ಭಟ್ಕಳ :- ನಗರದ_ಹೂವಿನ_ಚೌಕ_ಪ್ರದೇಶದಲ್ಲಿ ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಪೋಲಿಸರಿಗೆ ಸಂಶಯಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರನ್ನು ಬಂಧಿಸಿದ್ದು ಅಪಾರ ಪ್ರಮಾಣದ ನಗದು ಹಾಗೂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.ಭಟ್ಕಳ ವೃತ್ತದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಭಟ್ಕಳ ಶಹರದ ಹೂವಿನ ಚೌಕ್ ಬಳಿ ಸಂಶಯಾಸ್ಪದವಾಗಿ ಸಿಕ್ಕ ಆಪಾದಿತರಾದ 1)#ಶೈಲೇಶ ತಂದೆ ಮಹಾದೇವ ಪಾಟೀಲ್ ಪ್ರಾಯ:33ವರ್ಷ ವೃತ್ತಿ:ಚಾಲಕ ಕೆಲಸ … [Read more...] about ಭಟ್ಕಳದಲ್ಲಿ ಪೋಲಿಸರ ಭರ್ಜರಿ ಬೇಟೆ 60 ಲಕ್ಷ ನಗದು, ಚಿನ್ನದ ಗಟ್ಟಿ ಮತ್ತು ನಾಣ್ಯ ವಶಕ್ಕೆ ಇಬ್ಬರು ಆರೋಪಿಗಳ ಬಂಧನ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಯಲ್ಲಾಪುರದಲ್ಲಿ ಬಾವಿಗೆಸೆದು ಹೆಣ್ಣು ಮಗು ಕೊಂದ ಆರೋಪಿ ದಂಪತಿಗಳ ಬಂಧನ.
ಯಲ್ಲಾಪುರ :- ತಾಲೂಕಿನ ರಾಮನಕೊಪ್ಪದಲ್ಲಿ ಏನು ಅರಿಯದ ಹೆಣ್ಣು ಮಗುವೊಂದನ್ನು ಬಾವಿಗೆ ಎಸೆದು ಕೊಂದ ಆರೋಪಿಗಳನ್ನು ಬಂಧಿಸುವಲ್ಲಿ ಯಲ್ಲಾಪುರ ಪೋಲೀಸರು_ಯಶಸ್ವಿಯಾಗಿದ್ದಾರೆ.ಮೃತ 40 ದಿನದ ಮಗುವಾಗಿದ್ದ ತನುಶ್ರೀ,ಹೆಣ್ಣು ಮಗುವೆಂಬ ಕಾರಣಕ್ಕಾಗಿ ಪ್ರಾಣ ತೆಗೆದವರು ಬೇರೆ ಯಾರೋ ಅಲ್ಲ, ಅದೇ ಮಗುವಿನ_ಸ್ವಂತ ತಂದೆ_ತಾಯಿ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇನ್ನೂ ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೇ ಈ … [Read more...] about ಯಲ್ಲಾಪುರದಲ್ಲಿ ಬಾವಿಗೆಸೆದು ಹೆಣ್ಣು ಮಗು ಕೊಂದ ಆರೋಪಿ ದಂಪತಿಗಳ ಬಂಧನ.
ರಾಮಮಂದಿರ ಹೋರಾಟದಲ್ಲಿ ಕರಸೇವಕರ ತ್ಯಾಗ-ಬಲಿದಾನ ಚಿರಸ್ಮರಣಿಯ. ಎಲ್ಲರೂ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ದೀಪ ಬೆಳಗಿಸಿ- ಸುನೀಲ್ ಹೆಗಡೆ.
ಹಳಿಯಾಳ:- ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರ ನಿರ್ಮಾಣ ಕರ್ಯಕ್ಕೆ ದಿ.೫ ಬುಧವಾರದಂದು ಭೂಮಿ ಪೂಜೆ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ ಎಲ್ಲರೂ ತಮ್ಮ ಮನೆ, ಮಂದಿರಗಳಲ್ಲಿ ಬಡಾವಣೆಗಳಲ್ಲಿರುವ ದೇವಸ್ಥಾನಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಸಂಭ್ರಮಿಸಬೇಕು ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಕರೆ ನೀಡಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಹೇಳಿಕ ನೀಡಿರುವ ಅವರು ಪ್ರಭು ಶ್ರೀರಾಮ ಮಂದಿರ ನಿರ್ಮಾಣ … [Read more...] about ರಾಮಮಂದಿರ ಹೋರಾಟದಲ್ಲಿ ಕರಸೇವಕರ ತ್ಯಾಗ-ಬಲಿದಾನ ಚಿರಸ್ಮರಣಿಯ. ಎಲ್ಲರೂ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ದೀಪ ಬೆಳಗಿಸಿ- ಸುನೀಲ್ ಹೆಗಡೆ.
ಜೋಯಿಡಾದಲ್ಲಿ ಗಿಡನೆಡುವುದರ ಮೂಲಕ ಪತ್ರಿಕಾ ದಿನಾಚರಣೆ ಆಚರಣೆ. ಪತ್ರಕರ್ತರರು ಸಮಾಜಕ್ಕೆ ಮಾದರಿ – ದಬಗಾರ.
ಜೋಯಿಡಾ : ಇಡೀ ವಿಶ್ವದಲ್ಲಿ ಕರೋನಾ ವೈರಸ್ ಕಾಟದಿಂದ ಜನಜೀವನ ಅಸ್ತವ್ಯಸ್ತ ಗೊಂಡಿದ್ದು, ರಾಜ್ಯದಲ್ಲಿ ಕೂಡ ಕರೋನಾ ವೈರಸ್ ಹೆಚ್ಚಾಗಿದ್ದು,ಎಲ್ಲಾ ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಆರೋಗ್ಯ ಕಾದುಕೊಳ್ಳಬೇಕು, ಪತ್ರಕರ್ತರ ರಾದವರೂ ತಮ್ಮ ಕೆಲಸದ ಒತ್ತಡದ ನಡುವೆಯು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಾ ಇವರು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಜೋಯಿಡಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದ ದಬಗಾರ ಹೇಳಿದರು. ಅವರು ಜೋಯಿಡಾ ನಗರಿ ಗ್ರಾಮದಲ್ಲಿ … [Read more...] about ಜೋಯಿಡಾದಲ್ಲಿ ಗಿಡನೆಡುವುದರ ಮೂಲಕ ಪತ್ರಿಕಾ ದಿನಾಚರಣೆ ಆಚರಣೆ. ಪತ್ರಕರ್ತರರು ಸಮಾಜಕ್ಕೆ ಮಾದರಿ – ದಬಗಾರ.
ಹಳಿಯಾಳ ಎಪಿಎಮ್ಸಿ ಅಭಿವೃದ್ದಿಯತ್ತ ದಾಪುಗಾಲು- ಶ್ರೀನಿವಾಸ ಘೋಟ್ನೇಕರ
ಹಳಿಯಾಳ :- ಕೊಟ್ಯಂತರ ರೂ. ವೆಚ್ಚದಲ್ಲಿ ಹಳಿಯಾಳ ಎಪಿಎಮ್ಸಿಯ ಅಭಿವೃದ್ದಿ ಕಾಮಗಾರಿಗಳು ನಡೆಸಲಾಗಿದೆ, ಇಲ್ಲಿ ಆಗಮಿಸುವ ರೈತರಿಗೆ ಎಲ್ಲ ಬಗೆಯ ಮೂಲಭೂತ ಸೌರ್ಯಗಳನ್ನು ಕಲ್ಪಿಸಲಾಗಿದೆ ಎಂದು ರಾಜ್ಯ ಕೃಷಿ ಮಾರುಕಟ್ಟೆ ಮಹಾಮಂಡಳಿ ನಿರ್ದೇಶಕರು ಮತ್ತು ಹಳಿಯಾಳ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ ಘೋಟ್ನೇಕರ ಹೇಳಿದರು.ಹಳಿಯಾಳದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ೨೦೧೮-೧೯ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ರೈತರು ಗೋವಿನ … [Read more...] about ಹಳಿಯಾಳ ಎಪಿಎಮ್ಸಿ ಅಭಿವೃದ್ದಿಯತ್ತ ದಾಪುಗಾಲು- ಶ್ರೀನಿವಾಸ ಘೋಟ್ನೇಕರ




