ಒಬ್ಬರು ಇನ್ಸ್ಪೆಕ್ಟರ್, ಮೂವರು ಸಬ್ಇನ್ಸ್ಪೆಕ್ಟರ್, 8 ಮಂದಿ ಅಸಿಸ್ಟೆಂಟ್ ಸಬ್ಇನ್ಸಪೆಕ್ಟರ್, 22 ಮಂದಿ ಹೆಡ್ಕಾನ್ಸ್ಟೇಬಲ್, 35 ಮಂದಿ ಪೊಲೀಸ್ ಕಾನ್ಸ್ಟೇಬಲ್ ಸೇರಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಒಟ್ಟೂ 67 ಮಂದಿ ಇದ್ದಾರೆ. ದಿನದ 24 ಗಂಟೆಯೂ ಸಮಾಜದ ಆಗುಹೋಗುಗಳಿಗೆ ಮೈಯೆಲ್ಲಾ ಕಣ್ಣಾಗಿ ಪ್ರತಿಕ್ರಿಯಿಸುತ್ತಿರುವ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕುಟುಂಬಕ್ಕೆ ಉತ್ತಮ ಗುಣಮಟ್ಟದ ವಸತಿ ಸೌಲಭ್ಯ ಕಲ್ಪಿಸಬೇಕಾದುದು ಇಲಾಖೆಯ ಕರ್ತವ್ಯ. ಆದರೂ … [Read more...] about ಕ್ವಾಟ್ರಸ್ ನಿರ್ಮಾಣದ ಬದಲು ಪೊದೆ ಬೆಳೆಸುತ್ತಿರುವ ಇಲಾಖೆ..ಪೊಲೀಸ್ ಸಿಬ್ಬಂದಿಗಳಿಗೆ ಉಭಯಸಂಕಟ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬ್ರೇಕ್ವಾಟರ್ ನಿರ್ಮಾಣ ವಿಳಂಬ – ಉಪದ್ರ ಕೊಡುವುದು ಬಿಟ್ಟರೆ ಬೇರೆ ಉದ್ದೇಶ ಕಾಣಿಸುವುದಿಲ್ಲ
ಉಪಕಾರ ಮಾಡಲು ಸಾಧ್ಯವಾಗದಿದ್ದರೂ ಪರವಾಗಿಲ್ಲ ಆದರೆ ಬೇರೆಯವರಿಗೆ ಉಪದ್ರ ಕೊಡಬಾರದು ಎನ್ನುವುದು ಹಳ್ಳಿಗಳಲ್ಲಿ ಹಿರಿಯರೆನಿಸಿಕೊಂಡವರು ಆಗಾಗ ಕಿರಿಯರಿಗೆ ಹೇಳುವ ಬುದ್ಧಿಮಾತು.ಹೊನ್ನಾವರ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಖಾಸಗಿ ಬಂದರು ನಿರ್ಮಾಣ ಕಂಪನಿ ಕಳೆದ ಎರಡು ವರ್ಷಗಳಿಂದ ನಡೆದುಕೊಳ್ಳುತ್ತಿರುವ ರೀತಿಯನ್ನು ಗಮನಿಸಿದಾಗ ಕಂಪನಿಯವರು ಮೀನುಗಾರರಿಗೆ ಉಪದ್ರ ಕೊಡುವ ಉದ್ದೇಶಕ್ಕಾಗಿಯೇ ಬಹು ಬೇಡಿಕೆಯ ಬ್ರೇಕ್ವಾಟರ್ ನಿರ್ಮಾಣ ಕೆಲಸವನ್ನು ಮುಂದೆ ಹಾಕುತ್ತಿದ್ದಾರಾ … [Read more...] about ಬ್ರೇಕ್ವಾಟರ್ ನಿರ್ಮಾಣ ವಿಳಂಬ – ಉಪದ್ರ ಕೊಡುವುದು ಬಿಟ್ಟರೆ ಬೇರೆ ಉದ್ದೇಶ ಕಾಣಿಸುವುದಿಲ್ಲ
ಬಡ ವಿದ್ಯಾರ್ಥಿಗೆ ನೆರವಾದ ಆದರ್ಶ ಶಿಕ್ಷಕ ಪ್ರಕಾಶ ನಾಯ್ಕ
ಮೊಬೈಲ್ ಇಲ್ಲದೆ ಮನೆಯಲ್ಲಿ ಟಿ.ವಿಯೂ ಇಲ್ಲದ ಕಾರಣ ಆನ್ಲೈನ್ ತರಗತಿಯೂ ಇಲ್ಲದೆ ದೂರದರ್ಶನ ಪಾಠದಿಂದಲೂ ವಂಚಿತನಾಗಿದ್ದ ಬಡ ಕುಟುಂಬದ ವಿದ್ಯಾರ್ಥಿಯ ಕಷ್ಟವನ್ನು ಅರಿತು, ಅದಕ್ಕಾಗಿ ಮರುಗಿದ ಚಿತ್ತಾರ ಪ್ರೌಢಶಾಲೆಯ ಸಹ ಶಿಕ್ಷಕ ಪ್ರಕಾಶ ನಾಯ್ಕ ಅವರು ಸ್ವಂತ ಖರ್ಚಿನಿಂದ ಟಿ.ವಿಯನ್ನು ನೀಡಿ ವಿದ್ಯಾರ್ಥಿಗೆ ನೆರವಾಗಿ ಆದರ್ಶ ಮೆರೆದಿದ್ದಾರೆ.ದೇವಾಲಯದ ಬಾಗಿಲು ತೆರೆದು ಭಕ್ತರಿಗೆ ದರ್ಶನ ಭಾಗ್ಯ ಸಿಕ್ಕಿದೆ ಆದರೆ ವಿದ್ಯಾದೇಗುಲದ ಬಾಗಿಲುಗಳು ಮಾತ್ರ ಇನ್ನೂ … [Read more...] about ಬಡ ವಿದ್ಯಾರ್ಥಿಗೆ ನೆರವಾದ ಆದರ್ಶ ಶಿಕ್ಷಕ ಪ್ರಕಾಶ ನಾಯ್ಕ
ಅಗ್ನಿ ಅವಘಡದಿಂದ ನಷ್ಟ ಅನುಭವಿಸಿದ ಸ್ಟುಡಿಯೋ ಮಾಲಿಕನ ನೆರವಿಗೆ ದಾವಿಸಿದ ರಾಜ್ಯ ಪೋಟೋಗ್ರಾಫರ್ಸ್ ಸಂಘಟನೆ
ಹೊನ್ನಾವರ – ಇತ್ತೀಚೆಗೆ ಸಂಭವಿಸಿದ್ದ ಆಕಸ್ಮಿಕ ಅಗ್ನಿ ದುರಂತದಲ್ಲಿ ಸ್ಟುಡಿಯೋ ಭಸ್ಮವಾಗಿ ಅಪಾರ ನಷ್ಟ ಅನುಭವಿಸಿದ್ದ ಪಟ್ಟಣದ ಶ್ರೀರಾಮ ಸ್ಟುಡಿಯೋ ಮಾಲಿಕ ಸುಭಾಷ್ ಅವರಿಗೆ ರಾಜ್ಯ ಪೋಟೋಗ್ರಾಫರ್ಸ್ ಸಂಘಟನೆಯವರು ಕ್ಯಾಮರಾ ನೀಡುವ ಮೂಲಕ ನೆರವಾದರು.ಅಗ್ನಿ ದುರಂತದಲ್ಲಿ ಸ್ಟುಡಿಯೋ ಸುಟ್ಟುಹೋದ ನಂತರ ತಾಲೂಕಾ ಪೋಟೋಗ್ರಾಫರ್ಸ್ ಸಂಘದವರು ಹಾಗೂ ನೆರೆಯ ತಾಲೂಕಿನ ಸಂಘಟನೆಯವರು ಒಂದಷ್ಟು ಸಹಾಯ ಮಾಡಿದ್ದರು. ಕಷ್ಟದಲ್ಲಿರುವ ಛಾಯಾಗ್ರಾಹಕನ ನೆರವಿಗೆ ಬರುವಂತೆ ರಾಜ್ಯ … [Read more...] about ಅಗ್ನಿ ಅವಘಡದಿಂದ ನಷ್ಟ ಅನುಭವಿಸಿದ ಸ್ಟುಡಿಯೋ ಮಾಲಿಕನ ನೆರವಿಗೆ ದಾವಿಸಿದ ರಾಜ್ಯ ಪೋಟೋಗ್ರಾಫರ್ಸ್ ಸಂಘಟನೆ
ಚೈತನ್ಯ ಜೋಶಿ ನಿಧನ: ಶಾಸಕರ ಸಂತಾಪ
ಕಾರವಾರ:ಪತ್ರಿಕಾ ವರದಿಗಾರರು, ಆತ್ಮೀಯರೂ ಆದ ಶ್ರೀ ಚೈತನ್ಯ ಜೋಶಿ ಅವರು ನಿಧನರಾಗಿರುವುದರಿಂದ ಆಘಾತವಾಗಿದೆ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ಶ್ರೀಮತಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.ಚೈತನ್ಯ ಜೋಶಿ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಕಳಕಳಿಹೊಂದಿ ಸಲಹೆ, ಸೂಚನೆ, ಮಾರ್ಗದರ್ಶನ ನೀಡುತ್ತಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಾಸಕರು … [Read more...] about ಚೈತನ್ಯ ಜೋಶಿ ನಿಧನ: ಶಾಸಕರ ಸಂತಾಪ




