ಹಳಿಯಾಳ :- ಬುಧವಾರ ಹಳಿಯಾಳದಲ್ಲಿ ಇಬ್ಬರಲ್ಲಿ ಸೊಂಕು ದೃಢಪಟ್ಟಿದ್ದರೇ 18 ಜನರು ಕೊರೊನಾ ಸೊಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದು ಸಕ್ರಿಯ ಸೊಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದೆ.ಕೆಕೆ ಹಳ್ಳಿ ಗ್ರಾಮದ 53 ವರ್ಷದ ವ್ಯಕ್ತಿಯಲ್ಲಿ ಹಾಗೂ ಮಂಗಳವಾಡದ 67 ವರ್ಷದ ವೃದ್ದನಲ್ಲಿ ಬುಧವಾರ ಸೊಂಕು ದೃಢಪಟ್ಟಿದೆ. ಈ ಮೂಲಕ ಹಳಿಯಾಳ ತಾಲೂಕಿನಲ್ಲಿ ಈವರೆಗೆ ಒಟ್ಟೂ ಕೊರೊನಾ ಸೊಂಕಿತರ ಸಂಖ್ಯೆ 317ಕ್ಕೆ ಏರಿಕೆಯಾಗಿದೆ.ಇದರಲ್ಲಿ ಕೊರೊನಾದಿಂದ ಸಂಪೂರ್ಣ … [Read more...] about ಹಳಿಯಾಳದಲ್ಲಿ ಬುಧವಾರ ಇಬ್ಬರಲ್ಲಿ ಸೊಂಕು ಪತ್ತೆ- 18 ಜನ ಗುಣಮುಖರಾಗಿ ಬಿಡುಗಡೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬೋಟ್ ಮುಳುಗಡೆ:ಮೀನುಗಾರರು ಪ್ರಾಣಾಪಾಯದಿಂದ ಪಾರು
ಕುಮಟಾ:* ಆಳ ಸಮುದ್ರದಲ್ಲಿ ಟ್ರಾಲ್ ಬೋಟ್ ಮುಳುಗಡೆಯಾದ ಘಟನೆ ತಾಲೂಕಿನ ದಾರೇಶ್ವರ ಬಳಿಯ ಕಡಲಿನಲ್ಲಿ ಗುರುವಾರ ನಡೆದಿದೆ.ಮೋಹನ್ ಹರಿಕಂತ್ರ ಕಿಮಾನಿ ಎನ್ನುವವರಿಗೆ ಸೇರಿದ ವಿಜಯಲಕ್ಷ್ಮಿ ಎನ್ನುವ ಬೋಟ್ ಮುಳುಗಡೆಯಾಗಿದ್ದು .ಅದೃಷ್ಟವಶಾತ್ ಬೋಟ್ನಲ್ಲಿದ್ದ ನಾಲ್ವರು ಮೀನುಗಾರರನ್ನು ಇತರೆ ಬೋಟ್ಗಳ ಮೀನುಗಾರರು ರಕ್ಷಣೆ ಮಾಡಿದ್ದಾರೆ.ಬೆಳಗ್ಗೆ ಮೀನುಗಾರಿಕೆಗೆ ತೆರಳಿದಾಗ ಕಡಲಿನಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿದ ಬೋಟ್ ಮುಳಗತೊಡಗಿತ್ತು. ಇದನ್ನು … [Read more...] about ಬೋಟ್ ಮುಳುಗಡೆ:ಮೀನುಗಾರರು ಪ್ರಾಣಾಪಾಯದಿಂದ ಪಾರು
ಹಳಿಯಾಳದಲ್ಲಿ ಸುರಿದ ಭಾರಿ ಮಳೆಗೆ 70 ಕ್ಕು ಹೆಚ್ಚು ಮನೆಗಳಿಗೆ ಹಾನಿ.
ಹಳಿಯಾಳ :- ಶನಿವಾರದಿಂದ ಸೋಮವಾರದವರೆಗೆ 3 ದಿನಗಳ ಕಾಲ ಸುರಿದ ಮಳೆಗೆ ತಾಲೂಕಿನಲ್ಲಿ ಹಳ್ಳಿಗಳು ಸೇರಿದಂತೆ ಪಟ್ಟಣ ಪ್ರದೇಶದಲ್ಲಿ 70ಕ್ಕೂ ಹೆಚ್ಚು ಮನೆಗಳ ಗೊಡೆಗಳು ಕುಸಿದುಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದ ಬಗ್ಗೆ ವರದಿಯಾಗಿದೆ.ಶನಿವಾರದಿಂದ ಆರಂಭವಾಗಿ ಸೋಮವಾರ ಬೆಳಿಗ್ಗೆಯವರೆಗೆ ಬಿಡುವು ನೀಡದೆ ಸುರಿದಿದ್ದ ಮಳೆ ಸೋಮವಾರ ಹಾಗೂ ಮಂಗಳವಾರ ಸಾಯಂಕಾಲದ ವರೆಗೂ ಕೊಂಚ ಬಿಡುವು ನೀಡಿತ್ತು. ಆದರೇ ಮಂಗಳವಾರ ಸಾಯಂಕಾಲದಿಂದ ಮತ್ತೇ ತಾಲೂಕಿನಲ್ಲಿ ಮಳೆ … [Read more...] about ಹಳಿಯಾಳದಲ್ಲಿ ಸುರಿದ ಭಾರಿ ಮಳೆಗೆ 70 ಕ್ಕು ಹೆಚ್ಚು ಮನೆಗಳಿಗೆ ಹಾನಿ.
ಸೊಮವಾರ ಮತ್ತು ಮಂಗಳವಾರ 12 ಜನರಲ್ಲಿ ಸೊಂಕು ದೃಢ- 11 ಜನ ಗುಣಮುಖರಾಗಿ ಬಿಡುಗಡೆ
ಹಳಿಯಾಳ :- ಸೋಮವಾರ 9 ಜನರಲ್ಲಿ ಹಾಗೂ ಮಂಗಳವಾರ 3 ಹೀಗೆ ಎರಡು ದಿನ 12 ಜನರಲ್ಲಿ ಕೊರೊನಾ ಸೊಂಕು ದೃಢವಾಗಿದ್ದರೇ 11ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು ತಾಲೂಕಿನ ಸಕ್ರಿಯ ಸೊಂಕಿತರ ಸಂಖ್ಯೆ 55 ಕ್ಕೆ ಏರಿಕೆಯಾಗಿದೆ.ಶನಿವಾರ ಹಾಗೂ ಭಾನುವಾರ ಒಂದೇ ಒಂದು ಸೊಂಕಿತ ಪ್ರಕರಣಗಳು ಪತ್ತೆಯಾಗಿರಲಿಲ್ಲ ಬದಲಾಗಿ 23 ಜನ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದರು ಆದರೇ ಮತ್ತೇ ಎರಡು ದಿನದಲ್ಲಿ 13 ಜನರಲ್ಲಿ ಕೊರೊನ ದೃಢವಾಗುವ ಮೂಲಕ ಹಳಿಯಾಳ ತಾಲೂಕಿನಲ್ಲಿ ಈವರೆಗೆ … [Read more...] about ಸೊಮವಾರ ಮತ್ತು ಮಂಗಳವಾರ 12 ಜನರಲ್ಲಿ ಸೊಂಕು ದೃಢ- 11 ಜನ ಗುಣಮುಖರಾಗಿ ಬಿಡುಗಡೆ
ಎಸ್.ಎಸ್.ಎಲ್.ಸಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ಸನ್ಮಾನಿಸಿದ ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ
ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ಆರನೇ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಜಯಂತ ರಾಜೇಂದ್ರ ಹಬ್ಬು ಮನೆಗೆ ಜಿಲ್ಲಾ ಪಂಚಾಯತ್ ಸದಸ್ಯ ಶಿವಾನಂದ ಹೆಗಡೆ ಕಡತೊಕಾ ಗೌರವಿಸಿ ಸನ್ಮಾನಿಸಿದರು. ಹೊನ್ನಾವರ ತಾಲ್ಲೂಕು ಹಳದಿಪುರದ ರಾಜೇಂದ್ರ ಜಯಂತ ಹಬ್ಬು ಮತ್ತು ನಾಗವೇಣಿ ಹಬ್ಬು ಇವರ ಪುತ್ರ ಜಯಂತ ರಾಜೇಂದ್ರ ಹಬ್ಬು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 99.20 (620/625) ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಆರನೇ ರ್ಯಾಂಕ್ ಮತ್ತು … [Read more...] about ಎಸ್.ಎಸ್.ಎಲ್.ಸಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ಸನ್ಮಾನಿಸಿದ ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ


