ರಾಜ್ಯಾದ್ಯಂತ ಬಿಸಿಯೂಟ ನೌಕರರ ಸಂಘ ವಿವಿದ ಬೇಡಿಕೆ ಈಡೆರಿಸುವಂತೆ ಒತ್ತಾಯಿಸಿ ಧರಣಿ, ಹೊನ್ನಾವರದಲ್ಲಿಯೂ ಹೋರಾಟ ನಡೆಸಿ ಕಾರ್ಯ ನಿರ್ವಹಣಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಬೇಡಿಕೆ ಈಡೇರಿಸುವಂತೆ ಮನವಿಕೋವಿಡ್ 19 ಸಾಂಕ್ರಾಮಿಕ ಅವಧಿಯಲ್ಲಿ ಬಿಸಿಯೂಟ ಅಡುಗೆ ಕಾರ್ಯಕರ್ತೆಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿಯಲ್ಲಿ 1.17.999 ನೌಕರರು ಕಳೆದ 19 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ನಮ್ಮ ಜಿಲ್ಲೆಯ ನಾಲ್ಕು … [Read more...] about ವಿವಿದ ಬೇಡಿಕೆ ಈಡೆರಿಸುವಂತೆ ಒತ್ತಾಯಿಸಿ ಧರಣಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದಲ್ಲಿ ಸಂಗೋಳ್ಳಿ ರಾಯಣ್ಣ ಜನ್ಮದಿನ ಆಚರಣೆ
ಹಳಿಯಾಳ :- ಪಟ್ಟಣದ ಸಂಗೋಳ್ಳಿ ರಾಯಣ್ಣ (ಅರ್ಬನ್ ಬ್ಯಾಂಕ್) ವೃತ್ತದಲ್ಲಿರುವ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅವರ ಜನ್ಮದಿನವನ್ನು ಹಳಿಯಾಳ ಜಯ ಕರ್ನಾಟಕ ಸಂಘಟನೆಯಿAದ ಆಚರಿಸಲಾಯಿತು. … [Read more...] about ಹಳಿಯಾಳದಲ್ಲಿ ಸಂಗೋಳ್ಳಿ ರಾಯಣ್ಣ ಜನ್ಮದಿನ ಆಚರಣೆ
ಸೊಂಕಿತರು ಪತ್ತೆಯಾಗಿಲ್ಲ -೨೩ ಜನ ಗುಣಮುಖ ಶನಿವಾರ-ಭಾನುವಾರ ಹಳಿಯಾಳಕ್ಕೆ ಬಿಗ್ ರಿಲಿಫ್
ಹಳಿಯಾಳ :- ಶನಿವಾರ ಮತ್ತು ಭಾನುವಾರ ಎರಡು ದಿನ ಹಳಿಯಾಳದಲ್ಲಿ ಕೊರೊನಾ ಸಂಪೂರ್ಣ ರಿಲಿಫ್ ನೀಡಿದ್ದು ಒಂದೇ ಒಂದು ಪ್ರಕರಣ ಪತ್ತೆಯಾಗಿಲ್ಲ ಎನ್ನುವುದು ಒಂದು ಕಡೆ ಆದರೇ ಶನಿವಾರ ೯ ಜನ ಹಾಗೂ ಭಾನುವಾರ ೧೪ ಜನ ಎರಡು ದಿನದಲ್ಲಿ ಒಟ್ಟೂ ೨೩ ಜನ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.ಹಳಿಯಾಳ ತಾಲೂಕಿನಲ್ಲಿ ಈವರೆಗೆ ಒಟ್ಟೂ ಕೊರೊನಾ ಸೊಂಕಿತರ ಸಂಖ್ಯೆ ೩೦೩ ಇದ್ದು ಇದರಲ್ಲಿ ಕೊರೊನಾದಿಂದ ಸಂಪೂರ್ಣ ಗುಣಮುಖರಾದವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು ೨೪೮ ಜನ … [Read more...] about ಸೊಂಕಿತರು ಪತ್ತೆಯಾಗಿಲ್ಲ -೨೩ ಜನ ಗುಣಮುಖ ಶನಿವಾರ-ಭಾನುವಾರ ಹಳಿಯಾಳಕ್ಕೆ ಬಿಗ್ ರಿಲಿಫ್
ಖಾನಾಪೂರ ತಾಲೂಕಿನಾದ್ಯಂತ2ದಿನಗಳಿಂದ ಮಳೆಯ ಆರ್ಭಟ: ಮಲಪ್ರಭಾ ಉಗಮಸ್ಥಾನದಲ್ಲಿ ಭಾರಿ ಮಳೆ ಭಯದಲ್ಲಿ ನದಿ ದಡದಜನತೆ.
ಖಾನಾಪುರ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ಭಾರಿ ಮಳೆ ಆರ್ಭಟಿಸುತ್ತಿದೆ. ತಾಲೂಕಿನ ಪ್ರಮುಖ ಸ್ಥಳಗಳಾದ ಖಾನಾಪುರ, ನಂದಗಡ, ಬೀಡಿ, ಕಕ್ಕೇರಿ ಜಾಂಬೋಟಿ ಸೇರಿದಂತೆ ಗೋವಾ ರಾಜ್ಯದ ಗಡಿಭಾಗದ ಬಹುತೇಕ ಗ್ರಾಮಗಳಲ್ಲಿ ಮಳೆಯ ಅಬ್ಬರ ಎರಡು ದಿನಗಳಿಂದ ಹೆಚ್ಚಾಗಿದೆ. ಜೋತೆಗೆ ತಾಲೂಕಿನ ನದಿ ಮತ್ತು ಹಳ್ಳಗಳು ಅಪಾಯದ ಮಟ್ಟದ ಮೀರಿ ತುಂಬಿ ಹರಿಯುತ್ತಿವೆ.ಕರ್ನಾಟಕ ಸರಕಾರದ ಹವಾಮಾನ ಇಲಾಖೆ ವರದಿ ಪ್ರಕಾರ ನಿನ್ನೆಯ ದಿನ ಶನಿವಾರದಂದು ಖಾನಾಪುರ ಪಟ್ಟಣದ ಸುತ್ತಲೂ 128.2 … [Read more...] about ಖಾನಾಪೂರ ತಾಲೂಕಿನಾದ್ಯಂತ2ದಿನಗಳಿಂದ ಮಳೆಯ ಆರ್ಭಟ: ಮಲಪ್ರಭಾ ಉಗಮಸ್ಥಾನದಲ್ಲಿ ಭಾರಿ ಮಳೆ ಭಯದಲ್ಲಿ ನದಿ ದಡದಜನತೆ.
ಕೊಡೇರಿಯಲ್ಲಿ ದೋಣಿ ದುರಂತ: ಮೂವರು ಮೀನುಗಾರರು ಸಾವು ಓರ್ವ ನಾಪತ್ತೆ
ಕುಂದಾಪುರ : ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಪಲ್ಟಿಯಾಗಿ ಮೂವರು ಮೀನುಗಾರರು ಸಾವನ್ನಪ್ಪಿ ಓರ್ವ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಕುಂದಾಪುರದ ಕೊಡೇರಿಯಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ.ದೋಣಿಯಲ್ಲಿ ಒಟ್ಟು ಒಂಬತ್ತು ಮಂದಿ ಮೀನುಗಾರರು ಇದ್ದು ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ಸಮುದ್ರದ ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಪರಿಣಾಮ ಮೂವರು ಮೀನುಗಾರರು ಸಾವನ್ನಪ್ಪಿದ್ದಾರೆ ಓರ್ವ … [Read more...] about ಕೊಡೇರಿಯಲ್ಲಿ ದೋಣಿ ದುರಂತ: ಮೂವರು ಮೀನುಗಾರರು ಸಾವು ಓರ್ವ ನಾಪತ್ತೆ



