• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಭಟ್ಕಳದಲ್ಲಿ ಪೋಲಿಸರ ಭರ್ಜರಿ ಬೇಟೆ 60 ಲಕ್ಷ ನಗದು, ಚಿನ್ನದ ಗಟ್ಟಿ ಮತ್ತು ನಾಣ್ಯ ವಶಕ್ಕೆ ಇಬ್ಬರು ಆರೋಪಿಗಳ ಬಂಧನ.

August 7, 2020 by Yogaraj SK Leave a Comment

ಭಟ್ಕಳ :- ನಗರದ_ಹೂವಿನ_ಚೌಕ_ಪ್ರದೇಶದಲ್ಲಿ ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಪೋಲಿಸರಿಗೆ ಸಂಶಯಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರನ್ನು ಬಂಧಿಸಿದ್ದು ಅಪಾರ ಪ್ರಮಾಣದ ನಗದು ಹಾಗೂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ‌.ಭಟ್ಕಳ ವೃತ್ತದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಭಟ್ಕಳ ಶಹರದ ಹೂವಿನ ಚೌಕ್ ಬಳಿ ಸಂಶಯಾಸ್ಪದವಾಗಿ ಸಿಕ್ಕ ಆಪಾದಿತರಾದ 1)#ಶೈಲೇಶ ತಂದೆ ಮಹಾದೇವ ಪಾಟೀಲ್ ಪ್ರಾಯ:33ವರ್ಷ ವೃತ್ತಿ:ಚಾಲಕ ಕೆಲಸ … [Read more...] about ಭಟ್ಕಳದಲ್ಲಿ ಪೋಲಿಸರ ಭರ್ಜರಿ ಬೇಟೆ 60 ಲಕ್ಷ ನಗದು, ಚಿನ್ನದ ಗಟ್ಟಿ ಮತ್ತು ನಾಣ್ಯ ವಶಕ್ಕೆ ಇಬ್ಬರು ಆರೋಪಿಗಳ ಬಂಧನ.

ಯಲ್ಲಾಪುರದಲ್ಲಿ ಬಾವಿಗೆಸೆದು ಹೆಣ್ಣು ಮಗು ಕೊಂದ ಆರೋಪಿ ದಂಪತಿಗಳ ಬಂಧನ.

August 7, 2020 by Yogaraj SK Leave a Comment

ಯಲ್ಲಾಪುರ :- ತಾಲೂಕಿನ ರಾಮನಕೊಪ್ಪದಲ್ಲಿ ಏನು ಅರಿಯದ ಹೆಣ್ಣು ಮಗುವೊಂದನ್ನು ಬಾವಿಗೆ ಎಸೆದು ಕೊಂದ ಆರೋಪಿಗಳನ್ನು ಬಂಧಿಸುವಲ್ಲಿ ಯಲ್ಲಾಪುರ ಪೋಲೀಸರು_ಯಶಸ್ವಿಯಾಗಿದ್ದಾರೆ.ಮೃತ 40 ದಿನದ ಮಗುವಾಗಿದ್ದ ತನುಶ್ರೀ,ಹೆಣ್ಣು ಮಗುವೆಂಬ ಕಾರಣಕ್ಕಾಗಿ ಪ್ರಾಣ ತೆಗೆದವರು ಬೇರೆ ಯಾರೋ ಅಲ್ಲ, ಅದೇ ಮಗುವಿನ_ಸ್ವಂತ ತಂದೆ_ತಾಯಿ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇನ್ನೂ ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೇ ಈ … [Read more...] about ಯಲ್ಲಾಪುರದಲ್ಲಿ ಬಾವಿಗೆಸೆದು ಹೆಣ್ಣು ಮಗು ಕೊಂದ ಆರೋಪಿ ದಂಪತಿಗಳ ಬಂಧನ.

ರಾಮಮಂದಿರ ಹೋರಾಟದಲ್ಲಿ ಕರಸೇವಕರ ತ್ಯಾಗ-ಬಲಿದಾನ ಚಿರಸ್ಮರಣಿಯ. ಎಲ್ಲರೂ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ದೀಪ ಬೆಳಗಿಸಿ- ಸುನೀಲ್ ಹೆಗಡೆ.

August 5, 2020 by Yogaraj SK Leave a Comment

ಹಳಿಯಾಳ:- ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರ ನಿರ್ಮಾಣ ಕರ‍್ಯಕ್ಕೆ ದಿ.೫ ಬುಧವಾರದಂದು ಭೂಮಿ ಪೂಜೆ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ ಎಲ್ಲರೂ ತಮ್ಮ ಮನೆ, ಮಂದಿರಗಳಲ್ಲಿ ಬಡಾವಣೆಗಳಲ್ಲಿರುವ ದೇವಸ್ಥಾನಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಸಂಭ್ರಮಿಸಬೇಕು ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಕರೆ ನೀಡಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಹೇಳಿಕ ನೀಡಿರುವ ಅವರು ಪ್ರಭು ಶ್ರೀರಾಮ ಮಂದಿರ ನಿರ್ಮಾಣ … [Read more...] about ರಾಮಮಂದಿರ ಹೋರಾಟದಲ್ಲಿ ಕರಸೇವಕರ ತ್ಯಾಗ-ಬಲಿದಾನ ಚಿರಸ್ಮರಣಿಯ. ಎಲ್ಲರೂ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ದೀಪ ಬೆಳಗಿಸಿ- ಸುನೀಲ್ ಹೆಗಡೆ.

ಜೋಯಿಡಾದಲ್ಲಿ ಗಿಡನೆಡುವುದರ ಮೂಲಕ‌ ಪತ್ರಿಕಾ ದಿನಾಚರಣೆ ಆಚರಣೆ. ಪತ್ರಕರ್ತರರು ಸಮಾಜಕ್ಕೆ ಮಾದರಿ – ದಬಗಾರ.

August 3, 2020 by Yogaraj SK Leave a Comment

ಜೋಯಿಡಾ : ಇಡೀ ವಿಶ್ವದಲ್ಲಿ ಕರೋನಾ ವೈರಸ್ ಕಾಟದಿಂದ‌ ಜನಜೀವನ ಅಸ್ತವ್ಯಸ್ತ ಗೊಂಡಿದ್ದು, ರಾಜ್ಯದಲ್ಲಿ ಕೂಡ ಕರೋನಾ ವೈರಸ್ ಹೆಚ್ಚಾಗಿದ್ದು,ಎಲ್ಲಾ ಜನರು ಸಾಮಾಜಿಕ‌‌ ಅಂತರ ಕಾಪಾಡಿಕೊಳ್ಳುವ ಮೂಲಕ ಆರೋಗ್ಯ ಕಾದುಕೊಳ್ಳಬೇಕು, ಪತ್ರಕರ್ತರ ರಾದವರೂ ತಮ್ಮ ಕೆಲಸದ ಒತ್ತಡದ ನಡುವೆಯು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಾ ಇವರು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಜೋಯಿಡಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದ ದಬಗಾರ ಹೇಳಿದರು. ಅವರು ಜೋಯಿಡಾ ನಗರಿ ಗ್ರಾಮದಲ್ಲಿ … [Read more...] about ಜೋಯಿಡಾದಲ್ಲಿ ಗಿಡನೆಡುವುದರ ಮೂಲಕ‌ ಪತ್ರಿಕಾ ದಿನಾಚರಣೆ ಆಚರಣೆ. ಪತ್ರಕರ್ತರರು ಸಮಾಜಕ್ಕೆ ಮಾದರಿ – ದಬಗಾರ.

ಹಳಿಯಾಳ ಎಪಿಎಮ್‌ಸಿ ಅಭಿವೃದ್ದಿಯತ್ತ ದಾಪುಗಾಲು- ಶ್ರೀನಿವಾಸ ಘೋಟ್ನೇಕರ

August 3, 2020 by Yogaraj SK Leave a Comment

ಹಳಿಯಾಳ :- ಕೊಟ್ಯಂತರ ರೂ. ವೆಚ್ಚದಲ್ಲಿ ಹಳಿಯಾಳ ಎಪಿಎಮ್‌ಸಿಯ ಅಭಿವೃದ್ದಿ ಕಾಮಗಾರಿಗಳು ನಡೆಸಲಾಗಿದೆ, ಇಲ್ಲಿ ಆಗಮಿಸುವ ರೈತರಿಗೆ ಎಲ್ಲ ಬಗೆಯ ಮೂಲಭೂತ ಸೌರ‍್ಯಗಳನ್ನು ಕಲ್ಪಿಸಲಾಗಿದೆ ಎಂದು ರಾಜ್ಯ ಕೃಷಿ ಮಾರುಕಟ್ಟೆ ಮಹಾಮಂಡಳಿ ನಿರ್ದೇಶಕರು ಮತ್ತು ಹಳಿಯಾಳ ಎಪಿಎಮ್‌ಸಿ ಅಧ್ಯಕ್ಷ ಶ್ರೀನಿವಾಸ ಘೋಟ್ನೇಕರ ಹೇಳಿದರು.ಹಳಿಯಾಳದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ೨೦೧೮-೧೯ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ರೈತರು ಗೋವಿನ … [Read more...] about ಹಳಿಯಾಳ ಎಪಿಎಮ್‌ಸಿ ಅಭಿವೃದ್ದಿಯತ್ತ ದಾಪುಗಾಲು- ಶ್ರೀನಿವಾಸ ಘೋಟ್ನೇಕರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,714 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar