ಯಲ್ಲಾಪುರ: ರಾಜ್ಯ ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತರಾಜ ಇಲಾಖೆಯ ರಾಜ್ಯ ವಿಕೇಂದ್ರಿಕರಣಯೋಜನೆ ಮತ್ತು ಅಭಿವೃದ್ದಿ ಸಮಿತಿಯ ಉಪಾಧ್ಯಕ್ಷರನ್ನಾಗಿ ಪ್ರಮೋದ ಹೆಗಡೆಯವರನ್ನು ನೇಮಿಸಿ ಸರಕಾರ ಗುರುವಾರ ಆದೇಶ ಮಾಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮಸ್ವರಾಜ್ಯದ ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಸೇವೆ ಮಾಡುವ ಪೂರ್ಣಾವಧಿ ಜವಾಬ್ದಾರಿ ಸರಕಾರ ನನಗೆ ನೀಡಿದೆ. ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ,ಗ್ರಾಮೀಣಾಭಿವೃದ್ದಿ ಪಂಚಾಯತ ರಾಜ ಸಚಿವ … [Read more...] about ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ ಇಲಾಖೆಯ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಪ್ರಮೋದ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ರಮ ಮರಳು ಸಾಗಾಟ ಪೋಲಿಸರಿಂದ ಎರಡು ಟಿಪ್ಪರ್ ವಾಹನದ ಸಮೇತ ಮರಳು ವಶಕ್ಕೆ.
ಹೊನ್ನಾವರ: ತಾಲೂಕಿನಲ್ಲಿ ಮರಳು ಮಾಫಿಯಾ ಅಕ್ರಮವಾಗಿ ನಡೆಯಿತ್ತಿದೆ ಎಂದು ತಿಂಗಳ ಹಿಂದೆಯೆ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿತ್ತು. ಅದಾದ ಬಳಿಕ ಪೋಲಿಸ್ ಚೆಕ್ ಪೋಸ್ಟ ಹೆಚ್ಚುವರಿ ನಿಯೋಜಿಸಿ ಮರಳು ಮಾಫಿಯಾ ತಡೆಯಲು ಪೋಲಿಸ್ ಇಲಾಖೆ ಮುಂದಾಗಿತ್ತು. ಕಂದಾಯ, ಗಣಿ, ಪೋಲಿಸ್ ಇಲಾಖೆಯ ವ್ಯಾಪ್ತಿಗೆ ಮರಳು ತಡೆಯುವ ಅಧಿಕಾರ ಇದ್ದರೂ ಪೋಲಿಸ್ ಇಲಾಖೆ ಹೊರತುಪಡಿಸಿ ತಾಲೂಕಿನಲ್ಲಿ ಉಳಿದ ಎರಡು ಇಲಾಖೆಯ ಸಾಧನೆ ಅಷ್ಟೊಂದು ಇರಲಿಲ್ಲ. ಇದೇ ಕಾರಣಕ್ಕೆ ಪೋಲಿಸರಿಗೆ ಜನಪ್ರತಿನಿಧಿಗಳ … [Read more...] about ಅಕ್ರಮ ಮರಳು ಸಾಗಾಟ ಪೋಲಿಸರಿಂದ ಎರಡು ಟಿಪ್ಪರ್ ವಾಹನದ ಸಮೇತ ಮರಳು ವಶಕ್ಕೆ.
ಬೆಳಿಗ್ಗೆ ಶಿಪ್ಟ ಆದ ತಾತ್ಕಲಿಕ ಬಸ್ ನಿಲ್ದಾಣ ಮಧ್ಯಾಹ್ನದೊಳಗೆ ಸ್ಥಗಿತ
ಹೊನ್ನಾವರಕ್ಕೆ ನೂತನ ಬಸ್ ನಿಲ್ದಾಣ ಮಂಜೂರಾಗಿದ್ದು, ನಿರ್ಮಾಣ ಹಂತದ ಕಾಮಾಗಾರಿ ನಡೆಯುವರೆಗೆ ತಾತ್ಕಲಿಕವಾಗಿ ಪೋಲಿಸ್ ಮೈದಾನಕ್ಕೆ ಶಿಪ್ಟ ಮಾಡಿರುದಾಗಿ ಗುರುವಾರ ಬ್ಯಾನರ್ ಹಾಕಲಾಗಿತ್ತು. ಅದೇ ರೀತಿ ಶುಕ್ರವಾರ ಬೆಳಿಗ್ಗೆಯಿಂದಲೇ ಮೂಲಭೂತ ಸೌಕರ್ಯಗಳ ಕೊರತೆ ಮಧ್ಯೆ ಪೋಲಿಸ್ ಮೈದಾನಕ್ಕೆ ಬಸ್ ನಿಲ್ದಾಣ ಎಂದು ಬೊರ್ಡ ಹಾಕಿ, ಬಸ್ ಸಂಚಾರ ಆರಂಭವಾಯಿತು. ಗ್ರಾಮೀಣ ಭಾಗದ ಬಸ್ ಹಾಗೂ ದೂರದ ಊರಿನಿಂದ ಆಗಮಿಸುವ ಬಸ್ಸುಗಳು ಮಧ್ಯಾಹ್ನದವರೆಗೆ ಮಾತ್ರ ಬಂದು ನಂತರ ಪುನಃ ಹಳೆ ಬಸ್ … [Read more...] about ಬೆಳಿಗ್ಗೆ ಶಿಪ್ಟ ಆದ ತಾತ್ಕಲಿಕ ಬಸ್ ನಿಲ್ದಾಣ ಮಧ್ಯಾಹ್ನದೊಳಗೆ ಸ್ಥಗಿತ
ಕಾರವಾರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಎಡವಟ್ಟಿನಿಂದ ಬಾಣಂತಿ ಸಾವು ಆರೋಪ
ವೈದ್ಯರು ನೀಡಿದ ಅನಸ್ತೇಶಿಯಾದಿಂದಾಗಿ ಬಾಣಂತಿ ಸಾವಾಗಿದೆಯೆಂದು ಕುಟುಂಬಸ್ಥರ ಆರೋಪಗೀತಾ ಶಿವನಾಥ್ ಬಾನಾವಳಿಕರ್ ( 28) ಸಾವಿಗೀಡಾದ ಮಹಿಳೆಕಾರವಾರ ನಗರದ ಸರ್ವೋದಯ ನಗರದ ನಿವಾಸಿ ಬಾಣಂತಿ ಗೀತಾ ಎರಡನೇ ಹೆರಿಗೆಯಾಗಿ 3 ದಿನಗಳ ಬಳಿಕ ಸಂತಾನ ಹರಣ ಚಿಕಿತ್ಸೆಗೆ ಮುಂದಾಗಿದ್ದ ಮಹಿಳೆನಾರ್ಮಲ್ ಡೆಲಿವರಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಸ್ಥಿರವಾಗಿದ್ದ ಮಹಿಳೆಇಂದು ಬೆಳಗ್ಗೆ ಅನಸ್ತೇಶಿಯಾ ನೀಡಿ ಫ್ಯಾಮಿಲಿ ಪ್ಲ್ಯಾನಿಂಗ್ … [Read more...] about ಕಾರವಾರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಎಡವಟ್ಟಿನಿಂದ ಬಾಣಂತಿ ಸಾವು ಆರೋಪ
ಗಾಡಿ ಓವರ್ಲೋಡ್ ಆಗಿ ಮುಂದೆ ಚಲಿಸಲಾಗದ ಸ್ಥಿತಿ ತಲುಪಿದೆ ದಯವಿಟ್ಟು ಬದಿಗೆ ಸರಿದು ಹೋಗಿ..!
ರಸ್ತೆಯಲ್ಲಿ ವಾಹನ ಕೆಟ್ಟರೆ ಬೇರೆ ವಾಹನದ ಚಾಲಕರು ಅಜಾಗರೂಕತೆಯಿಂದ ವೇಗವಾಗಿ ಬಂದು ಗುದ್ದದಿರಲಿ ಎನ್ನುವ ಕಾರಣಕ್ಕೆ ವಾಹನದ ಹಿಂದೆ ಮುಂದೆ ಸ್ವಲ್ಪ ದೂರದಲ್ಲಿ ಮತ್ತು ವಾಹನ ಸಂಚಾರ ಇರುವ ಕಡೆ ಸೊಪ್ಪಿನ ತುಂಕೆಗಳನ್ನು ಕಲ್ಲುಗಳನ್ನು ಇಡುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಮಹಾಶಯ ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸುವುದು ಸಾಧ್ಯವಾಗದೇ ರಸ್ತೆಯನ್ನೇ ಮಂಚ ಮಾಡಿಕೊಂಡು ಮಲಗಿದಾಗ ದಾರಿಹೋಕರ್ಯಾರೋ ಗಾಡಿ ಕೆಟ್ಟಾಗ ಮಾಡುವಂತೆ ಸೊಪ್ಪಿನ ತುಂಕೆ ಹಾಗೂ ಕಲ್ಲುಗಳನ್ನಿಟ್ಟು ವಾಹನ … [Read more...] about ಗಾಡಿ ಓವರ್ಲೋಡ್ ಆಗಿ ಮುಂದೆ ಚಲಿಸಲಾಗದ ಸ್ಥಿತಿ ತಲುಪಿದೆ ದಯವಿಟ್ಟು ಬದಿಗೆ ಸರಿದು ಹೋಗಿ..!




