ಹೊನ್ನಾವರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ `ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ' ಹೊನ್ನಾವರ ಘಟಕವು ಶುಕ್ರವಾರ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಪಟ್ಟಣದ ಶರಾವತಿ ಸರ್ಕಲ್ನಿಂದ ತಹಸೀಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಟ್ಟಡ ಕಾರ್ಮಿಕರು ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಸೂಕ್ತ ನ್ಯಾಯ ಸಿಗುವಂತೆ ಘೋಷಣೆ ಕೂಗಿದರು. … [Read more...] about ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳ್ಳಕ್ಕೆ ತಡೆಗೋಡೆ ನಿರ್ಮಾಣ – ಕೆಲಸ ಮಾಡಿದವರ ಕೈಗೆ ಚೊಂಬು ಕೊಟ್ಟ ನರೇಗಾ
200 ಕೂಲಿಯಾಳಿಗೆ 17 ಸಾವಿರ ಸಂಬಳ - ಸಿಮೆಂಟ್ ಚೀಲಕ್ಕೆ 250, ಕೆಂಪು ಕಲ್ಲಿಗೆ 11 ರುಪಾಯಿ ಬೆಲೆ ನಿಗದಿ. ಇದೆಂತಾ ಉದ್ಯೋಗ ಖಾತ್ರಿನಾ..? ಇಲ್ಲ ಕತ್ರಿನಾ..?ಹೊನ್ನಾವರ – ಕೋಟಿ ಮೊತ್ತ ಮಂಜೂರಿ ಪಡಕೊಂಡು ಲಕ್ಷ ರೂಪಾಯಿ ಕೆಲಸ ಮಾಡಿದ್ದನ್ನು ಕೇಳಿದ್ದೇವೆ. ಆದರೆ ನರೇಗಾದಡಿ ಲಕ್ಷಾಂತರ ರೂಪಾಯಿ ಮೌಲ್ಯದ ಕೆಲಸ ಮಾಡಿ, ಮಾಡಿದ ಕೆಲಸಕ್ಕೆ ದಿನಗೂಲಿಯೂ ಸಿಗದೇ ಕೆಲಸಗಾರರು ಪರದಾಡುತ್ತಿರುವ ಅಪರೂಪದ ಪ್ರಕರಣ ತಾಲೂಕಿನ ಖರ್ವಾದಲ್ಲಿ ಬೆಳಕಿಗೆ ಬಂದಿದೆ.ಹಸಿಮನೆಯಲ್ಲಿ ಮಳೆಯ … [Read more...] about ಹಳ್ಳಕ್ಕೆ ತಡೆಗೋಡೆ ನಿರ್ಮಾಣ – ಕೆಲಸ ಮಾಡಿದವರ ಕೈಗೆ ಚೊಂಬು ಕೊಟ್ಟ ನರೇಗಾ
ಅರಬ್ಬಿಯ ಪಾಲಾದ ಸಂತ ಅಂತೋನಿ ಪರ್ಸಿನ್ ಬೋಟ್ – ತಿಂಗಳೊಂದರಲ್ಲಿ ಮೂರನೇ ಪ್ರಕರಣ
ಬೋಟ್ ಮಾಲಕರ ಪಾಲಿಗೆ ಮುಳುವಾಗುತ್ತಿದೆ ಅಳಿವೆ - ಬ್ರೇಕ್ವಾಟರ್ ನಿರ್ಮಾಣದಬಗ್ಗೆ ಜನಪ್ರತಿನಿಧಿಗಳ ಮೌನಹೊನ್ನಾವರ - ಗುರುವಾರ ಬೆಳಿಗ್ಗೆ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಸಂತ ಅಂತೋನಿ ಹೆಸರಿನ ಪರ್ಸಿನ್ ಬೋಟ್ ಅಳಿವೆಯ ಹೂಳಿನಲ್ಲಿ ಸಿಲುಕಿ ಅಲೆಯ ಹೊಡೆತಕ್ಕೆ ಸಿಕ್ಕು ಹಾನಿಯಾಗಿ ನೀರಲ್ಲಿ ಮುಳುಗಿ ಲಕ್ಷಾಂತರ ರುಪಾಯಿ ಹಾನಿಯಾದ ಘಟನೆ ಶರಾವತಿ ಅಳಿವೆ ಬಳಿ ಸಂಭವಿಸಿದೆ.ಈ ಸಾಲಿನ ಮೀನುಗಾರಿಕೆ ಆರಂಭವಾದ ಕೇವಲ ಒಂದು ತಿಂಗಳ ಅವಧಿಯಲ್ಲಿ ಅಳಿವೆಯಲ್ಲಿ … [Read more...] about ಅರಬ್ಬಿಯ ಪಾಲಾದ ಸಂತ ಅಂತೋನಿ ಪರ್ಸಿನ್ ಬೋಟ್ – ತಿಂಗಳೊಂದರಲ್ಲಿ ಮೂರನೇ ಪ್ರಕರಣ
ಜಿಡಿಪಿ ಇಳಿಕೆ , ಭ್ರಷ್ಟಾಚಾರವೇ ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಆರೋಪ.
ಹಳಿಯಾಳ:- 70 ವರ್ಷದ ಇತಿಹಾಸದಲ್ಲಿ ಜಿಡಿಪಿ -2.39 ಇಳಿಕೆ ಕಂಡಿದ್ದು ಹಾಗೂ ಕಚ್ಚಾ ತೈಲ ಬೆಲೆ ಕಡಿಮೆ ಇದ್ದರು ಸಹ ಡಿಸೈಲ್ ಮತ್ತು ಪೆಟ್ರೋಲ್ ಬೆಲೆ ಗಗನಕ್ಕೆ ಏರಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಐತಿಹಾಸಕ ದಾಖಲೆಯಾಗಿದೆ ಎಂದು ವ್ಯಂಗ್ಯವಾಡಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕೇಂದ್ರ ಸರ್ಕಾರಕ್ಕೆ ಜಮೆ ಆಗುವ ನಮ್ಮ ರಾಜ್ಯದ ತೇರಿಗೆ ಹಣ ಎಲ್ಲಿ ಹೋಯಿತು ? ಎಂದು ಪ್ರಶ್ನೀಸಿದರು.ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಬಿ.ಜೆ.ಪಿ … [Read more...] about ಜಿಡಿಪಿ ಇಳಿಕೆ , ಭ್ರಷ್ಟಾಚಾರವೇ ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಆರೋಪ.
ಗುರುವಾರ ಹಳಿಯಾಳದಲ್ಲಿ 14 ಜನ ಗುಣಮುಖ – 7 ಜನರಿಗೆ ಸೊಂಕು ದೃಢ.
ಹಳಿಯಾಳ:- ಗುರುವಾರ ಮತ್ತೇ 7 ಜನರಲ್ಲಿ ಕೊರೊನಾ ಸೊಂಕು ದೃಢಪಟ್ಟಿದ್ದರೇ ಇಂದು ಒಂದೇ ದಿನ 14 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.ಹಳಿಯಾಳ ಪಟ್ಟಣದ 4 ಜನರಲ್ಲಿ, ಮುರ್ಕವಾಡ, ನಿಲರಗಾ ಹಾಗೂ ಗುಂಡೊಳ್ಳಿ ಗ್ರಾಮದ ತಲಾ ಒಬ್ಬರಲ್ಲಿ ಸೊಂಕು ಪತ್ತೆಯಾಗಿದೆ. ತಾಲೂಕಿನಲ್ಲಿ ಸೊಂಕಿತರ ಸಂಖ್ಯೆ 493 ಕ್ಕೆ ಏರಿಕೆಯಾಗಿದ್ದು ಇದರಲ್ಲಿ 410 ಜನ ಗುಣಮುಖರಾಗಿದ್ದರೇ 71 ಸಕ್ರಿಯ ಸೊಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಈವರೆಗೆ 12 ಜನ ಕೊರೊನಾಕ್ಕೆ ಬಲಿಯಾಗಿದ್ದಾರೆ. … [Read more...] about ಗುರುವಾರ ಹಳಿಯಾಳದಲ್ಲಿ 14 ಜನ ಗುಣಮುಖ – 7 ಜನರಿಗೆ ಸೊಂಕು ದೃಢ.




