ಹಳಿಯಾಳ:- ಭಾನುವಾರ ಒಂದೇ ದಿನ ೧೪ ಜನ ಸೊಂಕಿನಿAದ ಗುಣಮುಖರಾಗಿ ಬಿಡುಗಡೆ ಹೊಂದಿದ್ದರೇ ಕೇವಲ ಒಬ್ಬರಿಗೆ ಮಾತ್ರ ಸೊಂಕು ದೃಢಪಟ್ಟಿದೆ. ಈ ಮೂಲಕ ತಾಲೂಕಿನಲ್ಲಿ ಗುಣಮುಖರಾಗುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದರೇ ಸೊಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವುದು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.ಈವರೆಗೆ ತಾಲೂಕಿನಲ್ಲಿನ ಕೊರೊನ ಪ್ರಕರಣಗಳ ಸಂಖ್ಯೆ 193 ಆಗಿದೆ. ಪಟ್ಟಣದ ಯಾತ್ರಿ ನಿವಾಸ ಮತ್ತು ಬಾಣಸಗೇರಿಯ ಕೋವಿಡ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ … [Read more...] about ಭಾನುವಾರ ಹಳಿಯಾಳಕ್ಕೆ ಬಿಗ್ ರಿಲಿಫ್ 14 ಜನ ಕೊವಿಡ್ನಿಂದ ಗುಣಮುಖ ಕೇವಲ ಒಬ್ಬರಿಗೆ ಕೊರೊನಾ ಪಾಸಿಟಿವ್.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪರ್ಸ ಮರಳಿಸಿ ಪ್ರಾಮಾಣಿಕತೆ ಮೆರೆದ ಪ್ರೌಡಶಾಲೆ ವಿದ್ಯಾರ್ಥಿನಿ
ಹೊನ್ನಾವರ ಪ್ರಭಾತನಗರ ಪ್ರೌಡಶಾಲೆಯಲ್ಲಿ ೯ ನೇ ತರಗತಿ ಅಧ್ಯಯನ ಮಾಡುತ್ತಿರುವ ಗೀತಾಶ್ರೀ ಆರ್ ಹಿರೇಹಾರ ಎನ್ನುವ ವಿದ್ಯಾರ್ಥಿನಿ ತನ್ನ ಮನೆಯ ಸಮೀಪದ ರಸ್ತೆಯಲ್ಲಿ ದೊರೆತ ಪರ್ಸನ್ನು ವಾರಸುದಾರರಿಗೆ ಪುನಃ ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾಳೆ. ಪರ್ಸನಲ್ಲಿ ೨೨೩೪೦ ಮೊತ್ತ ದ ನಗದು ಸೇರಿದಂತೆ ವಿವಿಧ ದಾಖಲಾತಿಗಳಿದ್ದವು. ಪರ್ಸನಲ್ಲಿರುವ ಮೊಬೈಲ್ ನಂಬರ ಮೂಲಕ ಅರ್ಬನ್ ಬ್ಯಾಂಕನಲ್ಲಿ ಕಾರ್ಯನಿರ್ವಹಿಸುವ ನರಸ ಮಂಜು ಗೌಡ ಇವರಿಗೆ ಸೇರಿರುವುದೆಂದು … [Read more...] about ಪರ್ಸ ಮರಳಿಸಿ ಪ್ರಾಮಾಣಿಕತೆ ಮೆರೆದ ಪ್ರೌಡಶಾಲೆ ವಿದ್ಯಾರ್ಥಿನಿ
ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಕಿರಣಕುಮಾರ್ ಆತ್ಮಹತ್ಯೆ- ರಾಜಕೀಯ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ??
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ_ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.ಹಾಸನ ಜಿಲ್ಲೆಯ ಅರಸೀಕೆರೆ_ತಾಲೂಕಿನ_ಗಂಡಸಿ ಹೋಬಳಿಯ_ಲಾಳಿನಕೆರೆ ಗ್ರಾಮದವಾರದ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ. ಎರಡು ದಿನದಲ್ಲಿ ಚನ್ನರಾಯಟ್ಟಣದಲ್ಲಿ ಎರಡು ಕೊಲೆ ನಡೆದಿದ್ದು, ಕೊಲೆ ನಡೆದ ಸ್ಥಳಕ್ಕೆ ಹೋಗಿ ಕಿರಣ್ ಕುಮಾರ್ ಪರಿಶೀಲನೆ ಮಾಡಿದ್ದರು. ಜೊತೆಗೆ ಈ ಕೊಲೆಗೆ ಸಂಬಂಧಿದಂತೆ ಆರೋಪಿಗಳ … [Read more...] about ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಕಿರಣಕುಮಾರ್ ಆತ್ಮಹತ್ಯೆ- ರಾಜಕೀಯ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ??
ಹಳಿಯಾಳದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ ಬುಧವಾರ ಬರೋಬ್ಬರಿ 24 ಜನರಲ್ಲಿ ಸೊಂಕು ಪತ್ತೆ.
ಹಳಿಯಾಳ:- ಹಳಿಯಾಳ ತಾಲೂಕಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಬುಧವಾರ ಮತ್ತೇ ದಾಖಲೆಯ ೨೪ ಜನರಲ್ಲಿ ಸೊಂಕು ದೃಢಪಡುವ ಮೂಲಕ ಸೊಂಕಿತರ ಸಂಖ್ಯೆ ೧೮೪ ಕ್ಕೆ ತಲುಪಿದೆ. ಬುಧವಾರ ಮೂವರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು ತಾಲೂಕಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೮೧ಕ್ಕೆ ಇಳಿಕೆಯಾಗಿದೆ.ಬುಧವಾರ ತೇರಗಾಂವ ಗ್ರಾಮದ ಒಂದೇ ಕುಟುಂಬದ ೭ ಜನರಲ್ಲಿ, ಮತ್ತೊಂದು ಮಹಿಳೆಯಲ್ಲಿ ಒಟ್ಟೂ ೮ ಪ್ರಕರಣಗಳು ಹಾಗೂ ಹಳಿಯಾಳದ ಕೊರೊನಾ ವಾರಿಯರ್ ಶುಶ್ರೂಷಕಿ(ನರ್ಸ) ಸೇರಿ ಕುಟುಂಬದ … [Read more...] about ಹಳಿಯಾಳದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ ಬುಧವಾರ ಬರೋಬ್ಬರಿ 24 ಜನರಲ್ಲಿ ಸೊಂಕು ಪತ್ತೆ.
ಧಾರವಾಡ ಕೋವಿಡ್ 3553 ಕ್ಕೇರಿದ ಪ್ರಕರಣಗಳು: 1453ಜನ ಗುಣಮುಖ ಬಿಡುಗಡೆ.
ಧಾರವಾಡ :- ಜಿಲ್ಲೆಯಲ್ಲಿ ಮಂಗಳವಾರ 173 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3553 ಕ್ಕೆ ಏರಿದೆ. ಇದುವರೆಗೆ 1453 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1991 ಪ್ರಕರಣಗಳು ಸಕ್ರಿಯವಾಗಿವೆ. 34 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 109ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ_ನಿತೇಶ್ ಪಾಟೀಲ್ ತಿಳಿಸಿದ್ದಾರೆ.ಮಂಗಳವಾರ_ಪ್ರಕರಣಗಳು_ಪತ್ತೆಯಾದ_ಸ್ಥಳಗಳು:ಧಾರವಾಡ_ತಾಲೂಕು:- … [Read more...] about ಧಾರವಾಡ ಕೋವಿಡ್ 3553 ಕ್ಕೇರಿದ ಪ್ರಕರಣಗಳು: 1453ಜನ ಗುಣಮುಖ ಬಿಡುಗಡೆ.




