ಹೊನ್ನಾವರ: ಕಳೆದ ನಾಲ್ಕು ಎರಡು ದಿನಗಳಿಂದ ಸುರಿಯುತ್ತಿರುವ ಗಾಳಿ, ಮಳೆಯಿಂದಾಗಿ ತಾಲೂಕಿನ ವಿವಿಧ ಭಾಗಗಳಲ್ಲಿ ಹಾನಿ ಸಂಭವಿಸಿದೆ. ಗುಡ್ಡಕುಸಿತ ಮತ್ತು ಮರಗಳು ಉರುಳಿ ಬಿದ್ದು ಮನೆಗಳಿಗೆ ಹಾನಿಯಾಗಿದೆ.ಕೊಡಾಣಿಯಯಲ್ಲಿ ವೆಂಕಟ್ರಮಣ ನಾರಾಯಣ ಹೆಗಡೆ ಅವರ ಮನೆಯ ಮೇಲೆ ಗುಡ್ಡದ ಮಣ್ಣು ಜಾರಿ ಬಂದು ಮನೆಯು ಸಂಪೂರ್ಣ ನೆಲಸಮವಾಗಿದೆ. ಮನೆಯೊಳಗಿದ್ದ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಅಡಕೆ ಮಣ್ಣಿನಲ್ಲಿ ಹೂತು ಹೋಗಿದೆ. ಮನೆಯಲ್ಲಿದ್ದ … [Read more...] about ಗಾಳಿ ಮಳೆ ಮನೆಗಳಿಗೆ ಹಾನಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶರಾವತಿ ಅಳಿವೆ ಸಮಸ್ಯೆ ಬಗೆಹರಿಸುವಂತೆ ಪರ್ಶಿಯನ್ ಬೋಟ್ ಸಂಘಟನೆಯಿಂದ ಮನವಿ
ಹೊನ್ನಾವರ: ಶರಾವತಿ ಅಳಿವೆಗೆ ಶಾಶ್ವತ ತಡೆಗೋಡೆಯನ್ನು ನಿರ್ಮಿಸಿ ಮೀನುಗಾರರ ದೋಣಿಯನ್ನು ಮತ್ತು ಜೀವವನ್ನು ರಕ್ಷಿಸುವಂತೆ ಕೋರಿ ಹೊನ್ನಾವರ ಪರ್ಶಿಯನ್ ಬೋಟ್ ಮಾಲೀಕರ ಸಂಘ, ಹೊನ್ನಾವರ ಮೀನು ವ್ಯಾಪರಸ್ಥರ ಸಂಘಟನೆ ಟೊಂಕಾ ಜಂಟಿಯಾಗಿ ತಹಶೀಲ್ದಾರರಿಗೆ ಮನವಿ ನೀಡಿತು.ಶರಾವತಿ ನದಿಯ ಹರಿವಿನಲ್ಲಿ ಬದಲಾವಣೆ ಉಂಟಾದ ಪರಿಣಾಮ ಸಮುದ್ರದ ಅಳಿವೆ ಮುಖಜ ಭೂಮಿಯಲ್ಲಿ ಕೆಸರು ತುಂಬಿ ಮೀನುಗಾರಿಕಾ ದೋಣಿಗಳ ದುರಂತಗಳು ಉಂಟಾಗುತ್ತಿವೆ. ಇದರಿಂದ ಈ ಭಾಗದ ಮೀನುಗಾರಿಕೆಗೆ ಹಿನ್ನಡೆ … [Read more...] about ಶರಾವತಿ ಅಳಿವೆ ಸಮಸ್ಯೆ ಬಗೆಹರಿಸುವಂತೆ ಪರ್ಶಿಯನ್ ಬೋಟ್ ಸಂಘಟನೆಯಿಂದ ಮನವಿ
ರಾಜ್ಯ ಉತ್ತಮ ಶಿಕ್ಷಕಪ್ರಶಸ್ತಿ ಭಾಸ್ಕರ ನಾಯ್ಕ ಇವರಿಗೆ ಶಾಲಾ ಎಸ್.ಡಿ.ಎಂ.ಸಿ.ಯಿಂದ ಸನ್ಮಾನ
ಯಲ್ಲಾಪುರ:ರಾಜ್ಯ ಉತ್ತಮಶಿಕ್ಷಕ ಪ್ರಶಸ್ತಿ ಪುರಸ್ಕøತ ಶಿಕ್ಷಕ ಭಾಸ್ಕರ ನಾಯ್ಕ ಅವರನ್ನು ನಂದೊಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು.ತಾ.ಪಂ ಸದಸ್ಯ ನಾಗರಾಜ ಕವಡಿಕೇರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,"ಶಿಕ್ಷಕ ಭಾಸ್ಕರ ನಾಯ್ಕ ಎಲ್ಲರೊಂದಿಗೆ ಉತ್ತಮ ಬಾಂದವ್ಯಹೊಂದಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ,ಶಾಲೆಯನ್ನು ಹಸಿರುಶಾಲೆಯಾಗಿ ನಿರ್ಮಿಸುವ ಮೂಲಕ ಶಾಲೆಯ ಸರ್ವಾಂಗೀಣ ಬೆಳವಣಿಗೆಗೆ ಕಾರಣರಾಗಿದ್ದಾರೆ. ಅವರಿಗೆ … [Read more...] about ರಾಜ್ಯ ಉತ್ತಮ ಶಿಕ್ಷಕಪ್ರಶಸ್ತಿ ಭಾಸ್ಕರ ನಾಯ್ಕ ಇವರಿಗೆ ಶಾಲಾ ಎಸ್.ಡಿ.ಎಂ.ಸಿ.ಯಿಂದ ಸನ್ಮಾನ
ಪಂಚಾಯತ ರಾಜ್ ಇಲಾಖೆಯ ವಿಕೇಂದ್ರಿಕರಣ ಉಪಾಧ್ಯಕ್ಷರಾಗಿ ಪ್ರಮೋದ ಹೆಗಡೆ ಆಯ್ಕೆಗೆ ಹಲವು ಸಂಘಟನೆಯಿಂದ ಅಭಿನಂದನೆ
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆ ಆದ ಪ್ರಮೋದ ಹೆಗಡೆಯವರನ್ನು ಯಲ್ಲಾಪುರದ ಮುಸ್ಲಿಮ್ ಸಮಾಜದ ಮುಖಂಡರು, ಮೊಹಮ್ಮದಿಯಾ ಮಸ್ಜಿದ್ನ ಅಧ್ಯಕ್ಷರು ಹಾಗೂ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ.ಅಧ್ಯಕ್ಷರು ಆದ ಈರ್ಸದ್ ಕಾಗಲ್ಕರ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಮೊಹಮ್ಮದ ಶಫಿ ಶೇಖ ಅಭಿನಂದಿಸಿದರು. … [Read more...] about ಪಂಚಾಯತ ರಾಜ್ ಇಲಾಖೆಯ ವಿಕೇಂದ್ರಿಕರಣ ಉಪಾಧ್ಯಕ್ಷರಾಗಿ ಪ್ರಮೋದ ಹೆಗಡೆ ಆಯ್ಕೆಗೆ ಹಲವು ಸಂಘಟನೆಯಿಂದ ಅಭಿನಂದನೆ
ಗ್ರಾಮ ಪಂಚಾಯತ ಚುನಾವಣೆ ಹಿನ್ನಲೆ ಜೆಡಿಎಸ್ ಪಕ್ಷದಿಂದ ಪೂರ್ವಭಾವಿ ಸಭೆ
ಗೋಕರ್ಣ: ಬರಲಿರುವ ಗ್ರಾಮ ಪಂಚಾಯತ ಚುಣಾವಣೆಯ ಕುರಿತು ಜೆ.ಡಿ.ಎಸ್. ಪಕ್ಷದ ಪೂರ್ಭಾವಿ ಸಭೆಯನ್ನು ಜಿಲ್ಲಾ ಪಂಚಾಯತ ಸದದಸ್ಯ ಮತ್ತು ಜೆ.ಡಿ.ಎಸ್ . ಮುಖಂಡ ಪ್ರದೀಪ ನಾಯಕ ದೇವರಭಾವಿ ಮನೆಯಲ್ಲಿ ರವಿವಾರ ಕರೆಯಲಾಯಿತು.ಹನೇಹಳ್ಳಿ ಮತ್ತು ನಾಡುಮಾಸ್ಕೇರಿ ಪಂಚಾಯತ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಚುಣಾವಣೆ ಅಭ್ಯರ್ಥಿಗಳ ಆಯ್ಕೆಯನ್ನಾ ಮಾಡುವ ಜವಾಬ್ದಾರಿಯನ್ನು ಪ್ರದೀಪ ನಾಯಕ ದೇವರಭಾವಿಯವರಿಗೆ ವಹಿಸಲಾಯಿತು. ಮುಖಂಡರ ಆಯ್ಕೆ ಮಾಡಿದ … [Read more...] about ಗ್ರಾಮ ಪಂಚಾಯತ ಚುನಾವಣೆ ಹಿನ್ನಲೆ ಜೆಡಿಎಸ್ ಪಕ್ಷದಿಂದ ಪೂರ್ವಭಾವಿ ಸಭೆ




