• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ರಂಗಭೂಮಿ ಮತ್ತು ಬೆಳ್ಳಿತೆರೆಯ ಭರವಸೆಯ ಪ್ರತಿಭೆ ಕಿರಣ ನಾಯ್ಕ

September 6, 2020 by Lakshmikant Gowda Leave a Comment

ಬೆಳ್ಳಿತೆರೆಯಲ್ಲಿ ಮಿನುಗುವ ತಾರೆಗಳಿಗೆ ಪ್ರತಿಭೆಯ ಜೊತೆ ಅದೃಷ್ಟದ ಬಲವೂ ಬೇಕು ಆದರೆ ಅಪ್ಪಟ ಪ್ರತಿಭಾವಂತರನ್ನು ಮಾತ್ರ ಸೆಳೆಯುವ, ವೇದಿಕೆ ಕಲ್ಪಿಸುವ ರಂಗಭೂಮಿ ಮಾತ್ರ ಬೆಳ್ಳಿತೆರೆಗೆ ಅಪ್ಪಟ ಪ್ರತಿಭೆಗಳನ್ನೇ ಕೊಡುಗೆಯಾಗಿ ಕೊಡುತ್ತಾ ಬಂದಿದೆ ಇದಕ್ಕೆ ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿದೆ ಅದಕ್ಕೊಂದು ಹೊಸ ಸೇರ್ಪಡೆ ಕಿರಣ ನಾಯ್ಕ.ಹುಟ್ಟಿದ್ದು ಸಾಗಾರದ ತಾಳಗುಪ್ಪಾ ಬೆಳೆದಿದ್ದು ಓದಿದ್ದು ಎಲ್ಲಾ ಶರಾವತಿಯ ಒಡಲು ಹೊನ್ನಾವರದಲ್ಲಿಯೇ. ತಾರೀಬಾಗಿಲ ಪ್ರಾಥಮಿಕ … [Read more...] about ರಂಗಭೂಮಿ ಮತ್ತು ಬೆಳ್ಳಿತೆರೆಯ ಭರವಸೆಯ ಪ್ರತಿಭೆ ಕಿರಣ ನಾಯ್ಕ

ತರಕಾರಿ ಆಯ್ತು ಈಗ ಭತ್ತದ ಬೆಳೆಗೂ ಕ್ರಿಮಿ ಕೀಟಗಳ ಕಾಟ – ಸಾವಯವ ಕೃಷಿಯತ್ತ ವಾಲಲು ಇದು ಸಕಾಲ.

September 6, 2020 by Lakshmikant Gowda Leave a Comment

ಕೊರೊನಾದಿಂದ ಕೆಲಸವಿಲ್ಲದೇ ಕಂಗಾಲಾಗಿದ್ದ ಜನರು ತರಕಾರಿ ಬೆಳೆಯತ್ತ ಆಸಕ್ತಿ ತೋರಿಸಿದ್ದರಾದರೂ ರೋಗ ಬಾಧೆಯಿಂದಾಗಿ ಈ ವರ್ಷ ಇಡೀ ತಾಲೂಕಿನಲ್ಲಿ ಎಲ್ಲಿಯೂ ತರಕಾರಿ ರೈತರ ಕೈ ಹಿಡಿಯುವ ಲಕ್ಷಣಗಳು ಕಾಣಿಸುತ್ತಿಲ್ಲವಾಗಿದೆ. ಇದರ ಜೊತೆಗೆ ಮತ್ತೊಂದು ಸಮಸ್ಯೆ ಅನ್ನದಾತರ ಹೆಗಲೇರಿದ್ದು ಭತ್ತದ ಬೆಳೆಗೂ ರೋಗ ಕಾಣಿಸಿಕೊಂಡು ವ್ಯಾಪಿಸುತ್ತಿರುವುದು ಚಿಂತೆಗೆ ಕಾರಣವಾಗಿದೆ.ತಾಲೂಕಿನಲ್ಲಿ ಮುಂಗಾರಿನಲ್ಲಿ ಅತೀ ಹೆಚ್ಚು ಭತ್ತವನ್ನು ಬೆಳೆಯಲಾಗುತ್ತದೆ. ಇದುವರೆಗೆ ಮಳೆ ಉತ್ತಮವಾಗಿ … [Read more...] about ತರಕಾರಿ ಆಯ್ತು ಈಗ ಭತ್ತದ ಬೆಳೆಗೂ ಕ್ರಿಮಿ ಕೀಟಗಳ ಕಾಟ – ಸಾವಯವ ಕೃಷಿಯತ್ತ ವಾಲಲು ಇದು ಸಕಾಲ.

ಹಳಿಯಾಳಕ್ಕೆ ಶಾಪವಾದ ಶನಿವಾರ ಒಂದೇ ದಿನ ಕೊರೊನಾಕ್ಕೆ ಮೂವರ ಬಲಿ, 16 ಜನರಲ್ಲಿ ಸೊಂಕು ದೃಢ

September 6, 2020 by Yogaraj SK Leave a Comment

ಹಳಿಯಾಳ :- ಶನಿವಾರ ತಾಲೂಕಿನ 16 ಜನರಲ್ಲಿ ಕೊರೊನಾ ಸೊಂಕು ದೃಢಪಟ್ಟಿದ್ದರೇ ಗ್ರಾಮಾಂತರ ಭಾಗದ ಓರ್ವ ವೃದ್ದ, ಓರ್ವ ವೃದ್ದೆ ಮತ್ತು ಪಟ್ಟಣದ ಓರ್ವ ಮಹಿಳೆ ಹೀಗೆ ಒಂದೇ ದಿನ ಮೂವರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದರಿಂದ ಶನಿವಾರ ಹಳಿಯಾಳಕ್ಕೆ ಶಾಪವಾಗಿ ಪರಿಣಮಿಸಿದಂತಾಗಿದೆ.ಪಟ್ಟಣದ ಕೆಎಚ್‌ಬಿ(ಆನೆಗುಂದಿ) ಕಾಲೋನಿ ನಿವಾಸಿ 40 ವರ್ಷದ ಮಹಿಳೆ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗಿಡಾಗಿದ್ದರೇ ಬೆಳವಟಗಿಯ 67 ವರ್ಷದ ವೃದ್ದೆ ಮತ್ತು ಮಲವಡಿಯ 68 … [Read more...] about ಹಳಿಯಾಳಕ್ಕೆ ಶಾಪವಾದ ಶನಿವಾರ ಒಂದೇ ದಿನ ಕೊರೊನಾಕ್ಕೆ ಮೂವರ ಬಲಿ, 16 ಜನರಲ್ಲಿ ಸೊಂಕು ದೃಢ

ದಟ್ಟ ಕಾನನದ ನಡುವೆ ಮೈದಳೆದ ವಂದಡಿಕೆ ಶಿವಾಲಯ

September 5, 2020 by Lakshmikant Gowda Leave a Comment

karikana parameshwari,ಕರಿಕಾನ ಪರಮೇಶ್ವರಿ

ಸಸ್ಯಶ್ಯಾಮಲೆಯ ನಡುವೆ ಬೆಟ್ಟದ ನೆತ್ತಿಯಲ್ಲಿ ನೆಲೆಸಿರುವ ಶ್ರೀ ಕರಿಕಾನ ಪರಮೇಶ್ವರಿಯ ಸನ್ನಿಧಿ ತನ್ನೊಡಲಿನ ರಮ್ಯಾದ್ಭುತ ಪ್ರಕೃತಿ ಸೌಂದರ್ಯದಿಂದಲೇ ಎಂತವರನ್ನೂ ಮಂತ್ರಮುಗ್ಧಗೊಳಿಸಬಲ್ಲುದು. ಜಗನ್ಮಾತೆಯ ಸನ್ನಿಧಿಯಲ್ಲಿ ನಿಂತು ಸಾವಿರಾರು ಅಡಿ ಕೆಳಗಿರುವ ಬಯಲು ಸಮುದ್ರ ನದಿ ತಡಸಲುಗಳನ್ನು ಊರು ಕೇರಿಗಳನ್ನು ದಿಟ್ಟಿಸುವುದೇ ಒಂದು ಸೊಗಸಿನ ಸಂಗತಿ. ಆಧ್ಯಾತ್ಮಿಕ ಹಾಗೂ ಲೌಕಿಕ ಸಂತೋಷಗಳೆರಡನ್ನೂ ಒಂದೇ ಸ್ಥಳದಲ್ಲಿ ಕಂಡುಕೊಳ್ಳಬಹುದಾದ ಈ ಪವಿತ್ರ ಸ್ಥಳದಿಂದ ಒಂದು … [Read more...] about ದಟ್ಟ ಕಾನನದ ನಡುವೆ ಮೈದಳೆದ ವಂದಡಿಕೆ ಶಿವಾಲಯ

ಲಯನ್ಸ ಕ್ಲಬ್ ವತಿಯಿಂದ ಶಿಕ್ಷಕ ದಿನಾಚರಣೆ.

September 5, 2020 by Vishwanath Shetty Leave a Comment

ಭಾರತರತ್ನ ,ಶ್ರೇಷ್ಠ ಶಿಕ್ಷಕ, ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನದ ಪ್ರಯುಕ್ತ ವಾಗಿ ಶನಿವಾರ ಲಯನ್ಸ್ ಕ್ಲಬ್ ಹೊನ್ನವರವತಿಯಿಂದ ಶಿಕ್ಷಕ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಎಸ್, ಜೆ, ಕೈರನ  ಮಾತನಾಡಿ  ರಾಧಾಕೃಷ್ಣನ್ ಒಂದು ಅತ್ಯಂತ ಬಡ ಕುಟುಂಬದಲ್ಲಿ ಜನಿಸಿ ಕಷ್ಟಪಟ್ಟು ಓದಿ ಶಿಕ್ಷಕನಾಗಿ ಈ ದೇಶದ ಉಪರಾಷ್ಟ್ರಪತಿಯಾಗಿ ಜಗತ್ತಿನ ಒಬ್ಬ ಶ್ರೇಷ್ಠ ಚಿಂತಕನಾಗಿ ಬೆಳಗಿದರು ತನ್ನ ಜನ್ಮದಿನವನ್ನು ಶಿಕ್ಷಕರ … [Read more...] about ಲಯನ್ಸ ಕ್ಲಬ್ ವತಿಯಿಂದ ಶಿಕ್ಷಕ ದಿನಾಚರಣೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,712 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar