• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ರಾಜ್ಯಸಭಾ ಸದಸ್ಯ ದಿ. ಅಶೋಕ‌ ಗಸ್ತಿಗೆ ಹಳಿಯಾಳದಲ್ಲಿ ಬಿಜೆಪಿಯಿಂದ ಶೃದ್ದಾಂಜಲಿ

September 20, 2020 by Yogaraj SK Leave a Comment

ಹಳಿಯಾಳ :- ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿಯವರ ನಿಧನಕ್ಕೆ ಹಳಿಯಾಳ ಬಿಜೆಪಿ ಘಟಕದಿಂದ ಪಟ್ಟಣದಲ್ಲಿ ಶೃದ್ದಾಂಜಲಿ ಸಲ್ಲಿಸಲಾಯಿತು.ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ್ ಹೆಗಡೆ ಇತ್ತೀಚೆಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ದಿ.ಅಶೋಕ್ ಗಸ್ತಿ ಅವರು ಅತ್ಯಂತ ಸರಳ ಸ್ವಭಾವದ ವ್ಯಕ್ತಿಯಾಗಿದ್ದರು. ಅವರ ಅಕಾಲಿಕ ಮರಣ ಪಕ್ಷಕ್ಕೆ ಅಪಾರ ಹಾನಿಯನ್ನುಂಟು ಮಾಡಿದೆ ಎಂದರು.ಈ ಸಂದರ್ಭದಲ್ಲಿ ಹಳಿಯಾಳ … [Read more...] about ರಾಜ್ಯಸಭಾ ಸದಸ್ಯ ದಿ. ಅಶೋಕ‌ ಗಸ್ತಿಗೆ ಹಳಿಯಾಳದಲ್ಲಿ ಬಿಜೆಪಿಯಿಂದ ಶೃದ್ದಾಂಜಲಿ

ಶಾಸಕ ಆರ್ ವಿ‌ ದೇಶಪಾಂಡೆ ವಿರುದ್ದ ಸುಳ್ಳು ಹೇಳಿಕೆಗಳನ್ನು ಮಾಡುವುದನ್ನು ಮಾಜಿ ಶಾಸಕ ಸುನೀಲ್ ಹೆಗಡೆ ಬಿಡಲಿ- ಬ್ಲಾಕ್ ಕಾಂಗ್ರೆಸ್ ಎಚ್ವರಿಕೆ.

September 20, 2020 by Yogaraj SK Leave a Comment

ಹಳಿಯಾಳ:- ಹಳಿಯಾಳ-ದಾಂಡೇಲಿ-ಜೋಯಿಡಾ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾಗಿರುವ ಆರ್ ವಿ ದೇಶಪಾಂಡೆ ಅವರ ಕುರಿತು ಸುಳ್ಳು ಹೇಳಿಕೆಗಳನ್ನು ನೀಡುವುದು ಹಾಗೂ ವಿನಾಕಾರಣ ಟಿಕೆ ಮಾಡುವ ಪ್ರವೃತ್ತಿಯನ್ನು ಮಾಜಿ ಶಾಸಕ ಸುನೀಲ್ ಹೆಗಡೆ ನಿಲ್ಲಿಸಲಿ ಎಂದು ಹಳಿಯಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಹೇಳಿದರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಶಾಸಕ ಸುನೀಲ್ ಹೆಗಡೆ … [Read more...] about ಶಾಸಕ ಆರ್ ವಿ‌ ದೇಶಪಾಂಡೆ ವಿರುದ್ದ ಸುಳ್ಳು ಹೇಳಿಕೆಗಳನ್ನು ಮಾಡುವುದನ್ನು ಮಾಜಿ ಶಾಸಕ ಸುನೀಲ್ ಹೆಗಡೆ ಬಿಡಲಿ- ಬ್ಲಾಕ್ ಕಾಂಗ್ರೆಸ್ ಎಚ್ವರಿಕೆ.

ಲಂಪಿ ಚರ್ಮಗಂಟು ರೋಗ /Lumpy skin disease

September 20, 2020 by Dr. Shridhar NB Leave a Comment

ಲಂಪಿ ಚರ್ಮಗಂಟು ರೋಗ /Lumpy skin diseaseಇದೊಂದು ಹೊಸ ರೀತಿಯ ವೈರಾಣು ಕಾಯಿಲೆ. ಲಂಪಿ ಚರ್ಮಗಂಟು ರೋಗವು ಜಾನುವಾರುಗಳಲ್ಲಿ ಮತ್ತು ಎಮ್ಮೆಗಳಲ್ಲಿ ಕಂಡುಬರುವ ಒಂದು ವೈರಸ್ ಖಾಯಿಲೆಯಾಗಿದ್ದು, ಸಿಡುಬು ರೋಗ ವೈರಸ್ ಕುಟುಂಬದ ಮೇಕೆ ಸಿಡುಬು ಜಾತಿಗೆ ಸೇರುತ್ತದೆ. ಕುರಿ ಸಿಡುಬು ಸಹ ಇದೇ ಜಾತಿಯದ್ದು. ಈ ರೋಗವು ಮೂಲತಃ ಆಫ್ರಿಕಾ ದೇಶಗಳಲ್ಲಿ ಕಂಡುಬಮ್ದಿದ್ದು, ನಂತರದಲ್ಲಿ ಮಧ್ಯ ಪ್ರಾಚ್ಯ, ದಕ್ಷಿಣ ಪೂರ್ವ ಯೂರೋಪ್, ರಷ್ಯ ಮತ್ತು ಕಜಕ್ ಸ್ಥಾನಗಳಲ್ಲಿ … [Read more...] about ಲಂಪಿ ಚರ್ಮಗಂಟು ರೋಗ /Lumpy skin disease

ಹಿಂದಿ ಹೇರಿಕೆ ಮಾಡದಂತೆ ಹಳಿಯಾಳ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕೇಂದ್ರ ಸರ್ಕಾರಕ್ಕೆ ಮನವಿ.

September 19, 2020 by Yogaraj SK Leave a Comment

ಹಳಿಯಾಳ:- ಕೇಂದ್ರ ಸರ್ಕಾರ ಸರ್ಕಾರಕ್ಕೆ ತಿದ್ದುಪಡಿ ತಂದು ಎಂಟನೇ ಪರಿಚ್ಚೇದದಲ್ಲಿರುವ 22 ಭಾಷೆಗಳನ್ನೂ ಅಧಿಕೃತ ಸಂಪರ್ಕ ಭಾಷೇಗಳನ್ನಾಗಿ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ಆಗ್ರಹಿಸಿದೆ.ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಹಿಂದಿ ದಿವಸ ವಿರೊಧಿಸಿ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.ಮನವಿಯಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಂತೆಯೇ ಉಳಿದ … [Read more...] about ಹಿಂದಿ ಹೇರಿಕೆ ಮಾಡದಂತೆ ಹಳಿಯಾಳ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕೇಂದ್ರ ಸರ್ಕಾರಕ್ಕೆ ಮನವಿ.

ಅತಿಥಿ ಉಪನ್ಯಾಸಕರನ್ನು ಮರುನೇಮಕ ಮಾಡುವಂತೆ ಶಾಸಕ ಆರ್ ವಿ ದೇಶಪಾಂಡೆ ಆಗ್ರಹ

September 19, 2020 by Yogaraj SK Leave a Comment

ಹಳಿಯಾಳ:- ಕೋವಿಡ-19 ಹಿನ್ನಲೆಯಲ್ಲಿ ಮರು ನೇಮಕವಾಗದ ಅತಿಥಿ ಉಪನ್ಯಾಸಕರನ್ನು ಮರುನೇಮಕ ಮಾಡಿ ಅವರ ಸೇವೆಯನ್ನು ಮುಂದುವರೆಸಿ ಅವರ ಕಷ್ಟಗಳಿಗೆ ಸ್ಪಂದಿಸಬೇಕೆಂದು ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ದೇಶಪಾಂಡೆ ಕರ್ನಾಟಕ ರಾಜ್ಯದ 429 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರು ಹಲವಾರು ವರ್ಷಗಳಿಂದ ಕಾರ್ಯ … [Read more...] about ಅತಿಥಿ ಉಪನ್ಯಾಸಕರನ್ನು ಮರುನೇಮಕ ಮಾಡುವಂತೆ ಶಾಸಕ ಆರ್ ವಿ ದೇಶಪಾಂಡೆ ಆಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,708 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar