ಮಂಡೂಕಪರ್ಣಿಬ್ರಾಹ್ಮೀ, ಬ್ರಾಹ್ಮಿ ಮಂಡೂಕಿ, ಒಂದೆಲಗ, ಸರಸ್ವತಿ ಸೊಪ್ಪು, ಗದ್ದೆ ಒರಗ, ಇಲಿತೆವಿ ಬಳ್ಳಿ, ಸರಸ್ವತಿ ಮುಕ್ಕ (ಆಕು) ವಲ್ಲಾರ ಕೀರೈ ಎಂಬ ಹೆಸರುಗಳಿಂದ ಕರೆಯುತ್ತಾರೆ.ಒಂದೆಲಗ ಒಂದು ಅದ್ಭುತವಾದ ಔಷಧೀಯ ಸಸ್ಯ ಇದು ಸದಾ ನೀರು ಹರಿಯುವ ಕಾಲುವೆಗಳ ಪಕ್ಕ, ಗದ್ದೆ ಬದಿಗಳ ಮೇಲೆ, ನದಿ, ಕೆರೆ, ಕುಂಟೆಗಳ ಪಕ್ಕ ನೆಲದಲ್ಲಿ ಹಬ್ಬಿ ಬೆಳೆಯುತ್ತದೆ.ಒಂದೆಲಗದ ಸೊಪ್ಪನ್ನು ಸೇವಿಸುವುದರಿಂದ ಮೆದಳು ಚುರುಕಾಗಿ, ಜ್ಞಾಪಕ ಶಕ್ತಿ ಹೆಚ್ಚುತ್ತೆ. ಇದರ ಸೇವನೆಯಿಂದ … [Read more...] about ಒಂದೆಲಗದಲ್ಲಿ ಔಷಧೀಯ ಗುಣಗಳು ಅಪಾರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ
ಹಳಿಯಾಳ:- ಸೋಮವಾರ ಇಲ್ಲಿಯ ತಾಲೂಕಾ ಆಸ್ಪತ್ರೆಯಲ್ಲಿ ನಡೆಸಿದ ೮ ಜನರ ರ್ಯಾಪಿಡ್ ಟೆಸ್ಟ್ನಲ್ಲಿ ಎಲ್ಲರ ವರದಿ ನೆಗೆಟಿವ ಬಂದಿದ್ದರೇ ಇನ್ನೊಂದೆಡೆ ತಾಲೂಕಾಡಳಿತದ ಕೈ ಸೇರಿದ ೨೧೯ ಜನರ ಗಂಟಲು ದ್ರವದ ಪರೀಕ್ಷೆಯಲ್ಲಿ ೧೫ ಜನರಿಗೆ ಕೊರೊನಾ ಸೊಂಕು ತಗುಲಿದ್ದು ಸೋಮವಾರ ೧೫ ಜನರಿಗೆ ಕೊರೊನಾ ಕನಫರ್ಮಂ ಆಗಿದೆ.ಪಟ್ಟಣದ ಸದಾಶಿವನಗರ ಓರ್ವರಿಗೆ, ಕೆಎಸ್ಆರ್ಟಿಸಿಯ ಇಬ್ಬರು ನೌಕರರಿಗೆ ಹಾಗೂ ಬೇರೆ ರಾಜ್ಯದಿಂದ ಬಂದ ಗ್ರಾಮಾಂತರ ಭಾಗದ ಓರ್ವನಿಗೆ ಒಟ್ಟೂ ನಾಲ್ಕೂ ಜನರಿಗೆ ಮತ್ತು … [Read more...] about ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ
ಮನಗುತಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ತೆರವಿಗೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಖಂಡನೆ
ಹಳಿಯಾಳ:- ಬೆಳಗಾವಿ ಜಿಲ್ಲೆ ಹುಕ್ಕೇರಿಯ ಮನಗುತಿ ಗ್ರಾಮದಲ್ಲಿ ಪರವಾನಿಗೆ ಪಡೆದು ಸ್ಥಾಪಿಸಿದ್ದ ಹಿಂದವಿ ಸ್ವರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಹಳಿಯಾಳ ಮರಾಠಾ ಸಮಾಜ ಸೇರಿದಂತೆ ಎಲ್ಲ ಸಮಾಜದವರು ತೀವೃವಾಗಿ ಖಂಡಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು.ಪಟ್ಟಣದ ತಮ್ಮ ಕರ್ಯಾಲಯದಲ್ಲಿ ಸೋಮವಾರ ಸಾಯಂಕಾಲ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಛತ್ರಪತಿ ಶಿವಾಜಿ ಮಹಾರಾಜರು … [Read more...] about ಮನಗುತಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ತೆರವಿಗೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಖಂಡನೆ
ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯಲು ಹಳಿಯಾಳ ರೈತರಿಂದ ಪತ್ರ ಚಳುವಳಿ ಆರಂಭ
ಹಳಿಯಾಳ:- ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯಬೇಕೆoದು ಆಗ್ರಹಿಸಿ ವಿವಿಧ ರೈತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳಿ0ದ ಪತ್ರ ಚಳುವಳಿ ನಡೆಸಲಾಗುತ್ತಿದೆ.ಹಳಿಯಾಳದ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘ, ರೈತ ಸಂಘಟನೆಗಳ ಸಮನ್ವಯ ಸಮೀತಿ, ರೈತ ಸಂಘ, ಹಸೀರು ಸೇನೆ ಇವುಗಳು ಜಂಟಿಯಾಗಿ ಪತ್ರ ಚಳುವಳಿಯನ್ನು ಆರಂಭಿಸಿವೆ.ಶನಿವಾರ ತಾಲೂಕಿನ ಹಲವಾರು ಗ್ರಾಮಗಳ ನೂರಾರು ರೈತರು ರಾಜ್ಯ … [Read more...] about ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯಲು ಹಳಿಯಾಳ ರೈತರಿಂದ ಪತ್ರ ಚಳುವಳಿ ಆರಂಭ
ಹಳಿಯಾಳದಲ್ಲಿ ಶನಿವಾರ 9 ಜನರಲ್ಲಿ ಕೊರೊನಾ ಸೊಂಕು ದೃಢ
ಹಳಿಯಾಳ:- ಶನಿವಾರ ಬಂದ ಗಂಟಲು ದ್ರವ ಪರೀಕ್ಷೆಯ ವರದಿಯಲ್ಲಿ ೮ ಜನರಿಗೆ ಹಾಗೂ ಇಲ್ಲಿಯ ಸರ್ಕಾರಿ ಅಸ್ಪತ್ರೆಯಲ್ಲಿ ನಡೆಸಿದ ರ್ಯಾಪಿಡ್ ಟೆಸ್ಟ್ನಲ್ಲಿ ಓರ್ವರಿಗೆ ಒಟ್ಟೂ ೯ ಜನರಿಗೆ ಸೊಂಕು ದೃಢಪಟ್ಟಿದೆ. ಈ ಮೂಲಕ ತಾಲೂಕಿನ ಸೊಂಕಿತರ ಸಂಖ್ಯೆ ೨೩೭ಕ್ಕೆ ಏರಿಕೆಯಾಗಿದೆ.ಹಳಿಯಾಳ ಪಟ್ಟಣವೊಂದರಲ್ಲೇ ೬ ಪ್ರಕರಣಗಳು ದೃಢಪಟ್ಟಿದ್ದು. ದೇಶಪಾಂಡೆನಗರ, ಗುತ್ತಿಗೇರಿಗಲ್ಲಿ, ಬಸವರಾಜ ಗಲ್ಲಿಗಳಿಗೆ ಸೇರಿದ ೮ವರ್ಷದ ಬಾಲಕಿ,೩೫,೪೦, ೨೩ರ ಮಹಿಳೆಯರು ಹಾಗೂ ೭೦ವರ್ಷದ ವೃದ್ದೆ ಮತ್ತು ೬೦ … [Read more...] about ಹಳಿಯಾಳದಲ್ಲಿ ಶನಿವಾರ 9 ಜನರಲ್ಲಿ ಕೊರೊನಾ ಸೊಂಕು ದೃಢ




