ಗೋಕರ್ಣ: ಮೀನುಗಾರಿಕೆಗಾಗಿ ಜಾರ್ಖಂಡ್ ರಾಜ್ಯದಿಂದ ಕಾರ್ಮಿಕರು ಆಗಮಿಸಿದ್ದು, ಇವರನ್ನು ಇಲ್ಲಿನ ಆರೋಗ್ಯ ಇಲಾಖೆ ತಂಡ ಕೋವಿಡ್ 19, ಮಲೇರಿಯಾ ಪರೀಕ್ಷೆಗೆ ಒಳಪಡಿಸಿ ಗಂಟಲು ದ್ರವ , ರಕ್ತ ಲೇಪನಗಳನ್ನು ಸಂಗ್ರಹಿಸಿದರು. 50ಕ್ಕೂ ಹೆಚ್ಚು ಕಾರ್ಮಿಕರು ಬಂದಿದ್ದು , ಪ್ರತಿ ವರ್ಷ ಹೊರ ರಾಜ್ಯದವರು ಮೀನುಗಾರಿಕೆ ಕೆಲಸಕ್ಕಾಗಿ ಬರುತ್ತಾರೆ. ಲಾಕ್ ಡೌನ ನಂತರ ಇದೇ ಮೊದಲ ಬಾರಿಗೆ ಹೊರ ರಾಜ್ಯದಿಂದ ಬಂದವರಾಗಿದ್ದಾರೆ.ಕಾರ್ಮಿಕರಿಗೆ ತಿಳುವಳಿಕೆ : ಕೊರೊನಾ ರೋಗದ ಬಗೆಗಿನ … [Read more...] about ಜಾರ್ಖಾಂಡ್ ರಾಜ್ಯದಿಂದ ಮೀನುಗಾರಿಕೆಗೆ ಆಗಮಿಸಿದ ಕಾರ್ಮಿಕರಿಗೆ ಆರೊಗ್ಯ ತಪಾಸಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪತ್ರಕರ್ತರ ಕಾರ್ಯವು ಒಂದು ಸಮಾಜಸೇವೆ ಆಗಿದೆ – ಸಂಪಾದಕ ಅಶೋಕ್ ಹಾಸ್ಯಗಾರ್
ಶಿರಸಿ : ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಅಂಗವಾಗಿ ಕಾರವಾರದ ಆಝಾದ್ ಯುತ್ ಕ್ಲಬ್ ಹಾಗೂ ಕಲ್ಲೂರು ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ನೀಡಲಾಗುವ ಪತ್ರಿಕಾ ದಿನಾಚರಣೆಯ ಪ್ರಶಸ್ತಿಯನ್ನು ಜಿಲ್ಲೆಯ ಹಿರಿಯ ಪತ್ರಕರ್ತ, ಜನಮಾಧ್ಯಮ ಪತ್ರಿಕೆ ಸಂಪಾದಕ ಅಶೋಕ ಹಾಸ್ಯಗಾರ ಅವರಿಗೆ ನೀಡಿ ಗೌರವಿಸಲಾಯಿತು. ಕೊವಿಡ್ ೧೯ ಹಿನ್ನೆಲೆಯಲ್ಲಿ ಕಾರವಾರದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ರದ್ದು ಪಡಿಸಿ, ಇಲ್ಲಿನ ನೆಮ್ಮದಿ ಕುಟೀರದಲ್ಲಿ ಅತ್ಯಂತ ಸರಳವಾಗಿನಡೆದ ಸಮ್ಮಾನ ಕಾರ್ಯಕ್ರಮದಲ್ಲಿ … [Read more...] about ಪತ್ರಕರ್ತರ ಕಾರ್ಯವು ಒಂದು ಸಮಾಜಸೇವೆ ಆಗಿದೆ – ಸಂಪಾದಕ ಅಶೋಕ್ ಹಾಸ್ಯಗಾರ್
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ರಕ್ಷಣಾ ವೇದಿಕೆ ದಿಂದ ಮನವಿ
ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ರಕ್ಷಣಾ ವೇದಿಕೆಯವರು ಜಿಲ್ಲಾಧಿಕಾರಿ ಕಚೇರಿ ಮೂಲಕ ಇಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಅನೇಕ ರೈತರು ಬಗರ ಹಕ್ಕುಂ ಮತ್ತು ಅರಣ್ಯ ಅತಿಕ್ರಮಣ ರೈತಾಪಿ ಮಾಡಿಕೊಂಡವರಿಗೆ ಹಕ್ಕು ಪತ್ರಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ರೈತ ಬೆಳೆದ ಬೆಳೆಗೆ ನಿಗದಿತ ಬೆಂಬಲ ಬೆಲೆಯನ್ನು ನಿಗದಿ ಮಾಡಬೇಕು. ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರವೇ … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ರಕ್ಷಣಾ ವೇದಿಕೆ ದಿಂದ ಮನವಿ
ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ
ಗೋಕರ್ಣ: ಇಲ್ಲಿನ ಬೇಲೆಹಿತ್ಲನ ಕರಿಯಪ್ಪನ ಕಟ್ಟೆಯ ರಸ್ತೆ ನಿರ್ಮಾಣಕ್ಕೆ ತಾಂ. ಪಂ. ಸದಸ್ಯ ಮಹೇಶ ಶೆಟ್ಟಿ , ಹಾಗೂ ಎ.ಪಿ. ಎಮ್.ಸಿ ಅಧ್ಯಕ್ಷ ರಮೇಶ ಪ್ರಸಾದ ಜಂಟಿಯಾಗಿ ಗುದ್ದಲಿ ಪೂಜೆ ನೆರವೇರಿಸಿದರು. 10 ಲಕ್ಷ ರೂಪಾಯಿ ವೆಚ್ಚದಲ್ಲಿ ಬೇಲೆಹಿತ್ಲನ ಮುಖ್ಯ ರಸ್ತೆಯಿಂದ ಕರಿಯಪ್ಪನ ಕಟ್ಟೆಯವರೆಗೆ ರಸ್ತೆ ನಿರ್ಮಾಣವಾಗಲಿದೆ. 2019- 2020ನೇ ಸಾಲಿನ ಲೆಕ್ಕ ಶಿರ್ಷಿಕೆಯ ಕುಮಟಾ -ಹೊನ್ನಾವರ ವಿಧನಾಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮೀಣ ರಸ್ತೆ ಯೋಜನೆ ಅಡಿಯಲ್ಲಿ ಶಾಸಕ ದಿನಕರ … [Read more...] about ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ
ದಿನಕರ ವೇದಿಕೆಗೆ ಚಾಲನೆ
ಅಂಕೋಲಾ : ಚುಟುಕು ಬ್ರಹ್ಮ ಡಾ. ದಿನಕರ ದೇಸಾಯಿ ಅವರ ಜನ್ಮ ಜಯಂತಿ ಅಂಗವಾಗಿ ಪಟ್ಟಣದ ಪಿ.ಎಂ. ಹೈಸ್ಕೂಲ್ ಸಭಾಭವನದಲ್ಲಿ ಇಂದು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮುಖ್ಯಾಧ್ಯಾಪಕ ಎಂ.ಎ. ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮೆಲ್ಲರ ಬದುಕಿಗೆ ಬೆಳಕಾಗಿದ್ದ ಡಾ. ದಿನಕರ ದೇಸಾಯಿ ಅವರು ಸಮಾಜದ ದಾರ್ಶನಿಕರಾಗಿ ಮಹತ್ತರ ಕೊಡುಗೆಯನ್ನು ನೀಡಿದ್ದಾರೆ. ಶೈಕ್ಷಣಿಕ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳು ಅಪಾರವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ … [Read more...] about ದಿನಕರ ವೇದಿಕೆಗೆ ಚಾಲನೆ




