ಹಳಿಯಾಳ: ಸರ್ಕಾರದ ಅನುದಾನಗಳನ್ನು ಕೇವಲ ಒಂದು ಪಕ್ಷಕ್ಕೆ ಮಾತ್ರ ಸೀಮಿತಗೊಳಿಸದೇ ಎಲ್ಲಾ ವರ್ಗದ ಬಡವರಿಗೆ ನೀಡುವ ಕೆಲಸ ಸ್ಥಳೀಯ ಅಧಿಕಾರಿಗಳು ಮಾಡಬೇಕು. ಇದರಲ್ಲಿ ಜನಪ್ರತಿನಿಧಿಗಳು ಪಕ್ಷದ ಜನರು ಎಂದು ಗುರುತಿಸಿ ಹಸ್ತಕ್ಷೇಪ ಮಾಡಬಾರದು ಇಲ್ಲವಾದಲ್ಲಿ ಬಡವರಿಗೆ ಮೋಸ ಮಾಡಿದಂತಾಗುತ್ತದೆ ಎಂದು ಹಳಿಯಾಳ ಜೋಯಡಾ ಕ್ಷೇತ್ರದ ಶಾಸಕ ಆರ್ ವ್ಹಿ ದೇಶಪಾಂಡೆ ಹೇಳಿದರು.ಸೋಮವಾರ ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ … [Read more...] about ಸರ್ಕಾರದ ಅನುದಾನ ಒಂದೇ ಪಕ್ಷಕ್ಕೆ ಸೀಮೀತವಾಗಬಾರದು; ಮಾಜಿ ಸಚೀವ ಆರ್ವಿ.ದೇಶಪಾಂಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟಪೋನ್ ವಿತರಣೆ
ಹಳಿಯಾಳ: ತಾಂತ್ರಿಕತೆ ಯುಗದಲ್ಲಿ ನಾವೂಗಳು ಎಷ್ಷೇ ದೂರವಾದರೂ ಸಹ ಸಮೀಪದಿಂದ ವ್ಯಹರಿಸಬಹುದು ಆ ನಿಟ್ಟಿನಲ್ಲಿ ಭಾರತ ಸರ್ಕಾರ 235 ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ ಫೋನ್ ನೀಡುತ್ತಿದೆ. ಇದರಿಂದ ಸುಲಭವಾಗಿ ಮಾಹಿತಿಗಳನ್ನು ನಿಡಬಹುದು ಎಂದು ಶಾಸಕ ಆರ್ ವ್ಹಿ ದೇಶಪಾಂಡೆ ಹೇಳಿದರು.ಸೋಮವಾರ ತಾಲೂಕಾಡಳಿತ ಕಛೇರಿಯಲ್ಲಿ ಮಕ್ಕಳ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಳಿಯಾಳ 2020 ಮಾಸಾಚಾರಣೆ ಅಡಿಯಲ್ಲಿ ತಾಲೂಕಿನ … [Read more...] about ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟಪೋನ್ ವಿತರಣೆ
ಅಗ್ನಿ ಅವಘಡ ಹೊಂದಿದ ಮನೆಗೆ ೫ ಲಕ್ಷ ಪರಿಹಾ ಧನದ ಚೆಕ್ ವಿತರಿಸಿದ ಶಾಸಕ ಸುನೀಲ ನಾಯ್ಕ
ಕೆಲ ತಿಂಗಳುಗಳ ಹಿಂದೆ ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿ ಮೋಟೆಕೇರಿಯಲ್ಲಿ ಶ್ರೀ ಅಣ್ಣಯ್ಯ ಸಣಕೂಸ ಗೌಡ ಇವರು ಸುಮಾರು 48 ಜನ ಕೂಡು ಕುಟುಂಬದೊಂದಿಗೆ ವಾಸಿಸುತ್ತಿದ್ದ 75 ವರ್ಷ ಇತಿಹಾಸದ ಮನೆಯು ಅಗ್ನಿ ದುರಂತಕ್ಕೆ ಸಂಪೂರ್ಣ ಆಹುತಿಯಾಗಿದ್ದು ಬಡಕುಂಟಬ ಮನೆಯನ್ನು ಕಳೆದುಕೊಂಡಿತ್ತು.ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದ ತಾತ್ಕಾಲಿಕ ನಿರ್ವಹಣೆಗೆ ಬಟ್ಟೆ ಬರೆ ಸೇರಿದಂತೆ 50 ಸಾವಿರ ರೂಪಾಯಿ ನಗದು ಹಣವನ್ನು ವಯಕ್ತಿಕವಾಗಿ ನೀಡಲಾಗಿತ್ತು ಹಾಗೂ ಸರ್ಕಾರದಿಂದ … [Read more...] about ಅಗ್ನಿ ಅವಘಡ ಹೊಂದಿದ ಮನೆಗೆ ೫ ಲಕ್ಷ ಪರಿಹಾ ಧನದ ಚೆಕ್ ವಿತರಿಸಿದ ಶಾಸಕ ಸುನೀಲ ನಾಯ್ಕ
ಹೊನ್ನಾವರ ತಾತ್ಕಲಿಕ ಬಸ್ ನಿಲ್ದಾಣ ಸುವ್ಯವಸ್ಥಿತಗೊಳಿಸುವಂತೆ ಕರವೇ ಪ್ರವೀಣ ಶೆಟ್ಟಿ ಬಣದಿಂದ ಮನವಿ ಸಲ್ಲಿಕೆ
ಹೊನ್ನಾವರ;ತಾತ್ಕಲಿಕ ಬಸ್ ನಿಲ್ದಾಣವನ್ನು ಸುವ್ಯವಸ್ಥಿತವಾಗಿ ಆರಂಭಿಸುವಂತೆ ಕರವೇ ಸಂಘಟನೆಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.ಹೊನ್ನಾವರ ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣದ ಕಾರಣದಿಂದ ಸ್ಥಳವಕಾಶದ ಸಮಸ್ಯೆ ಹಿನ್ನಲೆಯಲ್ಲಿ ರಸ್ತೆ ಮಧ್ಯೆಯೆ ನಿಲ್ಲುತ್ತಿರುದರಿಂದ ಸಾರ್ವಜನಿಕರಿಗೆ ಸಂಚಾರ ನಡೆಸಲು ಸಮಸ್ಯೆ ಉಂಟಾಗಿದೆ.ತಾತ್ಕಲಿಕ ಬಸ್ ನಿಲ್ದಾಣವನ್ನು ಪೋಲಿಸ್ ಮೈದಾನದಲ್ಲಿ ನಿರ್ಮಾಣ ಮಾಡಲು ಹೋರಟಿದ್ದಾರೆ. ಇದು ಸುರಕ್ಷಿತವಲ್ಲ. ಇದರ ಬದಲಿಗೆ … [Read more...] about ಹೊನ್ನಾವರ ತಾತ್ಕಲಿಕ ಬಸ್ ನಿಲ್ದಾಣ ಸುವ್ಯವಸ್ಥಿತಗೊಳಿಸುವಂತೆ ಕರವೇ ಪ್ರವೀಣ ಶೆಟ್ಟಿ ಬಣದಿಂದ ಮನವಿ ಸಲ್ಲಿಕೆ
ಮುಂದುವರಿದ ಗಾಳಿ ಮಳೆ ಮನೆಗಳಿಗೆ ಹಾನಿ
ಹೊನ್ನಾವರ – ಎರಡು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಗಾಳಿ ಮಳೆಗೆ ತಾಲೂಕಿನಲ್ಲಿ ಹಲವು ಕಡೆ ಮರಗಳು ಉರುಳಿ ಮನೆಗಳಿಗೆ ಹಾನಿಯಾಗಿದೆ.ಹಡಿನಬಾಳದ ಮಂಜುನಾಥ ಗಣೇಶ ಹೆಗಡೆ ಅವರ ಮನೆಯಮೇಲೆ ತೆಂಗಿನ ಮರ ಬಿದ್ದು ಅಂದಾಜು 13 ಸಾವಿರದಷ್ಟು ಹಾನಿಯಾಗಿದೆ. ಮಂಕಿ ತಾಳಮಕ್ಕಿಯ ನಾರಾಯಣ ತಿಪ್ಪಯ್ಯ ನಾಯ್ಕ ಅವರ ಹಳೆಯ ಮನೆ ಸಂಪೂರ್ಣ ಧರಾಶಾಯಿಯಾಗಿ ಅಪಾರ ನಷ್ಟ ಅನುಭವಿಸಿದ್ದಾರೆ. … [Read more...] about ಮುಂದುವರಿದ ಗಾಳಿ ಮಳೆ ಮನೆಗಳಿಗೆ ಹಾನಿ



