ಹೊನ್ನಾವರ – ಮಂಕಿ ಅರಲೆಯ ನಿವಾಸಿ 32 ರ ಪ್ರಾಯದ ರಾಘವೇಂದ್ರ ಕಮಲಾಕರ ಪ್ರಭು ಎಂಬಾತ ಕಾಣೆಯಾದ ಬಗ್ಗೆ ಮನೆಯವರು ಮಂಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ತಂದೆಯ ಚಿಕಿತ್ಸೆಯ ಖರ್ಚಿನ ಲೆಕ್ಕ ಕೇಳಿದಾಗ ಮನೆಯವರೊಂದಿಗೆ ಸಿಟ್ಟುಮಾಡಿಕೊಂಡು ದಿನಾಂಕ 17-09-2020 ಗುರುವಾರ ಮಧ್ಯಾಹ್ನ 4 ಗಂಟೆಗೆ ಮನೆಯಿಂದ ಬೈಕ್ತೆಗೆದುಕೊಂಡು ಹೋದವನು ತನ್ನ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾನೆಂದು ದೂರಿನಲ್ಲಿ ವಿವರಿಸಿದ್ದಾರೆ.ಕಾಣೆಯಾದಾತ 5 ಪೂಟ್ 6 ಇಂಚು … [Read more...] about ಕಾಣೆಯಾಗಿದ್ದಾನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೆ.ಇ.ಬಿ ಪಿಂಚಣಿದಾರರ ಸಂಘದ ಅದ್ಯಕ್ಷ ಅಬ್ದುಲ್ ಸಮ್ಮದ್ ನಿಧನ.
ಹೊನ್ನಾವರ – ಕೆ.ಇ.ಬಿ ಪಿಂಚಣಿದಾರರ ಸಂಘದ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ಅಬ್ದುಲ್ಲ ಸಮ್ಮದ(65) ತೀವ್ರ ಹೃದಯಾಘಾತದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಅವರು ಹೊನ್ನಾವರ ಹೆಸ್ಕಾಂ ಉಪವಿಭಾಗದಲ್ಲಿ ಮೆಕ್ಯಾನಿಕ್ ಆಗಿ ನಿವೃತ್ತರಾದ ನಂತರ ಹಲವು ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.ಕೆ.ಇ.ಬಿ. ಪಿಂಚಣಿದಾರರ ಸಂಘದ ಅಧ್ಯಕ್ಷರಾಗಿ ಹೊನ್ನಾವರ, ಕುಮಟಾ, ಭಟ್ಕಳ ತಾಲೂಕಿನ ಪಿಂಚಣಿದಾರರ ಸಮಸ್ಯೆಗಳಿಗೆ ಕ್ರಿಯಾಶೀಲರಾಗಿ ಸ್ಪಂದಿಸುತ್ತಿದ್ದರು. ಅವರು … [Read more...] about ಕೆ.ಇ.ಬಿ ಪಿಂಚಣಿದಾರರ ಸಂಘದ ಅದ್ಯಕ್ಷ ಅಬ್ದುಲ್ ಸಮ್ಮದ್ ನಿಧನ.
ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕೈಗಾರಿಕಾ ವಲಯ ಸ್ಥಾಪನೆ ಬೇಡಿಕೆ
ರೇಲ್ವೇ, ರಸ್ತೆ, ಬಂದರಿನ ಪ್ರಯೋಜನ ತಾಲೂಕಿನವರಿಗಾಲು ಉತ್ಪಾದನಾವಲಯ ಅತ್ಯಗತ್ಯ..! - ಜಾಗದ ಪ್ರಶ್ನೆಗೆ ಮೈನರ್ ಫಾರೆಸ್ಟ್ ಉತ್ತರ..?ಮುಖ್ಯಾಂಶಗಳುಕೈಗಾರಿಕಾವಲಯ ನಿರ್ಮಾಣ ತಾಲೂಕಿನ ಹಲವು ದಶಕಗಳ ಬೇಡಿಕೆಯಾಗಿದೆ.ಜಾಗದ ಕೊರತೆಯೇ ಬಹುದೊಡ್ಡ ಸಮಸ್ಯೆಕೈಗಾರಿಕಾ ವಲಯ ನಿರ್ಮಾಣವಾದರೆ ಬಂಡವಾಳ ಹೂಡುವವರನ್ನು ಸುಲಭವಾಗಿ ಆಕರ್ಷಿಸಬಹುದು.ಕೈಗಾರಿಕೆಗಳ ಸ್ಥಾಪನೆಯಾದರೆ ಉದ್ಯೋಗ ಸೃಷ್ಟಿಯಾಗುತ್ತದೆ.ಉತ್ಪಾದನಾ ಕ್ಷೇತ್ರ, ರಫ್ತು ವಲಯ ಸುಧಾರಿಸುತ್ತದೆ.ಹೊನ್ನಾವರ –ಕಳೆದ … [Read more...] about ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕೈಗಾರಿಕಾ ವಲಯ ಸ್ಥಾಪನೆ ಬೇಡಿಕೆ
ಸೇವ್ ಮೈ ಬೀಚ್ ಅಭಿಯಾನಕ್ಕೆ ಶಾಸಕ ಸುನಿಲ್ ನಾಯ್ಕ ಚಾಲನೆ
ಹೊನ್ನಾವರ – ಅಂತರಾಷ್ಟ್ರೀಯ ಪ್ರವಾಸೋಧ್ಯಮಕ್ಕೆ ತೆರೆದುಕೊಳ್ಳುವ ಉದ್ದೇಶದೊಂದಿಗೆ ಬೀಚ್ನ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಬ್ಲ್ಯೂ ಪ್ಲ್ಯಾಗ್ ಸರ್ಟಿಫಿಕೇಟ್ ಪಡೆಯುವನಿಟ್ಟಿನಲ್ಲಿ ತಯಾರಿ ನಡೆಸಿರುವ ಕಾಸರಕೋಡ ಇಕೋ ಬೀಚ್ ರಕ್ಷಣೆಯ ಉದ್ದೇಶದ ಸೇವ್ ಮೈ ಬೀಚ್ ಅಭಿಯಾನಕ್ಕೆ ಶಾಸಕ ಸುನಿಲ್ ನಾಯ್ಕ ದ್ವಜಾರೋಹಣ ನೆರವೇರಿಸುವ ಮೂಲಕ ಶುಕ್ರವಾರ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು 8 ಕೋಟಿ ವೆಚ್ಚದಲ್ಲಿ ಪ್ರವಾಸೊದ್ಯಮ ಇಲಾಖೆಯ ವತಿಯಿಂದ ಬೀಚ್ ಅಭಿವೃದ್ಧಿ … [Read more...] about ಸೇವ್ ಮೈ ಬೀಚ್ ಅಭಿಯಾನಕ್ಕೆ ಶಾಸಕ ಸುನಿಲ್ ನಾಯ್ಕ ಚಾಲನೆ
ಮೀನು ಹಿಡಿಯಲು ಹೋದವ ನೀರಲ್ಲಿ ಮುಳುಗಿ ಸಾವು
ಹೊನ್ನಾವರ - ಪಟ್ಟಣದ ರಾಮತೀರ್ಥ ಗುಡ್ಡದ ಚಾಂದ್ರಾಣಿ ಬಳಿ ಇರುವ ಆರುಸೀಮೆ ಕೆರೆಯಲ್ಲಿ ಮೀನು ಹಿಡಿಯಲು ಹೋದ ಸ್ಥಳಿಯ ವ್ಯಕ್ತಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟವನನ್ನು ಕೇಶವ ಸುರೇಶ ಉಪ್ಪಾರ್ (35) ಎಂದು ಗುರುತಿಸಲಾಗಿದೆ. ಈತ ಕಳೆದ ಮಂಗಳವಾರ 10 ಗಂಟೆ ಸುಮಾರಿಗೆ ಕೆರೆಯಲ್ಲಿ ಮೀನು ಹಿಡಿಯಲು ಹೋಗುವುದಾಗಿ ಹೇಳಿ ಹೋಗಿದ್ದವನು ಕಣ್ಮರೆಯಾಗಿದ್ದ. ಗುರುವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಆರುಸೀಮೆ ಕೆರೆಯಲ್ಲಿಯೇ ಮೃತಪಟ್ಟ ಸ್ಥಿತಿಯಲ್ಲಿ … [Read more...] about ಮೀನು ಹಿಡಿಯಲು ಹೋದವ ನೀರಲ್ಲಿ ಮುಳುಗಿ ಸಾವು



