ಹೊನ್ನಾವರ – ಒಂದು ವರ್ಷದ ಹಿಂದಿನ ವರೆಗೂ ಭರದಿಂದ ಸಾಗುತ್ತಿದ್ದ ರಾಷ್ಟಿಯ ಹೆದ್ದಾರಿ ಚತುಷ್ಪಥ ಕಾಮಗಾರಿ ಒಮ್ಮೆಲೇ ಕುಂಠಿತಗೊoಡಿದೆ. ತಾಲೂಕಿನ ಕರ್ಕಿ ಹಳದಿಪುರ, ಅನಂತವಾಡಿ ಮುಂತಾದ ಕಡೆ ಜಾಗದ ಹಕ್ಕುದಾರರನ್ನು ಗುರುತಿಸಿ ಪರಿಹಾರ ವಿತರಿಸಲು ವಿಫಲವಾಗಿರುವ ಐ.ಆರ್.ಬಿ ಕೆಲಸವನ್ನು ಸ್ಥಗಿತಗೊಳಿಸಿ ಮುಂದಿನ ಬೆಳವಣಿಗೆಯನ್ನು ಎದುರು ನೋಡುತ್ತಿದೆ.ರಸ್ತೆ ಕೆಲಸ ಶೇ.೮೦ರಷ್ಟು ಪೂರ್ಣವಾಗುವ ವರೆಗೆ ಟೋಲ್ ಸಂಗ್ರಹ ಸಾಧ್ಯವಿರಲಿಲ್ಲವಾದ ಕಾರಣ ತರಾತುರಿಯಲ್ಲಿ ಕಾಮಗಾರಿ ನಡೆಸಿದ … [Read more...] about ಬಗೆಹರಿಯುತ್ತಿಲ್ಲ ಭೂ ಒಡೆತನದ ಸಮಸ್ಯೆ.. ಅದಿಭೋಗದಾರರಿಗೆ ಪರಿಹಾರ ಪಡೆಯಲು ದಾಖಲೆಯ ಕೊರತೆ – ಹೆದ್ದಾರಿ ಅಗಲೀಕರಣಕ್ಕೂ ಗೃಹಣ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭೂ ಸುಧಾರಣಾ ಕಾಯಿದೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯಿದೆಗಳ ಬದಲಾವಣೆಗೆ ಮುಂದಾಗದoತೆ ಸರ್ಕಾರಕ್ಕೆ ಜೆ.ಡಿ.ಎಸ್ ಒತ್ತಾಯ
ಹೊನ್ನಾವರ: ಭೂ-ಸುಧಾರಣೆ ಕಾಯಿದೆ ೧೯೬೧, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯಿದೆಗಳಿಗೆ ಸುಗ್ರೀವಾಜ್ಞೆ ಮೂಲಕ ರೈತ ಮತ್ತು ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಜೆಡಿಎಸ್ ಮಂಕಿ ಘಟಕದ ವತಿಯಿಂದ ಸೋಮವಾರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು..ಮಂಕಿ ಘಟಕದ ಅಧ್ಯಕ್ಷ ಟಿ.ಟಿ.ನಾಯ್ಕ ಮಾತನಾಡಿ ಕಂದಾಯ ಇಲಾಖೆಯಲ್ಲಿ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅವಧಿಯನ್ನು ೬೦ … [Read more...] about ಭೂ ಸುಧಾರಣಾ ಕಾಯಿದೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯಿದೆಗಳ ಬದಲಾವಣೆಗೆ ಮುಂದಾಗದoತೆ ಸರ್ಕಾರಕ್ಕೆ ಜೆ.ಡಿ.ಎಸ್ ಒತ್ತಾಯ
ಯಲ್ಲಾಪುರಕ್ಕೆ ಕುಡಿಯುವ ನೀರಿನ ಯೋಜನೆಗೆ ಸರ್ವೇ ಕಾರ್ಯ ಆರಂಭ
ಯಲ್ಲಾಪುರ : ಪಟ್ಟಣದಲ್ಲಿÀ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಹೊಸ ಯೋಜನೆಯೊಂದು ಸಿದ್ಧವಾಗುತ್ತಿದ್ದು ಇದರ ಮೊದಲ ಹಂತವಾಗಿ ಸರ್ವೆ ಕಾರ್ಯ ಪ್ರಾರಂಭವಾಗಿದೆ.ಈ ಹಿಂದೆ ಬೇಡ್ತಿ ನದಿಯಿಂದ ಕುಡಿಯುವ ನೀರಿನ ಸರಬರಾಜು ಆಗುತ್ತಿತ್ತು. ಅನೇಕ ತಾಂತ್ರಿಕ ಕಾರಣಗಳಿಂದಾಗಿ ಮೂರು ವರ್ಷಗಳಿಂದ ನೀರು ಸರಬರಾಜಾಗದೇ ಸ್ಥಗಿತಗೊಂಡಿದ್ದು ಪಟ್ಟಣದ ನೀರಿನ ಸಮಸ್ಯೆ ಯನ್ನು ಇರುವ ಕೊಳವೆ ಬಾವಿಗಳ ಪಂಪುಗಳ ಸಹಾಯದಿಂದಲೇ ನೀಗಿಸಲಾಗುತ್ತಿದೆ. ಇದನ್ನೇ ನಂಬಿಕೊಂಡು ಕೂರುವುದರಿಂದ ಮುಂದಿನ … [Read more...] about ಯಲ್ಲಾಪುರಕ್ಕೆ ಕುಡಿಯುವ ನೀರಿನ ಯೋಜನೆಗೆ ಸರ್ವೇ ಕಾರ್ಯ ಆರಂಭ
ಕೋವಿಡ್ ಸಂಕಷ್ಟದ ನಡುವೆಯೂ ಮೂಲಭೂತ ಸೌಕರ್ಯ ಒದಗಿಸುವ ಕಾರ್ಯ ಮಾಡಲಾಗುತ್ತಿದೆ- ಸಚಿವ ಶಿವರಾಮ ಹೆಬ್ಬಾರ್
ಯಲ್ಲಾಪುರ : ದೇಶವೇ ಕೋವಿಡ್-19 ಸಂಕಷ್ಟದಿಂದ ನಲುಗುತ್ತಿದೆ. ಆದರೂ ಕೂಡ ಇದರಿಂದ ಅಭಿವೃದ್ದಿ ಕೆಲಸಗಳಿಗೆ ಹಿನ್ನಡೆಯಾಗದಂತೆ ಹಲವು ಯೋಜನೆಗಳನ್ನು ಕಾರ್ಯರೂರೂಪಕ್ಕೆ ತರಲಾಗುತ್ತಿದೆ. ಹತ್ತು ಹಲವು ಕಾಮಗಾರಿಗೆ ಚಾಲನೆ ನೀಡಿ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕೈಮೀರಿ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು. ಅವರು ಶನಿವಾರ ಪಪಂ ವತಿಯಿಂದ ನಿರ್ಮಿಸಲಾಗುವ ಪಟ್ಟಣದ ಬಸ್ ನಿಲ್ದಾಣದಿಂದ ಸರಕಾರಿ ಪಪೂ ಕಾಲೇಜ್ ಗೆ ತೆರಳುವ … [Read more...] about ಕೋವಿಡ್ ಸಂಕಷ್ಟದ ನಡುವೆಯೂ ಮೂಲಭೂತ ಸೌಕರ್ಯ ಒದಗಿಸುವ ಕಾರ್ಯ ಮಾಡಲಾಗುತ್ತಿದೆ- ಸಚಿವ ಶಿವರಾಮ ಹೆಬ್ಬಾರ್
ರಾಮಕೃಷ್ಣ ಹೆಗಡೆ ಜನ್ಮದಿನ ಆಚರಣೆ
ಯಲ್ಲಾಪುರ: ಪಟ್ಟಣದ ಯು ಕೆ ಸೌಹಾರ್ದ ಸಹಕಾರಿಯ ಪ್ರಧಾನ ಕಛೇರಿಯಲ್ಲಿ ಶನಿವಾರ ದಿ.ರಾಮಕೃಷ್ಣ ಹೆಗಡೆಯವರ ಜನ್ಮದಿನವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆಚರಿಸಿದರು. ಅಧ್ಯಕ್ಷ ಪ್ರಮೋದ ಹೆಗಡೆ ಹಾಗೂ ಉಪಾಧ್ಯಕ್ಷ ವಿ.ಎಸ್ ಭಟ್ಟ ಹಾಗೂ ಸಿಬ್ಬಂದಿಗಳು ಇದ್ದರು. … [Read more...] about ರಾಮಕೃಷ್ಣ ಹೆಗಡೆ ಜನ್ಮದಿನ ಆಚರಣೆ




