ಹಳಿಯಾಳ : ಹಳಿಯಾಳದ ಇ.ಐ.ಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ವಿಚಾರದಲ್ಲಿ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕಾರ್ಖಾನೆ ಹಾಗೂ ರೈತರ ಸಮ್ಮುಖದಲ್ಲಿ ಚರ್ಚಿಸಿ, ಈ ಸಾಲಿನಲ್ಲಿ ಎಫ್ ಆರ್ ಪಿ ದರವನ್ನು ರೂ.2592 ಕ್ಕಿಂತ ಹೆಚ್ಚಿಸಿ ಬಡ ರೈತರಿಗೆ ಅನುಕೂಲ ಮಾಡಿ ಕೊಡಬೇಕೆಂದು ಶುಕ್ರವಾರ ಬೆಂಗಳೂರಿನಲ್ಲಿ ಸಕ್ಕರೆ ಸಚಿವ ಶಂಕರಪಾಟಿಲ ಮುನೆನಕೊಪ್ಪ ಅವರಿಗೆ ಹಳಿಯಾಳ ಮಾಜಿ ಶಾಸಕ ಸುನೀಲ ಹೆಗಡೆ ಮನವಿ ಮಾಡಿದ್ದಾರೆ.ಈ ಕುರಿತು ಹಳಿಯಾಳ ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ … [Read more...] about ಕಬ್ಬು ಬೆಳೆಗರಾರ ಬೇಡಿಕೆಯನ್ನು ಸಚಿವರಿಗೆ ತಲುಪಿಸಿದ ಮಾಜಿ ಶಾಸಕ ಸುನೀಲ ಹೆಗಡೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೈಕಿಣಿ ಪಂಚಾಯತ ಉಪಾಧ್ಯಕ್ಷ ಶ್ರೀಧರ ನಾಯ್ಕ ಅವರಿಂದ ಸ್ವಂತ ವೆಚ್ಚದಲ್ಲಿ 6 ಬ್ಯಾರಿಕೆಡ್ ಹೈವೇ ರಸ್ತೆಗೆ ಅಳವಡಿಕೆ
ಮುರುಡೇಶ್ವರ - ದಸರಾ ಹಬ್ಬದ ಸವಿ ನೆನಪಿಗೋಸ್ಕರ ಇಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತೆರ್ನಮಕ್ಕಿ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಟಿಯಿಂದ ಹಾಗೂ ಕಾಯ್ಕಿಣಿ ಗ್ರಾಮ ಪಂಚಾಯತ, ಸೊಸೈಟಿ ,ಎಸ್ ಬೀ ಐ ಬ್ಯಾಂಕ್ ಗ, ಗ್ರಾಮ ಲೆಕ್ಕಾದಿಕಾರಿಗಳ ಕಚೇರಿಗೆ ಪೋಸ್ಟ್ ಆಫೀಸ್ಗೆ ಬರುವ ಅಕ್ಕ ಪಕ್ಕದ ವಾರ್ಡ್ ಗೆ ಹೋಗುವ ಎಲ್ಲಾ ಸಾರ್ವಜನಿಕರ ಸುರಕ್ಷತೆ ಹಿತ ದೃಷ್ಠಿ ಇಂದ , ಜನರ ಬಹುದಿನದ ಬೇಡಿಕೆಯಾದ ಕಾಯ್ಕಿಣಿ ಗ್ರಾಮ ಪಂಚಾಯತ್ ಹೈವೆ ರೋಡಿನ ಕ್ರಾಸ್ ಗೆ … [Read more...] about ಕೈಕಿಣಿ ಪಂಚಾಯತ ಉಪಾಧ್ಯಕ್ಷ ಶ್ರೀಧರ ನಾಯ್ಕ ಅವರಿಂದ ಸ್ವಂತ ವೆಚ್ಚದಲ್ಲಿ 6 ಬ್ಯಾರಿಕೆಡ್ ಹೈವೇ ರಸ್ತೆಗೆ ಅಳವಡಿಕೆ
ಹಿರಿಯ ನಾಗರೀಕ ದಿನಾಚರಣೆಯ ವಾರ್ಷಿಕೋತ್ಸವ
ಹಳಿಯಾಳ : ದಿನಾಂಕ 01-10-2022 ರಂದು ವಿಶ್ವನಾಥರಾವ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಿರಿಯರ ದಿನಾಚರಣೆಯನ್ನು ಹಮ್ಮಿಕೊಳ್ಳ ಲಾಗಿತ್ತು.ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಮತ್ತು ಸಸಿಗಳಿಗೆ ನೀರು ಎರೆಯುವ ಮೂಲಕ ಪ್ರಾರಂಭವಾಯಿತು.ಸುರೇಶ ಕಡೇಮನಿ ಪ್ರಾರ್ಥನಾ ಗೀತೆ ಹಾಡಿದರು. ಜಿ. ಡಿ. ಗಂಗಾಧರ ಪ್ರಾಸ್ತಾವಿಕವಾಗಿ ಮಾತನಾಡಿಸಂಘವು ಸ್ಥಾಪನೆಗೊಂಡಿದ್ದು ಸಂಘದ ಸಾಮಾಜಿಕ ಕಾರ್ಯಕಲಾಪಗಳು ಹಾಗೂ ನಾಡ ಹಬ್ಬ ರಾಷ್ಟ್ರ ಹಬ್ಬಗಳ ಆಚರಣೆಗಳನ್ನು ಆಚರಿಸುತ್ತಾ … [Read more...] about ಹಿರಿಯ ನಾಗರೀಕ ದಿನಾಚರಣೆಯ ವಾರ್ಷಿಕೋತ್ಸವ
ಕಾರಿನಲ್ಲಿ ಬಂದು ಅಡ್ಡಗಟ್ಟಿ 2ಕೋ ರೂ ದರೋಡೆ
ಯಲ್ಲಾಪುರ : ಅರೆಬೈಲ್ ರಸ್ತೆಯಲ್ಲಿ ಎರಡು ಕಾರುಗಳಲ್ಲಿ ಬಂದ ಅಪರಿಚಿತರು, ಕಾರೊಂದನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ ಹೊರೆಗೆ ಹಾಕಿ ಅವರ ಹಾಕಿ ಅವರ ಕಾರು ಸಹಿತ ಕಾರಿನಲ್ಲಿದ್ದ 2 ಕೋಟಿಗೂ ಹೆಚ್ಚು ಹಣವನ್ನು ಲಪಟಾಯಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮಹಾರಾಷ್ಟçದ ಕೊಲ್ಲಾಪುರ ಜಿಲ್ಲೆಯ ಗಡಗ್ಲಾಂಜ್ ತಾಲ್ಲೂಕಿನ ಕಾಳಬೈರಿ ರೋಡ್ ನಿವಾಸಿ ನಿಲೇಶ್ ಪಾಂಡುರAಗ ನಾಯ್ಕ (29) ಇವರು ಆ, 2 ನೇ ತಾರೀಖು … [Read more...] about ಕಾರಿನಲ್ಲಿ ಬಂದು ಅಡ್ಡಗಟ್ಟಿ 2ಕೋ ರೂ ದರೋಡೆ
LIC HFL ವಿದ್ಯಾಧನ್ ಯಿಂದ 20,0000 ವಿದ್ಯಾರ್ಥಿವೇತನ/lic hfl vidyadhan scholarship 2022
ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (lic) (ಎಲ್ಐಸಿ ಎಚ್ಎಫ್ಎಲ್) ಭಾರತದಲ್ಲಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು ಎಲ್ಐಸಿ ಎಚ್ಎಫ್ಎಲ್ ವಿದ್ಯಾಧನ್ ವಿದ್ಯಾರ್ಥಿವೇತನವನ್ನ ನೀಡಲಾಗುತ್ತಿದೆ.ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಇದಕ್ಕೆ ಅರ್ಹರು. ಅರ್ಹತೆ;ಭಾರತದಲ್ಲಿ ಯಾವುದೇ ಮಾನ್ಯತೆ ಪಡೆದ ಕಾಲೇಜು/ವಿಶ್ವವಿದ್ಯಾಲಯ/ಸಂಸ್ಥೆಯಲ್ಲಿ (2022-23 ಶೈಕ್ಷಣಿಕ ವರ್ಷದಲ್ಲಿ) … [Read more...] about LIC HFL ವಿದ್ಯಾಧನ್ ಯಿಂದ 20,0000 ವಿದ್ಯಾರ್ಥಿವೇತನ/lic hfl vidyadhan scholarship 2022



