• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸರ್ಕಾರದ ಅನುದಾನ ಒಂದೇ ಪಕ್ಷಕ್ಕೆ ಸೀಮೀತವಾಗಬಾರದು; ಮಾಜಿ ಸಚೀವ ಆರ್ವಿ.ದೇಶಪಾಂಡೆ

September 15, 2020 by Sachin Hegde Leave a Comment

ಹಳಿಯಾಳ: ಸರ್ಕಾರದ ಅನುದಾನಗಳನ್ನು ಕೇವಲ ಒಂದು ಪಕ್ಷಕ್ಕೆ ಮಾತ್ರ ಸೀಮಿತಗೊಳಿಸದೇ ಎಲ್ಲಾ ವರ್ಗದ ಬಡವರಿಗೆ ನೀಡುವ ಕೆಲಸ ಸ್ಥಳೀಯ ಅಧಿಕಾರಿಗಳು ಮಾಡಬೇಕು. ಇದರಲ್ಲಿ ಜನಪ್ರತಿನಿಧಿಗಳು ಪಕ್ಷದ ಜನರು ಎಂದು ಗುರುತಿಸಿ ಹಸ್ತಕ್ಷೇಪ ಮಾಡಬಾರದು ಇಲ್ಲವಾದಲ್ಲಿ ಬಡವರಿಗೆ ಮೋಸ ಮಾಡಿದಂತಾಗುತ್ತದೆ ಎಂದು ಹಳಿಯಾಳ ಜೋಯಡಾ ಕ್ಷೇತ್ರದ ಶಾಸಕ ಆರ್ ವ್ಹಿ ದೇಶಪಾಂಡೆ ಹೇಳಿದರು.ಸೋಮವಾರ ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ … [Read more...] about ಸರ್ಕಾರದ ಅನುದಾನ ಒಂದೇ ಪಕ್ಷಕ್ಕೆ ಸೀಮೀತವಾಗಬಾರದು; ಮಾಜಿ ಸಚೀವ ಆರ್ವಿ.ದೇಶಪಾಂಡೆ

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟಪೋನ್ ವಿತರಣೆ

September 15, 2020 by Sachin Hegde Leave a Comment

ಹಳಿಯಾಳ: ತಾಂತ್ರಿಕತೆ ಯುಗದಲ್ಲಿ ನಾವೂಗಳು ಎಷ್ಷೇ ದೂರವಾದರೂ ಸಹ ಸಮೀಪದಿಂದ ವ್ಯಹರಿಸಬಹುದು ಆ ನಿಟ್ಟಿನಲ್ಲಿ ಭಾರತ ಸರ್ಕಾರ 235 ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ ಫೋನ್ ನೀಡುತ್ತಿದೆ. ಇದರಿಂದ ಸುಲಭವಾಗಿ ಮಾಹಿತಿಗಳನ್ನು ನಿಡಬಹುದು ಎಂದು ಶಾಸಕ ಆರ್ ವ್ಹಿ ದೇಶಪಾಂಡೆ ಹೇಳಿದರು.ಸೋಮವಾರ ತಾಲೂಕಾಡಳಿತ ಕಛೇರಿಯಲ್ಲಿ ಮಕ್ಕಳ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಳಿಯಾಳ 2020 ಮಾಸಾಚಾರಣೆ ಅಡಿಯಲ್ಲಿ ತಾಲೂಕಿನ … [Read more...] about ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟಪೋನ್ ವಿತರಣೆ

ಅಗ್ನಿ ಅವಘಡ ಹೊಂದಿದ ಮನೆಗೆ ೫ ಲಕ್ಷ ಪರಿಹಾ ಧನದ ಚೆಕ್ ವಿತರಿಸಿದ ಶಾಸಕ ಸುನೀಲ ನಾಯ್ಕ

September 15, 2020 by Vishwanath Shetty Leave a Comment

ಕೆಲ ತಿಂಗಳುಗಳ ಹಿಂದೆ ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿ ಮೋಟೆಕೇರಿಯಲ್ಲಿ ಶ್ರೀ ಅಣ್ಣಯ್ಯ ಸಣಕೂಸ ಗೌಡ ಇವರು ಸುಮಾರು 48 ಜನ ಕೂಡು ಕುಟುಂಬದೊಂದಿಗೆ  ವಾಸಿಸುತ್ತಿದ್ದ 75 ವರ್ಷ ಇತಿಹಾಸದ ಮನೆಯು ಅಗ್ನಿ ದುರಂತಕ್ಕೆ ಸಂಪೂರ್ಣ ಆಹುತಿಯಾಗಿದ್ದು ಬಡಕುಂಟಬ ಮನೆಯನ್ನು ಕಳೆದುಕೊಂಡಿತ್ತು.ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದ ತಾತ್ಕಾಲಿಕ ನಿರ್ವಹಣೆಗೆ ಬಟ್ಟೆ ಬರೆ ಸೇರಿದಂತೆ 50 ಸಾವಿರ ರೂಪಾಯಿ ನಗದು ಹಣವನ್ನು ವಯಕ್ತಿಕವಾಗಿ ನೀಡಲಾಗಿತ್ತು ಹಾಗೂ ಸರ್ಕಾರದಿಂದ … [Read more...] about ಅಗ್ನಿ ಅವಘಡ ಹೊಂದಿದ ಮನೆಗೆ ೫ ಲಕ್ಷ ಪರಿಹಾ ಧನದ ಚೆಕ್ ವಿತರಿಸಿದ ಶಾಸಕ ಸುನೀಲ ನಾಯ್ಕ

ಹೊನ್ನಾವರ ತಾತ್ಕಲಿಕ ಬಸ್ ನಿಲ್ದಾಣ ಸುವ್ಯವಸ್ಥಿತಗೊಳಿಸುವಂತೆ ಕರವೇ ಪ್ರವೀಣ ಶೆಟ್ಟಿ ಬಣದಿಂದ ಮನವಿ ಸಲ್ಲಿಕೆ

September 14, 2020 by Vishwanath Shetty Leave a Comment

ಹೊನ್ನಾವರ;ತಾತ್ಕಲಿಕ ಬಸ್ ನಿಲ್ದಾಣವನ್ನು ಸುವ್ಯವಸ್ಥಿತವಾಗಿ ಆರಂಭಿಸುವಂತೆ ಕರವೇ ಸಂಘಟನೆಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.ಹೊನ್ನಾವರ ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣದ ಕಾರಣದಿಂದ ಸ್ಥಳವಕಾಶದ ಸಮಸ್ಯೆ ಹಿನ್ನಲೆಯಲ್ಲಿ ರಸ್ತೆ ಮಧ್ಯೆಯೆ ನಿಲ್ಲುತ್ತಿರುದರಿಂದ ಸಾರ್ವಜನಿಕರಿಗೆ ಸಂಚಾರ ನಡೆಸಲು ಸಮಸ್ಯೆ ಉಂಟಾಗಿದೆ.ತಾತ್ಕಲಿಕ ಬಸ್ ನಿಲ್ದಾಣವನ್ನು ಪೋಲಿಸ್ ಮೈದಾನದಲ್ಲಿ ನಿರ್ಮಾಣ ಮಾಡಲು ಹೋರಟಿದ್ದಾರೆ. ಇದು ಸುರಕ್ಷಿತವಲ್ಲ. ಇದರ ಬದಲಿಗೆ … [Read more...] about ಹೊನ್ನಾವರ ತಾತ್ಕಲಿಕ ಬಸ್ ನಿಲ್ದಾಣ ಸುವ್ಯವಸ್ಥಿತಗೊಳಿಸುವಂತೆ ಕರವೇ ಪ್ರವೀಣ ಶೆಟ್ಟಿ ಬಣದಿಂದ ಮನವಿ ಸಲ್ಲಿಕೆ

ಮುಂದುವರಿದ ಗಾಳಿ ಮಳೆ ಮನೆಗಳಿಗೆ ಹಾನಿ

September 14, 2020 by Lakshmikant Gowda Leave a Comment

ಹೊನ್ನಾವರ – ಎರಡು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಗಾಳಿ ಮಳೆಗೆ ತಾಲೂಕಿನಲ್ಲಿ ಹಲವು ಕಡೆ ಮರಗಳು ಉರುಳಿ ಮನೆಗಳಿಗೆ ಹಾನಿಯಾಗಿದೆ.ಹಡಿನಬಾಳದ ಮಂಜುನಾಥ ಗಣೇಶ ಹೆಗಡೆ ಅವರ ಮನೆಯಮೇಲೆ ತೆಂಗಿನ ಮರ ಬಿದ್ದು ಅಂದಾಜು 13 ಸಾವಿರದಷ್ಟು ಹಾನಿಯಾಗಿದೆ. ಮಂಕಿ ತಾಳಮಕ್ಕಿಯ ನಾರಾಯಣ ತಿಪ್ಪಯ್ಯ ನಾಯ್ಕ ಅವರ ಹಳೆಯ ಮನೆ ಸಂಪೂರ್ಣ ಧರಾಶಾಯಿಯಾಗಿ ಅಪಾರ ನಷ್ಟ ಅನುಭವಿಸಿದ್ದಾರೆ. … [Read more...] about ಮುಂದುವರಿದ ಗಾಳಿ ಮಳೆ ಮನೆಗಳಿಗೆ ಹಾನಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,710 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar