… [Read more...] about ಅ,ಆ,ಇ ಕನ್ನಡ ಅಕ್ಷರ ಮಾಲೆ ಗಣೇಶ ಚತುರ್ಥಿ ಸಂದರ್ಭದಲ್ಲಿ ಹೀಗೂ ಹೆಳಬಹುದು..
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗಣೇಶ ಮತ್ತೆ ಬಂದ..
ಭಾರತ ಹಬ್ಬಗಳ ದೇಶ. ಇಲ್ಲಿ ವರ್ಷದ ೧೨ ತಿಂಗಳುಗಳಲ್ಲಿಯೂ ಒಂದಲ್ಲ ಒಂದು ರೀತಿಯ ಹಬ್ಬಗಳು ನಡೆಯುತ್ತಲೇ ಇರುತ್ತದೆ. ಇವು ಕೇವಲ ಧಾರ್ಮಿಕ ಆಚರಣೆಗಳಾಗಿರದೆ, ಸಾಮಾಜಿಕ ಹಾಗೂ ಮಾನಸಿಕ ಹಿನ್ನೆಲೆಯನ್ನೂ ಒಳಗೊಂಡಿದೆ. ಹೀಗಾಗಿಯೇ ಭಾರತ ಇಂದಿಗೂ ವಿಶ್ವದಲ್ಲಿ ಒಂದು ವಿಶಿಷ್ಟ ದೇಶವಾಗಿ ತನ್ನ ಛಾಪನ್ನು ಉಳಿಸಿಕೊಂಡಿದೆ. ಇಲ್ಲಿ ಬಹುತೇಕ ಹಬ್ಬಗಳು ಅವರವರ ಮನೆಗಳಲ್ಲಿಯೇ ಆಚರಿಸಲ್ಪಟ್ಟರೆ ಇನ್ನೂ ಕೆಲವು ಹಬ್ಬಗಳು ಸಾರ್ವಜನಿಕವಾಗಿ ಆಚರಿಸಲ್ಪಡುತ್ತದೆ. ಅಂಥವುಗಳಲ್ಲಿ ಮೊದಲ … [Read more...] about ಗಣೇಶ ಮತ್ತೆ ಬಂದ..
ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹಳಿಯಾಳದಶ್ರೀಕಾಂತಹೂಲಿ_ನಿಧನ
ಹಳಿಯಾಳ :- ಹಳಿಯಾಳದ ಪುರಸಭೆಯಮಾಜಿ ಅಧ್ಯಕ್ಷರು, ಅಖಿಲ ಭಾರತ ವೀರಶೈವ ಮಹಾಸಭಾದ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿದ್ದ ಶ್ರೀಕಾಂತ ಹೂಲಿಯವರು ಹೃದಯಾಘಾತದಿಂದ ಶುಕ್ರವಾರ ಬೆಳಗಿನ ಜಾವ ಕೊನೆಯುಸಿರೆಳೆದರು. ಹಳಿಯಾಳ ಪಟ್ಟಣದ ಹಿರಿಯ ಚೇತನರಾಗಿದ್ದ ಅವರು ತಮ್ಮ 73 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು. ದುರ್ದೈವ ಎಂದರೇ ಕಳೆದ 2 ತಿಂಗಳ ಹಿಂದೆಯಷ್ಟೇ ಅವರ ಧರ್ಮಪತ್ನಿದ್ರಾಕ್ಷಾಯಿಣಿ ಅನಾರೋಗ್ಯದಿಂದ ನಿಧನರಾಗಿದ್ದರು ಎಂಬುದೇ ನೋವಿನ ಸಂಗತಿಯಾಗಿದೆ.ಹೂಲಿ ಅವರು … [Read more...] about ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹಳಿಯಾಳದಶ್ರೀಕಾಂತಹೂಲಿ_ನಿಧನ
ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ
ಚೆನ್ನೈ: ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಸ್ವಲ್ಪವೂ ಸುಧಾರಣೆ ಕಂಡುಬಂದಿಲ್ಲ. ಗಂಭೀರ ಸ್ಥಿತಿಯಲ್ಲಿಯೇ ಮುಂದುವರಿದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಚೆನ್ನೈನ ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಿದೆ. ಎಸ್ಪಿಬಿ ಅವರು ಇನ್ನೂ ವೆಂಟಿಲೇಟರ್ ಸಹಾಯದಲ್ಲಿಯೇ ಇದ್ದಾರೆ. ತಜ್ಞರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ಮಾಹಿತಿ ನೀಡಿದೆ.ದೇಶದ ಕೆಲವು ತಜ್ಞರು ಮಾತ್ರವಲ್ಲ,ವಿದೇಶಗಳ ಖ್ಯಾತ ತಜ್ಞ … [Read more...] about ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ
ಸಂಗೀತ ಮಾರ್ತಾಂಡ ಪಂಡಿತ ಜಸರಾಜ್ ನಿಧನಕ್ಕೆ ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಸಂತಾಪ
ಹಳಿಯಾಳ :- ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಜನರಿಗೆ ಮನರಂಜನೆಗಾಗಿ ಅಲ್ಲದೇ ಪರಮಾತ್ಮನನ್ನು ತಲುಪಲು ಇರುವ ಮಾರ್ಗವಾಗಿದೆ, ಇಂತಹ ಸಂಗೀತದಲ್ಲಿ ದಿಗ್ಗಜರಾಗಿದ್ದ, ಸಂಗೀತ ಮಾರ್ತಾಂಡ ಜಸರಾಜಜಿ ನಿಧನದಿಂದ ಸಂಗೀತ ಕ್ಷೇತ್ರ ಬಡವಾಗಿದೆ ಎಂದು ಹಳಿಯಾಳದವರಾದ ಬೆಂಗಳೂರಿನ ಗೊಸಾವಿ ಮಹಾಸಂಸ್ಥಾನ ಮಠದ ಮರಾಠಾ ಜಗದ್ಗುರು, ವೇದಾಂತಾಚಾರ್ಯ, ಗಾನಯೋಗಿ ಮಂಜುನಾಥ ಮಹಾರಾಜ ಕಂಬನಿ ಮಿಡಿದಿದ್ದಾರೆ.ಈ ಕುರಿತು ಹಳಿಯಾಳ ಮಾಧ್ಯಮಗಳಿಗೆ ಹೊರಡಿಸಿದ ಶೋಕ ಸಂದೇಶದಲ್ಲಿ ವೇದಿಕೆಯನ್ನು … [Read more...] about ಸಂಗೀತ ಮಾರ್ತಾಂಡ ಪಂಡಿತ ಜಸರಾಜ್ ನಿಧನಕ್ಕೆ ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಸಂತಾಪ



