ಹಳಿಯಾಳ:- ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೊಟ್ನೇಕರ ತನ್ನ 11 ವರ್ಷದ ವಿಧಾನ ಪರಿಷತ್ ಸದಸ್ಯತ್ವ ಅವಧಿಯಲ್ಲಿ ಜಿಲ್ಲೆಗೆ ಹಾಗೂ ಕ್ಷೇತ್ರಕ್ಕೆ ಅವರ ಕೊಡುಗೆ ಏನು?, ಎಷ್ಟು ಸ್ಥಳೀಯ ಸಂಸ್ಥೆಗಳ ಅಭಿವೃದ್ದಿಗೆ ಘೊಟ್ನೇಕರ ಶ್ರಮಿಸಿದ್ದಾರೆ?, ಎಷ್ಟು ಗ್ರಾಮ ಪಂಚಾಯತಗಳಿಗೆ ಭೇಟಿ ನೀಡಿ ಅಭಿವೃದ್ದಿಯ ಕುರಿತು ಚರ್ಚಿಸಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಂಡು ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ಹೇಳಿಕೆ ನೀಡಲಿ ಎಂದು ಸವಾಲ್ ಹಾಕಿದರು.ಪಟ್ಟಣದ ಗಣೇಶ ಕಲ್ಯಾಣ … [Read more...] about ಬಿಜೆಪಿ ಸೇರುವ ಪ್ರಯತ್ನಕ್ಕೆ ಹಿನ್ನಡೆಯಾದ ತಕ್ಷಣ ಘೊಟ್ನೇಕರ ಅವರಿಂದ ಬಿಜೆಪಿ ಬಗ್ಗೆ ಟಿಕೆ- ಮಾಜಿ ಶಾಸಕ ಸುನೀಲ್ ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಾಯುಪಡೆ ನೇಮಕಾತಿ;ಆನ್ಲೈನ್ ಮೂಲಕ ನೋಂದಣಿಗೆ ಅವಕಾಶ
ಕಾರವಾರ: ವಾಯುಪಡೆ ನೇಮಕಾತಿ ರ್ಯಾಲಿಯಲ್ಲಿ ಗ್ರೂಪ್ ‘ಎಕ್ಸ್’ (ತಾಂತ್ರಿಕ) ಟ್ರೇಡ್ಗಳ ಏರ್ಮನ್ ಹುದ್ದೆಗಳ ನೇಮಕಾತಿಗೆ ಅವಿವಾಹಿತ ಪುರುಷ ಅಭ್ಯರ್ಥಿಗಳು ಆನ್ಲೈನ್ ನೋಂದಣಿ ಮಾಡಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಯು ಕರ್ನಾಟಕ ರಾಜ್ಯದವನಾಗಿದ್ದು, 17 ಜನವರಿ 2000 ಮತ್ತು 31 ಡಿಸೆಂಬರ್ 2003(ಈ ಎರಡೂ ದಿನಾಂಕಗಳು ಸೇರಿದಂತೆ) ನಡುವೆ ಜನಿಸಿರಬೇಕು. ಸಿಇಬಿಎಸ್ಇಯು ಮಾನ್ಯತೆ ನೀಡಿದ ಶೈಕ್ಷಣಿಕ … [Read more...] about ವಾಯುಪಡೆ ನೇಮಕಾತಿ;ಆನ್ಲೈನ್ ಮೂಲಕ ನೋಂದಣಿಗೆ ಅವಕಾಶ
ಖಾಯಿಲೆಗಿಂತ ಜೀವ ಅಮೂಲ್ಯ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಜನರು ಸ್ವಯಂಪ್ರೇರಿತರಾಗಿ ಮುಂದೆಬರಬೇಕು – ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ್
ಕೊರೊನಾ ಪರೀಕ್ಷೆ, ಚಿಕಿತ್ಸೆ ಎಲ್ಲವೂ ಉಚಿತವಾಗಿರುವಾಗ ಅನಾರೋಗ್ಯ ಕಾಣಿಸಿಕೊಂಡವರು ಟೆಸ್ಟ್ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿರುವುದು ಸರಿಯಲ್ಲ. ಖಾಯಿಲೆಗಿಂತ ಜೀವ ಅಮೂಲ್ಯವಾದುದು. ಮರಣ ಪ್ರಮಾಣ ಕಡಿಮೆಯಾಗಲು ಜನರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟರು.ಬುಧವಾರ ಮದ್ಯಾಹ್ನ ತಹಶೀಲ್ದಾರ್ ಕಛೇರಿಯಲ್ಲಿ ನಡೆದ ಕೊರೊನಾ ಸಂಬಂಧಿತ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಡಾ. ಹರೀಶ ಕುಮಾರ್ ಜಿಲ್ಲೆಯಲ್ಲಿ ಕೊರೊನಾ ಮಾರಣಾಂತಿಕವಾಗಿ … [Read more...] about ಖಾಯಿಲೆಗಿಂತ ಜೀವ ಅಮೂಲ್ಯ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಜನರು ಸ್ವಯಂಪ್ರೇರಿತರಾಗಿ ಮುಂದೆಬರಬೇಕು – ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ್
ಆಳುವವರ ಆಸರೆಯಿಲ್ಲದೇ ಅನಾಥ ಮಗುವಾದ ಮಾವಿನಕುರ್ವಾ ರಸ್ತೆ
ಹೊನ್ನಾವರ ಮಾವಿನಕುರ್ವಾ ಸೇತುವೆ ನಿರ್ಮಾಣವೆಂಬ ಮೊಟ್ಟಗೆ ಕಾವು ಕೊಡಲು ಪ್ರಾರಂಭಿಸಿ ನಾಲ್ಕೈದು ವರ್ಷಗಳೇ ಉರುಳಿದರೂ ಮೊಟ್ಟೆಯೊಡೆದು ಮರಿ ಹೊರಗೆ ಬರುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಇದರ ಜೊತೆ ಸುತ್ತಿ ಬಳಸಿ ತಾಲೂಕು ಕೇಂದ್ರವನ್ನು ಸೇರುವುದಕ್ಕಾದರೂ ಇದ್ದ ಖರ್ವಾ ಮಾವಿನಕುರ್ವಾ ರಸ್ತೆಯೂ ಸಂಪೂರ್ಣ ಹದಗೆಟ್ಟು ಎರಡು ವರ್ಷಗಳೇ ಕಳೆದರೂ ದುರಸ್ಥಿ ಮಾಡುವ ಮನಸ್ಸು ಜನಪ್ರತನಿಧಿಗಳೆನ್ನಿಸಿಕೊಂಡವರಿಗೆ ಆಗದಿರುವುದು ಈ ಭಾಗದ ಜನರ ದೌರ್ಭಾಗ್ಯ ಎನಿಸುತ್ತಿದೆ.ಇತ್ತೀಚೆಗೆ … [Read more...] about ಆಳುವವರ ಆಸರೆಯಿಲ್ಲದೇ ಅನಾಥ ಮಗುವಾದ ಮಾವಿನಕುರ್ವಾ ರಸ್ತೆ
ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವುದನ್ನು ಸಾಭಿತುಪಡಿಸಿದ – ಕ್ರಿಯಾಶೀಲ ಪ್ರತಿಭೆ ದಾಮೋದರ ನಾಯ್ಕ
ಹೊನ್ನಾವರ ತಾಲೂಕಿನ ಹಿರೇಬೈಲ್ ಆರ್ಮುಡಿಯಲ್ಲಿ ಜನಿಸಿ ಪ್ರಸ್ಥುತ ಕಡ್ಲೆ ಯಲ್ಲಿ ವಾಸವಾಗಿರುವ ದಾಮೋದರ (ದಾಮು) ನೋಡುವುದಕ್ಕೆ ವಾಮನನಾದರೂ ತನ್ನ ಪ್ರತಿಭೆಯಿಂದ ಕಲೆಯ ಬಗ್ಗೆ ತನಗಿರುವ ಆಸಕ್ತಿ ,ಹೊಸತನದ ಹಂಬಲ, ಕೆಲಸದಲ್ಲಿನ ಶೃದ್ಧೆಯಿಂದ ನಾಡಿನೆಲ್ಲೆಡೆ ಹೆಸರುಮಾಡಿ ತ್ರಿವಿಕ್ರಮನಾಗಿ ಬೆಳೆದಿದ್ದಾರೆ.ಹೊನ್ನಾವರ ಪಟ್ಟಣದಲ್ಲಿ ರಂಗಭೂಮಿಕಾ ಎನ್ನುವ ರಂಗ ಕಲೆಗಳ ಅಭಿವ್ಯಕ್ತಿಗೆ ಅಗತ್ಯವಾದ ವೇಷ ಭೂಷಣಗಳನ್ನು ಬಾಡಿಗೆಗೆ ದೊರೆಯುವ ಮಳಿಗೆಯನ್ನ ಆರಂಭಿಸಿದ್ದಲ್ಲದೇ … [Read more...] about ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವುದನ್ನು ಸಾಭಿತುಪಡಿಸಿದ – ಕ್ರಿಯಾಶೀಲ ಪ್ರತಿಭೆ ದಾಮೋದರ ನಾಯ್ಕ




