ಕಾರವಾರ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಸಂಘ (ಬಿಎಸ್ಎನ್ಡಿಪಿ) ಕೊಡಮಾಡುವ ರಾಜ್ಯ ಮಟ್ಟದ ‘ಪರಿವರ್ತನಾ ಶ್ರೀ’ ಪ್ರಶಸ್ತಿಗೆ ಮಾದರಿ ಯುವ ಕೃಷಿಕ ವೀರೇಶ್ ನಾಯ್ಕ ಭಾಜನರಾಗಿದ್ದಾರೆ.ರಾಜ್ಯದಲ್ಲಿ 8 ಮಂದಿಗೆ ಈ ಪ್ರಶಸ್ತಿ ದೊರೆತಿದ್ದು, ಅದರಲ್ಲಿ ಧಾರವಾಡ ವ್ಯಾಪ್ತಿಯಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾರಣಕ್ಕೆ ವೀರೇಶ್ ಅವರನ್ನು ಆಯ್ಕೆಗೊಳಿಸಲಾಗಿತ್ತು. ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ಸಾಧಕರಿಗೆ ಆಯಾ ಜಿಲ್ಲೆಯಲ್ಲಿಯೇ ಸರಳ ರೀತಿಯಲ್ಲಿ … [Read more...] about ಮಾದರಿ ಯುವ ಕೃಷಿಕ ವೀರೇಶ್ ನಾಯ್ಕಗೆ ‘ಪರಿವರ್ತನಾ ಶ್ರೀ’ ಪ್ರಶಸ್ತಿ ಪ್ರದಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರೋಗಿಗಳಿಗೆ ಹಾಲು ಹಣ್ಣು ವಿತರಿಸಿ ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಆಚರಣೆ
ಪ್ರಧಾನಿ ನರೇಂದ್ರ ಮೋದಿಯವರ 70 ಹುಟ್ಟುಹಬ್ಬದ ಪ್ರಯುಕ್ತ ಹೊನ್ನಾವರ ಬಿಜೆಪಿ ಮಂಡಲದ ವತಿಯಿಂದ ಪಕ್ಷದ ಕಾರ್ಯಕರ್ತರು ಮಂಕಿಯ ಡಾ. ವಿ.ವಿ. ಶೆಟ್ಟಿ ಆಸ್ಪತ್ರೆಗೆ ಭೇಟಿನೀಡಿ ರೋಗಿಗಳಿಗೆ ಹಾಲು ಹಣ್ಣು ವಿತರಿಸಿದರು. ಸಾರ್ವಜನಿಕರಿಗೆ ಸಿಹಿ ಹಂಚಿ ನೆಚ್ಚಿನ ಪ್ರಧಾನಿಯ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಉಪಾಧ್ಯಕ್ಷರಾದ ಉಲ್ಲಾಸ ನಾಯ್ಕ್ ಬಣಸಾಲೆ, ಒಬಿಸಿ ಮೋರ್ಚಾದ ತಾಲೂಕಾಧ್ಯಕ್ಷ ಆನಂದು ನಾಯ್ಕ್, ಸುಬ್ರಾಯ ನಾಯ್ಕ್, ಮಂಕಿ … [Read more...] about ರೋಗಿಗಳಿಗೆ ಹಾಲು ಹಣ್ಣು ವಿತರಿಸಿ ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಆಚರಣೆ
ಪ್ರಗತಿ ಪಥದಲ್ಲಿ ಹೊನ್ನಾವರÀ ಅರ್ಬನ್ ಕೋ-ಒಪರೇಟಿವ್ ಬ್ಯಾಂಕ್
ಕಳೆದ ವರ್ಷ ಶÀತಮಾನೋತ್ಸವ ಆಚರಿಸಿರುವ ಗ್ರಾಹಕ ಸ್ನೇಹಿಯಾಗಿರುವ ಜಿಲ್ಲೆಯ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಹೊನ್ನಾವರ ಅರ್ಬನ್ ಕೋ-ಒಪರೇಟಿವ್ ಬ್ಯಾಂಕ್ 2019-20ನೇ ಸಾಲಿನಲ್ಲಿ ರೂ.144.06 ಲಕ್ಷ ನಿರ್ವಹಣಾ ಲಾಭವನ್ನು ಗಳಿಸಿದ್ದು, ಸರಕಾರಕ್ಕೆ ಆದಾಯ ತೆರಿಗೆ ಪಾವತಿಸುವ ಬಗ್ಗೆ ಅನುವು ಮಾಡಿದ ನಂತರ ರೂ.102.76 ಲಕ್ಷ ನಿಕ್ಕಿ ಲಾಭ ಗಳಿಸಿದೆ ಎಂತ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ರಾಘವ ವಿಷ್ಣು ಬಾಳೇರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಪ್ರಗತಿ ಪಥದಲ್ಲಿ ಹೊನ್ನಾವರÀ ಅರ್ಬನ್ ಕೋ-ಒಪರೇಟಿವ್ ಬ್ಯಾಂಕ್
15 ಕೋಟಿ ವೆಚ್ಚದ 15 ಕಿಲೋಮೀಟರ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ
ಪೋಷಣಾ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ ಪೋನ್ ವಿತರಿಸಿದ ಶಿವರಾಮ ಹೆಬ್ಬಾರ.
ಯಲ್ಲಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ " ಪೋಷಣಾ ಅಭಿಯಾನದ " ಅಡಿಯಲ್ಲಿ ಸಚೀವ ಶಿವರಾಮ ಹೆಬ್ಬಾರ್ ಯಲ್ಲಾಪುರ ತಾಲೂಕಿನ ೧೯೭ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ೭ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಿಸಿದರು.ಸರಕಾರ ನೀಡಿರುವ ಸ್ಮಾರ್ಟ್ ಫೋನ್ ಗಳನ್ನು ಉತ್ತಮ ಕಾರ್ಯಗಳಿಗೆ ಬಳಸಿಕೊಳ್ಳಬೇಕು, ಸರಕಾರ ಅಂಗನವಾಡಿ ಕಾರ್ಯಕರ್ತೆಯರ ಕೆಲಸ ಸರಳವಾಗಿ ನಿರ್ವಹಿಸುವುದಕ್ಕೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.ಈ ಸಂದರ್ಭದಲ್ಲಿ ಪ್ರಮುಖರಾದ … [Read more...] about ಪೋಷಣಾ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ ಪೋನ್ ವಿತರಿಸಿದ ಶಿವರಾಮ ಹೆಬ್ಬಾರ.




