• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಒಕ್ಕಲಿಗ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

September 22, 2020 by Vishwanath Shetty Leave a Comment

ಹೊನ್ನಾವರ – ಕಳೆದ ಸಾಲಿನಲ್ಲಿ ಶೈಕ್ಷಣಿಕ ಹಾಗೂ ಕ್ರೀಡಾರಂಗದಲ್ಲಿ ಅತ್ಯುತ್ತಮ ಸಾಧನೆ ತೋರಿದ ತಾಲೂಕಿನ ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ತಾಲೂಕಾ ಒಕ್ಕಲಿಗರ ಸಂಘದವರು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ.2019-20 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಶೇ 90 ಮತ್ತು ಪಿ.ಯು.ಸಿ. ದ್ವಿತೀಯ ವರ್ಷದಲ್ಲಿ ಶೇ 85 ಮತ್ತು ಅದಕ್ಕಿಂತ ಹೆಚ್ಚಿಗೆ ಅಂಕ ಪಡೆದ ವಿಧ್ಯಾರ್ಥಿಗಳಿಗೆ ನಗದು ಪ್ರತಿಭಾ ಪುರಸ್ಕಾರ ಮತ್ತು 2018-19ನೇ ಸಾಲಿನ … [Read more...] about ಒಕ್ಕಲಿಗ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಔಷಧಿ ನೀಡಿದ ನಕಲಿ ವೈದ್ಯನಿಗೆ ಮೂರು ವರ್ಷ ಜೈಲು 10ಸಾವಿರ ದಂಡ ವಿಧಿಸಿ ನ್ಯಾಯಲಯ ಆದೇಶ

September 22, 2020 by Sachin Hegde Leave a Comment

ಕಾರವಾರ: ಔಷಧಿ ನೀಡುವುದಾಗಿ ನಂಬಿಸಿ 2.34 ಲಕ್ಷ ರೂ ವಂಚಿಸಿದ ನಕಲಿ ವೈದ್ಯನಿಗೆ 3 ವರ್ಷ ಜೈಲು ಹಾಗೂ 10 ಸಾವಿರ ರೂ ದಂಡ ವಿಧಿಸಿ ಸಿ.ಜಿ.ಎಂ ನ್ಯಾಯಾಲಯದ ನ್ಯಾಯಾದೀಶ ಎನ್ ಎಂ ರಮೇಶ್ ಆದೇಶ ಹೊರಡಿಸಿದ್ದಾರೆ.ಬೆಂಗಳೂರಿನ ಯಶವಂತಪುರ ಮೂಲದ ಹರೀಶ ಯಲ್ಲಪ್ಪ ಗೊಲ್ಲರ್ ಎಂಬ ವ್ಯಕ್ತಿಯೂ ಇನ್ನೊಬ್ಬ ಆರೋಪಿಯ ಜೊತೆ ಸೇರಿ ಕಾರವಾರದ ಹೊಟೇಲ್ ವೊಂದರಲ್ಲಿ ಪರಿಚಯವಾದ ಶ್ರೀಕಾಂತ ಆನಂದರಾವ್ ದೇಶಪಾಂಡೆ ಎಂಬಾತರಿಗೆ ಔಷಧಿ ನೀಡುವುದಾಗಿ ನಂಬಿಸಿದ್ದರು. ಶ್ರೀಕಾಂತ ಆನಂದರಾವ್ … [Read more...] about ಔಷಧಿ ನೀಡಿದ ನಕಲಿ ವೈದ್ಯನಿಗೆ ಮೂರು ವರ್ಷ ಜೈಲು 10ಸಾವಿರ ದಂಡ ವಿಧಿಸಿ ನ್ಯಾಯಲಯ ಆದೇಶ

ಸ್ಟೇಟ್ ಬ್ಯಾಂಕ ಸಾಲದ ಕಂತು ತುಂಬಲು ಎರಡು ವರ್ಷ ವಿಸ್ತರಣೆ

September 22, 2020 by Vishwanath Shetty Leave a Comment

ಮುಂಬೈ, ಭಾರತದ ಅತಿದೊಡ್ಡ ಸರ್ಕಾರಿ ಸ್ವಾಮ್ಯ ಬ್ಯಾಂಕಿನಿಂದ ಗ್ರಾಹಕರಿಗೆ ಶುಭ ಸುದ್ದಿ ಸಿಕ್ಕಿದೆ. ಭಾರತೀಯ ಸ್ಟೇಟ್ ಬ್ಯಾಂಕ್ ಎರಡು ವರ್ಷಗಳವರೆಗೆ ಕಂತು ಮುಂದೂಡಿಕೆ ಸೌಲಭ್ಯವನ್ನು ಪ್ರಕಟಿಸಿದೆ. ಇದು ಎಲ್ಲ ಬಗೆಯ ಗೃಹ ಮತ್ತು ಚಿಲ್ಲರೆ(retail) ಸಾಲದಾರರಿಗೆ ಅನ್ವಯವಾಗಲಿದೆ.ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಪ್ರಕಟಣೆ ಹೊರಡಿಸಲಾಗಿದ್ದು, ಈ ಸೌಲಭ್ಯದ ಅನ್ವಯ ಕಂತು ಪಾವತಿಯ ಮರು ಹೊಂದಾಣಿಕೆ ಮತ್ತು ಮುಂದೂಡಿದ ಅವಧಿ ಸೇರಿಸಿ ಸಾಲಮರುಪಾವತಿ ಅವಧಿಯನ್ನು … [Read more...] about ಸ್ಟೇಟ್ ಬ್ಯಾಂಕ ಸಾಲದ ಕಂತು ತುಂಬಲು ಎರಡು ವರ್ಷ ವಿಸ್ತರಣೆ

ಹೊನ್ನಾವರದಲ್ಲಿ ಮುಂಗಾರು ಅಬ್ಬರ ಶರಾವತಿ ನದಿ ತೀರದಲ್ಲಿ ನೆರೆಯ ಭೀತಿ.

September 22, 2020 by Vishwanath Shetty Leave a Comment

ಹೊನ್ನಾವರ: ತಾಲೂಕಿನಲ್ಲಿ ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳಗಳು ಮೈದುಂಬಿ ಹರಿಯುತ್ತಿವೆ. ತಾಲೂಕಿನ ಮಾಡಗೇರಿ ಹಳ್ಳ ಬಡಗಣಿ ಹಳ್ಳ, ಸಾಲಕೋಡ ಹಳ್ಳ, ಭಾಸ್ಕೇರಿ ಹಳ್ಳ, ಗುಂಡಬಾಳ ನದಿ, ಮಾಗೋಡ ಹಳ್ಳ, ನದಿಯ ಪಾತ್ರವನ್ನು ಮೀರಿ ಹರಿಯುತ್ತಿದೆ. ಚಿಕ್ಕನಕೋಡ ಭಾಗದಲ್ಲಿ ಗುಂಡಬಾಳ ಹಳ್ಳ ಉಕ್ಕಿ ಹರಿಯುತ್ತಿರುವುದರಿಂದ ಚಿಕ್ಕನಕೋಡದಲ್ಲ್ಲಿ ಕಾಳಜಿಕೇಂದ್ರವನ್ನು ಆರಂಭಿಸಲಾಗಿದೆ. ಮೂರು ಕುಟುಂಬದ ಒಟ್ಟೂ ೧೪ ಜನರನ್ನು ಕಾಳಜಿ ಕೇಂದ್ರಕ್ಕೆ … [Read more...] about ಹೊನ್ನಾವರದಲ್ಲಿ ಮುಂಗಾರು ಅಬ್ಬರ ಶರಾವತಿ ನದಿ ತೀರದಲ್ಲಿ ನೆರೆಯ ಭೀತಿ.

ಸಾಧಕ ಶಿಕ್ಷಕರಿಗೆ ಸಂದಿತು ಸನ್ಮಾನ

September 22, 2020 by Vishwanath Shetty Leave a Comment

ಅಂಕೋಲಾ: ತಾಲೂಕಿನ ಪೂಜಗೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಸಾಧಕ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಪ್ರಾಚಾರ್ಯ ಡಾ. ಎಸ್.ವಿ. ನಾಯಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಜ್ಞಾನದ ಆಗರವನ್ನು ತುಂಬುವಲ್ಲಿ ಶಿಕ್ಷಕರು ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಇಂತಹ ಮಹತ್ಕಾರ್ಯ ಕೈಗೊಳ್ಳುವ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ ತಂದಿದೆ ಎಂದು ಹೇಳಿದರು. ಪ್ರೊ. ಬಿ.ಆರ್. ರಾಜು ಅಧ್ಯಕ್ಷತೆ … [Read more...] about ಸಾಧಕ ಶಿಕ್ಷಕರಿಗೆ ಸಂದಿತು ಸನ್ಮಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,708 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar