• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಒಂದೆಲಗದಲ್ಲಿ ಔಷಧೀಯ ಗುಣಗಳು ಅಪಾರ

August 11, 2020 by KV Parthasarathi Kshatriya Leave a Comment

ondelaga

ಮಂಡೂಕಪರ್ಣಿಬ್ರಾಹ್ಮೀ, ಬ್ರಾಹ್ಮಿ ಮಂಡೂಕಿ, ಒಂದೆಲಗ, ಸರಸ್ವತಿ ಸೊಪ್ಪು, ಗದ್ದೆ ಒರಗ, ಇಲಿತೆವಿ ಬಳ್ಳಿ, ಸರಸ್ವತಿ ಮುಕ್ಕ (ಆಕು) ವಲ್ಲಾರ ಕೀರೈ ಎಂಬ ಹೆಸರುಗಳಿಂದ ಕರೆಯುತ್ತಾರೆ.ಒಂದೆಲಗ ಒಂದು ಅದ್ಭುತವಾದ ಔಷಧೀಯ ಸಸ್ಯ ಇದು ಸದಾ ನೀರು ಹರಿಯುವ ಕಾಲುವೆಗಳ ಪಕ್ಕ, ಗದ್ದೆ ಬದಿಗಳ ಮೇಲೆ, ನದಿ, ಕೆರೆ, ಕುಂಟೆಗಳ ಪಕ್ಕ ನೆಲದಲ್ಲಿ ಹಬ್ಬಿ ಬೆಳೆಯುತ್ತದೆ.ಒಂದೆಲಗದ ಸೊಪ್ಪನ್ನು ಸೇವಿಸುವುದರಿಂದ ಮೆದಳು ಚುರುಕಾಗಿ, ಜ್ಞಾಪಕ ಶಕ್ತಿ ಹೆಚ್ಚುತ್ತೆ. ಇದರ ಸೇವನೆಯಿಂದ … [Read more...] about ಒಂದೆಲಗದಲ್ಲಿ ಔಷಧೀಯ ಗುಣಗಳು ಅಪಾರ

ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ

August 11, 2020 by Yogaraj SK Leave a Comment

ಹಳಿಯಾಳ:- ಸೋಮವಾರ ಇಲ್ಲಿಯ ತಾಲೂಕಾ ಆಸ್ಪತ್ರೆಯಲ್ಲಿ ನಡೆಸಿದ ೮ ಜನರ ರ‍್ಯಾಪಿಡ್ ಟೆಸ್ಟ್ನಲ್ಲಿ ಎಲ್ಲರ ವರದಿ ನೆಗೆಟಿವ ಬಂದಿದ್ದರೇ ಇನ್ನೊಂದೆಡೆ ತಾಲೂಕಾಡಳಿತದ ಕೈ ಸೇರಿದ ೨೧೯ ಜನರ ಗಂಟಲು ದ್ರವದ ಪರೀಕ್ಷೆಯಲ್ಲಿ ೧೫ ಜನರಿಗೆ ಕೊರೊನಾ ಸೊಂಕು ತಗುಲಿದ್ದು ಸೋಮವಾರ ೧೫ ಜನರಿಗೆ ಕೊರೊನಾ ಕನಫರ್ಮಂ ಆಗಿದೆ.ಪಟ್ಟಣದ ಸದಾಶಿವನಗರ ಓರ್ವರಿಗೆ, ಕೆಎಸ್‌ಆರ್‌ಟಿಸಿಯ ಇಬ್ಬರು ನೌಕರರಿಗೆ ಹಾಗೂ ಬೇರೆ ರಾಜ್ಯದಿಂದ ಬಂದ ಗ್ರಾಮಾಂತರ ಭಾಗದ ಓರ್ವನಿಗೆ ಒಟ್ಟೂ ನಾಲ್ಕೂ ಜನರಿಗೆ ಮತ್ತು … [Read more...] about ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ

ಮನಗುತಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ತೆರವಿಗೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಖಂಡನೆ

August 11, 2020 by Yogaraj SK Leave a Comment

ಹಳಿಯಾಳ:- ಬೆಳಗಾವಿ ಜಿಲ್ಲೆ ಹುಕ್ಕೇರಿಯ ಮನಗುತಿ ಗ್ರಾಮದಲ್ಲಿ ಪರವಾನಿಗೆ ಪಡೆದು ಸ್ಥಾಪಿಸಿದ್ದ ಹಿಂದವಿ ಸ್ವರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಹಳಿಯಾಳ ಮರಾಠಾ ಸಮಾಜ ಸೇರಿದಂತೆ ಎಲ್ಲ ಸಮಾಜದವರು ತೀವೃವಾಗಿ ಖಂಡಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು.ಪಟ್ಟಣದ ತಮ್ಮ ಕರ‍್ಯಾಲಯದಲ್ಲಿ ಸೋಮವಾರ ಸಾಯಂಕಾಲ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಛತ್ರಪತಿ ಶಿವಾಜಿ ಮಹಾರಾಜರು … [Read more...] about ಮನಗುತಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ತೆರವಿಗೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಖಂಡನೆ

ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯಲು ಹಳಿಯಾಳ ರೈತರಿಂದ ಪತ್ರ ಚಳುವಳಿ ಆರಂಭ

August 9, 2020 by Yogaraj SK Leave a Comment

ಹಳಿಯಾಳ:- ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯಬೇಕೆoದು ಆಗ್ರಹಿಸಿ ವಿವಿಧ ರೈತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳಿ0ದ ಪತ್ರ ಚಳುವಳಿ ನಡೆಸಲಾಗುತ್ತಿದೆ.ಹಳಿಯಾಳದ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘ, ರೈತ ಸಂಘಟನೆಗಳ ಸಮನ್ವಯ ಸಮೀತಿ, ರೈತ ಸಂಘ, ಹಸೀರು ಸೇನೆ ಇವುಗಳು ಜಂಟಿಯಾಗಿ ಪತ್ರ ಚಳುವಳಿಯನ್ನು ಆರಂಭಿಸಿವೆ.ಶನಿವಾರ ತಾಲೂಕಿನ ಹಲವಾರು ಗ್ರಾಮಗಳ ನೂರಾರು ರೈತರು ರಾಜ್ಯ … [Read more...] about ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯಲು ಹಳಿಯಾಳ ರೈತರಿಂದ ಪತ್ರ ಚಳುವಳಿ ಆರಂಭ

ಹಳಿಯಾಳದಲ್ಲಿ ಶನಿವಾರ 9 ಜನರಲ್ಲಿ ಕೊರೊನಾ ಸೊಂಕು ದೃಢ

August 9, 2020 by Yogaraj SK Leave a Comment

ಹಳಿಯಾಳ:- ಶನಿವಾರ ಬಂದ ಗಂಟಲು ದ್ರವ ಪರೀಕ್ಷೆಯ ವರದಿಯಲ್ಲಿ ೮ ಜನರಿಗೆ ಹಾಗೂ ಇಲ್ಲಿಯ ಸರ್ಕಾರಿ ಅಸ್ಪತ್ರೆಯಲ್ಲಿ ನಡೆಸಿದ ರ‍್ಯಾಪಿಡ್ ಟೆಸ್ಟ್ನಲ್ಲಿ ಓರ್ವರಿಗೆ ಒಟ್ಟೂ ೯ ಜನರಿಗೆ ಸೊಂಕು ದೃಢಪಟ್ಟಿದೆ. ಈ ಮೂಲಕ ತಾಲೂಕಿನ ಸೊಂಕಿತರ ಸಂಖ್ಯೆ ೨೩೭ಕ್ಕೆ ಏರಿಕೆಯಾಗಿದೆ.ಹಳಿಯಾಳ ಪಟ್ಟಣವೊಂದರಲ್ಲೇ ೬ ಪ್ರಕರಣಗಳು ದೃಢಪಟ್ಟಿದ್ದು. ದೇಶಪಾಂಡೆನಗರ, ಗುತ್ತಿಗೇರಿಗಲ್ಲಿ, ಬಸವರಾಜ ಗಲ್ಲಿಗಳಿಗೆ ಸೇರಿದ ೮ವರ್ಷದ ಬಾಲಕಿ,೩೫,೪೦, ೨೩ರ ಮಹಿಳೆಯರು ಹಾಗೂ ೭೦ವರ್ಷದ ವೃದ್ದೆ ಮತ್ತು ೬೦ … [Read more...] about ಹಳಿಯಾಳದಲ್ಲಿ ಶನಿವಾರ 9 ಜನರಲ್ಲಿ ಕೊರೊನಾ ಸೊಂಕು ದೃಢ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,713 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar