ಹೊನ್ನಾವರ – ಕ್ರಿಯಾಶೀಲ ಬರಹಗಾರ, ಪತ್ರಕರ್ತ, ಕರಾವಳಿ ಮುಂಜಾವು ದಿನಪತ್ರಿಕೆಯ ಸಂಪಾದಕ ಟಿ.ಬಿ.ಹರಿಕಾಂತ್ ಅವರ ತಾಯಿ 84 ವಯಸ್ಸಿನ ಹಿರಿಯ ಜೀವ ಗೌರಿ ಹರಿಕಾಂತ್ ರವಿವಾರ ಮಂಕಿಯ ತಮ್ಮ ಸ್ವ ಗೃಹದಲ್ಲಿ ಇಹಲೋಕ ತ್ಯಜಿಸಿದ್ದಾರೆ.ಕಡುಬಡತನದಲ್ಲಿಯೂ ತಮ್ಮ 6 ಮಂದಿ ಮಕ್ಕಳನ್ನು ಸುಶಿಕ್ಷಿತ, ಸುಸಂಸ್ಕøತರನ್ನಾಗಿ ಬೆಳೆಸುವಲ್ಲಿ ಅಪಾರ ಶ್ರಮಪಟ್ಟಿದ್ದರು. ಆಗಿನ್ನೂ ಆಸ್ಪತ್ರೆಗಳು ಮುಂಚೂಣಿಗೆ ಬರದ ಕಾಲದಲ್ಲಿ ಸೂಲಗಿತ್ತಿಯಾಗಿ ನೂರಾರು ಗರ್ಭಿಣಿ ಮಹಿಳೆಯರಿಗೆ … [Read more...] about ಕರಾವಳಿ ಮುಂಜಾವು ಸಂಪಾದಕ ಟಿ.ಬಿ.ಹರಿಕಾಂತ್ಗೆ ಮಾತೃ ವಿಯೋಗ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕುಮಟಾ ಶಾಸಕ ದಿನಕರ ಶೆಟ್ಟಿಗೆ ಕೋವಿಡ್ ಪಾಸಿಟಿವ್
ಕುಮಟಾ: ಶಾಸಕ ದಿನಕರ ಶೆಟ್ಟಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.ರೋಗ ಲಕ್ಷಣ ರಹಿತವಾಗಿರುವ ಅವರು ತಾಲೂಕು ಆಸ್ಪತ್ರೆಯಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಸೋಂಕು ದೃಢಪಟ್ಟಿದೆ. ಅವರ ಕುಟುಂಬದ ಆಪ್ತರೊಬ್ಬರಿಗೆ ಇತ್ತೀಚೆಗೆ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರಿಂದ ಸೋಂಕು ತಗುಲಿದೆ ಎನ್ನಲಾಗಿದೆ. ಸದ್ಯ ಶಾಸಕ ಶೆಟ್ಟಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಮನೆಗೆ ಮರಳಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ … [Read more...] about ಕುಮಟಾ ಶಾಸಕ ದಿನಕರ ಶೆಟ್ಟಿಗೆ ಕೋವಿಡ್ ಪಾಸಿಟಿವ್
ಪಟ್ಟಣದಲ್ಲಿ ಆತಂಕ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥ – ಕಳ್ಳತಕ್ಕೆ ಬಂದವನೆಂದು ತಪ್ಪು ತಿಳುವಳಿಕೆ
(ಪೊಲೀಸರ ಮದ್ಯಪ್ರವೇಶದಿಂದ ಬಗೆಹರಿದ ಗೊಂದಲ)ಹೊನ್ನಾವರ –ಪಟ್ಟಣದ ರಾಯಲ್ಕೇರಿ ಸುತ್ತಮುತ್ತ ಮೂರ್ನಾಲ್ಕು ದಿನಗಳಿಂದ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬ ಶುಕ್ರವಾರ ರಾತ್ರಿ ಏಕಾಏಕಿ ಮನೆಯೊಂದರ ಒಳಗೆ ಪ್ರವೇಶಿಸಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಪೊಲೀಸರ ಮದ್ಯಪ್ರವೇಶದಿಂದಾಗಿ ಶಂಕಿತ ವ್ಯಕ್ತಿ ಸಾರ್ವಜನಿಕರಿಂದ ಥಳಿತಕ್ಕೊಳಗಾಗುವ ಸಂಭವನೀಯ ಅನಾಹುತ ತಪ್ಪಿದೆ.ಅಪರಿಚಿತ ವ್ಯಕ್ತಿಯೊಬ್ಬ ಕೆಲದಿನಗಳಿಂದ ರಾಯಲ್ಕೇರಿ ಭಾಗದಲ್ಲಿ … [Read more...] about ಪಟ್ಟಣದಲ್ಲಿ ಆತಂಕ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥ – ಕಳ್ಳತಕ್ಕೆ ಬಂದವನೆಂದು ತಪ್ಪು ತಿಳುವಳಿಕೆ
ರವೀಂದ್ರ ಭಟ್ ಸೂರಿಯವರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಧಾನ
ಕುಮಟಾ: ತಾಲೂಕಿನ ಹೊಲನಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರವೀಂದ್ರ ಭಟ್ಟ, ಸೂರಿ ಅವರಿಗೆ ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಶಿಕ್ಷಕ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದರು.ಎಂ.ಕಾಂ.ಬಿ.ಪಿ.ಇಡಿ. ಪದವೀಧರರಾಗಿರುವ ರವೀಂದ್ರ ಭಟ್ಟ ಅವರು ಸೃಜನಶೀಲ ಶಿಕ್ಷಕರಾಗಿದ್ದು ಶೈಕ್ಷಣಿಕ, ಸಾಹಿತ್ಯ, ಯೋಗದ ಕುರಿತು … [Read more...] about ರವೀಂದ್ರ ಭಟ್ ಸೂರಿಯವರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಧಾನ
ರಾಷ್ಟ್ರೀಯ ಪೋಷಣಾ ಅಭಿಯಾನಕ್ಕೆ ಚಾಲನೆ
ಕಾರವಾರ: ಹಾರ ಮತ್ತು ಆರೋಗ್ಯದ ಶಿಕ್ಷಣದ ಮೂಲಕ ತಾಯಂದಿರಲ್ಲಿ ತಮ್ಮ ಮಕ್ಕಳನ್ನು ಸರಿಯಾಗಿ ಜೋಪಾನ ಮಾಡುವ ಸಾಮಥ್ರ್ಯವನ್ನು ಹೆಚ್ಚಿಸುವ ಕಾರ್ಯವಾಗುತ್ತಿರುವುದು ಶ್ಲಾಘನೀಯ ಎಂದು ಬಾಲ ವಿಕಾಸ ಸಮಿತಿ ಅಧ್ಯೆಕ್ಷೆ ಮನಿಷಾ ನಾಯ್ಕ ಹೇಳಿದರು.ಅವರು ಚಿತ್ತಾಕುಲಾದ ಕಣಸಗಿರಿ ಬಂದರವಾಡಾ ಅಂಗನವಾಡಿ ಕೇಂದ್ರದಲ್ಲಿ ನಡೆದ "ರಾಷ್ಟ್ರೀಯ ಪೋಷಣಾ ಅಭಿಯಾನ-2020" ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಕ್ಕಳ ಹಾಗೂ ಗರ್ಭಿಣಿ ಮಹಿಳೆಯರ ಸ್ವಾಸ್ಥ್ಯ ಕಾಪಾಡಲು ಸರ್ಕಾರ ಕೈಗೊಂಡ … [Read more...] about ರಾಷ್ಟ್ರೀಯ ಪೋಷಣಾ ಅಭಿಯಾನಕ್ಕೆ ಚಾಲನೆ




