ಕೃಷಿ ಬೆಳೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಈ ಉಚಿತ ಆ್ಯಪ್ ಅನ್ನು ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಕೃಷಿ ಸಚಿವರಾದ ಶ್ರೀ ಬಿ.ಸಿ.ಪಾಟೀಲ್ ಅವರು ಇಂದು ಆನ್ ಲೈನ್ ಮೂಲಕ ಬಿಡುಗಡೆಗೊಳಿಸಿದರು.ರೈತರು ಪ್ಲೇ ಸ್ಟೋರ್ ನಿಂದ ಈ ಉಚಿತ ಆ್ಯಪ್ ಡೌನ್ ಲೋಡ್ ಮಾಡಿ ತಮ್ಮ ಕೃಷಿ ಸಂಬಂಧಿತ ಮಾಹಿತಿ ನಮೂದಿಸಬಹುದು. ಇದನ್ನು ರೈತರಿಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಬಳಸಬಹುದಾಗಿದೆ.‘Farmers Crop Survey 2020-21' ಡೌನ್ ಲೋಡ್ … [Read more...] about ರೈತರ ಸಹಾಯಕ್ಕಾಗಿ ಸರ್ಕಾರದಿಂದ ವಿನೂತನ “ರೈತ ಬೆಳೆ ಸಮೀಕ್ಷೆ ಆ್ಯಪ್” ಬಿಡುಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊನ್ನಾವರ ಕೃಷಿ ಇಲಾಖೆ ಪ್ರಕಟಣೆ*
ಬೆಳೆ ಸಮೀಕ್ಷೆ 2020-21ಸಾಲಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನ ಮುಂಗಾರು ಹಂಗಾಮಿನ ಬೆಳೆ ವಿವರಗಳನ್ನು ತಾವೇ ಸ್ವತಃ ಮೊಬೈಲ್ ತಂತ್ರಾಶದ ಮೂಲಕ ದಾಖಲಿಸಬಹುದಾಗಿದೆ. ಕೆಳಗಿನ ಲಿಂಕ್ ಮೂಲಕ https://play.google.com/store/apps/details?id=com.csk.KariffTPKfarmer.cropsurvey ಮೊಬೈಲ್ ಆಫ್ ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ದಾಖಲಿಸಲು ಅವಕಾಶ ಮಾಡಿಕೊಡಲಾಗಿದೆಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಕೃಷಿ ಇಲಾಖೆ, ಕಂದಾಯ ಇಲಾಖೆ … [Read more...] about ಹೊನ್ನಾವರ ಕೃಷಿ ಇಲಾಖೆ ಪ್ರಕಟಣೆ*
ಎಸ್ ಎಸ್ ಎಲ್ ಸಿ ಹಳಿಯಾಳದ ಕಾರ್ಮೇಲ್ ಪ್ರೌಢಶಾಲೆ ಉತ್ತಮ ಫಲಿತಾಂಶ ದಾಖಲು. ಪ್ರಜ್ವಲ ಶೆಟ್ಟಿ ಶಾಲೆಗೆ ಪ್ರಥಮ ತಾಲೂಕಿಗೆ ದ್ವೀತಿಯ.
ಹಳಿಯಾಳ :- ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಹಳಿಯಾಳದ ಕಾರ್ಮೆಲ್ ಪ್ರೌಢಶಾಲೆ ಉತ್ತಮ ಫಲಿತಾಂಶ ದಾಖಲಿಸಿದೆ.ಒಟ್ಟು 106 ಮಕ್ಕಳು ಪರೀಕ್ಷೆ ಬರೆದಿದ್ದರೇ 103 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡಾ_97.16 ಫಲಿತಾಂಶ_ದಾಖಲಿಸಿದೆ.ತಾಲೂಕಿಗೆ ದ್ವೀತಿಯ ಸ್ಥಾನ ಪಡೆದಿರುವ ಪ್ರಜ್ವಲ್ ಪ್ರಕಾಶ_ಶೆಟ್ಟಿ.- 618/625. ಶೇಕಡಾ- 98.8 ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.ದ್ವಿತೀಯ … [Read more...] about ಎಸ್ ಎಸ್ ಎಲ್ ಸಿ ಹಳಿಯಾಳದ ಕಾರ್ಮೇಲ್ ಪ್ರೌಢಶಾಲೆ ಉತ್ತಮ ಫಲಿತಾಂಶ ದಾಖಲು. ಪ್ರಜ್ವಲ ಶೆಟ್ಟಿ ಶಾಲೆಗೆ ಪ್ರಥಮ ತಾಲೂಕಿಗೆ ದ್ವೀತಿಯ.
ಗಾರೆ ಕೆಲಸ ಮಾಡುತ್ತ ಗುಡಿಸಲಿನಲ್ಲೇ ಓದಿ ಶೇ98.5 ಫಲಿತಾಂಶ ಪಡೆದ ವಿದ್ಯಾರ್ಥಿ ಮಹೇಶನ ಗುಡಿಸಲಿಗೆ ಶಿಕ್ಷಣ ಸಚಿವ ಸುರೇಶಕುಮಾರ_ಭೇಟಿ.
ಬೆಂಗಳೂರು: ಗಾರೆ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸ ಮಾಡುತ್ತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.98.5 ಫಲಿತಾಂಶ ಪಡೆದ ಮಹೇಶನ ಮನೆಗೆ ಖುದ್ದು ಶಿಕ್ಷಣ ಸಚಿವರೇ ಭೇಟಿ ನೀಡಿ ಅಭಿನಂದಿಸಿದರು.ಚಿಕ್ಕ ವಯಸ್ಸಿನಲ್ಲೇ ತಂದೆಯನ್ನು_ಕಳೆದುಕೊಂಡ ಮಹೇಶನಿಗೆ_ತಾಯಿಯೇ_ಸರ್ವಸ್ವ. ಆತನ ತಾಯಿ ಬದುಕಿನ ಬಂಡಿ ಸಾಗಿಸಲು ಪುಟ್ಟ ಕಂದ(ಮಹೇಶ)ನನ್ನು ಎತ್ತಿಕೊಂಡು ಯಾದಗಿರಿಯಿಂದ_ಬೆಂಗಳೂರಿಗೆ ಸುಮಾರು 10 ವರ್ಷಗಳ ಹಿಂದೆಯೇ ಗುಳೆ … [Read more...] about ಗಾರೆ ಕೆಲಸ ಮಾಡುತ್ತ ಗುಡಿಸಲಿನಲ್ಲೇ ಓದಿ ಶೇ98.5 ಫಲಿತಾಂಶ ಪಡೆದ ವಿದ್ಯಾರ್ಥಿ ಮಹೇಶನ ಗುಡಿಸಲಿಗೆ ಶಿಕ್ಷಣ ಸಚಿವ ಸುರೇಶಕುಮಾರ_ಭೇಟಿ.
ಸಾಧಕರನ್ನು ಸನ್ಮಾನಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ_ಕಾಗೇರಿ.
ಶಿರಸಿ :-ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ_ಸ್ಥಾನಗಳಿಸಿದ_ಶಿರಸಿಯ ಮಾರಿಕಾಂಬಾ ಪ್ರೌಢ_ಶಾಲೆಯ ವಿದ್ಯಾರ್ಥಿನಿ ಸನ್ನಿಧಿ_ಹೆಗಡೆ ಹಾಗೂ 8ನೇ ಸ್ಥಾನ ಪಡೆದ ಕಾರ್ತಿಕೇಯ ಹೆಗಡೆ, 10ನೇ ಸ್ಥಾನ ಪಡೆದ ಅಶ್ವಿನಿ ಹೆಗಡೆ ಮತ್ತು 11ನೇ ಸ್ಥಾನ ಪಡೆದ ಅಂಕಿತಾ ಬೆಲ್ಲದ್ ಅವರಿಗೆ ಶುಭಾಶಯ ಕೋರಿದ ಸ್ಪೀಕರ್ ವಿಶ್ವೇಶ್ವರಹೆಗಡೆ_ಕಾಗೇರಿ ಅವರು ಅವರನ್ನು ಸನ್ಮಾನಿಸಿ_ಗೌರವಿಸಿದರು. ವಿದ್ಯಾರ್ಥಿಗಳ ಈ ಸಾಧನೆಗೆ ಸಹಕಾರ ನೀಡಿದ ಪ್ರೌಢಶಾಲೆಯ ಗುರು ವೃಂದವನ್ನು … [Read more...] about ಸಾಧಕರನ್ನು ಸನ್ಮಾನಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ_ಕಾಗೇರಿ.



