• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕರಾವಳಿ ಮುಂಜಾವು ಸಂಪಾದಕ ಟಿ.ಬಿ.ಹರಿಕಾಂತ್‍ಗೆ ಮಾತೃ ವಿಯೋಗ

September 14, 2020 by Lakshmikant Gowda Leave a Comment

ಹೊನ್ನಾವರ – ಕ್ರಿಯಾಶೀಲ ಬರಹಗಾರ, ಪತ್ರಕರ್ತ, ಕರಾವಳಿ ಮುಂಜಾವು ದಿನಪತ್ರಿಕೆಯ ಸಂಪಾದಕ ಟಿ.ಬಿ.ಹರಿಕಾಂತ್ ಅವರ ತಾಯಿ 84 ವಯಸ್ಸಿನ ಹಿರಿಯ ಜೀವ ಗೌರಿ ಹರಿಕಾಂತ್ ರವಿವಾರ ಮಂಕಿಯ ತಮ್ಮ ಸ್ವ ಗೃಹದಲ್ಲಿ ಇಹಲೋಕ ತ್ಯಜಿಸಿದ್ದಾರೆ.ಕಡುಬಡತನದಲ್ಲಿಯೂ ತಮ್ಮ 6 ಮಂದಿ ಮಕ್ಕಳನ್ನು ಸುಶಿಕ್ಷಿತ, ಸುಸಂಸ್ಕøತರನ್ನಾಗಿ ಬೆಳೆಸುವಲ್ಲಿ ಅಪಾರ ಶ್ರಮಪಟ್ಟಿದ್ದರು. ಆಗಿನ್ನೂ ಆಸ್ಪತ್ರೆಗಳು ಮುಂಚೂಣಿಗೆ ಬರದ ಕಾಲದಲ್ಲಿ ಸೂಲಗಿತ್ತಿಯಾಗಿ ನೂರಾರು ಗರ್ಭಿಣಿ ಮಹಿಳೆಯರಿಗೆ … [Read more...] about ಕರಾವಳಿ ಮುಂಜಾವು ಸಂಪಾದಕ ಟಿ.ಬಿ.ಹರಿಕಾಂತ್‍ಗೆ ಮಾತೃ ವಿಯೋಗ

ಕುಮಟಾ ಶಾಸಕ ದಿನಕರ ಶೆಟ್ಟಿಗೆ ಕೋವಿಡ್ ಪಾಸಿಟಿವ್

September 13, 2020 by Vishwanath Shetty Leave a Comment

ಕುಮಟಾ: ಶಾಸಕ ದಿನಕರ ಶೆಟ್ಟಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.ರೋಗ ಲಕ್ಷಣ ರಹಿತವಾಗಿರುವ ಅವರು ತಾಲೂಕು ಆಸ್ಪತ್ರೆಯಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಸೋಂಕು ದೃಢಪಟ್ಟಿದೆ‌. ಅವರ ಕುಟುಂಬದ ಆಪ್ತರೊಬ್ಬರಿಗೆ ಇತ್ತೀಚೆಗೆ ಸೋಂಕು ದೃಢಪಟ್ಟಿತ್ತು‌. ಹೀಗಾಗಿ ಅವರಿಂದ ಸೋಂಕು ತಗುಲಿದೆ ಎನ್ನಲಾಗಿದೆ. ಸದ್ಯ ಶಾಸಕ ಶೆಟ್ಟಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಮನೆಗೆ ಮರಳಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ … [Read more...] about ಕುಮಟಾ ಶಾಸಕ ದಿನಕರ ಶೆಟ್ಟಿಗೆ ಕೋವಿಡ್ ಪಾಸಿಟಿವ್

ಪಟ್ಟಣದಲ್ಲಿ ಆತಂಕ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥ – ಕಳ್ಳತಕ್ಕೆ ಬಂದವನೆಂದು ತಪ್ಪು ತಿಳುವಳಿಕೆ

September 13, 2020 by Lakshmikant Gowda Leave a Comment

(ಪೊಲೀಸರ ಮದ್ಯಪ್ರವೇಶದಿಂದ ಬಗೆಹರಿದ ಗೊಂದಲ)ಹೊನ್ನಾವರ –ಪಟ್ಟಣದ ರಾಯಲ್‍ಕೇರಿ ಸುತ್ತಮುತ್ತ ಮೂರ್ನಾಲ್ಕು ದಿನಗಳಿಂದ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬ ಶುಕ್ರವಾರ ರಾತ್ರಿ ಏಕಾಏಕಿ ಮನೆಯೊಂದರ ಒಳಗೆ ಪ್ರವೇಶಿಸಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಪೊಲೀಸರ ಮದ್ಯಪ್ರವೇಶದಿಂದಾಗಿ ಶಂಕಿತ ವ್ಯಕ್ತಿ ಸಾರ್ವಜನಿಕರಿಂದ ಥಳಿತಕ್ಕೊಳಗಾಗುವ ಸಂಭವನೀಯ ಅನಾಹುತ ತಪ್ಪಿದೆ.ಅಪರಿಚಿತ ವ್ಯಕ್ತಿಯೊಬ್ಬ ಕೆಲದಿನಗಳಿಂದ ರಾಯಲ್‍ಕೇರಿ ಭಾಗದಲ್ಲಿ … [Read more...] about ಪಟ್ಟಣದಲ್ಲಿ ಆತಂಕ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥ – ಕಳ್ಳತಕ್ಕೆ ಬಂದವನೆಂದು ತಪ್ಪು ತಿಳುವಳಿಕೆ

ರವೀಂದ್ರ ಭಟ್ ಸೂರಿಯವರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಧಾನ

September 13, 2020 by Sachin Hegde Leave a Comment

ಕುಮಟಾ: ತಾಲೂಕಿನ ಹೊಲನಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರವೀಂದ್ರ ಭಟ್ಟ, ಸೂರಿ ಅವರಿಗೆ ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಶಿಕ್ಷಕ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದರು.ಎಂ.ಕಾಂ.ಬಿ.ಪಿ.ಇಡಿ. ಪದವೀಧರರಾಗಿರುವ ರವೀಂದ್ರ ಭಟ್ಟ ಅವರು ಸೃಜನಶೀಲ ಶಿಕ್ಷಕರಾಗಿದ್ದು ಶೈಕ್ಷಣಿಕ, ಸಾಹಿತ್ಯ, ಯೋಗದ ಕುರಿತು … [Read more...] about ರವೀಂದ್ರ ಭಟ್ ಸೂರಿಯವರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಧಾನ

ರಾಷ್ಟ್ರೀಯ ಪೋಷಣಾ ಅಭಿಯಾನಕ್ಕೆ ಚಾಲನೆ

September 13, 2020 by Sachin Hegde Leave a Comment

ಕಾರವಾರ: ಹಾರ ಮತ್ತು ಆರೋಗ್ಯದ ಶಿಕ್ಷಣದ ಮೂಲಕ ತಾಯಂದಿರಲ್ಲಿ ತಮ್ಮ ಮಕ್ಕಳನ್ನು ಸರಿಯಾಗಿ ಜೋಪಾನ ಮಾಡುವ ಸಾಮಥ್ರ್ಯವನ್ನು ಹೆಚ್ಚಿಸುವ ಕಾರ್ಯವಾಗುತ್ತಿರುವುದು ಶ್ಲಾಘನೀಯ ಎಂದು ಬಾಲ ವಿಕಾಸ ಸಮಿತಿ ಅಧ್ಯೆಕ್ಷೆ ಮನಿಷಾ ನಾಯ್ಕ ಹೇಳಿದರು.ಅವರು ಚಿತ್ತಾಕುಲಾದ ಕಣಸಗಿರಿ ಬಂದರವಾಡಾ ಅಂಗನವಾಡಿ ಕೇಂದ್ರದಲ್ಲಿ ನಡೆದ "ರಾಷ್ಟ್ರೀಯ ಪೋಷಣಾ ಅಭಿಯಾನ-2020" ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಕ್ಕಳ ಹಾಗೂ ಗರ್ಭಿಣಿ ಮಹಿಳೆಯರ ಸ್ವಾಸ್ಥ್ಯ ಕಾಪಾಡಲು ಸರ್ಕಾರ ಕೈಗೊಂಡ … [Read more...] about ರಾಷ್ಟ್ರೀಯ ಪೋಷಣಾ ಅಭಿಯಾನಕ್ಕೆ ಚಾಲನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,710 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar