ಹೊನ್ನಾವರ – ಹೊಸಪಟ್ಟಣದ ಚಿಕಣಿಮೂಲೆಯಲ್ಲಿ ಜಮೀನಿನ ಸಾಗುವಳಿ ವಿಚಾರದಲ್ಲಿ ನಡೆದ ಜಗಳದಲ್ಲಿ, ಆರು ಮಂದಿ ಆರೋಪಿಗಳು ತೋಟದಲ್ಲಿನ ಅಡಿಕೆ ಗಿಡಗಳನ್ನು ಕಿತ್ತು ಜಮೀನು ಸಾಗುವಳಿ ಮಾಡುತ್ತಿದ್ದ ದಂಪತಿಗಳ ಮೇಲೆ ದೈಹಿಕ ಹಲ್ಲೆಮಾಡಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ ಬಗ್ಗೆ ಮಂಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಚಿಕಣಿ ಮೂಲೆಯವರೇ ಆದ ಮೋಹನ ಲಕ್ಷ್ಮಣ ಮೇಸ್ತ ಇವರು ಸಾಗುವಳಿ ಮಾಡುತ್ತಿದ್ದ ಜಮೀನಿನ ಬಗ್ಗೆ ಹಿಂದಿನಿಂದಲೂ ತಕರಾರು ಮಾಡುತ್ತಾ ಬಂದಿದ್ದ ಅದೇ ಊರಿನವರಾದ … [Read more...] about ಜಮೀನಿನ ಜಗಳ – ದಂಪತಿಗಳ ಮೇಲೆ ಹಲ್ಲೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಣ ಹದ್ದು ಮತ್ತು ಗಿಡುಗಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುವ ತಾಲೂಕಿನ ಏಕೈಕ ಸ್ಥಳ ಕಾಸರಕೋಡ ಸಮುದ್ರ ತೀರ
ಹಿಂದೆ ಎಲ್ಲೆಂದರಲ್ಲಿ ಕಾಣಸಿಗುತ್ತಿದ್ದ ಸತ್ತ ಪ್ರಾಣಿಗಳನ್ನು ಹರಿದು ಮುಕ್ಕುತ್ತಿದ್ದ ರಣ ಹದ್ದುಗಳು, ಆಗಸದಲ್ಲಿ ಮೋಡದೆತ್ತರಕ್ಕೆ ಹಾರಿ ಗಿರಕಿ ಹೊಡೆಯುತ್ತಾ ಶಿಕಾರಿ ಕಂಡರೆ ಸೊಯ್ಯನೆ ಕೆಳಗಿಳಿದು ಶಕ್ತಿಯುತ ಕಾಲುಗಳಲ್ಲಿ ಗಬಕ್ಕೆನೆ ಹಿಡಿದು ಬಂದಷ್ಷೇ ವೇಗದಲ್ಲಿ ಮಾಯವಾಗುತ್ತಿದ್ದ ಗಿಡುಗಗಳ ಸಂತತಿ ಈಗ ವಿನಾಶದಂಚಿಗೆ ತಲುಪಿದೆ ಎನ್ನುವುದಕ್ಕೆ ಅವುಗಳು ಕಾಣಿಸಿಕೊಳ್ಳದಿರುವುದೇ ಸಾಕ್ಷಿಯಾಗಿದೆ. ಆದರೆ ತಾಲೂಕಿನ ಕಾಸರಕೋಡ ಮತ್ತು ಅಪ್ಸರಕೊಂಡ ನಡುವಿನ ಪ್ರದೇಶದ … [Read more...] about ರಣ ಹದ್ದು ಮತ್ತು ಗಿಡುಗಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುವ ತಾಲೂಕಿನ ಏಕೈಕ ಸ್ಥಳ ಕಾಸರಕೋಡ ಸಮುದ್ರ ತೀರ
ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಮೇಲೆ ಪೋಲಿಸ್ ದೌರ್ಜನ್ಯ- ಪ್ರತಿಭಟನಾಕಾರರಿಂದ ಭಾರಿ ಆಕ್ರೋಶ.
ಖಾನಾಪುರ: ಪಟ್ಟಣದ ಶಿವಸ್ಮಾರಕ ವೃತ್ತದಲ್ಲಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೋಲೀಸ್ ಪರವಾಣಗಿ ತೆಗೆದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು. ಈ ಸಂಧರ್ಭದಲ್ಲಿ ಪ್ರತಿಭಟನೆ ನಡೆಸುವಾಗ ಪೋಲೀಸ್ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು, ಖಾನಾಪುರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ದಂಡಗಲ ಮೇಲೆ ಖಾನಾಪುರ ಠಾಣೆಯ ಮಹಿಳಾ ಎ.ಎಸ್.ಐ ಸಪಾಟೆ ಹಾಗೂ ಮಹಿಳಾ ಸಿಬ್ಬಂದಿ ಸೇರಿ ಮಹಿಳಾ ಅಧ್ಯಕ್ಷೆಯ ಕೂದಲನ್ನು ಹಿಡಿದು ಎಳೆದಾಡಿ … [Read more...] about ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಮೇಲೆ ಪೋಲಿಸ್ ದೌರ್ಜನ್ಯ- ಪ್ರತಿಭಟನಾಕಾರರಿಂದ ಭಾರಿ ಆಕ್ರೋಶ.
ನೆಮ್ಮದಿ ಕೇಂದ್ರ’ವನ್ನು ಪ್ರಾರಂಭಿಸುವಂತೆ ಒತ್ತಾಯಿಸಿ ಶಾಸಕ ದಿನಕ ಶೇಟ್ಟಿ ಗೆ ಮನವಿ
ಹೊನ್ನಾವರ: ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ `ನೆಮ್ಮದಿ ಕೇಂದ್ರ'ವನ್ನು ಅತಿ ಶೀಘ್ರದಲ್ಲಿ ಪ್ರಾರಂಭಿಸುವಂತೆ ಒತ್ತಾಯಿಸಿ ಚಂದಾವರ, ಕಡ್ನೀರು ಹಾಗೂ ಕಡತೋಕಾ ಭಾಗದ ನೂರಾರು ಸಾರ್ವಜನಿಕರು ಸೇರಿ ಶಾಸಕ ದಿನಕ ಶೇಟ್ಟಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.ಚಂದಾವರ ಗ್ರಾಪಂ ಮಾಜಿ ಅಧ್ಯಕ್ಷ ಶ್ರೀಕಾಂತ ನಾಯ್ಕ ನೇತೃತ್ವದಲ್ಲಿ ನೂರಾರು ಸಾರ್ವಜನಿಕರು ಸೇರಿ ಕಮಟಾದಲ್ಲಿರುವ ಶಾಸಕ ದಿನಕರ ಶೆಟ್ಟಿ ಅವರ ನಿವಾಸಕ್ಕೆ ತೆರಳಿ … [Read more...] about ನೆಮ್ಮದಿ ಕೇಂದ್ರ’ವನ್ನು ಪ್ರಾರಂಭಿಸುವಂತೆ ಒತ್ತಾಯಿಸಿ ಶಾಸಕ ದಿನಕ ಶೇಟ್ಟಿ ಗೆ ಮನವಿ
ಹಳಿಯಾಳದಲ್ಲಿ ಭಾನುವಾರ ರಾತ್ರಿ ಮೇಘಸ್ಪೋಟ.ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು.
ಹಳಿಯಾಳ :- ಕಳೆದ ಎರಡು ದಿನಗಳಿಂದ ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಹಳಿಯಾಳ ತಾಲೂಕಿನಲ್ಲಿ ಭಾನುವಾರ ರಾತ್ರಿ ಭಾರಿ ಮಳೆ ಸುರಿಯಿತು. ಭಾರಿ ಗುಡುಗು, ಮಿಂಚಿನಿಂದ ಕೂಡಿ ವರ್ಷಧಾರೆಯಾಯಿತು. ಈ ಸಂದರ್ಭದಲ್ಲಿ ವಿದ್ಯುತ್ ವ್ಯತೆಯವಾಗಿ ಜನರು ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು. ಸುಮಾರು ಎರಡು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಗಟಾರಗಳು ತುಂಬಿ ರಸ್ತೆಗಳು ಜಲಾವೃತವಾಗಿದ್ದವು ಕೆಲವು ಜನರ ಮನೆಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಯಿತು. ಮನೆಯಿಂದ ನೀರು ಹೊರಹಾಕಲು … [Read more...] about ಹಳಿಯಾಳದಲ್ಲಿ ಭಾನುವಾರ ರಾತ್ರಿ ಮೇಘಸ್ಪೋಟ.ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು.



