ಹಳಿಯಾಳ:- ಶಾಂತಿ ಮತ್ತು ನೆಮ್ಮದಿಗೆ ಹೆಸರಾದ ಕರ್ನಾಟಕ ರಾಜ್ಯದಿಂದ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕಬೇಕೆಂದು ಆಗ್ರಹಿಸಿ ಬಿಜೆಪಿ ಪಕ್ಷದ ಯುವಮೋರ್ಚಾ ಘಟಕದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಇಲ್ಲಿಯ ಮಿನಿ ವಿಧಾಸೌಧಕ್ಕೆ ಆಗಮಿಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಲ್ಲಿಸಿದ ಮನವಿಯಲ್ಲಿ ಕಳೆದ ಕೆಲವು ದಿನಗಳಿಂದ ರಾಜ್ಯದ ನೆಮ್ಮದಿ ಮತ್ತು ಹೆಸರು ಕೆಡಿಸಿದ ಮಾದಕ ವಸ್ತು ಮಾರಾಟ ಜಾಲ ಮತ್ತು ಸೇವನೆಯ ವಿರುದ್ದ ಮುಖ್ಯಮಂತ್ರಿ ಬಿಎಸ್ … [Read more...] about ಡ್ರಗ್ಸ ಮುಕ್ತ ಕರ್ನಾಟಕ ಮಾಡುವಂತೆ ಆಗ್ರಹಿಸಿ ಹಳಿಯಾಳ ಬಿಜೆಪಿಯಿಂದ ಸರ್ಕಾರಕ್ಕೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸುವಂತೆ ಹಳಿಯಾಳ ದಸಂಸ ಕೆಂಪು ಸೇನೆ ಆಗ್ರಹ
ಹಳಿಯಾಳ:- ರೈತರ ಮೆಕ್ಕೆಜೋಳ ಬೆಳೆಗೆ ಪ್ರತಿ ಕ್ವೀಟಾಲಗೆ 2500ರಿಂದ 3000 ರ ವರೆಗೂ ದರ ನಿಗದಿ ಮಾಡುವ ಮೂಲಕ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಶೀಘ್ರವೇ ಆರಂಭಿಸಿ ಖರೀದಿ ಪ್ರಕ್ರಿಯೇ ಪ್ರಾರಂಭ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ ಕೆಂಪುಸೇನೆ ಸಂಘಟನೆ ಆಗ್ರಹಿಸಿದೆ.ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಬಳಿಕ ಶಾಸಕ ಆರ್ ವಿ ದೇಶಪಾಂಡೆ ಅವರಿಗೂ ಮನವಿ ಸಲ್ಲಿಸಿ ದರ ನಿಗದಿ ಹಾಗೂ ಬೆಂಬಲ ಬೆಲೆ ಖರೀದಿ ಕೇಂದ್ರ … [Read more...] about ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸುವಂತೆ ಹಳಿಯಾಳ ದಸಂಸ ಕೆಂಪು ಸೇನೆ ಆಗ್ರಹ
ದುಸಗಿ ಗ್ರಾಮದಿಂದ ಅಳ್ನಾವರ ಕೂಡುವ ರಸ್ತೆ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರ ಮನವಿ
ಹಳಿಯಾಳ:- ತಾಲೂಕಿನ ದುಸಗಿ ಗ್ರಾಮದಿಂದ ಅಳ್ನಾವರ ಎನ್ಇಎಸ್ ಹೈಸ್ಕೂಲ್ ಕೂಡುವ ರಸ್ತೆ ನಿರ್ಮಾಣ ಕಾಮಗಾರಿಗೆ ಉಂಟಾಗಿರುವ ತಕರಾರನ್ನು ಬಗೆಹರಿಸಿ ಗ್ರಾಮಸ್ಥರಿಗೆ ರಸ್ತೆ ಕಾಮಗಾರಿಗೆ ಅನುಕೂಲ ಮಾಡಿಕೊಡಬೇಕೆಂದು ದುಸಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಶೀಲ್ದಾರ್ ಅವರಿಗೆ ಹಾಗೂ ಶಾಸಕ ಆರ್ ವಿ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು.ಮನವಿಯಲ್ಲಿ ದುಸಗಿ ಗ್ರಾಮದ ರಹವಾಸಿ ಕೊಡಳ್ಳಿಯವರ ಬ್ಲಾಕ್ ನಂಬರ 153 ರಿಂದ ಅಳ್ನಾವರ ಎನ್ಇಎಸ್ … [Read more...] about ದುಸಗಿ ಗ್ರಾಮದಿಂದ ಅಳ್ನಾವರ ಕೂಡುವ ರಸ್ತೆ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರ ಮನವಿ
ಹಳಿಯಾಳ ಪೋಲಿಸರ ಕಾರ್ಯಾಚರಣೆ ಗಾಂಜಾ ಸಸಿಗಳೊಂದಿಗೆ ಆರೋಪಿ ಅಂದರ್
ಹಳಿಯಾಳ:- ತನ್ನ ಮನೆಯ ಹಿತ್ತಲಿನಲ್ಲಿ ಗಾಂಜಾ ಸಸಿಗಳನ್ನು ಬೆಳೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮನೆಯ ಮೇಲೆ ದಾಳಿ ನಡೆಸಿದ ಹಳಿಯಾಳ ಪೋಲಿಸರು 1 ಕೆಜಿ 15 ಗ್ರಾಂ ನಷ್ಟು 11 ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೆರೆಗೆ ಸಿಪಿಐ ಮೋತಿಲಾಲ್ ಪವಾರ ಅವರ ನೇತೃತ್ವದಲ್ಲಿ ತಾಲೂಕಿನ ಗುಂಡೊಳ್ಳಿ ಗ್ರಾಮದ ವಿಠ್ಠಲ ಕರಿಯಪ್ಪ ಹುರ್ಕೆಗೌಡ ಎನ್ನುವವರ ಮನೆಯ ಮೇಲೆ ದಾಳಿ ನಡೆಸಿ ಮನೆಯ ಹಿತ್ತಲಿನಲ್ಲಿ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಗಾಂಜಾ ಸಸಿಗಳೊಂದಿಗೆ ಆರೋಪಿ ಅಂದರ್
ಕಲ್ಪನೆಗೆ ಕುಂಚ ಹಿಡಿದು ಭಾವನೆಗೆ ಬಣ್ಣ ತುಂಬುವ ಲೋಕೇಶ – ರಾಜಧಾನಿಯಲ್ಲಿ ಭರವಸೆ ಮೂಡಿಸುತ್ತಿರುವ ಶರಾವತಿಮಡಿಲ ಪ್ರತಿಭೆ
ಹೊನ್ನಾವರ - ಮನಸ್ಸಿನ ಭಾವನೆಗಳಿಗೆ ಬಣ್ಣ ತುಂಬುವುದು.. ಕಲ್ಪನೆಗಳಿಗೆ ಕುಂಚ ಹಿಡಿಯುವುದು ಎಂದಿಗೂ ಸುಲಭ ಸಾಧ್ಯವಲ್ಲ. ಆದರೆ ಪ್ರತಿಭೆಯ ಜೊತೆ ಆಸಕ್ತಿ, ಪ್ರಯತ್ನ, ತರಬೇತಿಗಳು ಮೇಳೈಸಿದಾಗ ಕಲಾವಿದ ಮತ್ತು ಆತನ ಕಲೆ ಸುತ್ತಲ ಸಮಾಜವನ್ನು ಸೂಜಿಗಲ್ಲಿನಂತೆ ಆಕರ್ಷಿಸಿ ತಾನೇ ತಾನಾಗಿ ಪ್ರಕಾಶಿಸಲ್ಪಡುತ್ತದೆ ಎನ್ನುವುದಕ್ಕೆ ಸಾಕ್ಷಿಯಾಗಿದ್ದಾನೆ ಶರಾವತಿಯ ಮಡಿಲ ಮಗು ಲೋಕೇಶ ಗೌಡ.ತಾಲೂಕಿನ ಮಾವಿನಕುರ್ವಾದ ತಿಮ್ಮಪ್ಪ ಹಾಗೂ ಕೇಶಿ ಇವರ ಮಗನಾಗಿ ಕೃಷಿ ಕುಟುಂಬದಲ್ಲಿ ಜನಿಸಿ … [Read more...] about ಕಲ್ಪನೆಗೆ ಕುಂಚ ಹಿಡಿದು ಭಾವನೆಗೆ ಬಣ್ಣ ತುಂಬುವ ಲೋಕೇಶ – ರಾಜಧಾನಿಯಲ್ಲಿ ಭರವಸೆ ಮೂಡಿಸುತ್ತಿರುವ ಶರಾವತಿಮಡಿಲ ಪ್ರತಿಭೆ



