ಇತ್ತೀಚೆಗೆ ಜಾನುವಾರುಗಳು ಚೂಪಾದ ವಸ್ತುಗಳನ್ನು ನುಂಗಿ ಅವು ಹೃದಯದ ತೊಂದರೆಯುಂಟು ಮಾಡುವ ಕಾಯಿಲೆಯಿಂದ ಮರಣವನ್ನಪ್ಪುವುದು ಜಾಸ್ತಿಯಾಗಿದೆ. ಆಹಾರ ತಿನ್ನುವಾಗ ಮೊಳೆ ಸೂಜಿ, ತಂತಿ ಇತ್ಯಾದಿ ಹೋದರೆ ಅವು ಹೊಟ್ಟೆಯನ್ನು ತೂರಿಕೊಂಡು ಜಾನುವಾರಿನ ಹೃದಯಕ್ಕೆ ಇರಿದು ಅಲ್ಲಿ ನಂಜುಂಟು ಮಾಡಿ ಮರಣದೆಡೆಗೆ ದಬ್ಬುತ್ತವೆ. ಪ್ರಪಂಚದಾದ್ಯಂತ ಸಹಸ್ರಾರು ಜಾನುವಾರುಗಳಲ್ಲಿ ಮರಣ ತರುವ ಈ ಕಾಯಿಲೆಯನ್ನು “ ಹಾರ್ಡ್ವೇರ್ ರೋಗ” ಅಥವಾ “ಕಬ್ಬಿಣ ರೋಗ” ಎಂದೂ ಕರೆಯುತ್ತಾರೆ. ಅನೇಕ ಸಲ … [Read more...] about ಜಾನುವಾರುಗಳ ಲೋಹ ಕಾಯಿಲೆ(Traumatic Reticulopericarditis)
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಐಶಾರಾಮಿ ಕಾರಿನಲ್ಲಿ ಗೋ ಸಾಗಾಟ;ಓರ್ವನ ಬಂದನ
ಹೊನ್ನಾವರ:ತಾಲೂಕಿನ ಗೇರಸೊಪ್ಪದ ವಿವ್ ಪೊಯಂಟ್ ಬಳಿ ಸ್ವಿಪ್ಟ ಕಾರು ಮತ್ತು ಇರ್ಟಿಗಾ ಕಾರಿನ ನಡುವೆ ಮುಖಾಮುಖಿ ಅಫಘಾತ ಸಂಭವಿಸಿದ್ದು, ಸ್ವಿಪ್ಟ ಕಾರಿನಲ್ಲಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.ಇರ್ಟಿಗಾ ಕಾರು ಹೊನ್ನಾವರದಿಂದ ಗೇರಸೊಪ್ಪ ಮಾರ್ಗದಲ್ಲಿ ಹೋಗುತ್ತಿರುವಾಗ ಎದುರಗಡೆಯಿಂದ ಮಾವಿನಗುಂಡಿಯಿಂದ ಹೊನ್ನಾವರ ಮಾರ್ಗವಾಗಿ ಬರುತ್ತಿದ್ದ ಸ್ವಿಪ್ಟ ಕಾರಿನ ಚಾಲಕನ ಅಜಾಗರುಕತೆ ಚಾಲನೆಯಿಂದ ಡಿಕ್ಕಿ ಸಂಭವಿಸಿದ್ದು, ರಕ್ಷಣೆಗಾಗಿ … [Read more...] about ಐಶಾರಾಮಿ ಕಾರಿನಲ್ಲಿ ಗೋ ಸಾಗಾಟ;ಓರ್ವನ ಬಂದನ
ಅಶ್ವಗಂಧ ಹಲವು ರೋಗಗಳಿಗೆ ರಾಮಬಾಣ
ಅಶ್ವಗಂಧಿ, ವಾಜಿಗಂಧ, ತುರಂಗಗಂಧ, ಹಿರೇಮದ್ದಿನಗಿಡ, ಬಲದಾ, ಶೋಧಹರ, ನಗೌರಿ, ಪುನಿರ್, ಅಮುಕರವಿ, ವರಹಕರಣಿ, ಪನ್ನೇರು ಗಡ್ಡಲು, ಬೊಮ್ಮಡೋಲು ಗಡ್ಡಲು ಎಂಬ ಹೆಸರುಗಳಿಂದ ಕರೆಯುತ್ತಾರೆ.ಕೆರೆಕಟ್ಟೆಗಳ ಮೇಲೆ, ಹೊಲಗಳ ಬದಿಗಳಮೇಲೆ, ಪಾಳುಭೂಮಿ, ಬೀಳುಭೂಮಿ, ತಿಪ್ಪೆಗುಂಡಿಗಳ ಪಕ್ಕ, ಕುರಚಲು ಕಾಡುಗಳಲ್ಲಿ, ಸಿಕ್ಕಸಿಕ್ಕ ಕಡೆಯಲ್ಲಿ ಕಸದಂತೆ 2-4 ಅಡಿ ಸಣ್ಣ ಪೊದೆಯಂತೆ ಬೆಳೆಯುವ ಸಸ್ಯ. ಇದನ್ನ ಕನ್ನಡದಲ್ಲಿ "ಹಿರೇಮದ್ದಿನಗಿಡ" ಎಂದು ಕರೆಯುತ್ತಾರೆ."ಹಿರೇಮದ್ದಿನಗಿಡ" ಹೆಸರೇ … [Read more...] about ಅಶ್ವಗಂಧ ಹಲವು ರೋಗಗಳಿಗೆ ರಾಮಬಾಣ
ಅಂಕೋಲಾದಲ್ಲಿ ಕಡವೆ ಬೇಟೆ ಮೂವರ ಬಂಧನ
ಅಂಕೋಲಾ : ವನ್ಯಜೀವಿ ಕಡವೆಯನ್ನು ಬೇಟೆಯಾಡಿ ಹಣಕ್ಕಾಗಿ ಅದರ ಮಾಂಸವನ್ನು ಸಾಗಿಸುತ್ತಿದ್ದ ಮೂವರು ಬೇಟೆಕೊರರನ್ನು ಬಂಧಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಅಡ್ಲೂರ ಬಳಿಯ ನವಗದ್ದೆ ಗ್ರಾಮದಲ್ಲಿ ಘಟನೆ ನಡೆದಿದ್ದು , ನಾಗೇಂದ್ರ ಗೌಡ, ಹನುಮ ಗೌಡ, ಬ್ರಿಜೇಶ ನಾಯಕ ಕಡವೆಯನ್ನು ಕೊಂದು ಮಾಂಸವನ್ನು ಸಾಗಿಸುತ್ತಿದ್ದ ಬಂದಿತ ಆರೋಪಿಗಳು.ಕಾರ್ಯಾಚರಣೆಯಲ್ಲಿ ಎಸಿಎಪ್ ಮಂಜುನಾಥ ನಾವಿ, ಆರ್ ಎಪ್ ಒ ಪ್ರಭಾಕರ್ ಪ್ರಿಯದರ್ಶಿ ಮತ್ತು ಸಿಬ್ಬಂದಿಗಳು … [Read more...] about ಅಂಕೋಲಾದಲ್ಲಿ ಕಡವೆ ಬೇಟೆ ಮೂವರ ಬಂಧನ
ಬೆಂಗಳೂರಿನಲ್ಲಿ ಡಿ.ವಾಯ್.ಎಸ್.ಪಿಯಾಗಿರುವ ಶಿರಸಿಯ ಪರಮೇಶ್ವರ ಹೆಗಡೆಗೆ ರಾಷ್ಟ್ರಪತಿ ಪದಕ
ಬೆಂಗಳೂರು:- ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ_ಕೋಣೆಸರ ಮೂಲದ ಹಾಲಿ ಬೆಂಗಳೂರಿನ ಸಿ.ಆಯ್.ಡಿ ವಿಭಾಗದ `ಆರ್ಥಿಕ ಅಪರಾಧಗಳು' ವಿಭಾಗದಲ್ಲಿ ಡಿ.ವಾಯ್.ಎಸ್.ಪಿ ಯಾಗಿ ಸೇವೆ ಸಲ್ಲಿಸುತ್ತಿರುವ ಪರಮೇಶ್ವ ಹೆಗಡೆ, ಕೋಣೆಸರ ಅವರಿಗೆ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನೀಡುವ ರಾಷ್ಟ್ರಪತಿ ನೀಡುವ ಗೌರವ ಪದಕ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆಅವರು ಅರ್ಥಿಕ ಅಪರಾದ ಪ್ರಕರಣಗಳಲ್ಲಿ ತೋರಿದ ತನಿಖೆಯ ಜಾಣ್ಮೆಗಾಗಿ, ದಕ್ಷ ಅಧಿಕಾರಿಯಾಗಿ ಇಲಾಖೆಗೆ ಹಾಗೂ … [Read more...] about ಬೆಂಗಳೂರಿನಲ್ಲಿ ಡಿ.ವಾಯ್.ಎಸ್.ಪಿಯಾಗಿರುವ ಶಿರಸಿಯ ಪರಮೇಶ್ವರ ಹೆಗಡೆಗೆ ರಾಷ್ಟ್ರಪತಿ ಪದಕ




