ಕುಮಟಾ: ಜಿಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರ ಸಂಘವು ಜಿಲ್ಲೆಯ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಆರಂಭಿಸಿರುವ ಆನ್ಲೈನ್ ಪಾಠ ಕಾರ್ಯಕ್ರಮವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎನ್. ಬಗಲಿ ಅವರು ಇಲ್ಲಿ ಶ್ರೀ ಮಂಜುನಾಥ ಸ್ಟುಡಿಯೋದಲ್ಲಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವ ಕಾರ್ಯ ಈಗ ಮುಗಿದಿದೆ. ಕೊವಿಡ್- 19 ಕಾರಣ ವಿದ್ಯಾರ್ಥಿಗಳು ಕಾಲೇಜಿಗೆ … [Read more...] about ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆನಲೈನ್ ಪಾಸ್ ವಿತರಿಸಿದ ಉಪನಿರ್ದೆಶಕ ಎಸ್.ಎನ್ ಬಗಲಿ ಉದ್ಘಾಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಎಸ್.ಎಸ್.ಎಲ್.ಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕರಾಟೆ ಸಂಸ್ಥೆಯಿಂದ ಸನ್ಮಾನ
ಹೊನ್ನಾವರ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕು ಎಂದು ಕರಾಟೆ ಮತ್ತು ಸ್ಪೋಟ್ರ್ಸ್ ಸಂಸ್ಥೆಯ ಜಿಲ್ಲಾ ಗೌರವಾಧ್ಯಕ್ಷ ಜಯಂತ ಹರಿಕಾಂತ ಹೇಳಿದರು.ಪಟ್ಟಣದ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಕರಾಟೆ ಮತ್ತು ಸ್ಪೋಟ್ರ್ಸ್ ಸಂಸ್ಥೆಯ ತಾಲೂಕು ಘಟಕದ ವತಿಯಿಂದ ಶುಕ್ರವಾರ ಎಸ್ಎಸ್ಎಲ್ಸಿಯಲ್ಲಿ ಶೇ. 98.72 ಫಲಿತಾಂಶ ಪಡೆದ ಅನನ್ಯ ಪ್ರಭು ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕರಾಟೆ ಆಸಕ್ತರಿಗಾಗಿ … [Read more...] about ಎಸ್.ಎಸ್.ಎಲ್.ಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕರಾಟೆ ಸಂಸ್ಥೆಯಿಂದ ಸನ್ಮಾನ
ಕಾರವಾರದ ಬಾಣಂತಿ ಸಾವು ಪ್ರಕರಣ ತನಿಖೆ ಪೂರ್ಣವಾಗುವವರೆಗೆ ವೈದ್ಯಾಧಿಕಾರಿಗಳ ಅಮಾನತು ಮಾಡದಿದ್ದರೆ ಉಗ್ರಹೋರಾಟ ಮೀನುಗಾರಿಕೆ ಮುಖಂಡ ರಾಜು ತಾಂಡೇಲ್ ಮಾಧ್ಯಮಗೊಷ್ಟಿಯಲ್ಲಿ ಮಾಹಿತಿ
ಕಾರವಾರ: ಜಿಲ್ಲಾಸ್ಪತ್ರೆಯಲ್ಲಿ ಸಾವನಪ್ಪಿದ್ದ ಬಾಣಂತಿ ಗೀತಾ ಭಾನಾವಳಿಕರ್ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಡಾ. ಶಿವಾನಂದ ಕುಡ್ತಳಕರ್ ಅಮಾನತು ಆಗದಿದ್ದರೆ ಆಸ್ಪತ್ರೆ ಎದುರು ಉಪವಾಸ ಸತ್ಯಾಗೃಹ ನಡೆಸುವುದಾಗಿ ಮೀನುಗಾರ ಮುಖಂಡ ರಾಜು ತಾಂಡೇಲ್ ಎಚ್ಚರಿಸಿದ್ದಾರೆ.ಶನಿವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗೀತಾ ಭಾನಾವಳಿಕರ್ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ. ಡಾ. ಶಿವಾನಂದ ಕುಡ್ತಳಕರ್ ಹಣದ ಆಸೆಗೆ ಗೀತಾ ಭಾನಾವಳಿಕರ್ ಅವರ ಶಸ್ತ್ರ ಚಿಕಿತ್ಸೆಗೆ … [Read more...] about ಕಾರವಾರದ ಬಾಣಂತಿ ಸಾವು ಪ್ರಕರಣ ತನಿಖೆ ಪೂರ್ಣವಾಗುವವರೆಗೆ ವೈದ್ಯಾಧಿಕಾರಿಗಳ ಅಮಾನತು ಮಾಡದಿದ್ದರೆ ಉಗ್ರಹೋರಾಟ ಮೀನುಗಾರಿಕೆ ಮುಖಂಡ ರಾಜು ತಾಂಡೇಲ್ ಮಾಧ್ಯಮಗೊಷ್ಟಿಯಲ್ಲಿ ಮಾಹಿತಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ 117 ಕೊರೊನಾ ಸೋಂಕಿತರು ಪತ್ತೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ 117 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.ಹೀಗಾಗಿ ಜಿಲ್ಲೆಯ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6804ಕ್ಕೆ ಏರಿಕೆಯಾಗಿದೆ. ಇದರಲ್ಲಿ 4865 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಶನಿವಾರ 86 ಜನ ಗುಣಮುಖರಾಗಿದ್ದಾರೆ. ಸಕ್ರಿಯರಾಗಿರುವ 1859 ಕೊರೊನಾ ಸೋಂಕಿತರ ಪೈಕಿ 1048 ಜನ ಅವರವರ ಮನೆಯಲ್ಲಿ ಹಾಗೂ 811 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ 117 ಕೊರೊನಾ ಸೋಂಕಿತರು ಪತ್ತೆ
ಕರೋನಾಕ್ಕೆ ಶಿರಸಿ ಸರಕಾರಿ ಆಸ್ಪತ್ರೆ ವೈದ್ಯ ಸಾವು
ಶಿರಸಿ: ಇಲ್ಲಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ ಬಸವನಗೌಡ( 61) ಭಾನುವಾರ ಮುಂಜಾನೆ 1.30ಕ್ಕೆ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.ಮೂಲತಃ ದಾವಣಗೆರೆಯವರಾದ ಅವರು, ತಮ್ಮ ಸೇವಾ ನಿವೃತ್ತಿಯ ನಂತರದಲ್ಲಿಯೂ ಸಹ ಶಿರಸಿಯ ಸರಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ ಕೆಲವು ತಿಂಗಳುಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು.ಕಳೆದ ಆ. 25 ರಂದು ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ನಂತರದಲ್ಲಿ … [Read more...] about ಕರೋನಾಕ್ಕೆ ಶಿರಸಿ ಸರಕಾರಿ ಆಸ್ಪತ್ರೆ ವೈದ್ಯ ಸಾವು




