ಸವಿ ಸವಿ ನೆನಪು ಸಾವಿರ ನೆನಪು ಸಾವಿರ ಕಾಲಕು ಸವೆಯದ ನೆನಪು ಎನ್ನುವ ಸಿನೆಮಾ ಹಾಡು ಕಳೆದು ಹೋದ ಮರಳಿ ಬಾರದ ಬದುಕಿನ ಸುಂದರ ಕ್ಷಣಗಳನ್ನು ಸಶಕ್ತವಾಗಿ ಕಟ್ಟಿಕೊಟ್ಟಿದೆ ಎಂದರೆ ತಪ್ಪಾಗಲಾರದು. ಸಾವಿರ ಶಬ್ಧಗಳಲ್ಲಿ ಕಟ್ಟಿಕೊಡಲಾಗದ್ದನ್ನು ಒಂದು ಪೋಟೋ ಹೇಳಿಬಿಡುತ್ತದೆ ಪೋಟೋಗಳಿಗೆ ಅಂತದ್ದೊಂದು ಶಕ್ತಿಯಿದೆ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ.ಇತ್ತೀಚೆಗೆ ಎರಡುಮೂರು ದಶಕಗಳ ಹಿಂದಿನ ಬದುಕಿನ ಕ್ಷಣಗಳನ್ನು ನೆಪಿಸುವ ಹಳೆಯ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ … [Read more...] about ನೆನಪುಗಳ ಬುತ್ತಿ ಬಿಚ್ಚಿಡುವ ಹಳೆಯ ಪೋಟೋಗಳು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಲ್ಕಟ್ಟುನ ಬಡ ಮಕ್ಕಳ ಪಾಲಿಗೆ ವರವಾದ ಶಿಕ್ಷಕ ಪಿ.ಆರ್. ನಾಯ್ಕ
ಆ ವೃತ್ತಿಯೇ ಅಂತಹುದು.. ಶಾಲೆಯೆಂಬ ದೇಗುಲವನ್ನು ಸೇರಿದ ನಂತರ ಶಿಕ್ಷಕರಾದವರು ಅಲ್ಲಿರುವ ಎಲ್ಲಾ ಮಕ್ಕಳನ್ನೂ ತಮ್ಮ ಮಕ್ಕಳಂತೆಯೇ ಕಾಣುವ ವಿಶಾಲತ್ವವನ್ನು ರೂಢಿಸಿಕೊಂಡುಬಿಟ್ಟಿರುತ್ತಾರೆ. ಇನ್ನು ಕೆಲವು ಶಿಕ್ಷಕರಂತೂ ಶಾಲೆಯಾಚೆಗೂ ಮಕ್ಕಳ ಒಳಿತಿಗಾಗಿ ಹಂಬಲಿಸುತ್ತಾರೆ..ಮಕ್ಕಳು ಓದಿಗೆ ಬೆನ್ನುಹಾಕಿ ಕೇವಲ ಆಟದಲ್ಲಿ ಕಳೆದುಹೋಗುತ್ತಿದ್ದರೆ ಅಂತವರಿಗಾಗಿ ಮರುಗುತ್ತಾರೆ ಅಂತಹ ಅಪರೂಪದ ಗುರುಗಳಲ್ಲೊಬ್ಬರು ಕಲ್ಕಟ್ಟು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾದ … [Read more...] about ಕಲ್ಕಟ್ಟುನ ಬಡ ಮಕ್ಕಳ ಪಾಲಿಗೆ ವರವಾದ ಶಿಕ್ಷಕ ಪಿ.ಆರ್. ನಾಯ್ಕ
ನಿವೃತ್ತ ಮುಖ್ಯಾಧ್ಯಾಪಕ ವೆಂಕಟರಮಣ ಅವಧಾನಿ ಅವರಿಗೆ ಆತ್ಮೀಯ ಬೀಳ್ಕೊಡುಗೆ
ಹೊನ್ನಾವರ : ಸ್ಥಳೀಯ ಪ್ರತಿಷ್ಠಿತ ನ್ಯೂ ಎಜ್ಯುಕೇಶನ್ ಸೊಸೈಟಿಯ ಕನ್ನಡ ಮಾಧ್ಯಮದ ಮುಖ್ಯಾಧ್ಯಾಪಕರಾಗಿ ಕಳೆದ 8 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ವೆಂಕಟರಮಣ ಅವಧಾನಿಯವರು ಅಗಸ್ಟ್ 31 ರಂದು ಸೇವಾ ನಿವೃತ್ತರಾಗಿದ್ದು ಅವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ಸಿಬ್ಬಂದಿಗಳು ಆತ್ಮೀಯ ಬೀಳ್ಕೊಡುಗೆ ನೀಡಿದರು.ಕೋವಿಡ್ 19ರ ಕಾರಣದಿಂದಾಗಿ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿ.ಎಸ್. ಅವಧಾನಿಯವರ ಸುದೀರ್ಘ 35 ವರ್ಷಗಳ ಸೇವೆಯನ್ನು … [Read more...] about ನಿವೃತ್ತ ಮುಖ್ಯಾಧ್ಯಾಪಕ ವೆಂಕಟರಮಣ ಅವಧಾನಿ ಅವರಿಗೆ ಆತ್ಮೀಯ ಬೀಳ್ಕೊಡುಗೆ
ಕರ್ನಾಟಕ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ನೂತನ ನಿರ್ದೇಶಕರಾಗಿ ಜಿ.ಟಿ.ಪೈ ಆಯ್ಕೆ
ಹೊನ್ನಾವರ : ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ ಧಾರ್ಮಿಕ ಸಾಮಾಜಿಕ ಸೇವೆಯ ಜೊತೆ ಮತ್ಸೊದ್ಯಮ ವೃತ್ತಿಯಲ್ಲಿ ಗುರುತಿಸಿಕೊಂಡಿದ್ದ ಜಗದೀಶ ಪೈ ಇವರನ್ನು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಲ್ಲಿ ನೂತನ ನಿರ್ದೆಶಕರಾಗಿ ನೇಮಕ ಮಾಡಲಾಗಿದೆ. … [Read more...] about ಕರ್ನಾಟಕ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ನೂತನ ನಿರ್ದೇಶಕರಾಗಿ ಜಿ.ಟಿ.ಪೈ ಆಯ್ಕೆ
ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ
ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: ಅಂಕೋಲಾದಲ್ಲಿ 0.8 ಮಿ.ಮೀ, ಭಟ್ಕಳ 0.0 ಮಿ.ಮೀ, ಹಳಿಯಾಳ 0.0 ಮಿ.ಮೀ, ಹೊನ್ನಾವರ 0.0 ಮಿ.ಮೀ, ಕಾರವಾರ 0.0 ಮಿ.ಮಿ, ಕುಮಟಾ 0.2 ಮಿ.ಮೀ, ಮುಂಡಗೋಡ 0.0 ಮಿ.ಮೀ, ಸಿದ್ದಾಪುರ 0.0 ಮಿ.ಮೀ ಶಿರಸಿ 0.0 ಮಿ.ಮೀ, ಜೋಯಡಾ 0.0 ಮಿ.ಮೀ, ಯಲ್ಲಾಪುರ 0.0 ಮಿ.ಮೀ. ಮಳೆಯಾಗಿದೆ.ಜಲಾಶಯ ನೀರಿನ ಮಟ್ಟ: ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿವೆ.ಕದ್ರಾ: 34.50ಮೀ (ಗರಿಷ್ಟ), 30.90 ಮೀ … [Read more...] about ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ




