ಹೊನ್ನಾವರ : ತಾಲೂಕಿನ ಕಡ್ಲೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಅಕೇಶಿಯಾ ಪ್ಲೇಂಟೇಶನ ವಿರುದ್ದ ವರ್ಷಗಳಿಂದ ಕಾನೂನು ಬದ್ದವಾಗಿ ಹೋರಾಟ ಮಾಡುತ್ತಿರುವ ಕಡ್ಲೆ ಯುವಕರ ಮನವಿಗೆ ಸ್ಪಂದಿಸಿ ಕರ್ನಾಟಕ ಸರಕಾರ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ಶ್ರೀ ಅನಂತ ಹೆಗಡೆ ಅಶೀಸರ ಅವರು ಅಧಿಕಾರಿಗಳೊಂದಿಗೆ ಕಡ್ಲೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಕರಿಕಾನಮ್ಮ ಬೆಟ್ಟ ಮತ್ತು ಗ್ರಾಮದ ಹಲವು ಅಕೇಶಿಯಾ ಪ್ಲೇಂಟೇಶನ್ ಇರುವ ಕಡೆ ಸ್ಥಳ ಪರಿಶೀಲನೆ ನಡೆಸಿ ಗ್ರಾಮ ಪಂಚಾಯತ ಸಬಾಭವನದಲ್ಲಿ … [Read more...] about ಅಕೇಶಿಯಾ ಪ್ಲೆಂಟೇಶನ್ ವಿರುದ್ದ ಕಡ್ಲೆ ಗ್ರಾಮದ ಯುವಕರ ಹೊರಾಟಕ್ಕೆ ಸ್ಪಂದಿಸಿದ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಮತ್ತು ಅರಣ್ಯ ಅಧಿಕಾರಿಗಳು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Protest against IRB Toll by posting Grievance Online
On March 25, 2013, the NHAI and IWTPL (IRB West-coast Tollway Private Limited), an SPV of IRB Infrastructure Developers Ltd., entered into a Concession Agreement develop, operate and maintain the Goa/Karnataka Border to Kundapur Section of NH 17 Project.User fee collection is allowed when project is 75% completed. But the ground reality clearly shows that 75% road is not … [Read more...] about Protest against IRB Toll by posting Grievance Online
ನೋ ಪಾರ್ಕಿಂಗ್ ಬೋರ್ಡ್ಗೆ ಕಿಮ್ಮತ್ತಿಲ್ಲ.. ಕಾಳಜಿಯಿಲ್ಲದೇ ಸೊರಗಿ ಶರಾವತಿ ಸರ್ಕಲ್ ಕಾರಂಜಿ
ಪಟ್ಟಣಪಂಚಾಯತ ಎದುರರಿರುವ ಪ್ರಯಾಣಿಕರ ತಂಗುದಾಣದಲ್ಲಿ ಸದಾ ಯಾರಾದರೂ ವಿಶ್ರಮಿಸುತ್ತಿರುತ್ತಾರೆ. ಪಟ್ಟಣದ ಹೃದಯಭಾಗದಲ್ಲಿರುವುದರಿಂದ ಯಾರಾದರೂ ಅಪರಿಚಿತರು ಬರುವುದಿದ್ದರೆ ಅವರಿಗಾಗಿ ಕಾಯುವವರು ಈ ತಂಗುದಾಣದಲ್ಲಿರುವುದು ಹೆಚ್ಚು. ಕಾರಣ ಶರಾವತಿ ಸರ್ಕಲ್ ಅಲ್ಲಿದ್ದೇನೆ ಎಂದರೆ ಸುಲಭವಾಗಿ ಈ ಸ್ಥಳವನ್ನು ಗುರುತಿಸಬಹುದು ಎಂದು. ಆದರೆ ಜನರಿಗೆ ಮಾತ್ರ ಎಷ್ಟು ಬುದ್ಧಿ ಹೇಳಿದರೂ ಸಾಲುವುದಿಲ್ಲ. ನೀವು ಕುಳಿತುಕೊಳ್ಳಿ ಎಂದರೆ ತಾವು ಬಂದ, ತಂದ ವಾಹನಗಳನ್ನು ಅಲ್ಲಿ ಬಿಟ್ಟು … [Read more...] about ನೋ ಪಾರ್ಕಿಂಗ್ ಬೋರ್ಡ್ಗೆ ಕಿಮ್ಮತ್ತಿಲ್ಲ.. ಕಾಳಜಿಯಿಲ್ಲದೇ ಸೊರಗಿ ಶರಾವತಿ ಸರ್ಕಲ್ ಕಾರಂಜಿ
ರಸ್ತೆ ಕಾಮಗಾರಿ ನಡೆಸದೇ ಟೋಲ್ ವಸೂಲಿಗೆ ಮುಂದಾದಲ್ಲಿ ಉಗ್ರ ಹೋರಾಟ; ಕರವೇ ಸಂಘಟನೆಯಿಂದ ಮಾಧ್ಯಮಗೊಷ್ಟಿ ಮೂಲಕ ಎಚ್ಚರಿಕೆ
ಬೆಂಗಳೂರು- ಕುಮಟಾ : ಜನರ ಜೀವ ಹಾಗೂ ವಾಹನಗಳ ಮೇಲೆ ಚೆಲ್ಲಾಟವಾಡುತ್ತಿರುವ ಅಯ್ ಆರ್ ಬಿ ಕಂಪನಿ ತಕ್ಷಣ ಸ್ಥಳೀಯ ವಾಹನಗಳಿಗೆ ಒತ್ತಾಯ ಪೂರ್ವಕವಾಗಿ ವಸೂಲಿ ಮಾಡುತ್ತಿರುವ ಸುಂಕ ವನ್ನು ವಾರದಲ್ಲಿ ಹಿಂಪಡೆಯದೆ ಇದ್ದಲ್ಲಿ ಉಗ್ರ ಪ್ರತಿಭಟಣೆ ನಡೆಸಲಾಗುವದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ ಎಚ್ಚರಿಸಿದ್ದಾರೆ. ಬೆಂಗಳೂರಲ್ಲಿ ಸೆ.8 ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. … [Read more...] about ರಸ್ತೆ ಕಾಮಗಾರಿ ನಡೆಸದೇ ಟೋಲ್ ವಸೂಲಿಗೆ ಮುಂದಾದಲ್ಲಿ ಉಗ್ರ ಹೋರಾಟ; ಕರವೇ ಸಂಘಟನೆಯಿಂದ ಮಾಧ್ಯಮಗೊಷ್ಟಿ ಮೂಲಕ ಎಚ್ಚರಿಕೆ
ತಾನು ಮುಖ ಮುಚ್ಚಿಕೊಳ್ಳುವ ಸ್ಥಿತಿ ತಂದುಕೊಂಡರೂ ಮೂಖ ಪ್ರಾಣಿಗಳ ಗೋಳುಹೊಯ್ದುಕೊಳ್ಳುವುದು ಬಿಟ್ಟಿಲ್ಲ ಮಾನವ
ಕೊರೊನಾದಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸಬೇಕು ಎನ್ನುವುದಕ್ಕಿಂತ ಮನುಷ್ಯ ತಾನು ಪ್ರಕೃತಿಗೆ ಮುಖ ತೋರಿಸುವ ಯೋಗ್ಯತೆ ಕಳೆದುಕೊಂಡಿದ್ದಾನೆ ಎನ್ನುವುದೇ ಸೂಕ್ತ ಎನ್ನುವ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಸಾಕ್ಷೀಕರಿಸುವಂತೆ ಮನುಷ್ಯರ ಅತಿರೇಕದ ವರ್ತನೆಗಳು ಬೆಳಕಿಗೆ ಬರುತ್ತಲೇ ಇದೆ. ಆಕಳ ಕೆಚ್ಚಲಿನ ಹಾಲು ಅದರ ಕರುವಿಗೆಂದೇ ಇರುವುದಾದರೂ ಕರು ಹಾಲು ಕುಡಿಯುತ್ತದೆ ಎನ್ನವ ಕಾಣ ಕೋಲುಗಳನ್ನು ಬಾಯಿಗೆ ಕಟ್ಟಿ ಕರು ಹಾಲು ಕುಡಿಯಲು ಮುಂದಾದರೆ … [Read more...] about ತಾನು ಮುಖ ಮುಚ್ಚಿಕೊಳ್ಳುವ ಸ್ಥಿತಿ ತಂದುಕೊಂಡರೂ ಮೂಖ ಪ್ರಾಣಿಗಳ ಗೋಳುಹೊಯ್ದುಕೊಳ್ಳುವುದು ಬಿಟ್ಟಿಲ್ಲ ಮಾನವ



