• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹವಗಿ ಗ್ರಾಮದ ವಿವಾಹಿತ ಪುರುಷ ಕೊರೊನಾಕ್ಕೆ ಬಲಿ ಒಂದು ವಾರದಲ್ಲಿ ತಾಲೂಕಿನಲ್ಲಿ 4 ಜನರು ಕೊವಿಡ್-19ಗೆ ಬಲಿ

August 27, 2020 by Yogaraj SK Leave a Comment

ಹಳಿಯಾಳ :- ಬುಧವಾರ ಬೆಳಗಿನ ಜಾವ ಡೆಡ್ಲಿ ವೈರಸ್ ಕೊರೊನಾಕ್ಕೆ ತಾಲೂಕಿನ ಹವಗಿ ಗ್ರಾಮದ 40ವರ್ಷದ ಯುವಕ ಸಾವನ್ನಪ್ಪಿರುವುದು ಹಳಿಯಾಳ ತಾಲೂಕಿನಲ್ಲಿ ಒಂದು ವಾರದಲ್ಲಿ 4ಜನರು ಸಾವಗಿಡಾಗಿದ್ದು ಒಟ್ಟೂ 5 ಜನ ಕೊರೊನಾಕ್ಕೆ ಬಲಿಯಾಗಿದ್ದಾರೆ.ಕಳೆದ ೩ ದಿನದಲ್ಲಿ ಮೂರು ಜನರು ಸಾವನ್ನಪ್ಪಿದ್ದು ತಾಲೂಕಿನಲ್ಲಿ ಸದ್ಯ ಒಟ್ಟೂ ಕೊರೊನಾ ಸೊಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದ್ದು ಇದರಲ್ಲಿ 309 ಜನ ಗುಣಮುಖರಾಗಿದ್ದರೇ 35 ಸಕ್ರಿಯ ಕೊರೊನಾ ಸೊಂಕಿತರಿಗೆ ಚಿಕಿತ್ಸೆ … [Read more...] about ಹವಗಿ ಗ್ರಾಮದ ವಿವಾಹಿತ ಪುರುಷ ಕೊರೊನಾಕ್ಕೆ ಬಲಿ ಒಂದು ವಾರದಲ್ಲಿ ತಾಲೂಕಿನಲ್ಲಿ 4 ಜನರು ಕೊವಿಡ್-19ಗೆ ಬಲಿ

ಕಟುಕ ವೈದ್ಯರ ಕ್ರೌರ್ಯ ಬಯಲು ಮಾಡಿದ ವಿಜಯಲಕ್ಷ್ಮಿ ಶಿಬರೂರ..

August 27, 2020 by Yogaraj SK Leave a Comment

… [Read more...] about ಕಟುಕ ವೈದ್ಯರ ಕ್ರೌರ್ಯ ಬಯಲು ಮಾಡಿದ ವಿಜಯಲಕ್ಷ್ಮಿ ಶಿಬರೂರ..

ಯುವಕ ಆತ್ಮಹತ್ಯೆ.

August 26, 2020 by Vishwanath Shetty Leave a Comment

ಅಶೋಕ ವಿಠ್ಠಲ ನಾಯ್ಕ

ಹೊನ್ನಾವರ: ತಾಲೂಕಿನ ಮುಗ್ವಾ ಗ್ರಾಮದ ಆರೋಳ್ಳಿಯ ಅಶೋಕ ವಿಠ್ಠಲ ನಾಯ್ಕ(24) ಇತನು ಸಾಲ್ಕೋಡ್ ಗ್ರಾಮದ ಕೆರಮನೆಕಚ್ಚರಿಕೆಯ ಮಾವನ ಮನೆಯ ಹತ್ತಿರದ ಗೇರು ಮರಕ್ಕೆ ನೈಲನ್ ಹಗ್ಗದ ಮೂಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮುಂಜಾನೆ ಸಂಭವಿಸಿದೆ. ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಯುವಕ ಆತ್ಮಹತ್ಯೆ.

ಕೊರೊನಾಕ್ಕೆ ಹಳಿಯಾಳದ ತೇರಗಾಂವ ಗ್ರಾಮದ‌ ವಿವಾಹಿತ ಯುವಕ ಬಲಿ- ತಾಲೂಕಿನಲ್ಲಿ ನಾಲ್ಕಕ್ಕೆ ಏರಿದ ಕೊರೊನಾ ಸಾವಿನ ಸಂಖ್ಯೆ.

August 26, 2020 by Yogaraj SK Leave a Comment

ಹಳಿಯಾಳ :- ತಾಲೂಕಿನ‌ ತೇರಗಾಂವ ಗ್ರಾಮದ 36 ವರ್ಷದ ವಿವಾಹಿತ ಮಂಗಳವಾರ ಸಾಯಂಕಾಲ ಕೊರೊನಾ ಮಹಾಮಾರಿಗೆ ಉಸಿರು ಚೆಲ್ಲಿದ್ದಾನೆ.ಇತ ಬೆರೆ ಜಿಲ್ಲೆಯಲ್ಲಿ ಕೆಲಸಕ್ಕೆ ಇದ್ದು ಬಳಿಕ ಬಂದು ಗ್ರಾಮದ ಸ್ವಗೃಹದಲ್ಲಿ ನೆಲೆಸಿದ್ದ ಎಂದು ತಿಳಿದು ಬಂದಿದೆ.ಆರೋಗ್ಯದಲ್ಲಿ ಸಮಸ್ಯೆ ಇದ್ದರು ಸಹ ಕೊರೊನಾ ಪರೀಕ್ಷೆಗೆ ಒಳಪಟ್ಟಿರಲಿಲ್ಲ ಆದರೇ ಮಂಗಳವಾರ ಇತನಿಗೆ ತೀವೃ ಉಸಿರಾಟದ ಸಮಸ್ಯೆ ಎದುರಾದಾಗ ಹಳಿಯಾಳದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದಾನೆ. ಇಲ್ಲಿ ಇತನಿಗೆ ರ್ಯಾಪಿಡ್ ಟೆಸ್ಟ್ … [Read more...] about ಕೊರೊನಾಕ್ಕೆ ಹಳಿಯಾಳದ ತೇರಗಾಂವ ಗ್ರಾಮದ‌ ವಿವಾಹಿತ ಯುವಕ ಬಲಿ- ತಾಲೂಕಿನಲ್ಲಿ ನಾಲ್ಕಕ್ಕೆ ಏರಿದ ಕೊರೊನಾ ಸಾವಿನ ಸಂಖ್ಯೆ.

ರಾಮತೀರ್ಥ ಅಭಿವೃದ್ಧಿಬಗ್ಗೆ ಹೆಚ್ಚಿನ ಒತ್ತು ನೀಡುವುದಾಗಿ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಭರವಸೆ

August 25, 2020 by Vishwanath Shetty Leave a Comment

ಹೊನ್ನಾವರ ತಾಲೂಕಿನ ರಾಮತೀರ್ಥ ಕೆರೆ ಅಭಿವೃದ್ದಿಗೆ 20.40ಲಕ್ಷ ವೆಚ್ಚದ ಅನುದಾನ ಬಿಡುಗಡೆಯಾಗಿದ್ದು ಗುದ್ದಲಿ ಪೂಜೆ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ನೇತ್ರತ್ವದಲ್ಲಿ ನೇರವೇರಿಸಿದರು. ಸ್ಥಳಿಯರು, ಹಾಗೂ ದೇವಾಲಯದ ಪುರೋಹಿತರ ಮನವಿ ಮೇರೆಗೆ ಮಳೆಗಾಲದಲ್ಲಿ ಕುಸಿಯುವ ಭೀತಿಯ ಹಿನ್ನಲೆ ತಡೆಗೋಡೆ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ಅಲ್ಲದೇ ಮುಂದೆ ಮತ್ತೆ ೩೫ ಲಕ್ಷ ಅನುದಾನ ಬಿಡುಗಡೆಯ ಹಂತದಲ್ಲಿದೆ ಎಂದು ಮಾಹಿತಿ ನೀಡಿದ್ದು. ಭವಿಷ್ಯದಲ್ಲಿ ಪ್ರವಾಸಿ ಕೇಂದ್ರವಾಗಿ … [Read more...] about ರಾಮತೀರ್ಥ ಅಭಿವೃದ್ಧಿಬಗ್ಗೆ ಹೆಚ್ಚಿನ ಒತ್ತು ನೀಡುವುದಾಗಿ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಭರವಸೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,713 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar