ಹಳಿಯಾಳ : ತಾಲೂಕು ಕಾನೂನು ಸೇವಾ ಸಮಿತಿ ಹಳಿಯಾಳ ನ್ಯಾಯವಾದಿಗಳ ಸಂಘ, ಅಭಿಯೋಜನೆ ಇಲಾಖೆ, ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಆಸ್ಪತ್ರೆ ಹಳಿಯಾಳದ ಸಭಾಭವನದಲ್ಲಿ ದಿನಾಂಕ 10-10-2022 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ನಾಗಮ್ಮ ಇಚ್ಚಂಗಿ ರವರು ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಮಾಡಿದರು. … [Read more...] about ತಾಲೂಕಾ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ದಿನಾಚರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪೋಲಿಸರು ಮೇಲೆ ಹಲ್ಲೆ ಯತ್ನ ; ಪ್ರಕರಣ ದಾಖಲು
ಹೊನ್ನಾವರ : ಪಟ್ಟಣದ ಶರಾವತಿ ವೃತ್ತದ ಸಮೀಪ ಬೈಕ್ ನಿಯಂತ್ರಣ ತಪ್ಪಿ ಬಿದ್ದ ವ್ಯಕ್ತಿಯೊಬ್ಬರಿಗೆ ಅಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಮತ್ತು ಸಾರ್ವಜಿನಿಕರು ಸಹಾಯ ಮಾಡಿ ಪಕ್ಕಕ್ಕೆ ಕರೆದೊಯ್ಯುತ್ತಿದ್ದಾಗ ವ್ಯಕ್ತಿಯೊಬ್ಬನು ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಗೋವಾ ಮುಖ್ಯಮಂತ್ರಿಯವರು ಹೊನ್ನಾವರ ಮಾರ್ಗವಾಗಿ ಬೆಳ್ತಂಗಡಿ ಹೊಗುತ್ತಿದ್ದರಿಂದ ಶರಾವತಿ ವೃತ್ತದ ಸಮೀಪ ಗಸ್ತಿನಲ್ಲಿದ ಪೊಲೀಸ್ ಸಿಬ್ಬಂದಿಗಳು … [Read more...] about ಪೋಲಿಸರು ಮೇಲೆ ಹಲ್ಲೆ ಯತ್ನ ; ಪ್ರಕರಣ ದಾಖಲು
14ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಪ್ರತಿಭಟನೆ
ಹಳಿಯಾಳ : ಈ.ಐ.ಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಹಳಿಯಾಳ ವಿರುದ್ಧ ಮಳೆ ಗಾಳಿ ಬಿರುಬಿಸಿಲು ಚಳಿಯನ್ನು ಲೆಕ್ಕಿಸದೆ ಹಗಲು-ರಾತ್ರಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟವು ಇಂದು 14ನೇ ದಿನವನ್ನು ಪ್ರವೇಶಿಸಿದೆ. ಕಬ್ಬು ಬೆಳೆಗಾರರ ಸಂಘದ ಉತ್ತರಕನ್ನಡ ಜಿಲ್ಲಾಧ್ಯಕ್ಷ ಸಂದೀಪ ಕುಮಾರ ಬೋಬಾಟಿ ಅವರ ನೇತೃತ್ವದಲ್ಲಿ ರೈತರು ನಗರದ ಎಪಿಎಂಸಿ ಹತ್ತಿರ ಧರಣಿಯಲ್ಲಿ ಕುಳಿತಿದ್ದಾರೆ.ಬೇಡಿಕೆಗಳು ಈಡೇರುವವರೆಗೆ ಯಾವುದೇ ಕಾರಣಕ್ಕೂ ಧರಣಿಯನ್ನು ಹಿಂದೆ … [Read more...] about 14ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಪ್ರತಿಭಟನೆ
ವಿಜ್ರಂಭಣೆಯಿಂದ ವಾಲ್ಮೀಕಿ ಜಯಂತಿ ಆಚರಣೆ
ಹಳಿಯಾಳ : ತಾಲೂಕು ಆಡಳಿತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಳಿಯಾಳ ತಾಲೂಕಿನ ಎಲ್ಲ ಮಹರ್ಷಿ ವಾಲ್ಮೀಕಿ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಂಡ ಶ್ರೀ ಶ್ರೀ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಮಹೋತ್ಸವದಲ್ಲಿ ಮಾನ್ಯ ಶಾಸಕರಾದ ಆರ್. ವಿ. ದೇಶಪಾಂಡೆ ಭಾಗಿಯಾಗಿ ಭಕ್ತಿ ಪೂರ್ವಕವಾಗಿ ಪುಷ್ಪನಮನಗಳನ್ನು ಅರ್ಪಿಸಿ ಮೆರವಣಿಗೆಗೆ ಚಾಲನೆ ನೀಡಿದರು.ಡೊಳ್ಳು ಕುಣಿತ, ಕೋಲಾಟ, ಭಜನಾಪದಗಳು ಜನ ಮನ ಸೆಳೆಯಿತು.ತದ ನಂತರ ತಹಸೀಲ್ದಾರ ಕಚೇರಿ ಸಭಾ ಭವನದಲ್ಲಿ ಸಭಾ … [Read more...] about ವಿಜ್ರಂಭಣೆಯಿಂದ ವಾಲ್ಮೀಕಿ ಜಯಂತಿ ಆಚರಣೆ




