ಹಳಿಯಾಳ :- ಬುಧವಾರ ಬೆಳಗಿನ ಜಾವ ಡೆಡ್ಲಿ ವೈರಸ್ ಕೊರೊನಾಕ್ಕೆ ತಾಲೂಕಿನ ಹವಗಿ ಗ್ರಾಮದ 40ವರ್ಷದ ಯುವಕ ಸಾವನ್ನಪ್ಪಿರುವುದು ಹಳಿಯಾಳ ತಾಲೂಕಿನಲ್ಲಿ ಒಂದು ವಾರದಲ್ಲಿ 4ಜನರು ಸಾವಗಿಡಾಗಿದ್ದು ಒಟ್ಟೂ 5 ಜನ ಕೊರೊನಾಕ್ಕೆ ಬಲಿಯಾಗಿದ್ದಾರೆ.ಕಳೆದ ೩ ದಿನದಲ್ಲಿ ಮೂರು ಜನರು ಸಾವನ್ನಪ್ಪಿದ್ದು ತಾಲೂಕಿನಲ್ಲಿ ಸದ್ಯ ಒಟ್ಟೂ ಕೊರೊನಾ ಸೊಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದ್ದು ಇದರಲ್ಲಿ 309 ಜನ ಗುಣಮುಖರಾಗಿದ್ದರೇ 35 ಸಕ್ರಿಯ ಕೊರೊನಾ ಸೊಂಕಿತರಿಗೆ ಚಿಕಿತ್ಸೆ … [Read more...] about ಹವಗಿ ಗ್ರಾಮದ ವಿವಾಹಿತ ಪುರುಷ ಕೊರೊನಾಕ್ಕೆ ಬಲಿ ಒಂದು ವಾರದಲ್ಲಿ ತಾಲೂಕಿನಲ್ಲಿ 4 ಜನರು ಕೊವಿಡ್-19ಗೆ ಬಲಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಟುಕ ವೈದ್ಯರ ಕ್ರೌರ್ಯ ಬಯಲು ಮಾಡಿದ ವಿಜಯಲಕ್ಷ್ಮಿ ಶಿಬರೂರ..
ಯುವಕ ಆತ್ಮಹತ್ಯೆ.
ಹೊನ್ನಾವರ: ತಾಲೂಕಿನ ಮುಗ್ವಾ ಗ್ರಾಮದ ಆರೋಳ್ಳಿಯ ಅಶೋಕ ವಿಠ್ಠಲ ನಾಯ್ಕ(24) ಇತನು ಸಾಲ್ಕೋಡ್ ಗ್ರಾಮದ ಕೆರಮನೆಕಚ್ಚರಿಕೆಯ ಮಾವನ ಮನೆಯ ಹತ್ತಿರದ ಗೇರು ಮರಕ್ಕೆ ನೈಲನ್ ಹಗ್ಗದ ಮೂಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮುಂಜಾನೆ ಸಂಭವಿಸಿದೆ. ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಯುವಕ ಆತ್ಮಹತ್ಯೆ.
ಕೊರೊನಾಕ್ಕೆ ಹಳಿಯಾಳದ ತೇರಗಾಂವ ಗ್ರಾಮದ ವಿವಾಹಿತ ಯುವಕ ಬಲಿ- ತಾಲೂಕಿನಲ್ಲಿ ನಾಲ್ಕಕ್ಕೆ ಏರಿದ ಕೊರೊನಾ ಸಾವಿನ ಸಂಖ್ಯೆ.
ಹಳಿಯಾಳ :- ತಾಲೂಕಿನ ತೇರಗಾಂವ ಗ್ರಾಮದ 36 ವರ್ಷದ ವಿವಾಹಿತ ಮಂಗಳವಾರ ಸಾಯಂಕಾಲ ಕೊರೊನಾ ಮಹಾಮಾರಿಗೆ ಉಸಿರು ಚೆಲ್ಲಿದ್ದಾನೆ.ಇತ ಬೆರೆ ಜಿಲ್ಲೆಯಲ್ಲಿ ಕೆಲಸಕ್ಕೆ ಇದ್ದು ಬಳಿಕ ಬಂದು ಗ್ರಾಮದ ಸ್ವಗೃಹದಲ್ಲಿ ನೆಲೆಸಿದ್ದ ಎಂದು ತಿಳಿದು ಬಂದಿದೆ.ಆರೋಗ್ಯದಲ್ಲಿ ಸಮಸ್ಯೆ ಇದ್ದರು ಸಹ ಕೊರೊನಾ ಪರೀಕ್ಷೆಗೆ ಒಳಪಟ್ಟಿರಲಿಲ್ಲ ಆದರೇ ಮಂಗಳವಾರ ಇತನಿಗೆ ತೀವೃ ಉಸಿರಾಟದ ಸಮಸ್ಯೆ ಎದುರಾದಾಗ ಹಳಿಯಾಳದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದಾನೆ. ಇಲ್ಲಿ ಇತನಿಗೆ ರ್ಯಾಪಿಡ್ ಟೆಸ್ಟ್ … [Read more...] about ಕೊರೊನಾಕ್ಕೆ ಹಳಿಯಾಳದ ತೇರಗಾಂವ ಗ್ರಾಮದ ವಿವಾಹಿತ ಯುವಕ ಬಲಿ- ತಾಲೂಕಿನಲ್ಲಿ ನಾಲ್ಕಕ್ಕೆ ಏರಿದ ಕೊರೊನಾ ಸಾವಿನ ಸಂಖ್ಯೆ.
ರಾಮತೀರ್ಥ ಅಭಿವೃದ್ಧಿಬಗ್ಗೆ ಹೆಚ್ಚಿನ ಒತ್ತು ನೀಡುವುದಾಗಿ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಭರವಸೆ
ಹೊನ್ನಾವರ ತಾಲೂಕಿನ ರಾಮತೀರ್ಥ ಕೆರೆ ಅಭಿವೃದ್ದಿಗೆ 20.40ಲಕ್ಷ ವೆಚ್ಚದ ಅನುದಾನ ಬಿಡುಗಡೆಯಾಗಿದ್ದು ಗುದ್ದಲಿ ಪೂಜೆ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ನೇತ್ರತ್ವದಲ್ಲಿ ನೇರವೇರಿಸಿದರು. ಸ್ಥಳಿಯರು, ಹಾಗೂ ದೇವಾಲಯದ ಪುರೋಹಿತರ ಮನವಿ ಮೇರೆಗೆ ಮಳೆಗಾಲದಲ್ಲಿ ಕುಸಿಯುವ ಭೀತಿಯ ಹಿನ್ನಲೆ ತಡೆಗೋಡೆ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ಅಲ್ಲದೇ ಮುಂದೆ ಮತ್ತೆ ೩೫ ಲಕ್ಷ ಅನುದಾನ ಬಿಡುಗಡೆಯ ಹಂತದಲ್ಲಿದೆ ಎಂದು ಮಾಹಿತಿ ನೀಡಿದ್ದು. ಭವಿಷ್ಯದಲ್ಲಿ ಪ್ರವಾಸಿ ಕೇಂದ್ರವಾಗಿ … [Read more...] about ರಾಮತೀರ್ಥ ಅಭಿವೃದ್ಧಿಬಗ್ಗೆ ಹೆಚ್ಚಿನ ಒತ್ತು ನೀಡುವುದಾಗಿ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಭರವಸೆ



