಬ್ಬರು ಆರೋಪಿಗಳ ಬಂದನ
ಕುಮಟ : ಅರಣ್ಯದಲ್ಲಿ ಬೆಳೆದ ಬೆಲೆಬಾಳುವ ಸಾಗವಾನಿ ಮರವನ್ನ ಕಡಿದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರೂ ಆರೋಪಿಗಳನ್ನ ಬಂಧಿಸಿರುವ ಘಟನೆ ಕುಮಟ ತಾಲೂಕಿನ ಕತಗಾಲ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.ಕತಗಾಲ ಅರಣ್ಯವ್ಯಾಪ್ತಿಯ ಕೋಡಂಬಳ ಪ್ರದೇಶಲ್ಲಿ ಬೆಳೆಯಲಾಗಿದ್ದ ಸಾಗವಾನಿ ಮರವನ್ನ ಕಡಿದು ಸಾಗಾಟ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಕತಗಾಲ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿ ಇಬ್ಬರೂ ಆರೋಪಿಗಳನ್ನ … [Read more...] about ಅಕ್ರಮವಾಗಿ ಸಾಗವಾನಿ ತುಂಡು ಸಾಗಾಟ:ಇಬ್ಬರು ಆರೋಪಿಗಳ ಬಂದನ
ಶರಾವತಿ ಕಣಿವೆಯೊಂದರಲ್ಲೇ ಇದೆ 630 ಕ್ಕೂ ಹೆಚ್ಚು ಸಿಂಗಳೀಕಗಳು – ಜಗತ್ತಿನಲ್ಲಿರುವುದು ಕೇವಲ 3 ಸಾವಿರ ಮಾತ್ರ..!
ರಸ್ತೆ ಅಪಘಾತದಿಂದ ಅಪರೂಪದ ಸಸ್ತನಿಗಳ ರಕ್ಷಣೆಗೆ ಮುಂದಾದ ಅರಣ್ಯ ಇಲಾಖೆ1 ಲಕ್ಷ ವೆಚ್ಚದಲ್ಲಿ 10 ಸುಲಭ ಸರಳ ಮೇಲ್ಸೇತುವೆ ನಿರ್ಮಾಣಹೊನ್ನಾವರ – ಜಗತ್ತಿನಲ್ಲಿ ಅಳಿವಿನಂಚಿನಲ್ಲಿರುವ, ಆದರೆ ನಿತ್ಯ ಹರಿದ್ವರ್ಣದ ಪಶ್ಚಿಮಘಟ್ಟದಲ್ಲಿ ಮಾತ್ರ ಕಾಣಸಿಗುವ ಅಪರೂಪದ ವನ್ಯ ಜೀವಿ, ಸಿಂಗಳೀಕಗಳನ್ನು ರಸ್ತೆ ಅಪಘಾತಗಳಿಂದ ರಕ್ಷಿಸಲು ಅರಣ್ಯ ಇಲಾಖೆ ಹೊಸ ಉಪಾಯ ಹುಡುಕಿದ್ದು ಗೇರಸೊಪ್ಪಾದಿಂದ ಮಲೆಮನೆವರೆಗೆ ರಸ್ತೆಯ ಮೇಲ್ಭಾಗದಲ್ಲಿ 10 ಕಡೆ ಸರಳವಾದ ಮೇಲ್ಸೇತುವೆಗಳನ್ನು … [Read more...] about ಶರಾವತಿ ಕಣಿವೆಯೊಂದರಲ್ಲೇ ಇದೆ 630 ಕ್ಕೂ ಹೆಚ್ಚು ಸಿಂಗಳೀಕಗಳು – ಜಗತ್ತಿನಲ್ಲಿರುವುದು ಕೇವಲ 3 ಸಾವಿರ ಮಾತ್ರ..!
ದೇವರಾಜ ಪೊಲೀಸರ ಕಾರ್ಯಾಚರಣೆ.ಐವರ ದರೋಡೆಕೋರರ ಬಂಧನ
ದೇವರಾಜ ಪೊಲೀಸರ ಭರ್ಜರಿ ಕಾರ್ಯಚರಣೆಯಲ್ಲಿ ಐವರು ದರೋಡೆಕೋರರು ಸೆರೆಯಾಗಿದ್ದಾರೆ.ವೃದ್ದ ದಂಪತಿಗಳನ್ನ ಹೆದರಿಸಿ ದರೋಡೆ ಮಾಡಿದ್ದ ಕಳ್ಳರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ12 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ಜಬೀವುಲ್ಲಾ ಷರೀಫ್, ಇಬ್ರಾಹಿಂ ಅಹಮದ್, ಖಾಸಿಫ್, ಗಿರೀಶ್, ಸುರೇಶ್ ಬಂಧಿತರಾಗಿದ್ದಾರೆ.ವೈಯುಕ್ತಿಕ ಕಾರಣಕ್ಕೆ ಕೃತ್ಯವೆಸಗಿದ್ದಾರೆಂದು ಪತ್ರಿಕಾಗೋಷ್ಠಿಯಲ್ಲಿ ಡಿಸಿಪಿ ಪ್ರಕಾಶ್ ಗೌಡ ಹೇಳಿದ್ದಾರೆ. … [Read more...] about ದೇವರಾಜ ಪೊಲೀಸರ ಕಾರ್ಯಾಚರಣೆ.ಐವರ ದರೋಡೆಕೋರರ ಬಂಧನ
ಗಾಂಜಾ ಪತ್ತೆ ಹಚ್ಚಿದ ಪೋಲಿಸರು
ಹುಣಸೂರು ಪೊಲೀಸರ ನಡೆಸಿದ ಕಾರ್ಯಾಚರಣೆ ಪರಿಣಾಮವಾಗಿ೧೭.೫ ಕೆ.ಜಿ.ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಹುಣಸೂರು ತಾಲೂಕು ಹನಗೋಡು ಹೋಬಳಿ ನೇರಳೆಕುಪ್ಪೆ ಗ್ರಾಮದ ಜಮೀನಿನಲ್ಲಿ ಬೆಳೆಯಲಾಗಿದ್ದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಅಮಾವಾಸೆ ಎಂಬಾತನನ್ನ ಪೊಲೀಸರು ಬಂದಿಸಿದ್ದಾರೆ.ಡಿವೈಎಸ್ಪಿ ಸುಂದರ್ ರಾಜ್ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಸಿಬ್ಬಂದಿಗಳಿಂದ ದಾಳಿ ನಡೆಸಿದ್ದಾರೆ.ಆರೋಪಿ ಅಮಾವಾಸೆಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. … [Read more...] about ಗಾಂಜಾ ಪತ್ತೆ ಹಚ್ಚಿದ ಪೋಲಿಸರು



