ದೆಹಲಿ: ಭಾರತ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ವಿಧಿವಶರಾಗಿದ್ದಾರೆ. ಪಶ್ಚಿಮ ಬಂಗಾಳದ ಬಿರ್ ಬೂಮ್ ಜಿಲ್ಲೆಯ ಮಿರತಿಯಲ್ಲಿ ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಅವರು 2007ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಮತ್ತು 2019ರ ಜನವರಿಯಲ್ಲಿ ಭಾರತ ರತ್ನ ಪ್ರಶಸ್ತಿಗೂ ಭಾಜನರಾಗಿದ್ದರು.ಮಾಜಿ ರಾಷ್ಟ್ರಪತಿ ಪ್ರಣಬ್ ರಿಗೆ ನಿನ್ನೆ ಮೆದುಳಿನ ಶಸ್ತ್ರಚಿಕಿತ್ಸೆ … [Read more...] about ಭಾರತ ರತ್ನ, ಪದ್ಮವಿಭೂಷಣ ಪುರಸ್ಕೃತ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಮೃತಾ ಫಲಂ
ಪೇರಳೆ,ಸೀಬೆಕಾಯಿ,ಚೇಪೆಕಾಯಿ,ಸೀಬೆ ಹಣ್ಣು,ಜಾಮುಕಾಯಿ,ಕೊಯ್ಯ ಫಳಮ್,ಗುವ, ಅಮೃದ್, ಎಂಬ ಹೆಸರುಗಳಿಂದ ಕರೆಯುತ್ತಾರೆ. ಕೆರೆ ಕಟ್ಟೆಗಳ ಮೇಲೆ,ಹೊಲ,ಗದ್ದೆಗಳ ಬದಿಗಳ ಮೇಲೆ,ಕೆಲವು ಕಡೆ ತೋಟಗಳಲ್ಲಿ ವಿರಳವಾಗಿ ಬೆಳೆಯುತ್ತಿದ್ದ ಸೀಬೆಹಣ್ಣು ಅಪಾರ ಔಷಧೀಯ ಗುಣಗಳಿಂದ ಕೂಡಿದ್ದು,ಈಗ ಎಲ್ಲೆಲ್ಲೂ ವಾಣಿಜ್ಯ ಬೆಳೆಯಾಗಿ ಹೇರಳವಾಗಿ ಬೆಳೆದು ಅಪಾರ ಲಾಭ ಗಳಿಸುತ್ತಿದ್ದಾರೆ. ಸೀಬೆ ಎಲೆಗಳನ್ನು ತಂದು,ಒಂದು ಮಣ್ಣಿನ ಮಡಿಕೆಯಲ್ಲಿ ಹಾಕಿ, ಅದಕ್ಕೆ ಎರಡು ಲೋಟ ನೀರು ಹಾಕಿ, ಒಳೆಯ ಮೇಲಿಟ್ಟು … [Read more...] about ಅಮೃತಾ ಫಲಂ
ಕೊರೊನಾ : ಭಾನುವಾರ ನಿರಾಳವಾದ ಹಳಿಯಾಳಒಂದು ಕೇಸ್ ಪತ್ತೆಯಾಗಿಲ್ಲ, 6 ಜನ ಬಿಡುಗಡೆ.
ಹಳಿಯಾಳ :- ನಿರಂತರ ಕೊರೊನಾ ಪ್ರಕರಣಗಳಿಂದ ಬೇಸರಿಸಿದ್ದ ಹಳಿಯಾಳಕ್ಕೆ ಭಾನುವಾರ ಕೊಂಚ ರಿಲಿಫ್ ಸಿಕ್ಕಿದ್ದು ಒಂದೇ ಒಂದು ಪ್ರಕರಣ ಪತ್ತೆಯಾಗಿರದೇ 6 ಜನ ಕೊರೊನಾದಿಂದ ಗುಣಮುಖರಾಗಿ ಮನೆ ಸೇರಿದ್ದಾರೆ. ಹಳಿಯಾಳ ತಾಲೂಕಿನಲ್ಲಿ ಒಟ್ಟೂ ಕೊರೊನಾ ಪ್ರಕರಣಗಳ ಸಂಖ್ಯೆ 394 ಆಗಿದ್ದರೇ, ಈವರೆಗೆ 337 ಜನ ಕೊರೊನಾ ಸೊಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಅಲ್ಲದೇ ಒಟ್ಟೂ 8 ಜನ ಕೊರೊನಾ ಮಹಾಮಾರಿಗೆ ಉಸಿರು ಚೆಲ್ಲಿದ್ದಾರೆ. … [Read more...] about ಕೊರೊನಾ : ಭಾನುವಾರ ನಿರಾಳವಾದ ಹಳಿಯಾಳಒಂದು ಕೇಸ್ ಪತ್ತೆಯಾಗಿಲ್ಲ, 6 ಜನ ಬಿಡುಗಡೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಷ್ಟ್ರಚಾರ ನಿಗ್ರಹ ದಳ ಅಧಿಕಾರಿಗಳಿಂದಅಹವಾಲು ಸ್ವೀಕಾರ.
ಕಾರವಾರ:- ಜಿಲ್ಲೆಯ ಭಷ್ಟ್ರಚಾರ ನಿಹ್ರಹ ದಳ (ಎಸಿಬಿ) ಪೋಲಿಸ ಠಾಣೆಯ ಅಧಿಕಾರಿಗಳು ಸೆಪ್ಟೆಂಬರ್ 1 ರಿಂದ 4ರವರೆಗೆ ವಿವಿಧ ಸ್ಥಳಗಳಲ್ಲಿ ಅಹವಾಲು ಸ್ವೀಕಾರ ಹಾಗೂ ಜನ ಸಂರ್ಪಕ ಸಭೆ ನಡೆಸಲಿದ್ದಾರೆ.ಸೆಪ್ಟಂಬರ್ 1 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವೆಗೆ ಭಟ್ಕಳ, ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಹೊನ್ನಾವರ, 2 ರಂದು ಬೆಳೆಗ್ಗೆ 11 ರಿಂದ 1 ಗಂಟೆಯ ವರೆಗೆ ಕುಮಟಾ, ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಅಂಕೋಲಾ, 3 ರಂದು ಬೆಳಿಗ್ಗೆ 10 ರಿಂದ 12 ರ ವರೆಗೆ ಶಿರಸಿ, … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಭಷ್ಟ್ರಚಾರ ನಿಗ್ರಹ ದಳ ಅಧಿಕಾರಿಗಳಿಂದಅಹವಾಲು ಸ್ವೀಕಾರ.
ಕೊರೊನಾ ಕುರಿತು ಸಾರ್ವಜನಿಕರಲ್ಲಿ ತಪ್ಪು ತಿಳುವಳಿಕೆ ಬೇಡ – ತಹಶೀಲ್ದಾರ್ ವಿದ್ಯಾಧರ ಗುಳಗುಳೆ.
ಹಳಿಯಾಳ:- ಸಾರ್ವಜನಿಕರಲ್ಲಿ ಕೊರೊನಾ ರೋಗದ ಕುರಿತಾಗಿ ಇರುವ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಲು ಕೆಲವು ವಿಷಯಗಳ ಬಗ್ಗೆ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಸ್ಪಷ್ಟಿಕರಣವನ್ನು ನೀಡಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವ ಅವರು ಸಾರ್ವಜನಿಕರಲ್ಲಿ ಅದರಲ್ಲಿಯೂ ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಕೋವಿಡ್-19ಕ್ಕೆ ಸಂಬಂಧಿಸಿದಂತೆ ಅನೇಕ ಸುಳ್ಳು ಸುದ್ದಿ ಮತ್ತು ವದಂತಿಗಳು ಹರಡುತ್ತಿರುವದರಿಂದ ಕೋವಿಡ್-19ಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳಾದ … [Read more...] about ಕೊರೊನಾ ಕುರಿತು ಸಾರ್ವಜನಿಕರಲ್ಲಿ ತಪ್ಪು ತಿಳುವಳಿಕೆ ಬೇಡ – ತಹಶೀಲ್ದಾರ್ ವಿದ್ಯಾಧರ ಗುಳಗುಳೆ.



