• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಭಾನುವಾರ ಹಳಿಯಾಳಕ್ಕೆ ಬಿಗ್ ರಿಲಿಫ್ 14 ಜನ ಕೊವಿಡ್‌ನಿಂದ ಗುಣಮುಖ ಕೇವಲ ಒಬ್ಬರಿಗೆ ಕೊರೊನಾ ಪಾಸಿಟಿವ್.

August 3, 2020 by Yogaraj SK Leave a Comment

ಹಳಿಯಾಳ:- ಭಾನುವಾರ ಒಂದೇ ದಿನ ೧೪ ಜನ ಸೊಂಕಿನಿAದ ಗುಣಮುಖರಾಗಿ ಬಿಡುಗಡೆ ಹೊಂದಿದ್ದರೇ ಕೇವಲ ಒಬ್ಬರಿಗೆ ಮಾತ್ರ ಸೊಂಕು ದೃಢಪಟ್ಟಿದೆ. ಈ ಮೂಲಕ ತಾಲೂಕಿನಲ್ಲಿ ಗುಣಮುಖರಾಗುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದರೇ ಸೊಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವುದು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.ಈವರೆಗೆ ತಾಲೂಕಿನಲ್ಲಿನ ಕೊರೊನ ಪ್ರಕರಣಗಳ ಸಂಖ್ಯೆ 193 ಆಗಿದೆ. ಪಟ್ಟಣದ ಯಾತ್ರಿ ನಿವಾಸ ಮತ್ತು ಬಾಣಸಗೇರಿಯ ಕೋವಿಡ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ … [Read more...] about ಭಾನುವಾರ ಹಳಿಯಾಳಕ್ಕೆ ಬಿಗ್ ರಿಲಿಫ್ 14 ಜನ ಕೊವಿಡ್‌ನಿಂದ ಗುಣಮುಖ ಕೇವಲ ಒಬ್ಬರಿಗೆ ಕೊರೊನಾ ಪಾಸಿಟಿವ್.

ಪರ್ಸ ಮರಳಿಸಿ ಪ್ರಾಮಾಣಿಕತೆ ಮೆರೆದ ಪ್ರೌಡಶಾಲೆ ವಿದ್ಯಾರ್ಥಿನಿ

August 1, 2020 by Vishwanath Shetty Leave a Comment

ಹೊನ್ನಾವರ ಪ್ರಭಾತನಗರ ಪ್ರೌಡಶಾಲೆಯಲ್ಲಿ ೯ ನೇ ತರಗತಿ ಅಧ್ಯಯನ ಮಾಡುತ್ತಿರುವ ಗೀತಾಶ್ರೀ ಆರ್ ಹಿರೇಹಾರ ಎನ್ನುವ ವಿದ್ಯಾರ್ಥಿನಿ ತನ್ನ ಮನೆಯ ಸಮೀಪದ ರಸ್ತೆಯಲ್ಲಿ ದೊರೆತ ಪರ್ಸನ್ನು ವಾರಸುದಾರರಿಗೆ ಪುನಃ ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾಳೆ. ಪರ್ಸನಲ್ಲಿ ೨೨೩೪೦ ಮೊತ್ತ ದ ನಗದು ಸೇರಿದಂತೆ ವಿವಿಧ ದಾಖಲಾತಿಗಳಿದ್ದವು. ಪರ್ಸನಲ್ಲಿರುವ ಮೊಬೈಲ್ ನಂಬರ ಮೂಲಕ ಅರ್ಬನ್  ಬ್ಯಾಂಕನಲ್ಲಿ ಕಾರ್ಯನಿರ್ವಹಿಸುವ ನರಸ ಮಂಜು ಗೌಡ ಇವರಿಗೆ ಸೇರಿರುವುದೆಂದು … [Read more...] about ಪರ್ಸ ಮರಳಿಸಿ ಪ್ರಾಮಾಣಿಕತೆ ಮೆರೆದ ಪ್ರೌಡಶಾಲೆ ವಿದ್ಯಾರ್ಥಿನಿ

ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್‍ಐ ಕಿರಣಕುಮಾರ್ ಆತ್ಮಹತ್ಯೆ- ರಾಜಕೀಯ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ??

August 1, 2020 by Yogaraj SK Leave a Comment

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್‍ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ_ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.ಹಾಸನ ಜಿಲ್ಲೆಯ ಅರಸೀಕೆರೆ_ತಾಲೂಕಿನ_ಗಂಡಸಿ ಹೋಬಳಿಯ_ಲಾಳಿನಕೆರೆ ಗ್ರಾಮದವಾರದ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ. ಎರಡು ದಿನದಲ್ಲಿ ಚನ್ನರಾಯಟ್ಟಣದಲ್ಲಿ ಎರಡು ಕೊಲೆ ನಡೆದಿದ್ದು, ಕೊಲೆ ನಡೆದ ಸ್ಥಳಕ್ಕೆ ಹೋಗಿ ಕಿರಣ್ ಕುಮಾರ್ ಪರಿಶೀಲನೆ ಮಾಡಿದ್ದರು. ಜೊತೆಗೆ ಈ ಕೊಲೆಗೆ ಸಂಬಂಧಿದಂತೆ ಆರೋಪಿಗಳ … [Read more...] about ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್‍ಐ ಕಿರಣಕುಮಾರ್ ಆತ್ಮಹತ್ಯೆ- ರಾಜಕೀಯ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ??

ಹಳಿಯಾಳದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ ಬುಧವಾರ ಬರೋಬ್ಬರಿ 24 ಜನರಲ್ಲಿ ಸೊಂಕು ಪತ್ತೆ.

July 30, 2020 by Yogaraj SK Leave a Comment

ಹಳಿಯಾಳ:- ಹಳಿಯಾಳ ತಾಲೂಕಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಬುಧವಾರ ಮತ್ತೇ ದಾಖಲೆಯ ೨೪ ಜನರಲ್ಲಿ ಸೊಂಕು ದೃಢಪಡುವ ಮೂಲಕ ಸೊಂಕಿತರ ಸಂಖ್ಯೆ ೧೮೪ ಕ್ಕೆ ತಲುಪಿದೆ. ಬುಧವಾರ ಮೂವರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು ತಾಲೂಕಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೮೧ಕ್ಕೆ ಇಳಿಕೆಯಾಗಿದೆ.ಬುಧವಾರ ತೇರಗಾಂವ ಗ್ರಾಮದ ಒಂದೇ ಕುಟುಂಬದ ೭ ಜನರಲ್ಲಿ, ಮತ್ತೊಂದು ಮಹಿಳೆಯಲ್ಲಿ ಒಟ್ಟೂ ೮ ಪ್ರಕರಣಗಳು ಹಾಗೂ ಹಳಿಯಾಳದ ಕೊರೊನಾ ವಾರಿಯರ್ ಶುಶ್ರೂಷಕಿ(ನರ್ಸ) ಸೇರಿ ಕುಟುಂಬದ … [Read more...] about ಹಳಿಯಾಳದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ ಬುಧವಾರ ಬರೋಬ್ಬರಿ 24 ಜನರಲ್ಲಿ ಸೊಂಕು ಪತ್ತೆ.

ಧಾರವಾಡ ಕೋವಿಡ್ 3553 ಕ್ಕೇರಿದ ಪ್ರಕರಣಗಳು: 1453ಜನ ಗುಣಮುಖ ಬಿಡುಗಡೆ.

July 29, 2020 by Yogaraj SK Leave a Comment

ಧಾರವಾಡ :- ಜಿಲ್ಲೆಯಲ್ಲಿ ಮಂಗಳವಾರ 173 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3553 ಕ್ಕೆ ಏರಿದೆ. ಇದುವರೆಗೆ 1453 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1991 ಪ್ರಕರಣಗಳು ಸಕ್ರಿಯವಾಗಿವೆ. 34 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 109ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ_ನಿತೇಶ್ ಪಾಟೀಲ್ ತಿಳಿಸಿದ್ದಾರೆ.ಮಂಗಳವಾರ_ಪ್ರಕರಣಗಳು_ಪತ್ತೆಯಾದ_ಸ್ಥಳಗಳು:ಧಾರವಾಡ_ತಾಲೂಕು:- … [Read more...] about ಧಾರವಾಡ ಕೋವಿಡ್ 3553 ಕ್ಕೇರಿದ ಪ್ರಕರಣಗಳು: 1453ಜನ ಗುಣಮುಖ ಬಿಡುಗಡೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,714 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar