ಅಂಕೋಲಾ: ಹಟ್ಟಿಕೇರಿಯ ಅರಣ್ಯ ಪ್ರದೇಶದಲ್ಲಿ ಜುಗಾರಿ ಆಡುತ್ತಿದ್ದ ಆರೋಪಿಗಳನ್ನು ಇಂದು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾವಿಕೇರಿಯ ಶ್ರೀಧರ ರಾಯ ನಾಯ್ಕ, ಬೆಳಂಬಾರ ತಾಳೇಬೈಲಿನ ರವಿ ಪ್ರಶಾಂತ ಶೆಟ್ಟಿ, ಕೇಣಿಯ ರಘು ವಸಂತ ಬಂಟ, ಬೇಲೆಕೇರಿಯ ವಿನೋದ ಚಂದಾ ಖಾರ್ವಿ ಇವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿAದ 52,690 ರೂ. ನಗದು, ಇಸ್ಪೀಟ್ ಕಾರ್ಡ್, ಮೇಣದಬತ್ತಿ, ಗೋಣಿ ಚೀಲ ವಶಪಡಿಸಿಕೊಂಡಿದ್ದಾರೆ. ಅವರ್ಸಾದ ಪ್ರವೀಣ ನಾಯ್ಕ, ಗೋಪಾಲ ನಾಯ್ಕ … [Read more...] about ಇಸ್ಪೀಟ್ ಅಡ್ಡೆಯ ಮೇಲೆ ಪೋಲಿಸರ ದಾಳಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಶಾಸಕ ಸುನೀಲನಾಯ್ಕ
ಭಟ್ಕಳ: ತಾಲೂಕಿನ ಪುರವರ್ಗದಲ್ಲಿರುವ ಕಿತ್ತೂರು ರಾಣಿ ಚೆನ್ಮಮ್ಮ ವಸತಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶುಕ್ರವಾರ ಶಾಸಕ ಸುನೀಲ ನಾಯ್ಕ ಸಮ್ಮುಖದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಶಾಸಕ ಸುನಿಲ್ ನಾಯ್ಕ ಜೀವನದಲ್ಲಿ ಸ್ಪಷ್ಟವಾದ ಗುರಿ ಇದ್ದರೆ ಏನನ್ನೂ ಸಾಧಿಸಬಹುದು. ಗ್ರಾಮೀಣ ಭಾಗದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಪ್ರಿಯಾಂಕಾ ರಾಘವೇಂದ್ರ ಜೋಗಿ … [Read more...] about ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಶಾಸಕ ಸುನೀಲನಾಯ್ಕ
ಆರ್ಥಿಕ ಸಾಕ್ಷರತಾ ಕಾರ್ಯಕ್ರಮಕ್ಕೆ ಕೆನರಾ ಬ್ಯಾಂಕ್ ವ್ಯವಸ್ಥಾಪಕರಿಂದ ಚಾಲನೆ
ಭಟ್ಕಳ: ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಯಿಂದಾಗಿ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣ ಅಳವಡಿಸಿಕೊಳ್ಳಲಾಗುತ್ತಿರುವುದರಿಂದ ಆ ವ್ಯವಸ್ಥೆಗೆ ಎಲ್ಲರೂ ಹೊಂದಿಕೊಳ್ಳುವ ಅನಿವಾರ್ಯತೆ ಇದೆ ಎಂದು ಕೆನರಾ ಬ್ಯಾಂಕ್ನ ಹಿರಿಯ ವ್ಯವಸ್ಥಾಪಕ ಸಂಜೀತ್ ಸಿಂಗ್ ಹೇಳಿದರು.ಅವರು ತಾಲೂಕಿನ ಮಾರುಕೇರಿ ಗ್ರಾಮದ ಕೋಟಖಂಡದಲ್ಲಿ ಕೆನರಾ ಬ್ಯಾಂಕಿನ "ಅಮೂಲ್ಯ" ಆರ್ಥಿಕ ಸಾಕ್ಷರತಾ ಕೇಂದ್ರ ಹಾಗೂ ಸ್ಕೋಡ್ವೇಸ್ ಸಂಸ್ಥೆ ಸಿರ್ಸಿ ಜಂಟಿಯಾಗಿ ಎರ್ಪಡಿಸಿದ್ದ ಆರ್ಥಿಕ … [Read more...] about ಆರ್ಥಿಕ ಸಾಕ್ಷರತಾ ಕಾರ್ಯಕ್ರಮಕ್ಕೆ ಕೆನರಾ ಬ್ಯಾಂಕ್ ವ್ಯವಸ್ಥಾಪಕರಿಂದ ಚಾಲನೆ
ಬ್ರೇಕ್ ವಾಟರ್ ಕಾಮಗಾರಿ ವಿಕ್ಷಿಸಿದ ಶಾಸಕ ಸುನೀಲ ನಾಯ್ಕ
ಭಟ್ಕಳ ತಾಲೂಕಿನ ಅಳ್ವೆಕೋಡಿ, ತೆಂಗಿನಗುಂಡಿ, ಬಂದರ್ ಬ್ರೇಕ್ ವಾಟರ್ ಕಾಮಗಾರಿಗೆ ಸಂಸದ ಅನಂತಕುಮಾರ ಹೆಗಡೆ ಅವರ ಸಹಕಾರದಿಂದ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ 86 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಯು ನಡೆಯುತ್ತಿದ್ದು ಕಳೆದ ಬಜೆಟ್ ಅಧಿವೇಶನದಲ್ಲಿ ಅಳ್ವೆಕೋಡಿ ಬಂದರ್ ಡ್ರಜ್ಜಿಂಗ್ ಕಾಮಗಾರಿಗೆ 5 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಶಾಸಕ ಸುನೀಲ ನಾಯ್ಕ ಅಭಿಪ್ರಾಯಪಟ್ಟರು 86 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಬ್ರೇಕ್ ವಾಟರ್ … [Read more...] about ಬ್ರೇಕ್ ವಾಟರ್ ಕಾಮಗಾರಿ ವಿಕ್ಷಿಸಿದ ಶಾಸಕ ಸುನೀಲ ನಾಯ್ಕ
ಉದ್ಯೋಗ ಖಾತ್ರಿ ಯೋಜನೆ ಹಳ್ಳ ಹಿಡಿಸುತ್ತಿರುವ ಅಧಿಕಾರಿಗಳು ಹಾಗೂ ಕಾಂಟ್ರಾಕ್ಟರ್ಗಳ ಅಪವಿತ್ರ ಮೈತ್ರಿ..?
(ಕೆಲಸ ಮಾಡಿ ಸಂಬಳಕ್ಕೆ ಅಲೆಯುವ ರಗಳೆಗೆ ಬೇಸತ್ತು ನರೇಗಾ ಅಂದರೆ ಮೂಗುಮುರಿಯವ ಮಂದಿ)ಹೊನ್ನಾವರ – ಜನರು ಕೆಲಸವನ್ನರಸಿ ಗುಳೇ ಹೊಗುವುದನ್ನು ತಪ್ಪಿಸಲು ಮತ್ತು ಗ್ರಾಮೀಣ ಭಾಗದಲ್ಲಿ ಜನರ ಆರ್ಥಿಕ ಮಟ್ಟದ ಸುಧಾರಣೆಯ ಉದ್ದೇಶವನ್ನಿಟ್ಟುಕೊಂಡು ಜಾರಿಯಾದ ನರೇಗಾ (ಉದ್ಯೋಗ ಖಾತ್ರಿ) ಯೋಜನೆಯನ್ನು ಹಳ್ಳ ಹಿಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾಂಟ್ರಾಕ್ಟರ್ಗಳು ಒಳ ಒಪ್ಪಂದಮಾಡಿಕೊಂಡು ಕಾರ್ಯಪ್ರವೃತ್ತರಾಗಿದ್ದಾರೆನ್ನುವು ಅನುಮಾನ ಸಾರ್ವಜನಿಕರನ್ನು … [Read more...] about ಉದ್ಯೋಗ ಖಾತ್ರಿ ಯೋಜನೆ ಹಳ್ಳ ಹಿಡಿಸುತ್ತಿರುವ ಅಧಿಕಾರಿಗಳು ಹಾಗೂ ಕಾಂಟ್ರಾಕ್ಟರ್ಗಳ ಅಪವಿತ್ರ ಮೈತ್ರಿ..?



